Author name: Tejas

ತೊಡಿಕಾನ : ಪಾಷಾಣಮೂರ್ತಿ ಅಮ್ಮನವರ ಕಾಲಾವಧಿ ಕೋಲ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಕಾರಣೀಕ ದೈವ ಶ್ರೀ ಪಾಷಾಣಮೂರ್ತಿ ಅಮ್ಮನವರ ಕಾಲಾವಧಿ ಕೋಲ ಜನವರಿ 28ರಂದು ದೈವಸ್ಥಾನದಲ್ಲಿ ನಡೆಯಿತು.ಜನವರಿ 27ರಂದು ರಾತ್ರಿ ಭಂಡಾರ ತೆಗೆಯಲಾಯಿತು. ಜನವರಿ 28ರಂದು ಶ್ರೀ ಪಾಷಾಣಮೂರ್ತಿ ಅಮ್ಮನವರ ಕೋಲ ನಡೆಯಿತು. ನಂತರ ಪ್ರಸಾದ ವಿತರಣೆ ನಡೆದು ಹರಕೆ ಸಮರ್ಪಣೆ ನಡೆಯಿತು.ಬಳಿಕ ಅನ್ನಸಂತರ್ಪಣೆ ನಡೆಯಿತು.ಈ‌ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷರು,ಮಾಜಿ ಅಧ್ಯಕ್ಷರು,ಸದಸ್ಯರು,ಜೀರ್ಣೊದ್ದಾರ ಸಮಿತಿಯವರು,ಸಿಬ್ಬಂದಿಗಳು ಸೀಮೆಯ ಭಕ್ತಾಧಿಗಳು ಉಪಸ್ಥಿತರಿದ್ದರು.

ತೊಡಿಕಾನ : ಪಾಷಾಣಮೂರ್ತಿ ಅಮ್ಮನವರ ಕಾಲಾವಧಿ ಕೋಲ Read More »

ಶತಮಾನದ ಗಡಿಯಾಚೆಗಿನ ಅರಂತೋಡು ಪಟೇಲ್ ಅಹಮದ್ ಕುಂಞಿ ಹಾಜಿ ಮನೆತನದ (ತರವಾದಡಿನ) ಸಮಿತಿ ರಚನೆ

ದಿನಾಂಕ 21.01.2025 ರಂದು ದಿವಂಗತ ಅರಂತೋಡಿನ ಪಟೇಲರಗಿದ್ದ ದಿವಂಗತ ಅಹಮದ್ ಕುಂಞಿ ಹಾಜಿ ಅವರ ಮೊಮ್ಮಗ ವ್ಯಾಪಾರಿ, ಸಮಾಜ ಸೇವಕ, ಅರಂತೋಡು ಪಾಪ್ಯುಲರ್ ಎಜುಕೇಶನ್ ರಿ ಇದರ ಸ್ಥಾಪಕ ಉಪಾಧ್ಯಕ್ಷರಾಗಿ ಸೇವೆಸಲ್ಲಿಸಿದ, ಅನ್ವಾರುಲ್ ಹುದಾ ಯಂಗ್ ಮೆನ್ಸ್ ಇದರ ಸ್ಥಾಪಕ ಕಾರ್ಯದರ್ಶಿ,ಅರಂತೋಡು ಮಸೀದಿಯ ಅಧ್ಯಕ್ಷರಾಗಿದ್ದ ಅಹಮದ್ ಪಟೇಲ್ ಅವರು ನಿಧನ ಹೊಂದಿ 40ನೇ ದಿನದ ತಹಲೀಲ್ ದುವಾ ಕಾರ್ಯಕ್ರಮ ಪಟೇಲ್ ಮನೆಯಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಕುಟುಂಬದ ಹಿರಿಯರು ಶತಮಾನದ ಗಡಿ ದಾಟಿದ ಅರಂತೋಡು ಪಟೇಲರಾಗಿ ಜನನುರಾಗಿ ಕುಂಬ್ಳೆ

ಶತಮಾನದ ಗಡಿಯಾಚೆಗಿನ ಅರಂತೋಡು ಪಟೇಲ್ ಅಹಮದ್ ಕುಂಞಿ ಹಾಜಿ ಮನೆತನದ (ತರವಾದಡಿನ) ಸಮಿತಿ ರಚನೆ Read More »

ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾ ಮಂಡಲ ಬೆಂಗಳೂರು ಇದರ ಆಡಳಿತ ಮಂಡಳಿ ನಿರ್ದೇಶಕರಾಗಿ ಸುಳ್ಯದ ಚಂದ್ರ ಕೋಲ್ಟಾರು ಅತ್ಯಧಿಕ ಮತಗಳಿಂದ ಆಯ್ಕೆ

ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾ ಮಂಡಳ ಬೆಂಗಳೂರು ಇದರ ಆಡಳಿತ ಮಂಡಳಿಗೆ ಇಂದು (ಜ.28) ಚುನಾವಣೆ ನಡೆದಿದ್ದು, ನಿರ್ದೇಶಕರಾಗಿ ಸುಳ್ಯದ ಚಂದ್ರ ಕೋಲ್ಟಾರು ಅತ್ಯಧಿಕ ಮತಗಳಿಂದ ಗೆಲುವು ಸಾಧಿಸಿದ್ದಾರೆ.ಪ್ರಸ್ತುತ ಚಂದ್ರ ಕೋಲ್ಟಾರು ರವರು ದ.ಕ.ಜಿಲ್ಲಾ ಜೇನು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾ ಮಂಡಲ ಬೆಂಗಳೂರು ಇದರ ಆಡಳಿತ ಮಂಡಳಿ ನಿರ್ದೇಶಕರಾಗಿ ಸುಳ್ಯದ ಚಂದ್ರ ಕೋಲ್ಟಾರು ಅತ್ಯಧಿಕ ಮತಗಳಿಂದ ಆಯ್ಕೆ Read More »

ಸುಳ್ಯ : ಇಂದು ಪವರ್ ಕಟ್

ಇಂದು ಸುಳ್ಯದಲ್ಲಿ ಪವರ್ ಕಟ್ ಇದೆ.33 ಕೆ.ವಿ ಕಾವು-ಸುಳ್ಯ ಏಕ ಪಥ ಮಾರ್ಗವನ್ನು ಕೌಡಿಚಾರಿನಿಂದ ಕಾವು ಜಂಕ್ಷನ್ ವರೆಗೆ ದ್ವಿಪಥ ಮಾರ್ಗವಾಗಿ ಬದಲಾಯಿಸುವ ಕಾಮಗಾರಿ ನಡೆಯುವ ಜ.28 ಮಂಗಳವಾರ ಬೆಳಿಗ್ಗೆ 9:30 ಗಂಟೆಯಿಂದ ಸಂಜೆ 5:00 ಗಂಟೆವರೆಗೆ 33/11 ಕೆ.ವಿ ಸುಳ್ಯ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರ್‌ಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.ಕಳೆದ ವಾರ ಇದೆ ಈ ದಿವಸ ಪವರ್ ಕಟ್ ಮಾಡಲಾಗಿದ್ದು ರಾತ್ರಿ ಎಂಟು ಗಂಟೆಯ ತನಕ ವಿದ್ಯುತ್ ಸಂಪರ್ಕ

ಸುಳ್ಯ : ಇಂದು ಪವರ್ ಕಟ್ Read More »

ಶಿಕ್ಷಣ ವ್ಯವಸ್ಥೆಯೊಳಗಿನ ಪರೀಕ್ಷೆಗಳು ಜೀವನದ ಅವಿಭಾಜ್ಯ ಅಂಗವೆಂದರಿಯಿರಿ : ಡಾ.ಅನುರಾಧ ಕುರುಂಜಿ

ಶಿಕ್ಷಣ ವ್ಯವಸ್ಥೆಯೊಳಗಿನ ಪರೀಕ್ಷೆಗಳು ಜೀವನದ ಅವಿಭಾಜ್ಯ ಅಂಗವೆಂದರಿಯಿರಿ : ಡಾ.ಅನುರಾಧ ಕುರುಂಜಿ Read More »

ಫೆ.21ಕ್ಕೆ ಮಯೂರ್ ಅಂಬೆಕಲ್ಲು ಮತ್ತು ತೇಜಸ್ ಕಿರಣ್ ನಿರ್ದೇಶನ ಮಾಡಿರುವ ಚಲನಚಿತ್ರ” ಭಾವ ತೀರ ಯಾನ ” ಬಿಡುಗಡೆ

ಸುಳ್ಯ ತಾಲೂಕಿನ ಮಯೂರ್ ಅಂಬೆಕಲ್ಲು ಮತ್ತು ತೇಜಸ್ ಕಿರಣ್ ನಿರ್ದೇಶನ ಮಾಡಿರುವ ಚಲನಚಿತ್ರ” ಭಾವ ತೀರ ಯಾನ ” ಫೆಬ್ರವರಿ 21ಕ್ಕೆ ಬಿಡುಗಡೆಯಗಲಿದೆ.ಹಲವಾರು ಕಡೆ ಚಿತ್ರೀಕರಣಗೊಂಡು ಸುಳ್ಯದ (ಮೆಡಿಕಲ್ ಕಾಲೇಜು,ಶ್ರೀ ರೇಣುಕಾಪ್ರಸಾದ್ ರವರ ತೋಟದ ಮನೆ, ಗಾಂಧಿನಗರದ ಮೆಹಫಿಲ್ ವಿಲ್ಲಾ , ವೆಂಕಟರಮಣ ಸೊಸೈಟಿ, ಹರಿಹರ,ತಳೂರು )ಸುತ್ತಮತ್ತ ಚಿತ್ರೀಕರಣಗೊಂಡಿದೆ.ಇದೀಗ ಫೆಬ್ರವರಿ 21ಕ್ಕೆ ಚಿತ್ರಮಂದಿರಕ್ಕೆ ಬರಲಿದೆ..*ತೇಜಸ್ ಕಿರಣ್,ಆರೋಹಿ ನೈನಾ..ಚಂದನ ಅನಂತಕೃಷ್ಣ,ರಮೇಶ್ ಭಟ್,ವಿದ್ಯಾಮೂರ್ತಿ ಸಂದೀಪ್ ನಟಿಸಿರುತ್ತಾರೆ.ಸಂಗೀತ ನಿರ್ದೇಶನವನ್ನು ಮಯೂರ್ ಅಂಬೆಕಲ್ಲು ಮಾಡಿದ್ದಾರೆ.ಎಲ್ಲರು ಚಿತ್ರ ಮಂದಿರದಲ್ಲಿ ಈ ಫಿಲಂ ನೋಡಿ ಹರಸಿ

ಫೆ.21ಕ್ಕೆ ಮಯೂರ್ ಅಂಬೆಕಲ್ಲು ಮತ್ತು ತೇಜಸ್ ಕಿರಣ್ ನಿರ್ದೇಶನ ಮಾಡಿರುವ ಚಲನಚಿತ್ರ” ಭಾವ ತೀರ ಯಾನ ” ಬಿಡುಗಡೆ Read More »

ತೊಡಿಕಾನ : ಶ್ರದ್ದಾ ಭಕ್ತಿಯಿಂದ ನಡೆದ ಚಾಕಟೆಡಿ ನೇಮೋತ್ಸ,ನಾಳೆ (ಜ.28ಕ್ಕೆ) ಶ್ರೀ ಪಾಷಾಣಮೂರ್ತಿ ಅಮ್ಮನವರ ಕೋಲ

ಸುಳ್ಯ ಸೀಮೆ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ತೊಡಿಕಾಕ್ಕೆ ಸೇರಿರುವ ಚಾಕಟೆಡಿ ನೇಮೋತ್ಸವ ( ಇರ್ವೆರ್ ಉಳ್ಳಾಕುಲು,ರಾಜನ್ ಹಾಗೂ ಪರಿವಾರ ದೈವಗಳ ಕೋಲ) ಜನವರಿ 27ರಂದು ಕರಿಮಜಲಿನಲ್ಲಿ ನಡೆಯಿತು‌. ಜ.28ರಂದು ಶ್ರೀ ಪಾಷಾಣಮೂರ್ತಿ ಅಮ್ಮನವರ ಕೋಲ ನಡೆಯಲಿರುವುದು.ಜನವರಿ 27ರಂದು ರಾತ್ರಿ 7 ಗಂಟೆಗೆ ಪಾಷಾಣಮೂರ್ತಿ ಅಮ್ಮನವರ ಭಂಡಾರ ತೆಗೆಯಲಾಗುವುದು.ಜನವರಿ 28ರಂದು ಬೆಳಿಗ್ಗೆ ಶ್ರೀ ಪಾಷಾಣಮೂರ್ತಿ ಅಮ್ಮನವರ ಕೋಲ ನಡೆದು ನಂತರ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಲಿರುವುದು.ಚಾಕಟೆಡಿ ನೇಮೋತ್ಸವದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷರು,ಮಾಜಿ ಅಧ್ಯಕ್ಷರು,ಸದಸ್ಯರು,ಜೀರ್ಣೋದ್ಧಾರ ಸಮಿತಿಯವರು,ದೇವಳದ ಸಿಬ್ಬಂದಿಗಳು,ಸೀಮೆಯ

ತೊಡಿಕಾನ : ಶ್ರದ್ದಾ ಭಕ್ತಿಯಿಂದ ನಡೆದ ಚಾಕಟೆಡಿ ನೇಮೋತ್ಸ,ನಾಳೆ (ಜ.28ಕ್ಕೆ) ಶ್ರೀ ಪಾಷಾಣಮೂರ್ತಿ ಅಮ್ಮನವರ ಕೋಲ Read More »

ತೊಡಿಕಾನ : ಶ್ರದ್ದಾ ಭಕ್ತಿಯಿಂದ ನಡೆದ ಚಾಕಟೆಡಿ ನೇಮೋತ್ಸ,ನಾಳೆ (ಜ.28ಕ್ಕೆ) ಶ್ರೀ ಪಾಷಾಣಮೂರ್ತಿ ಅಮ್ಮನವರ ಕೋಲ!

ಸುಳ್ಯ ಸೀಮೆ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ತೊಡಿಕಾಕ್ಕೆ ಸೇರಿರುವ ಚಾಕಟೆಡಿ ನೇಮೋತ್ಸವ ( ಇರ್ವೆರ್ ಉಳ್ಳಾಕುಲು,ರಾಜನ್ ಹಾಗೂ ಪರಿವಾರ ದೈವಗಳ ಕೋಲ) ಜನವರಿ 27ರಂದು ಕರಿಮಜಲಿನಲ್ಲಿ ನಡೆಯಿತು‌. ಜ.28ರಂದು ಶ್ರೀ ಪಾಷಾಣಮೂರ್ತಿ ಅಮ್ಮನವರ ಕೋಲ ನಡೆಯಲಿರುವುದು.ಜನವರಿ 27ರಂದು ರಾತ್ರಿ 7 ಗಂಟೆಗೆ ಪಾಷಾಣಮೂರ್ತಿ ಅಮ್ಮನವರ ಭಂಡಾರ ತೆಗೆಯಲಾಗುವುದು.ಜನವರಿ 28ರಂದು ಬೆಳಿಗ್ಗೆ ಶ್ರೀ ಪಾಷಾಣಮೂರ್ತಿ ಅಮ್ಮನವರ ಕೋಲ ನಡೆದು ನಂತರ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಲಿರುವುದು.ಚಾಕಟೆಡಿ ನೇಮೋತ್ಸವದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷರು,ಮಾಜಿ ಅಧ್ಯಕ್ಷರು,ಸದಸ್ಯರು,ಜೀರ್ಣೋದ್ಧಾರ ಸಮಿತಿಯವರು,ದೇವಳದ ಸಿಬ್ಬಂದಿಗಳು,ಸೀಮೆಯ

ತೊಡಿಕಾನ : ಶ್ರದ್ದಾ ಭಕ್ತಿಯಿಂದ ನಡೆದ ಚಾಕಟೆಡಿ ನೇಮೋತ್ಸ,ನಾಳೆ (ಜ.28ಕ್ಕೆ) ಶ್ರೀ ಪಾಷಾಣಮೂರ್ತಿ ಅಮ್ಮನವರ ಕೋಲ! Read More »

ಬಿಗ್ ಬಾಸ್ 11ರ ವಿನ್ನರ್ ಹನುಮಂತು, ವೀಕ್ಷಕರು ಹನುಮಂತನಿಗೆ ನೀಡಿದ ಬೆಂಬಲ ಎಷ್ಟು ಇಲ್ಲಿದೆ ನೋಡಿ!

ಬೆಂಗಳೂರು: ಬಿಗ್ ಬಾಸ್ ಕನ್ನಡ -11 ರಲ್ಲಿ ಹಳ್ಳಿಹೈದ ಹನುಮಂತು ಅತೀ ಹೆಚ್ಚು ವೋಟ್ಸ್ (5+ ಕೋಟಿ) ಹಾಗೂ ವೀಕ್ಷಕರ ಬೆಂಬಲ ಪಡೆದು ಬಿಗ್ ಬಾಸ್ ಕನ್ನಡ -11 ವಿನ್ನ‌ರ್ ಆಗಿ ಹೊರಹೊಮ್ಮಿದ್ದಾರೆ.ಕಿಚ್ಚ ಸುದೀಪ್ ಅವರು ಹನುಮಂತು ಅವರ ಕೈಗೆ ಟ್ರೋಫಿಯನ್ನು ನೀಡಿ ಅಭಿನಂದಿಸಿದ್ದಾರೆ. ಹನುಮಂತು ಅವರು ಸುದೀಪ್ ಅವರ ಕಾಲಿಗೆ ಬಿದ್ದು ನಮಸ್ಕಾರ ಮಾಡಿದ್ದಾರೆ. ರೂ 50 ಲಕ್ಷ ಬಹುಮಾನ ಪಡೆದುಕೊಂಡಿದ್ದಾರೆ. ತಿವಿಕ್ರಮ್ (2+ ಕೋಟಿ ವೋಟ್ಸ್) ಫಸ್ಟ್ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ. ತಿವಿಕ್ರಮ್

ಬಿಗ್ ಬಾಸ್ 11ರ ವಿನ್ನರ್ ಹನುಮಂತು, ವೀಕ್ಷಕರು ಹನುಮಂತನಿಗೆ ನೀಡಿದ ಬೆಂಬಲ ಎಷ್ಟು ಇಲ್ಲಿದೆ ನೋಡಿ! Read More »

ತೊಡಿಕಾನ : ಜ.27ಕ್ಕೆ ಚಾಕಟೆಡಿ ನೇಮೋತ್ಸ ಜ.28ಕ್ಕೆ ಶ್ರೀ ಪಾಷಾಣಮೂರ್ತಿ ಅಮ್ಮನವರ ಕೋಲ

ಸುಳ್ಯ ಸೀಮೆ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ತೊಡಿಕಾಕ್ಕೆ ಸೇರಿರುವ ಚಾಕಟೆಡು ನೇಮೋತ್ಸವ ಜನವರಿ 27ರಂದು ಮತ್ತು ಜ.28ರಂದು ಶ್ರೀ ಪಾಷಾಣಮೂರ್ತಿ ಅಮ್ಮನವರ ಕೋಲ ನಡೆಯಲಿರುವುದು.ಜನವರಿ 27ರಂದು ರಾತ್ರಿ 7 ಗಂಟೆಗೆ ಪಾಷಾಣಮೂರ್ತಿ ಅಮ್ಮನವರ ಭಂಡಾರ ತೆಗೆಯುವುದು, ಜನವರಿ 28ರಂದು ಬೆಳಿಗ್ಗೆ 7: ಗಂಟೆಗೆ ಶ್ರೀ ಪಾಷಾಣಮೂರ್ತಿ ಅಮ್ಮನವರ ಕೋಲ ನಂತರ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಲಿರುವುದು ಎಂದು ದೇವಸ್ಥಾನದ ಕಚೇರಿ ಪ್ರಕಟಣೆ ತಿಳಿಸಿದೆ.

ತೊಡಿಕಾನ : ಜ.27ಕ್ಕೆ ಚಾಕಟೆಡಿ ನೇಮೋತ್ಸ ಜ.28ಕ್ಕೆ ಶ್ರೀ ಪಾಷಾಣಮೂರ್ತಿ ಅಮ್ಮನವರ ಕೋಲ Read More »

error: Content is protected !!
Scroll to Top