Author name: Tejas

ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ !

ಅಂತಾರಾಷ್ಟ್ರೀಯ ಮಾರುಕಟ್ಟೆಯ ಏರಿಳಿತದ ಪರಿಣಾಮವಾಗಿ, ಮಾರ್ಚ್ 17 ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆ ಗಣನೀಯವಾಗಿ ಇಳಿಕೆಯಾಗಿದೆ. 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ 2,050 ರೂ. ಮತ್ತು 24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆ 2,240 ರೂ. (100 ಗ್ರಾಂಗೆ 22,400 ರೂ. ಕುಸಿತ) ಕಡಿಮೆಯಾಗಿದೆ. ಮಾರ್ಚ್ ತಿಂಗಳಿನಲ್ಲಿ ಒಟ್ಟಾರೆ ಶೇ. 7ರಷ್ಟು ಕುಸಿತ ಕಂಡುಬಂದಿದೆ. ಇಂದು 24 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ ₹1,57,410 ಮತ್ತು 22 ಕ್ಯಾರಟ್ 10 […]

ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ ! Read More »

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ 2025 ನೇ ಸಾಲಿನ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ ಹಾಗೂ ಅರೆಭಾಷೆ ಪುಸ್ತಕ ಬಿಡುಗಡೆ ಕಾರ್ಯಕ್ರಮ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ 2025 ನೇ ಸಾಲಿನ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ ಹಾಗೂ ಅರೆಭಾಷೆ ಪುಸ್ತಕ ಬಿಡುಗಡೆ ಮತ್ತು ವಾದ್ಯ ಪರಿಕರ ವಿತರಣಾ ಸಮಾರಂಭವು ಮಂಗಳೂರಿನ ಅಂಬೆಡ್ಕ‌ರ್ ಭವನದಲ್ಲಿ ಮಾ. 14ರಂದು ನಡೆಯಿತು.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ದ. ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ರವರು ಕಾರ್ಯಕ್ರಮ ಉದ್ಘಾಟಿಸಿದರು.ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಯವರು ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ 2025 ನೇ ಸಾಲಿನ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ ಹಾಗೂ ಅರೆಭಾಷೆ ಪುಸ್ತಕ ಬಿಡುಗಡೆ ಕಾರ್ಯಕ್ರಮ Read More »

ತೊಡಿಕಾನ : ಬೊಳ್ಳುರು ತರವಾಡು ಮನೆಯ ಗೃಹ ಪ್ರವೇಶ ಸತ್ಯನಾರಾಯಣ ಪೂಜೆ

ತೊಡಿಕಾನ ಗ್ರಾಮದ ಅಜ್ಜನಗದ್ದೆ ಬೊಳ್ಳುರು ತರವಾಡು ಮನೆಯಲ್ಲಿ ತರವಾಡು ಮನೆಯ ಗೃಹ ಪ್ರವೇಶ ಮತ್ತು ಸತ್ಯ ನಾರಾಯಣ ದೇವರ ಪೂಜೆ ನಡೆಯಿತು.ತಂತ್ರಿಗಳಾದ ಶ್ರೀ ವೇದವ್ಯಾಸ ಪೆರಾಜೆ ರವರಿಂದ ಕುಲದೇವರ ಮತ್ತು ದೈವದ ಬಂಡಾರ ಪ್ರವೇಶ ನಡೆಯಿತು .ಈ ಸಂದರ್ಭದಲ್ಲಿ ಅಧ್ಯಕ್ಷ ರಾದ ಗೋವರ್ಧನ ಬೋಳ್ಳೂರು ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.

ತೊಡಿಕಾನ : ಬೊಳ್ಳುರು ತರವಾಡು ಮನೆಯ ಗೃಹ ಪ್ರವೇಶ ಸತ್ಯನಾರಾಯಣ ಪೂಜೆ Read More »

ಆಗಾಗ ಸಂಚಾರ ನಿಯಮ ಉಲ್ಲಂಘನೆ,ಆರೋಪಿಯ ಚಾಲನಾ ಪರಾವನಿಗೆ ಮೂರು ತಿಂಗಳು ಅಮಾನತು!

ಸುಳ್ಯ: ಸಂಚಾರ ನಿಯಮಗಳನ್ನು ಉಲ್ಲಂಘಿಸುತ್ತಿದ್ದ ಸುಳ್ಯ ನಿವಾಸಿ ರಕ್ಷಿತ್ ಜಿ ವಿರುದ್ಧ ನ್ಯಾಯಾಧೀಶರು ದಂಡ ವಿಧಿಸಿ ಆದೇಶ ಮಾಡಿದ್ದಾರೆ. ಸುಳ್ಯ ಪೊಲೀಸ್‌ ಠಾಣೆಯಲ್ಲಿ ರಕ್ಷಿತ್ ವಿರುದ್ಧ ಪ್ರತ್ಯೇಕ ಲಘು ಪ್ರಕರಣಗಳು ದಾಖಲಾಗಿದ್ದವು.ಪೊಲೀಸ್ ಉಪ ನಿರೀಕ್ಷಕ ಸಂತೋಷ್ ಬಿ.ಪಿ. ಅವರು ತನಿಖೆ ಪೂರ್ಣಗೊಳಿಸಿ ಮಾನ್ಯ ಎಸ್‌ಸಿಜೆ ಹಾಗೂ ಜೆಎಂಎಫ್‌ಸಿ ನ್ಯಾಯಾಲಯ, ಸುಳ್ಯ ಅವರಿಗೆ ಚಾರ್ಜ್‌ಶೀಟ್ ಸಲ್ಲಿಸಿದ್ದರು. ಸಿ.ಸಿ. 42/26, 43/26 ಹಾಗೂ 44/26 ಸಂಖ್ಯೆಗಳಂತೆ ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗೆ ಎರಡು ಪ್ರಕರಣಗಳಲ್ಲಿ ಒಟ್ಟು ₹3,000 ದಂಡ ವಿಧಿಸಿದೆ.

ಆಗಾಗ ಸಂಚಾರ ನಿಯಮ ಉಲ್ಲಂಘನೆ,ಆರೋಪಿಯ ಚಾಲನಾ ಪರಾವನಿಗೆ ಮೂರು ತಿಂಗಳು ಅಮಾನತು! Read More »

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ‌ ಗಾಳಿ ಮಳೆ!

ಸುಬ್ರಹ್ಮಣ್ಯ: ದಕ್ಷಿಣ ಭಾರತದ ಪ್ರಸಿದ್ಧ ನಾಗಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಕಡಬ ತಾಲೂಕಿನ ಹಲವೆಡೆಗಳಲ್ಲಿ ಮಾರ್ಚ್ 15ರಂದು ಗುಡುಗು ಸಹಿತ ಭಾರೀ ಗಾಳಿ ಮಳೆಯಾಗಿದೆ. ಗಾಳಿಯ ರಭಸಕ್ಕೆ ಮರಗಳು ಉರುಳಿ ಹಾನಿ ಸಂಭವಿಸಿದೆ.ಹರಿಹರ ಬಾಳುಗೋಡು,ಗುತ್ತಿಗಾರು ಇತರ ಕಡೆ ಮಳೆ ಸುರಿದಿವೆ. ಸುಬ್ರಹ್ಮಣ್ಯದ ಸವಾರಿ ಮಂಟಪದಿಂದ ದೇವರ ಗದ್ದೆ ಕಡೆಗೆ ಹೋಗುವ ರಸ್ತೆಯ ಬದಿಯಲ್ಲಿದ್ದ ಬೃಹತ್ ಗಾತ್ರದ ಮರವೊಂದು ಭಾರೀ ಗಾಳಿಗೆ ರಸ್ತೆಗೆ ಅಡ್ಡವಾಗಿ ಉರುಳಿ ಬಿದ್ದಿದೆ. ಸಾಮಾನ್ಯವಾಗಿ ಈ ರಸ್ತೆಯ ಎರಡು ಬದಿಗಳಲ್ಲಿ ಭಕ್ತರು ತಮ್ಮ ವಾಹನಗಳನ್ನು

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ‌ ಗಾಳಿ ಮಳೆ! Read More »

ರಿಕ್ಷಾ ಚಾಲಕನಿಂದ ಬಾಲಕಿಗೆ ಲೈಂಗಿಕ ಕಿರುಕುಳ

ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ರಿಕ್ಷಾ ಚಾಲಕನನ್ನು ಕಾರ್ಕಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.ಕಾರ್ಕಳ ತಾಲೂಕಿನ ಎರ್ಲಪಾಡಿ ಗ್ರಾಮದ ನಿವಾಸಿ ವಸಂತ ಪೂಜಾರಿ( 52) ಎಂಬಾತ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ.ವಸಂತ ಪೂಜಾರಿ ರಿಕ್ಷಾ ಚಾಲಕನಾಗಿದ್ದು ರಿಕ್ಷಾದಲ್ಲಿ ತನ್ನ ಮನೆಗೆ ಹೋಗುವ ಸಂದರ್ಭದಲ್ಲಿ ಶಾಲೆಯಿಂದ ಮನೆಗೆ ನಡೆದುಕೊಂಡು ಹೋಗುತ್ತಿದ್ದ ಬಾಲಕಿಯನ್ನು ಮನೆಗೆ ಬಿಡುವುದಾಗಿ ಹೇಳಿ ಪುಸಲಾಯಿಸಿ ರಿಕ್ಷಾ ಹತ್ತಿಸಿ ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ‌.ಈ ಕುರಿತು

ರಿಕ್ಷಾ ಚಾಲಕನಿಂದ ಬಾಲಕಿಗೆ ಲೈಂಗಿಕ ಕಿರುಕುಳ Read More »

ಅರಂತೋಡು : ತೋಟಕ್ಕೆ ಕಾಡಾನೆ ದಾಳಿ

ಅರಂತೋಡು ಗ್ರಾಮದ ಉಳುವಾರು ಎಲ್ಪುಕಜೆ ಪ್ರವೀಣ. ಯು. ಎಲ್. ಅವರ ತೋಟಕ್ಕೆ ನಿನ್ನೆ ರಾತ್ರಿ ಆನೆ ದಾಳಿ ಮಾಡಿದ್ದು ಕೃಷಿ ಹಾನಿ ಮಾಡಿದೆ. ಇದು ಮೂರನೇ ಬಾರಿಗೆ ಆನೆ ದಾಳಿ ಮಾಡಿ ಕೃಷಿ ಹಾನಿ ಮಾಡಿದೆ.

ಅರಂತೋಡು : ತೋಟಕ್ಕೆ ಕಾಡಾನೆ ದಾಳಿ Read More »

ಕಲ್ಲುಗುಂಡಿ : ಒತ್ತೆಕೋಲಕ್ಕೆ ಕೊಳ್ಳಿ ಮೂಹೂರ್ತ

ಸಂಪಾಜೆ ಗ್ರಾಮದ ಕಲ್ಲುಗುಂಡಿ ಶ್ರೀ ಮಹಾವಿಷ್ಣು ಮೂರ್ತಿ ದೈವದ ಒತ್ತೆಕೋಲಕ್ಕೆ ಮಾ.14ರಂದು ಕೊಳ್ಳಿ ಮೂಹೂರ್ತ ನಡೆಯಿತು. ಒತ್ತೆಕೋಲ ಮಾ. 28 ರಿಂದ 30 ರವರೆಗೆ ನಡೆಯಲಿದೆ.ಶ್ರೀ ಮಹಾವಿಷ್ಣು ಮೂರ್ತಿ ದೈವಸ್ಥಾನದಲ್ಲಿ ಶ್ರೀ ದೈವಕ್ಕೆ ವಿಶೇಷ ಪೂಜೆಯನ್ನು ಮಾಡಿ ಬಳಿಕ ಕೆ. ಬಿ ಕೇಶವ ಆಚಾರ್ಯ ಕೀಲಾರು ಬೈಲು ಮುಹೂರ್ತದ ಕೊಳ್ಳಿಯನ್ನು ಕಡಿದರು.ಬಳಿಕ ವಾದ್ಯ ಘೋಷದೊಂದಿಗೆ ಒತ್ತೆಕೋಲ ಗದ್ದೆಗೆ ಸಾಗಿ ಬರಲಾಯಿತು. ಬಳಿಕ ಗದ್ದೆಯ ವಿಷ್ಣುಮೂರ್ತಿ ಕಟ್ಟೆಗೆ ವಿಶೇಷ ಪೂಜೆ ಪ್ರಾರ್ಥನೆಯನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ಒತ್ತೆಕೋಲ ಉತ್ಸವ

ಕಲ್ಲುಗುಂಡಿ : ಒತ್ತೆಕೋಲಕ್ಕೆ ಕೊಳ್ಳಿ ಮೂಹೂರ್ತ Read More »

ಸುಳ್ಯದಲ್ಲಿ ಯುವಕನಿಗೆ ಚೂರಿ ಇರಿತ

ಸುಳ್ಯದ ಶ್ರೀರಾಮ ಪೇಟೆಯಲ್ಲಿರುವ ಬಾರೊಂದರ ಎದುರುಗಡೆ ನಿಂತಿದ್ದ ಯುವಕನೋರ್ವನಿಗೆ ಚೂರಿಯಿಂದ ಇರಿದ ಘಟನೆ ಮಾ.14ರಂದು ರಾತ್ರಿ ವರದಿಯಾಗಿದೆ.ಚೂರಿಯಿಂದ ಇರಿತಕೊಳಗಾದ ಯುವಕನನ್ನು ಬೀರಮಂಗಲದ ಹರೀಶ್ ಎಂದು ಗುರುತಿಸಲಾಗಿದೆ.ಆತನ ಮಿತ್ರ ನೀತು ಎಂಬವರಿಗೂ ಗಾಯವಾಗಿದೆ ಎಂದು ತಿಳಿದು ಬಂದಿದೆ.ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.ಪೊಲೀಸರು ಸ್ಥಳಕ್ಕೆ ತೆರಳಿ ಮಾಹಿತಿ ಪಡೆದು ಪರಿಶೀಲನೆ ನಡೆಸಿದ್ದಾರೆ.

ಸುಳ್ಯದಲ್ಲಿ ಯುವಕನಿಗೆ ಚೂರಿ ಇರಿತ Read More »

ಸ್ವರ್ಣಶ್ರೀ ಸೌಹಾರ್ದ ಕೋ- ಆಪರೇಟಿವ್ ಸೊಸೈಟಿ ವತಿಯಿಂದ ಬಹುಮಾನ ವಿತರಣೆ

ಸುಳ್ಯ ನಗರದ ರಥ ಬೀದಿಯ ವಿನಾಯಕ ಕಾಂಪ್ಲೆಕ್ಸ್ ನ ಮೊದಲನೇ ಮಹಡಿಯಲ್ಲಿ ಕಾರ್ಯಾಚರಿಸುತ್ತಿರುವ ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯು ಮಾರ್ಚ್ 02 ರಿಂದ 14 ರವರೆಗೆ  ಠೇವಣಿಗಳ ಮೇಲೆ ವಿಶೇಷ ಬಡ್ಡಿ ದರವನ್ನು ಪ್ರಕಟಿಸಿ ಠೇವಣಿ ಅಭಿಯಾನವನ್ನು ಕೈಗೊಂಡಿತ್ತು. ಈ ಅಭಿಯಾನವನ್ನು ಯಶಸ್ವಿಗೊಳಿಸಲು ಸಾಮಾಜಿಕ ಜಾಲತಾಣದಲ್ಲಿ ಸ್ಟೇಟಸ್ ಗಳನ್ನು ಹಾಕಿ 100ಕ್ಕಿಂತ ಅಧಿಕ views ಬಂದವರು Screen Shot ಕಳುಹಿಸುವಂತೆ ವಿನಂತಿಸಲಾಗಿತ್ತು. ಮತ್ತು ಅದರಲ್ಲಿ ಒಬ್ಬ ವಿಜೇತರನ್ನು ಆಯ್ಕೆ ಮಾಡಿ ಬಹುಮಾನ ನೀಡುವುದೆಂದು ಘೋಷಿಸಲಾಗಿತ್ತು.  ಇದರಲ್ಲಿ ವಿಜೇತರಾದ

ಸ್ವರ್ಣಶ್ರೀ ಸೌಹಾರ್ದ ಕೋ- ಆಪರೇಟಿವ್ ಸೊಸೈಟಿ ವತಿಯಿಂದ ಬಹುಮಾನ ವಿತರಣೆ Read More »

error: Content is protected !!
Scroll to Top