Author name: Tejas

ಜೇಸಿಐ ಸುಳ್ಯ ಪಯಸ್ವಿನಿ -ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ಆಯೋಜಿದ್ದ 2ನೇ ಕಾರ್ಯಕ್ರಮ ರಕ್ತದಾನ ಮಾಹಿತಿ ಕಾರ್ಯಾಗಾರ ಹಾಗೂ ರಕ್ತದಾನ ಸೇವಾ ರತ್ನ ಪ್ರಶಸ್ತಿ ಪ್ರದಾನ

ಸುಳ್ಯ : ಜೇಸಿಐ ಸುಳ್ಯ ಪಯಸ್ವಿನಿ (ರಿ ), ಸುಳ್ಯ, ವತಿಯಿಂದ ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ಜೆಸಿಐ ಸುಳ್ಯ ಪಯಸ್ವಿನಿ ಘಟಕದ 2ನೇ ಕಾರ್ಯಕ್ರಮ ರಕ್ತದಾನ ಜಾಗೃತಿ ಕಾರ್ಯಾಗಾರ ಹಾಗೂ ರಕ್ತದಾನ ಸೇವಾ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಜೂನ್ 16ರಂದು ಘಟಕಾಧ್ಯಕ್ಷರಾದ ಜೆ. ಎಫ್ ಎಂ. ಲತಾಶ್ರೀ ಸುಪ್ರೀತ್ ಮೋಂಟಡ್ಕರವರ ಅಧ್ಯಕ್ಷತೆಯಲ್ಲಿ ನಡೆದಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಶಾರದಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ. ಸ್ವರ್ಣಕಲಾ ಎ […]

ಜೇಸಿಐ ಸುಳ್ಯ ಪಯಸ್ವಿನಿ -ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ಆಯೋಜಿದ್ದ 2ನೇ ಕಾರ್ಯಕ್ರಮ ರಕ್ತದಾನ ಮಾಹಿತಿ ಕಾರ್ಯಾಗಾರ ಹಾಗೂ ರಕ್ತದಾನ ಸೇವಾ ರತ್ನ ಪ್ರಶಸ್ತಿ ಪ್ರದಾನ Read More »

ತೊಡಿಕಾನ‌ ಶಾಲಾ ಮಂತ್ರಿ ಮಂಡಲ ರಚನೆ

ಸರಕಾರಿ ಹಿರಿಯ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ತೋಡಿಕಾನ ಇಲ್ಲಿಯ ೨೦೨೬-೨೭ ನೇ ಶೈಕ್ಷಣಿಕ ವರ್ಷದ ಶಾಲಾ ಮಂತ್ರಿಮಂಡಲವನ್ನು ಚುನಾವಣೆ ಮೂಲಕ ರಚಿಸಲಾಯಿತು.ಶಾಲಾ ಮುಖ್ಯಮಂತ್ರಿಯಾಗಿ ಧೃತನ್ ಎ.ಆರ್‌ (೭ನೇ ತರಗತಿ) ಮತ್ತು ಉಪ ಮುಖ್ಯಮಂತ್ರಿಯಾಗಿ ಭೂಷಣ್ – ಕೆ. ಭಟ್ (೬ ನೇ) ಆಯ್ಕೆಯಾದರು. ಗೃಹಮಂತ್ರಿಯಾಗಿ ಕರುಣೇಶ್‌ (೭ನೇ), ಉಪಗೃಹಮಂತ್ರಿಯಾಗಿ ಹರ್ಷಿತ್ ಎ.ಕೆ. (೭ನೇ), ನೀರಾವರಿ ಮಂತ್ರಿಯಾಗಿ ಹವಿನ್ ಎ.ಪಿ.(೭ನೇ), ಉಪ ನೀರಾವರಿ ಮಂತ್ರಿಯಾಗಿ ತನುಷ್ ಬಿ.ಎನ್. (೭ನೇ), ವಿದ್ಯಾಮಂತ್ರಿಯಾಗಿ ಕೆ.ಎನ್‌.ತುಷಿತಾ (೭ನೇ), ಉಪವಿದ್ಯಾಮಂತ್ರಿಯಾಗಿ ತ್ರೀಕ್ಷಾ (೭ನೇ),

ತೊಡಿಕಾನ‌ ಶಾಲಾ ಮಂತ್ರಿ ಮಂಡಲ ರಚನೆ Read More »

ಸುಳ್ಯ : ಶಾಲಾ ಕೊಠಡಿ ಮತ್ತು ಶೌಚಾಲಯ ಉದ್ಘಾಟನೆ

ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ, ಪಿಎಂ ಶ್ರೀ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸುಳ್ಯ ಇವುಗಳ ಜಂಟಿ ಆಶ್ರಯದಲ್ಲಿ ಪಿಎಂ ಶ್ರೀ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಹೆಚ್ಚುವರಿ ಕೊಠಡಿ ಉದ್ಘಾಟನೆ ಹಾಗೂ 2024 – 25 ನೇ ಸಾಲಿನಲ್ಲಿ ಎಂ.ಆ‌ರ್.ಪಿ.ಎಲ್ ಸಂಸ್ಥೆಯ ವತಿಯಿಂದ ನಿರ್ಮಾಣಗೊಂಡ ಶೌಚಾಲಯ ಉದ್ಘಾಟನಾ ಕಾರ್ಯಕ್ರಮ ಜೂ.16 ರಂದು ಬೆಳಗ್ಗೆ ನಡೆಯಿತು.ಶಾಸಕಿ ಭಾಗೀರಥಿ ಮುರುಳ್ಯ ನೂತನ ಕೊಠಡಿಯನ್ನು ಉದ್ಘಾಟಿಸಿದರು.ಕ್ಷೇತ್ರ ಶಿಕ್ಷಣಾಧಿಕಾರಿ

ಸುಳ್ಯ : ಶಾಲಾ ಕೊಠಡಿ ಮತ್ತು ಶೌಚಾಲಯ ಉದ್ಘಾಟನೆ Read More »

ಸುಳ್ಯ : ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ವಾರ್ಷಿಕ ಕೋರ್ ಕಮಿಟಿ ಸಭೆ

ಸುಳ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ಸುಳ್ಯ ಸಂಯುಕ್ತ ಆಶ್ರಯದಲ್ಲಿ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ವಾರ್ಷಿಕ ಕೋರ್ ಕಮಿಟಿ ಸಭೆ ಸುಳ್ಯ ಯೋಜನಾ ಕಚೇರಿಯಲ್ಲಿ ನಡೆಯಿತು.ಕಾರ್ಯಕ್ರಮವನ್ನು ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ವಿಭಾಗದ ಯೋಜನಾಧಿಕಾರಿಗಳಾದ ಶ್ರೀ ಜಯವಂತ್ ಪಟಗಾರ್ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿಶೌರ್ಯ ಕಾರ್ಯಕ್ರಮದ ಧ್ಯೇಯೋದ್ದೇಶಗಳನ್ನು ವಿವರಿಸಿ ಸುಳ್ಯ ತಾಲೂಕಿನ ಶೌರ್ಯ ಘಟಕಗಳ ಮಾಸಿಕ ಸಭೆ ಶ್ರಮದಾನ ಹಾಗೂ ಘಟಕ ಬಲವರ್ಧನೆ

ಸುಳ್ಯ : ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ವಾರ್ಷಿಕ ಕೋರ್ ಕಮಿಟಿ ಸಭೆ Read More »

ಅರಂತೋಡು ಹಿರಿಯ ಪ್ರಾಥಮಿಕ ಶಾಲೆಯ ಮಂತ್ರಿಮಂಡಲ ರಚನೆ

ಅರಂತೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ 2026-27 ನೇ ಸಾಲಿನ ಶೈಕ್ಷಣಿಕ ವರ್ಷದ ಮಂತ್ರಿ ಮಂಡಲವನ್ನು ರಚಿಸಲಾಯಿತು. ಶಾಲಾ ನಾಯಕಿಯಾಗಿ 7 ನೇ ತರಗತಿಯ ಹಯಾ ಮರಿಯಂ ಹಾಗೂ ಉಪ ನಾಯಕಿಯಾಗಿ 6 ನೇ ತರಗತಿಯ ಗಾನ್ಯ ಡಿ.ಸಿ, ಸಿಂಚನ ಆಯ್ಕೆಯಾದರು. ಗೃಹ ಮಂತ್ರಿಯಾಗಿ ಚೇತನ್ ಕುಮಾರ್, ಉಪಗ್ರಹ ಮಂತ್ರಿಯಾಗಿ ಲೇಖನ್, ವೇದಿತಾ, ಆರೋಗ್ಯ ಮಂತ್ರಿಯಾಗಿ ಮಾನ್ವಿ ಎಸ್.ಪಿ, ಉಪ ಆರೋಗ್ಯಮಂತ್ರಿಯಾಗಿ ತೃಷ, ಮನ್ವಿ, ವಾರ್ತಾಮಂತ್ರಿಯಾಗಿ ವರ್ಷಾ, ಉಪ ವಾರ್ತಾ ಮಂತ್ರಿಯಾಗಿ ತೃಷಾ, ಅನುಶ್ರೀ, ಕ್ರೀಡಾಮಂತ್ರಿಯಾಗಿ ಮಂಜುನಾಥ್,

ಅರಂತೋಡು ಹಿರಿಯ ಪ್ರಾಥಮಿಕ ಶಾಲೆಯ ಮಂತ್ರಿಮಂಡಲ ರಚನೆ Read More »

ಅರಂತೋಡು : ಕಾಡಾನೆಗಳಿಂದ ಕೃಷಿ ನಾಶ

ಅಡ್ಕಬಳೆಯ ಬೊಳ್ತಾಜೆ ಕೃಷಿಕರ ತೋಟಕ್ಕೆ ಕಳೆದ ರಾತ್ರಿ ಆನೆಗಳು ದಾಳಿ ಮಾಡಿದ ಸಂದರ್ಭ ಕೃಷಿ ನಾಶ ಮಾಡಿದ ಘಟನೆ ವರದಿಯಾಗಿದೆ. ಕೃಷಿಯನ್ನು ಹಾಳುಗೆಡವಿ ಮತ್ತೆ ಕಾಡನ್ನು ಸೇರಿವೆ, ಇವತ್ತು ಬಾಜಿನಡ್ಕ ಕೃಷಿಕರ ತೋಟಕ್ಕೆ ದಾಳಿ ಮಾಡುವ ಸಾಧ್ಯತೆ ಇದ್ದು ಆ ಭಾಗದ ಕೃಷಿಕರು ಜಾಗೃತರಾಗಿರುವಂತೆ ತಿಳಿಸಲಾಗಿದೆ‌.

ಅರಂತೋಡು : ಕಾಡಾನೆಗಳಿಂದ ಕೃಷಿ ನಾಶ Read More »

ಬಳ್ಪ ಗ್ರಾಮದ ಎಡೋನಿ ರಾಜ್ಯ ಹೆದ್ದಾರಿ ದುರಸ್ತಿ ಕಾರ್ಯ ಆರಂಭ

ಬಳ್ಪ ಗ್ರಾಮದ ಎಡೋನಿ ಎಂಬಲ್ಲಿ ರಾಜ್ಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿರುವ ಹಿನ್ನಲೆಯಲ್ಲಿಬಳ್ಪ ಶ್ರೀ ವಿಷ್ಣು ಮೂರ್ತಿ ದೈವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ.ದೇವಿ ಪ್ರಸಾದ್ ಕಾನತ್ತೂರು ಅವರು ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಹಾಗೂ ಗುತ್ತಿಗೆ ದಾರರಿಗೆ ದೂರವಾಣಿ ಮೂಲಕ ಸಂಪರ್ಕಿಸಿ ರಸ್ತೆ ದುರಸ್ತಿ ಪಡಿಸುವಂತೆ ಆಗ್ರಹಿಸಿದ ಹಿನ್ನಲೆಯಲ್ಲಿ ದುರಸ್ತಿಕಾರ್ಯ ಆರಂಭಿಸಲಾಗಿದೆ.ಇಲ್ಲಿ ಮೋರಿ ಕಾಮಗಾರಿಯಿಂದ ಮತ್ತು ಡಾಮರು ಕಿತ್ತು ಹೋಗಿ ಹೊಂಡಗುಂಡಿ ನಿರ್ಮಾಣವಾಗಿ ಸಂಚಾರಕ್ಕೆತೀವ್ರ ಸಮಸ್ಯೆಯಾಗಿತ್ತು.ಅಲ್ಲದೆ ಆಗಾಗ ಅಪಘಾತ ಸಂಭವಿಸುತ್ತಿತ್ತು.ರಸ್ತೆ ದುರಸ್ತಿ ಕಾಮಗಾರಿ ಆರಂಭಿಸಿದ ಹಿನ್ನಲೆಯಲ್ಲಿ ಸ್ಥಳೀಯರು ಡಾ.ದೇವಿಪ್ರಸಾದ್

ಬಳ್ಪ ಗ್ರಾಮದ ಎಡೋನಿ ರಾಜ್ಯ ಹೆದ್ದಾರಿ ದುರಸ್ತಿ ಕಾರ್ಯ ಆರಂಭ Read More »

ಸುಳ್ಯ : ನಾವೂರು ಕಾರಣಿಕ ದೈವ ಶ್ರೀ ಕಲ್ಕುಡ, ಶ್ರೀ ಕಲ್ಲುರ್ಟಿ, ಶ್ರೀ ಗುಳಿಗ ದೈವಗಳ ಪುನರ್ ಪ್ರತಿಷ್ಠಾ ಕಲಶೋತ್ಸವಕ್ಕೆ ಚಾಲನೆ

ಸುಳ್ಯ ನಾವೂರು ಕಾರಣಿಕ ದೈವ ಶ್ರೀ ಕಲ್ಕುಡ, ಶ್ರೀ ಕಲ್ಲುರ್ಟಿ, ಶ್ರೀ ಗುಳಿಗ ದೈವಗಳ ಪುನರ್ ಪ್ರತಿಷ್ಠಾ ಕಲಶೋತ್ಸವದ ಅಂಗವಾಗಿ ಜೂ.15 ರಂದು ಕ್ಷೇತ್ರದಲ್ಲಿ ಕೇರಳದ ಕಾಂಞಂಗಾಡ್ ನಾರಾಯಣ ಮೂರ್ತಿ ಮತ್ತು ಬಾಲಕೃಷ್ಣ ನಂಬೋದರಿ ಯವರ ನೇತೃತ್ವದಲ್ಲಿ ಭಾಗವತ ದಶಮ ಸ್ಕಂದ ಪಾರಾಯಣ ಜರುಗಿತು.ಈ ಸಂದರ್ಭದಲ್ಲಿ ಆಡಳಿತಧರ್ಮದರ್ಶಿಗಳಾದ ಪಿ.ಕೆ ಉಮೇಶ ಮತ್ತು ಧರ್ಮದರ್ಶಿ ಮಂಡಳಿಯ ಸದಸ್ಯರು, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಕೃಷ್ಣ ಕಾಮತ್ ಅರಂಬೂರು ಮತ್ತು ಸದಸ್ಯರು ಭಕ್ತಾದಿಗಳುಉಪಸ್ಥಿತರಿದ್ದರು.

ಸುಳ್ಯ : ನಾವೂರು ಕಾರಣಿಕ ದೈವ ಶ್ರೀ ಕಲ್ಕುಡ, ಶ್ರೀ ಕಲ್ಲುರ್ಟಿ, ಶ್ರೀ ಗುಳಿಗ ದೈವಗಳ ಪುನರ್ ಪ್ರತಿಷ್ಠಾ ಕಲಶೋತ್ಸವಕ್ಕೆ ಚಾಲನೆ Read More »

ಸುಳ್ಯದಲ್ಲಿ ಜೇಸಿಐ ಸುಳ್ಯ ಪಯಸ್ವಿನಿ ಹಾಗೂಆಂಬ್ಯುಲೆನ್ಸ್ ಚಾಲಕ ಮಾಲಕರ ಸಂಘ ಸುಳ್ಯ ತಾಲೂಕು ನೇತೃತ್ವದ ಬೃಹತ್ ರಕ್ತದಾನ ಶಿಬಿರ ಯಶಸ್ವಿ

ಸುಳ್ಯ : ಜೇಸಿಐ ಸುಳ್ಯ ಪಯಸ್ವಿನಿ (ರಿ ), ಸುಳ್ಯ, ಆಂಬ್ಯುಲೆನ್ಸ್ ಚಾಲಕ ಮಾಲಕರ ಸಂಘ ಸುಳ್ಯ ತಾಲೂಕು ಹಾಗೂ ಸರ್ಕಾರಿ ಆಸ್ಪತ್ರೆ ಸುಳ್ಯ ಇವರ ಜಂಟಿ ಆಶ್ರಯದಲ್ಲಿ, ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಸಹಭಾಗಿತ್ವದಲ್ಲಿ ಜೆಸಿಐ ಸುಳ್ಯ ಪಯಸ್ವಿನಿ ಘಟಕದ 2ನೇ ಬೃಹತ್ ರಕ್ತದಾನ ಶಿಬಿರಹಾಗೂ ಆಂಬ್ಯುಲೆನ್ಸ್ ಚಾಲಕ ಮಾಲಕರ ಸಂಘದ 4ನೇ ಬೃಹತ್ ರಕ್ತದಾನ ಶಿಬಿರವು ಸರ್ಕಾರಿ ಆಸ್ಪತ್ರೆ ಸುಳ್ಯದಲ್ಲಿ ನಡೆಯಿತು. ಸರ್ಕಾರಿ ಆಸ್ಪತ್ರೆ ಸುಳ್ಯದ ವೈದ್ಯಾಧಿಕಾರಿ ಡಾ. ನವೀನ್ ಎನ್.ಎಸ್., ರಕ್ತದಾನದ ಬಗ್ಗೆ

ಸುಳ್ಯದಲ್ಲಿ ಜೇಸಿಐ ಸುಳ್ಯ ಪಯಸ್ವಿನಿ ಹಾಗೂಆಂಬ್ಯುಲೆನ್ಸ್ ಚಾಲಕ ಮಾಲಕರ ಸಂಘ ಸುಳ್ಯ ತಾಲೂಕು ನೇತೃತ್ವದ ಬೃಹತ್ ರಕ್ತದಾನ ಶಿಬಿರ ಯಶಸ್ವಿ Read More »

ಹಲಸು ಮಾವು ಮೇಳದಿಂದ ನವ ಪೀಳಿಗೆಗೆ ಹಲಸು ಮಾವಿನ ಮಹತ್ವ ಅರಿವಾಗಿದೆ : ಶಾಸಕಿ ಭಾಗೀರಥಿ ಮುರುಳ್ಯ

ಹಲಸು ಮಾವು ಮೇಳದಿಂದ ನವಪೀಳಿಗೆಗೆ ಹಲಸು ಮಾವಿನ ಮಹತ್ವ ಅರಿವಾಗಿದೆ ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.ಟೀಮ್ ಉಬಾ‌ರ್, ಸುಳ್ಯ ರೈತ ಉತ್ಪಾದಕ ಕಂಪೆನಿ ಸುಳ್ಯ, ಪ್ರಣವ ಸೌಹಾರ್ದ ಸಹಕಾರಿ ಸಂಘ ಮತ್ತು ಸುದ್ದಿ ಕೃಷಿ ಅರಿವು ಕೇಂದ್ರ ಇವರ ಜಂಟಿ ಆಶ್ರಯದಲ್ಲಿ ಸ್ಥಳೀಯ ತಾಲೂಕು ಆಡಳಿತ,ತಾಲೂಕು ಪಂಚಾಯತ್, ಕೃಷಿ ಸಂಬಂಧಿತ ಸರಕಾರಿ ಇಲಾಖೆಗಳು ಹಾಗೂ ಸಹಕಾರಿ ಸಂಘಗಳು, ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸುಳ್ಯದ ಕೇರ್ಪಳ ಶ್ರೀ ದುರ್ಗಾಪರಮೇಶ್ವರಿ ಕಲಾ ಮಂದಿರದ ವಠಾರದಲ್ಲಿ ಏರ್ಪಡಿಸಲಾದ 3

ಹಲಸು ಮಾವು ಮೇಳದಿಂದ ನವ ಪೀಳಿಗೆಗೆ ಹಲಸು ಮಾವಿನ ಮಹತ್ವ ಅರಿವಾಗಿದೆ : ಶಾಸಕಿ ಭಾಗೀರಥಿ ಮುರುಳ್ಯ Read More »

error: Content is protected !!
Scroll to Top