ನಾಳೆ ಮಣಿಯಾನ ಶಂಖಚೂಡ ದೇವರು ಮತ್ತು ಪರಿವಾರ ಸಾನಿಧ್ಯಗಳಿಗೆ ನೂತನವಾಗಿ ನಿರ್ಮಿಸಿರುವ ಕಟ್ಟೆಗಳಲ್ಲಿ ನವೀಕರಣ ಪುನರ್ ಪ್ರತಿಷ್ಠಾ ಕಲಶೋತ್ಸವ
ಶ್ರೀ ಶಂಖಚೂಡ ಕ್ಷೇತ್ರ ಪುರಾಳಬದಿ ಮಣಿಯಾನ ಕ್ಷೇತ್ರ ಕಂಚು ಕಲ್ಲಿಗೆ ತೆಂಗಿನಕಾಯಿ ಒಡೆಯುವ ಸ್ಥಳ ಎಂದೇ ಜನಜನಿತ ಈ ಕ್ಷೇತ್ರದಲ್ಲಿ ಜ.19 ರ ದಿವಾ ಘಂಟೆ 9-10ರಿಂದ 9-56ರರೊಳಗಿನ ಕುಂಭ ಲಗ್ನ ಸುಮುಹೂರ್ತದಲ್ಲಿ ಶ್ರೀ ಶಂಖಚೂಡ ದೇವರು ಮತ್ತು ಪರಿವಾರ ಸಾನಿಧ್ಯಗಳಿಗೆ ನೂತನವಾಗಿ ನಿರ್ಮಿಸಿರುವ ಕಟ್ಟೆಗಳಲ್ಲಿ ನವೀಕರಣ ಪುನರ್ ಪ್ರತಿಷ್ಠಾ ಕಲಶೋತ್ಸವ ನಡೆಯಲಿದೆ.ಬ್ರಹ್ಮಶ್ರೀ ವೇದಮೂರ್ತಿ ಶ್ರೀ ನೀಲೇಶ್ವರ ಪದ್ಮನಾಭ ತಂತ್ರಿಗಳು ಆಶ್ವತ್ ಇವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ.ಜ. 18 ರ ಸಂಜೆ ತಂತ್ರಿಗಳ ಆಗಮನ ವಾಗಲಿದೆ. ಅಂದು […]










