Author name: Tejas

ಭರತನಾಟ್ಯ ಜ್ಯೂನಿಯ‌ರ್ ವಿಭಾಗದ ಪರೀಕ್ಷೆಯಲ್ಲಿ ಗಾನವಿಗೆ ಡಿಸ್ಟಿಂಕ್ಷನ್

ಪುತ್ತೂರು ತಾಲೂಕಿನ ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಯ 6 ನೇ ತರಗತಿ ವಿದ್ಯಾರ್ಥಿನಿ ಗಾನವಿ ಎಚ್ ರವರು ಭರತನಾಟ್ಯ ಜ್ಯೂನಿಯ‌ರ್ ವಿಭಾಗದ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್ ಪಡೆದಿರುತ್ತಾರೆ.ಪುತ್ತೂರು ಕ್ಯಾಂಪ್ಕೊ ಚಾಕಲೇಟ್ ಪ್ಯಾಕ್ಟರಿಯ ಉದ್ಯೋಗಿ, ನಿವೃತ್ತ ಸೈನಿಕ ಗಣೇಶ್ ನರಿಮೊಗರು ಮತ್ತು ಸಂಗೀತ ಶಿಕ್ಷಕಿ ಜಾಸ್ಮಿನ್ ಯು ನರಿಮೊಗರುರವರ ಪುತ್ರಿಯಾಗಿರುವ ಗಾನವಿ ಎಚ್ ರವರು ಕುದ್ಮಾಡಿ ನಯನಾ ವಿ.ರೈ ಮತ್ತು ಸ್ವಸ್ತಿಕ್ ಆರ್ ಶೆಟ್ಟಿ ರವರ ಶಿಷ್ಯೆಸವಣೂರು ನಿವ್ರತ್ತ ಬಿ.ಎಸ್.ಎನ್.ಎಲ್ ಉದ್ಯೋಗಿ ಉಳುವಾರು ಜಯಪ್ಪ ಹಾಗೂ ವಿಮಲ ದಂಪತಿಯ ಮೊಮ್ಮಗಳು.

ಭರತನಾಟ್ಯ ಜ್ಯೂನಿಯ‌ರ್ ವಿಭಾಗದ ಪರೀಕ್ಷೆಯಲ್ಲಿ ಗಾನವಿಗೆ ಡಿಸ್ಟಿಂಕ್ಷನ್ Read More »

ಸುಳ್ಯ : ಬಿಜೆಪಿ ಸಂಘಟನಾ ಪರ್ವ ಸಭೆ

ಸುಳ್ಯ ಬಿಜೆಪಿ ಸಂಘಟನಾ ಪರ್ವ ಸಭೆ ಸುಳ್ಯದ ಕಛೇರಿಯಲ್ಲಿ ನಡೆಯಿತು. ಸುಳ್ಯ ಮಂಡಲದ ಮುಂದಿನ ಅವಧಿಗೆ ನೂತನ ಅಧ್ಯಕ್ಷರಾಗಿ ವೆಂಕಟ್ ವಳಲಂಬೆ ಅವರನ್ನು ಆಯ್ಕೆಮಾಡಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಸತೀಶ್ ಕುಂಪಲ, ಮಾನ್ಯ ಸಂಸದರಾದ ಬ್ರಿಜೇಶ್ ಚೌಟ, ಮಾಜಿ ಸಚಿವರಾದ ಎಸ್ ಅಂಗಾರ,ಹಾಗೂ ಜಿಲ್ಲಾ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಪಕ್ಷದ ಹಿರಿಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸುಳ್ಯ : ಬಿಜೆಪಿ ಸಂಘಟನಾ ಪರ್ವ ಸಭೆ Read More »

ಹೆಂಡತಿಯ ಸಿಟ್ಟು ತಲೆಗೆ ಏರಿ ಗಂಡನ ತಲೆಗೆ ಸೌಟಲ್ಲಿ ಹೊಡೆದ ಹೆಂಡತಿ

ಗಂಡ ಹೆಂಡತಿ ನಡುವೆ ಹೊಡೆದಾಡವಾಗಿ ಪತ್ನಿ ಗಂಡನ ತಲೆಗೆ ಸೌಟಲ್ಲಿ ಹೊಡೆದ ಪರಿಣಾಮ ಗಾಯವಾದ ಘಟನೆ ವರದಿಯಾಗಿದೆ.ಪೆರಾಜೆಯ ದಾಸರಹಿತ್ತು ಎಂಬಲ್ಲಿ ಗಂಡ ಮದ್ಯಪಾನ ಮಾಡಿ ಹೆಂಡತಿಯೊಂದಿಗೆ ಜಗಳ ಮಾಡುತ್ತಿದ್ದನೆನ್ನಲಾಗಿದೆ. ಪರಿಣಾಮ ಅವರಿಬ್ಬರ ಮಧ್ಯೆ ಮಾತಿಗೆ ಮಾತು ಬೆಳೆದು ಅದು ಹೊಡೆದಾಟವಾಯಿತು. ಇಬ್ಬರೂ ಪರಸ್ಪರ ಹೊಡೆದಾಡಿಕೊಂಡರು.ಹೆಂಡತಿ ಸೌಟು ಬೀಸಿದಾಗ ಅದು ಗಂಡನ ತಲೆಗೆ ಬಡಿಯಿತು. ಪರಿಣಾಮವಾಗಿ ತಲೆಯಲ್ಲಿ ಗಾಯವಾಗಿ ರಕ್ತ ಚಿಮ್ಮಿತು.ಈ ವಿಷಯ ಅಕ್ಕ ಪಕ್ಕದ ಮನೆಯವರು ಬಂದು ನೋಡಿ ಗಂಡ ಹೆಂಡತಿಯನ್ನು ಅವರಿಬ್ಬರನ್ನೂ ಉನೈಸ್ ಪೆರಾಜೆಯವರು ತಮ್ಮ

ಹೆಂಡತಿಯ ಸಿಟ್ಟು ತಲೆಗೆ ಏರಿ ಗಂಡನ ತಲೆಗೆ ಸೌಟಲ್ಲಿ ಹೊಡೆದ ಹೆಂಡತಿ Read More »

ಆಟವಾಡುತ್ತಿದ್ದಾಗ ಯುವಕ ಕುಸಿದು ಬಿದ್ದು ಸಾವು

ಮಂಗಳೂರು ಅತ್ತಾವರ ಐವರಿ ಟವರ್‌ ನಿವಾಸಿಯಾಗಿದ್ದ ಶರೀಫ್‌ ಅವರ ಪುತ್ರ ಶಹೀಮ್‌ (20) ಆಟವಾಡುತ್ತಿದ್ದಾಗ ಕುಸಿದು ಬಿದ್ದು ಮೃತಪಟ್ಟ ಘಟನೆ ಫಳ್ನೀರ್‌ನಲ್ಲಿ ಬುಧವಾರ ಸಂಭವಿಸಿದೆ.ಈತ ಬುಧವಾರ ಸಂಜೆ ಗೆಳೆಯರ ಜತೆ ಶಟ್ಲ್ ಆಟವಾಡುತ್ತಿದ್ದಾಗ ಕುಸಿದು ಬಿದ್ದಿದ್ದ. ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ. ಅಷ್ಟರಲ್ಲೇ ಮೃತಪಟ್ಟಿದ್ದರು. ಅಲೋಶಿಯಸ್‌ ಕಾಲೇಜಿನ ಪದವಿ ವಿದ್ಯಾರ್ಥಿಯಾಗಿದ್ದರು.

ಆಟವಾಡುತ್ತಿದ್ದಾಗ ಯುವಕ ಕುಸಿದು ಬಿದ್ದು ಸಾವು Read More »

ರಜತ ಸಂಭ್ರಮದಲ್ಲಿ ಸೈಂಟ್ ಜೋಸೆಫ್ ಶಿಕ್ಷಣ ಸಂಸ್ಥೆ

ವಿದ್ಯೆ ಎನ್ನುವುದು ಸಾಮಾನ್ಯ ಮನುಷ್ಯನನ್ನು ಮೃಗತ್ವದಿಂದ ದೈವತ್ವಕ್ಕೆ ಎತ್ತುವ ಒಂದು ಸಾಧನ. ಶಿಕ್ಷಣ ಸಂಸ್ಥೆಗಳು ಜಾಗೃತ ಮತ್ತು ತಿಳುವಳಿಕೆಯುಳ್ಳ  ನಿರ್ಧಾರಗಳನ್ನು ತೆಗೆದುಕೊಳ್ಳುವ, ಜವಾಬ್ದಾರಿಯುತ ನಾಗರಿಕನನ್ನು ಸೃಷ್ಟಿಸುವಮಹತ್ತಾದ ಜವಾಬ್ದಾರಿಯನ್ನು ಹೊಂದಿವೆ. ಪಡೆದಂತಹ ತಿಳುವಳಿಕೆಗಳು ನಡವಳಿಕೆಗಳಾದಾಗ ಶಿಕ್ಷಣ ಸಂಸ್ಥೆಗಳು ಸಾರ್ಥಕತೆಯನ್ನು ಪಡೆಯುತ್ತವೆ. ಸುಳ್ಯ ಇಂದು ಜಾಗತಿಕ ಭೂಪಟದಲ್ಲಿ ಗುರುತಿಸಲ್ಪಟ್ಟಿದೆ ಎಂದರೆ ಅದಕ್ಕೆ ಕಾರಣಕರ್ತರು ಸುಳ್ಯದ ಶಿಕ್ಷಣ ಬ್ರಹ್ಮ ಎಂದು ಕರೆಯಲ್ಪಡುವ ಆಧುನಿಕ ಸುಳ್ಯದ ನಿರ್ಮಾತೃ ಪೂಜ್ಯರಾದ ದಿ. ಡಾ.ಕುರುಂಜಿ ವೆಂಕಟರಮಣ ಗೌಡರು. ಪೂರ್ವ ಪ್ರಾಥಮಿಕ ಶಿಕ್ಷಣದಿಂದ ಹಿಡಿದು ಸ್ನಾತಕೋತ್ತರ ವೈದ್ಯಕೀಯ

ರಜತ ಸಂಭ್ರಮದಲ್ಲಿ ಸೈಂಟ್ ಜೋಸೆಫ್ ಶಿಕ್ಷಣ ಸಂಸ್ಥೆ Read More »

ಗೋಣಿಕೊಪ್ಪದ ಪುಟ್ಟ ಬಾಲೆಗಾಗಿ ಮಿಡಿದ ಸುಳ್ಯ ದ ಹೃದಯಗಳು

ಕೊಡಗು ಜಿಲ್ಲೆಯ ಗೋಣಿಕೊಪ್ಪದಿಂದ ಪುಟ್ಟ ಬಾಲೆಯನ್ನು ಮಂಗಳೂರು ಆಸ್ಪತ್ರೆಗೆ ತುರ್ತು ಚಿಕಿತ್ಸೆಗಾಗಿ ಅತೀ ಕಡಿಮೆ ಅವಧಿಯಲ್ಲಿ ತಲುಪಿಸುವಲ್ಲಿ ಸುಳ್ಯ ತಾಲೂಕು ಅಂಬುಲನ್ಸ್ ಮಾಲಕರ ಹಾಗೂ ಚಾಲಕರ ಸಂಘ ನೆರವಾಯಿತು, ಸುಳ್ಯ ಗಡಿಪ್ರದೇಶವಾದ ಕೊಯನಾಡುವಿನಿಂದ ಜಾಲ್ಸೂರು ವರೆಗೆ ಸಂಘದ ವಿವಿಧ ವಾಹನಗಳು ಬೆಂಗಾವಲಾಗಿ ಸಂಚರಿಸಿತು, ಸಂಘದ ಈ ಕಾರ್ಯಾಚರಣೆಯಲ್ಲಿ ಸುಳ್ಯದ ಸಮಾನ ಮನಸ್ಕ ಹೃದಯಗಳು ಆ ಬಾಲೆಗಾಗಿ ಮಿಡಿದವು, ಸುಳ್ಯ ದ ಮುಖಾಂತರ ಅಂಬುಲನ್ಸ್ ಚಲಿಸಲಿದೆ ಎಂಬ ಮಾಹಿತಿ ತಿಳಿದ ತಕ್ಷಣ ತಾಲೂಕಿನ ಹಲವು ಜನರು ಆ ಬಾಲೆಯ

ಗೋಣಿಕೊಪ್ಪದ ಪುಟ್ಟ ಬಾಲೆಗಾಗಿ ಮಿಡಿದ ಸುಳ್ಯ ದ ಹೃದಯಗಳು Read More »

ನಾಪತ್ತೆಯಾಗಿದ್ದ ತಾಯಿ ಮತ್ತು ಇಬ್ಬರು ಮಕ್ಕಳು ಪತ್ತೆ! ಎಲ್ಲಿ ಪತ್ತೆಯಾದರು ಇಲ್ಲಿದೆ ಮಾಹಿತಿ ನೋಡಿ

ಆಲೆಟ್ಟಿ ಗ್ರಾಮದಿಂದ ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ಮತ್ತು ಇಬ್ಬರು ಮಕ್ಕಳು ಅವರ ತಾಯಿ ಮನೆಯಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಉಡುಪಿಯ ಕಟಪಾಡಿಯಲ್ಲಿರುವ ಮಹಿಳೆಯ ತಾಯಿ ಮನೆಯಲ್ಲಿ ಪೊಲೀಸರು ಪತ್ತೆ ಹಚ್ಚಿದ್ದಾರೆ ಎಂದು ಹೇಳಲಾಗಿದೆ.

ನಾಪತ್ತೆಯಾಗಿದ್ದ ತಾಯಿ ಮತ್ತು ಇಬ್ಬರು ಮಕ್ಕಳು ಪತ್ತೆ! ಎಲ್ಲಿ ಪತ್ತೆಯಾದರು ಇಲ್ಲಿದೆ ಮಾಹಿತಿ ನೋಡಿ Read More »

ತೊಡಿಕಾನ : ಆಯಿರಕೊಡ ಅಭಿಷೇಕ,ಸಿಯಾಳಾಭಿಷೇಕ,ರಂಗಪೂಜೆ,ಜ.27ಕ್ಕೆ ಚಾಕಟಡಿ ನೇಮೋತ್ಸವ,ಜ.28ಕ್ಕೆ ಪಾಷಾಣಮೂರ್ತಿ ಅಮ್ಮನವರ ಕೋಲ

ಸುಳ್ಯ ಸೀಮೆಯ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಮಕರ ಸಂಕ್ರಾತಿ ಪ್ರಯುಕ್ತ ಶ್ರೀ ದೇವರಿಗೆ ಆಯಿರಕೊಡ ಅಭಿಷೇಕ,ಸಿಯಾಳಭಿಷೇಕ ಮತ್ತು ರಂಗಪೂಜೆ ನಡೆಯಿತು.ದೇವರಗುಂಡಿಯಿಂದ ಬೆಳಿಗ್ಗೆ ತೀರ್ಥ ತರಲಾಯಿತು,ಬಳಿಕ ಗಣಹೋಮ,ಶತರುದ್ರಾಭಿಷೇಕ,ಸಿಯಾಳಾಭಿ಼ಷೇಕ ನಡೆಯಿತು.ಶ್ರೀ ಕಾಂಚಿ ಕಾಮಕೋಟಿ ವೇದ ವಿದ್ಯಾಲಯ ಶ್ರೀ ಭಾರದ್ವಾಜಾಶ್ರಮ ಅರಂಬೂರು ಅವರಿಂದ ವೇದ ಪಾರಾಯಣ ನಡೆಯಿತು.ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ನಿಕಟ ಪೂರ್ವ ಅಧ್ಯಕ್ಷರು,ಮಾಜಿ ಅಧ್ಯಕ್ಷರು ಸದಸ್ಯರು, ಸಿಬ್ಬಂದಿ ವರ್ಗದವರು, ಊರಿನ ಹಾಗೂ ಪರ ಊರಿನ ಸಾವಿರಾರು ಭಕ್ತರು ಧನು ಪೂಜೆಯಲ್ಲಿ ಭಾಗವಹಿಸಿ ಶ್ರೀ ದೇವರ ದರ್ಶನ ಪಡೆದರು.ಜ.18ಕ್ಕೆ

ತೊಡಿಕಾನ : ಆಯಿರಕೊಡ ಅಭಿಷೇಕ,ಸಿಯಾಳಾಭಿಷೇಕ,ರಂಗಪೂಜೆ,ಜ.27ಕ್ಕೆ ಚಾಕಟಡಿ ನೇಮೋತ್ಸವ,ಜ.28ಕ್ಕೆ ಪಾಷಾಣಮೂರ್ತಿ ಅಮ್ಮನವರ ಕೋಲ Read More »

ಪಿಕಪ್ ಪಲ್ಟಿಯಾಗಿ ಚಾಲಕನಿಗೆ ಗಾಯ

ಜಾಲ್ಲೂರು ಗ್ರಾಮದ ಕುಂಬರ್ಚೊಡು ಬಳಿ ಪಿಕಪ್ ಪಲ್ಟಿಯಾಗಿ ಚಾಲಕನಿಗೆ ಗಾಯವಾದ ಘಟನೆ ಬುಧವಾರ ವರದಿಯಾಗಿದೆ.ಕಾಟೂರು ಭಾಗಕ್ಕೆ ಜಲ್ಲಿ ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿಯಾದ ಘಟನೆಯಲ್ಲಿ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.ಈ ರಸ್ತೆಯಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸಿದ ಹಂಪ್ಸ್ ನಿಂದಾಗಿ ಈ ಘಟನೆ ಸಂಭವಿಸಿರುವುದಾಗಿ ಹೇಳಲಾಗಿದೆ. ಈ ಹಿಂದೆ ಇಲ್ಲಿ ರಿಕ್ಷಾ ಹಾಗು ಲಾರಿ ಕೂಡ ಪಲ್ಟಿಯಾದ ಘಟನೆ ಸಂಭವಿಸಿತ್ತು. ಕೊಡಲೇ ಈ ಹಂಪ್ಸನ್ನು ತೆರಗೊಳಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಪಿಕಪ್ ಪಲ್ಟಿಯಾಗಿ ಚಾಲಕನಿಗೆ ಗಾಯ Read More »

ಎನ್ ಲೈಟ್ ಎಜ್ಯುಕೇಶನ್ ಸರ್ವಿಸ್ ಮತ್ತು ಪಟೇಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಎಸ್ಎಸ್ ಎಲ್ ಸಿ ವಿದ್ಯಾರ್ಥಿ ಗಳಿಗೆ ತರಬೇತಿ

ಅರಂತೋಡು ಪಟೇಲ್ ಚಾರಿಟೇಬಲ್ ಟ್ರಸ್ಟ್ ಮತ್ತು ಸುಳ್ಯ ಏನ್ ಲೈಟ್ ಎಜ್ಯುಕೇಶನ್ ಸರ್ವಿಸ್ ವತಿಯಿಂದ ಎಸ್ ಎಸೆಲ್ಸಿ ವಿದ್ಯಾರ್ಥಿ ಗಳಿಗೆ ಗಣಿತ ಮತ್ತು ವಿಜ್ಞಾನ ವಿಷಯದ ಬಗ್ಗೆ ತರಬೇತಿ ಮತ್ತು ಪರಿಕ್ಷಾ ಪೂರ್ವ ಸಿದ್ಧತಾ ಮಾಹಿತಿ ಕಾರ್ಯಗಾರ ವು ಅರಂತೋಡು ಪಟೇಲ್ ಕಾಂಪ್ಲೆಕ್ಸ್ ನಲ್ಲಿ ಜ.14 ರಂದು ನಡೆಯತು.ಅಧ್ಯಕ್ಷತೆಯನ್ನು ಪಟೇಲ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಹಾಜಿ ಬದ್ರುದ್ದೀನ್ ಪಟೇಲ್ ವಹಿಸಿದರು. ಸೈಫುದ್ದೀನ್ ಪಟೇಲ್ ಹಾಗೂ.ನಿವೃತ ಎನ್.ಎಂ. ಪಿಯುಸಿ ಶಿಕ್ಷಕ ಅಬ್ದುಲ್ಲಾ ಮಾಸ್ತರ್,ಪ್ರಾಸ್ತಾವಿಕ ಮಾತನಾಡಿದರು. ವೇದಿಕೆಯಲ್ಲಿ ಪಟೇಲ್ ಚಾರಿಟೇಬಲ್

ಎನ್ ಲೈಟ್ ಎಜ್ಯುಕೇಶನ್ ಸರ್ವಿಸ್ ಮತ್ತು ಪಟೇಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಎಸ್ಎಸ್ ಎಲ್ ಸಿ ವಿದ್ಯಾರ್ಥಿ ಗಳಿಗೆ ತರಬೇತಿ Read More »

error: Content is protected !!
Scroll to Top