Author name: Tejas

ಮಳೆಗಾಲದಲ್ಲಿ ಒಂದು ದಿನ..

ಮಳೆಯೆಂದರೆ ಸ್ವರ್ಗವಿದ್ದಂತೆ, ಗುಡುಗು ಮಿಂಚುಗಳ ಆರ್ಭಟದ ನಡುವೆ ಹನಿ ಹನಿಯಾಗಿ ಭೂಮಿಯನ್ನು ತಂಪಾಗಿಸಿ ಬಿಸಿಲ ಧಗೆಗೆ ಬರಡು ಭೂಮಿಯಂತಿರುವ ಮಣ್ಣಿಗೆ ಪರಿಮಳವನ್ನು ಪಸರಿಸುತ್ತದೆ .ಆ ಧೋ! ಎನ್ನುವ ಮಳೆಯ ಶಬ್ಧಕ್ಕೆ ಸಾಕಷ್ಟು ನೆನಪುಗಳು ಮರುಕಳಿಸುತ್ತವೆ.  ಸಣ್ಣವರಿದ್ದಾಗ ಒದ್ದೆ ಬಟ್ಟೆಯಲ್ಲಿ ತರಗತಿಗೆ ಹೋದದ್ದು, ಮಳೆಯಲ್ಲಿ ಆಟವಾಡಿದ್ದು ಹೀಗೆ ಹಲವಾರು ಸಿಹಿ ನೆನಪು ಗಳು ಮನಕ್ಕೆ ಮುದ  ನೀಡುತ್ತದೆ. ಕೆಲವರಿಗೆ ಹೊರಗಡೆ ಸುರಿಯುವ ಮಳೆಯು ಖುಷಿ ನೀಡಿದರೆ ಇನ್ನೂ ಕೆಲವರಿಗೆ ಗುಡುಗು -ಮಿಂಚುಗಳ ಶಬ್ಧಕ್ಕೆ ಕಿರಿಕಿರಿಯುಂಟಾಗುತ್ತದೆ.  ಅಂದು ವರ್ಷದ ಮೊದಲ […]

ಮಳೆಗಾಲದಲ್ಲಿ ಒಂದು ದಿನ.. Read More »

ರಾಜರಾಜೇಶ್ವರಿ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ, ಬೆಂಗಳೂರು ಇದರ ಗವರ್ನಿಂಗ್ ಕೌನ್ಸಿಲ್ ಸದಸ್ಯರಾಗಿ ವಿಟಿಯು ಬೆಳಗಾವಿಯಿಂದ ಡಾ. ಉಜ್ವಲ್ ಯು.ನೇಮಕ

ಕೆ.ವಿ.ಜಿ ಇಂಜಿನಿಯರಿಂಗ್‌ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು, ವಿ.ಟಿ.ಯು ಎಕ್ಸಿಕ್ಯುಟಿವ್ ಕೌನ್ಸಿಲ್ ಸದಸ್ಯರು, ವಿಶ್ವವಿದ್ಯಾಲಯದ ಮಾಲ್ ಪ್ರಾಕ್ಟಿಸ್ ಕೇಸಸ್ ಕನ್ಸಿಡರೇಶನ್‌ ಕಮಿಟಿ (MPCC) ಅಧ್ಯಕ್ಷರು, ಆ‌ರ್.ವಿ. ಇಂಜಿನಿಯರಿಂಗ್ ಕಾಲೇಜ್, ಬೆಂಗಳೂರು ಇದರ ಗವರ್ನಿಂಗ್ ಕೌನ್ಸಿಲ್ ಸದಸ್ಯರು ಅಲ್ಲದೆ ಎಲ್.ಐ.ಸಿ. ಚೇ‌ರ್ ಮೆನ್, ವಿ.ಟಿ.ಯು. ಬೆಳಗಾವಿ ಆಗಿರುವ ಡಾ. ಉಜ್ವಲ್ ಊರುಬೈಲು ಇವರು ರಾಜರಾಜೇಶ್ವರಿ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ, ಬೆಂಗಳೂರು (ಸ್ವಾಯತ್ತ) ಇದರ ಗವರ್ನಿಂಗ್ ಕೌನ್ಸಿಲ್ ಸದಸ್ಯರಾಗಿ ವಿಟಿಯು ಬೆಳಗಾವಿಯಿಂದ ಮಾನ್ಯ

ರಾಜರಾಜೇಶ್ವರಿ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ, ಬೆಂಗಳೂರು ಇದರ ಗವರ್ನಿಂಗ್ ಕೌನ್ಸಿಲ್ ಸದಸ್ಯರಾಗಿ ವಿಟಿಯು ಬೆಳಗಾವಿಯಿಂದ ಡಾ. ಉಜ್ವಲ್ ಯು.ನೇಮಕ Read More »

ಬಾಲಕೃಷ್ಣ ಮರೀಲ್ ನಿಧನ

ಸುಳ್ಯ : ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ (S 6) ಇದರ ಸ್ಥಾಪಕರು ಹಿರಿಯ ಮುತ್ಸದ್ದಿ ಸಂಘಟಕ, ಜನಪ್ರತಿನಿಧಿಯಾಗಿ ದುಡಿದ ಸಮಾಜಸೇವಕ ಶ್ರೀ ಬಾಲಕೃಷ್ಣ ಮರೀಲ್ ರವರು ಜ.11ರಂದು ನಿಧನರಾದರು.

ಬಾಲಕೃಷ್ಣ ಮರೀಲ್ ನಿಧನ Read More »

ಹಿಂದು ಯುವಕನನ್ನು ಮದುವೆಯಾದ ಮುಸ್ಲಿಂ ಯುವತಿ

ಬೆಳ್ತಂಗಡಿ : ಮನೆಯಿಂದ ಕಂಪ್ಯೂಟರ್ ಕ್ಲಾಸ್ ಗೆಂದು ತೆರಳಿದ ಮುಸ್ಲಿಂ ಯುವತಿ ಹಿಂದೂ ಯುವಕನನ್ನು ವಿವಾಹವಾಗಿ ಠಾಣೆಗೆ ಹಾಜರಾದ ಘಟನೆ ಧರ್ಮಸ್ಥಳದಿಂದ ವರದಿಯಾಗಿದೆ.ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಬೂದನ ಗೌಡ ಅವರ ಮಗ ಕೃಷಿಕ ಹರೀಶ್ ಗೌಡ (24 ವರ್ಷ) ಹಾಗೂ ಮೂಡಬಿದ್ರೆಯ ನೆಲ್ಲಿಕಾರಿನ ಯುವತಿ ಸುಹಾನ (19) ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಯುವ ಜೋಡಿಯಾಗಿದೆ. ಹಿಂದೂ ಸಂಪ್ರದಾಯದಂತೆ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಕುನ್ನೊಟ್ಟು ಸತ್ಯನಾರಾಯಣ ದೇವಸ್ಥಾನದಲ್ಲಿ ಜ 8ರಂದು ವಿವಾಹ ನಡೆದಿದೆ.ಈ ವಿವಾಹಕ್ಕೆ ವರನ

ಹಿಂದು ಯುವಕನನ್ನು ಮದುವೆಯಾದ ಮುಸ್ಲಿಂ ಯುವತಿ Read More »

ಸುಳ್ಯ : ವೈಭವದಿಂದ ನಡೆದ ಸುಳ್ಯ ಚೆನ್ನಕೇಶವ ದೇವರ ರಥೋತ್ಸವ

ಸುಳ್ಯ ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವವು ಜ.02 ರಿಂದ ಪ್ರಾರಂಭಗೊಂಡಿದ್ದು ಜ.10 ಶ್ರೀ ದೇವರ ಬ್ರಹ್ಮ ರಥೋತ್ಸವ ನಡೆಯಿತು.ಬ್ರಹ್ಮರಥವನ್ನು ಡಾ.ಚಿದಾನಂದ ಗೌಡ ಮತ್ತು ಮನೆಯವರು ಹರಕೆ ರೂಪದಲ್ಲಿ ದೇವಳಕ್ಕೆ ಸಮರ್ಪಿಸಿದ್ದಾರೆ.ನೂತನ ಬ್ರಹ್ಮರಥದಲ್ಲಿ ಶ್ರೀ ದೇವರ ರಥೋತ್ಸವ ಹಿನ್ನಯಲ್ಲಿ ಭಕ್ತರ ಸಂಖ್ಯೆ ಅಧಿಕವಾಗಿತ್ತು.ಜ.07 ರಂದು ರಾತ್ರಿ ಶ್ರೀ ಉತ್ಸವ ಬಲಿ ನಡೆಯಿತು.ಜ.08 ರಂದು ಬೆಳಿಗ್ಗೆ ಸಣ್ಣ ದರ್ಶನ ಬಲಿ,ನಡುಬೆಳಗು,ಬಟ್ಟಲು ಕಾಣಿಕೆ ನಡೆಯಿತು.ರಾತ್ರಿ ಉತ್ಸವ ಬಲಿ ಹೊರಟು ಪಟ್ಟಣ ಸವಾರಿ,ವಿವೇಕಾನನಂದ ವೃತ್ತ,ಹಳೆಗೇಟು,ಹೊಸಗದ್ದೆ ಕಟ್ಟೆ,ಅಮೃತಭವನ,ರಾಮಂಮಂದಿರ,ಜಟ್ಟಿಪಳ್ಳ ಕಟ್ಟೆಯಲ್ಲಿ ಪೂಜೆಗಳು ನಡೆಯಿತು.ಜ.09 ರಂದು ಬೆಳಿಗ್ಗೆ

ಸುಳ್ಯ : ವೈಭವದಿಂದ ನಡೆದ ಸುಳ್ಯ ಚೆನ್ನಕೇಶವ ದೇವರ ರಥೋತ್ಸವ Read More »

ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ನೇಣಿಗೆ ಶರಣು..!

ತುಮಕೂರು ನಗರದ ವಿಜಯನಗರ 2ನೇ ಮುಖ್ಯ ರಸ್ತೆಯಲ್ಲಿ ಕ್ಷುಲ್ಲಕ ವಿಚಾರಕ್ಕೆ 7ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ನಡೆದಿದೆ. ತ್ರಿಶಾಲ್ ಮೃತ ದುರ್ದೈವಿಯಾಗಿದ್ದು, ಮನೆಯಲ್ಲಿ ಯಾರು ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ಬಿಜೆಪಿ ಕಾರ್ಯಕರ್ತೆ ಶಂಕುತಲಾ ನಟರಾಜ್ ಅವರ ಪುತ್ರ ಆಗಿದ್ದು, ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದಾನೆ. ಪಾರಿವಾಳದ ಬೆಟ್ಟಿಂಗ್ ವಿಚಾರವಾಗಿ ಸ್ನೇಹಿತರ ಜೊತೆ ಗಲಾಟೆಯಾಗಿದೆ. ಅದೇ ವಿಚಾರಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ

ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ನೇಣಿಗೆ ಶರಣು..! Read More »

ಜೇಸಿಐ ಸುಳ್ಯ ಪಯಸ್ವಿ(ರಿ.) ಸುಳ್ಯ2025ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ

ಜೇಸಿಐ ಸುಳ್ಯ ಪಯಸ್ವಿನಿ (ರಿ.) ಸುಳ್ಯ ಇದರ 2025ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.2025ನೇ ಸಾಲಿನ ಅಧ್ಯಕ್ಷರಾಗಿ ಜೇಸಿ. ಸುರೇಶ್ ಕಾಮತ್ ಜಯನಗರ, ನಿಕಟಪೂರ್ವ ಅಧ್ಯಕ್ಷರಾಗಿ ಜೇಸಿ. ಗುರುಪ್ರಸಾದ್ ನಾಯಕ್, ಕಾರ್ಯದರ್ಶಿಯಾಗಿ ಜೇಸಿ. ಲತಾಶ್ರೀ ಸುಪ್ರೀತ್ ಮೋಂಟಡ್ಕ, ಜೊತೆ ಕಾರ್ಯದರ್ಶಿಯಾಗಿ ಜೇಸಿ. ತಾರ ಗೌಡ ಚೂಂತಾರು, ಕೋಶಾಧಿಕಾರಿಯಾಗಿ ಜೇಸಿ. ಶಶ್ಮಿ ಭಟ್ ಅಜ್ಜಾವರ, ಉಪಾಧ್ಯಕ್ಷರಾಗಿ ಜೇಸಿ. ಗೀತಾಂಜಲಿ ಗುರುರಾಜ್, ಜೇಸಿ. ರವಿಕುಮಾರ್ ಅಕ್ಕೋಜಿಪಾಲ್, ಜೇಸಿ. ಪ್ರಸನ್ನ ಎಂ.ಆರ್., ಜೇಸಿ. ಚೇತನ್ ಚಿಲ್ಪಾರು, ಜೇಸಿ. ಶೋಭಾ ಅಶೋಕ್

ಜೇಸಿಐ ಸುಳ್ಯ ಪಯಸ್ವಿ(ರಿ.) ಸುಳ್ಯ2025ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ Read More »

ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಕು. ಆಕಾಂಕ್ಷಾ ಕಜೆಗದ್ದೆ ಅತ್ಯುತ್ತಮ ಅಂಕಗಳನ್ನು ಪಡೆದು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣ

ಕರ್ನಾಟಕ ರಾಜ್ಯ ಡಾ. ಗಂಗೂಬಾಯ್ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ, ಮೈಸೂರು ಇವರು ನಡೆಸಿದ ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಸುಳ್ಯ ತಾಲೂಕಿನ ಕು. ಆಕಾಂಕ್ಷಾ ಕಜೆಗದ್ದೆ ಇವರು ಅತ್ಯುತ್ತಮ ಅಂಕಗಳನ್ನು ಪಡೆದು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.ಈಕೆ ಪುತ್ತೂರಿನ ಶ್ರೀ ಮೂಕಾಂಬಿಕಾ ಕಲ್ಬರಲ್ ಅಕಾಡೆಮಿಯ ಗುರುಗಳಾದ ವಿದ್ವಾನ್ ದೀಪಕ್ ಕುಮಾರ್ ವಿದುಷಿ ಪ್ರೀತಿಕಲಾ ಹಾಗೂ ವಿದ್ವಾನ್ ಗಿರೀಶ್ ಕುಮಾರ್ ಇವರ ಶಿಷ್ಠೆಯಾಗಿದ್ದು ಪ್ರಸ್ತುತ ಪುತ್ತೂರಿನ ಸುದಾನ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ಪ್ರಥಮ

ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಕು. ಆಕಾಂಕ್ಷಾ ಕಜೆಗದ್ದೆ ಅತ್ಯುತ್ತಮ ಅಂಕಗಳನ್ನು ಪಡೆದು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣ Read More »

ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಪ್ರತಿಷ್ಠಿತ ಕಾಲೇಜು ಒಂದರ ಪ್ರಥಮ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.9ರಂದು ಸಂಜೆ ನಡೆದಿದೆ.ನರಿಮೊಗರು ಕೂಡುರಸ್ತೆಯ ಕೇಶವ ಜೋಗಿ ಎಂಬವರ ಪುತ್ರಿ ಪುತ್ತೂರು ಸಂತ ಪಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ದೀಕ್ಷಿತಾ(17ವ) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ನಿಯಾಗಿದ್ದಾರೆ.ದೀಕ್ಷಿತಾ ಅವರು ಜ 9 ರಂದು ಕಾಲೇಜಿಗೆ ಹೋಗಿದ್ದುಸಂಜೆ ವಾಪಸ್ಸು ಮನೆಗೆ ಬಂದು ಬಳಿಕ ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿದ್ದಾರೆ.ಆತ್ಮ ಹತ್ಯೆಗೆ ಕಾರಣ ಇನ್ನು ನಿಗೂಡವಾಗಿದೆ.

ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ Read More »

ಸುಳ್ಯ ಚೆನ್ನಕೇಶವ ದೇವಸ್ಥಾನದ ಕಾಲಾವಧಿ ಜಾತ್ರೋತ್ಸವ ಅಂಗವಾಗಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್‌ ಕಮಿಟಿ ಬಿ ವತಿಯಿಂದ ಸುಳ್ಯ ಚೆನ್ನಕೇಶವ ದೇವಸ್ಥಾನಕ್ಕೆ ಹಸಿರುವಾಣಿ ಸಮರ್ಪಣೆ

ಸುಳ್ಯ ಚೆನ್ನಕೇಶವ ದೇವಸ್ಥಾನದ ಕಾಲಾವಧಿ ಜಾತ್ರೋತ್ಸವ ಅಂಗವಾಗಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್‌ ಕಮಿಟಿ ಬಿ ವತಿಯಿಂದ ಸುಳ್ಯ ಚೆನ್ನಕೇಶವ ದೇವಸ್ಥಾನಕ್ಕೆ ಹಸಿರುವಾಣಿ ಸಮರ್ಪಣೆ ಮಾಡಲಾಯಿತು ಈ ಸಂದರ್ಭದಲ್ಲಿಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್‌ ಕಮಿಟಿ ಬಿ ಅಧ್ಯಕ್ಷರು ಹಾಗೂ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ.ಕೆ.ವಿ.ರೇಣುಕಾಪ್ರಸಾದ್ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಉಜ್ವಲ್ ಊರುಬೈಲು,ಪ್ರಮುಖರಾದ ಎನ್.ಎ.ರಾಮಚಂದ್ರ, ಬಿ.ಟಿ ಮಾದವ ,ಸುನಿಲ್ ಕೇರ್ಪಳ, ಕೆವಿಜಿ ಶಿಕ್ಷಣ ಸಂಸ್ಥೆಗಳ ವಿವಿಧ ಕಾಲೇಜುಗಳ ಪ್ರಾಂಶುಪಾಲರುಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುಳ್ಯ ಚೆನ್ನಕೇಶವ ದೇವಸ್ಥಾನದ ಕಾಲಾವಧಿ ಜಾತ್ರೋತ್ಸವ ಅಂಗವಾಗಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್‌ ಕಮಿಟಿ ಬಿ ವತಿಯಿಂದ ಸುಳ್ಯ ಚೆನ್ನಕೇಶವ ದೇವಸ್ಥಾನಕ್ಕೆ ಹಸಿರುವಾಣಿ ಸಮರ್ಪಣೆ Read More »

error: Content is protected !!
Scroll to Top