ಮಾಣಿ-ಸಂಪಾಜೆ ರಸ್ತೆ ಅಲೈನ್ಮೆಂಟ್ಗೆ ಇನ್ನೂ ಸಚಿವಾಲಯದ ಅನುಮೋದನೆ ಇಲ್ಲ !
ಸುಳ್ಯ: ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷದ ಸುಳ್ಯ ಘಟಕದ ವತಿಯಿಂದ ರಾಷ್ಟ್ರೀಯ ಹೆದ್ದಾರಿ ಉಪವಿಭಾಗ, ಮಂಗಳೂರು ಕಚೇರಿಗೆ ಸಲ್ಲಿಸಲಾಗಿದ್ದ, ಮಾಹಿತಿ ಹಕ್ಕು ಅಧಿನಿಯಮ 2005 ರ ಕಾಯ್ದೆಯಡಿಯಲ್ಲಿ ಮಾಣಿ ಸಂಪಾಜೆ ರಸ್ತೆ ಅಲೈನ್ ಮೆಂಟ್ ಗೆ ಇನ್ನೂ ಸಚಿವಾಲಯದ ಅನುಮೋದನೆ ಇಲ್ಲ ಎಂದು ತಿಳಿಸಲಾಗಿದೆ. ಕೆ.ಆರ್.ಎಸ್. ಸುಳ್ಯ ಘಟಕದ ಅಧ್ಯಕ್ಷ ಡಿ. ಎಂ. ಶಾರಿಖ್ ಅವರಿಗೆ ಮಾಹಿತಿ ಹಕ್ಕು ಕಾಯ್ದೆಯಡಿ ನೀಡಲಾದ ಮಾಹಿತಿಯ ಪ್ರಕಾರ, ಅನಧಿಕೃತವಾಗಿ ಅಗೆದಿರುವ ರಸ್ತೆಯನ್ನು ಯಥಾಸ್ಥಿತಿಗೆ ತಂದು ಸಾರ್ವಜನಿಕರಿಗೆ ಹಾಗೂ ವಾಹನಸಂಚಾರಕ್ಕೆ […]
ಮಾಣಿ-ಸಂಪಾಜೆ ರಸ್ತೆ ಅಲೈನ್ಮೆಂಟ್ಗೆ ಇನ್ನೂ ಸಚಿವಾಲಯದ ಅನುಮೋದನೆ ಇಲ್ಲ ! Read More »










