ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ವನಸುಮ ವನವಾಸಿ ವಿದ್ಯಾರ್ಥಿನಿಲಯಕ್ಕೆ ಪುಸ್ತಕ ವಿತರಣೆ
ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ವನಸುಮ ವನವಾಸಿ ವಿದ್ಯಾರ್ಥಿ ನಿಲಯ ಅಡ್ಕಾರ್ ಇಲ್ಲಿನ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮವು ಜುಲೈ 18ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೇಸಿಐ ಸುಳ್ಯ ಪಯಸ್ವಿನಿ ಇದರ ಅಧ್ಯಕ್ಷೆ ಜೆಎಫ್ಎಂ ಲತಾಶ್ರೀ ಸುಪ್ರೀತ್ ಮೊಂಟಡ್ಕ ವಹಿಸಿದ್ದರು. ಜೇಸಿಐ ಭಾರತ ವಲಯ 15, ನೇತ್ರಾವತಿ (ರಿಜನ್ -ಬಿ) ಇದರ ಉಪಾಧ್ಯಕ್ಷರಾದ ಜೇಸಿ ಸೆನೆಟರ್ ಜಿತೇಶ್ ಪಿರೆರಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಿ ಶುಭ ಹಾರೈಸಿದರು. ಅತಿಥಿಗಳಾಗಿವನವಾಸಿ ವಿದ್ಯಾರ್ಥಿ ನಿಲಯದ ಅಧ್ಯಕ್ಷರಾದ ಡಾ. ಚಂದ್ರಶೇಖರ ಭಟ್, ಜೇಸಿಐ […]
ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ವನಸುಮ ವನವಾಸಿ ವಿದ್ಯಾರ್ಥಿನಿಲಯಕ್ಕೆ ಪುಸ್ತಕ ವಿತರಣೆ Read More »










