Author name: Tejas

ಮುತ್ತಿನ ಹರಳು ಗಿಂತ ಅನ್ನದ ಬೆಲೆ ಹೆಚ್ಚು

ಭಾರತೀಯ ಸಂಸ್ಕೃತಿಯಲ್ಲಿ ಆಹಾರಕ್ಕೆ ಪೂಜನೀಯ ಸ್ಥಾನವಿದೆ.ಹಲವಾರು ಹಬ್ಬಗಳನ್ನು ಸಂಸ್ಕೃತಿ ಬದ್ದವಾಗಿ ಆಚರಿಸುವ  ದೇಶ ನಮ್ಮದು.ಅನ್ನದಾನ ಎಂಬುದನ್ನು ಪರಮ ಪುಣ್ಯದ ಕೆಲಸ ಎನ್ನುವ ನಂಬಿಕೆ. ಆದರೆ ಎಷ್ಟೋ ಜನ ರೈತರು ಬೆಲೆದ ಅಕ್ಕಿಯಿಂದ,ಅನೇಕ ದೇವಸ್ಥಾನದಲ್ಲಿ ಅನ್ನವನ್ನು ಮಾಡಿ ದೇವಸ್ಥಾನದಲ್ಲಿ ಅನ್ನದಾನ ಸೇವೆಯನ್ನು ಮಾಡುತ್ತಾರೆ. ದೇವಸ್ಥಾನದಲ್ಲಿ ಅನ್ನದಾನಕ್ಕೆ ಬಹಳ ಪ್ರಾಮುಖ್ಯತೆ ಇದೆ.ನಮ್ಮ ದೇವಸ್ಥಾನ/ದೈವಸ್ಥಾನಗಳಲ್ಲಿ ಪ್ರತಿಯೊಂದು ಕಾರ್ಯಕ್ರಮಗಳು ಅನ್ನದಾನಕ್ಕೆ ಬಹಳ ಪ್ರಾಮುಖ್ಯತೆ ಇದೆ . ಈ ಅನ್ನದಾನವು ಶ್ರೀದೇವರ ಪ್ರಸಾದ. ಅನ್ನದ ಮೌಲ್ಯವನ್ನು ಅರಿಯದೆ ಪೂರ್ತಿಯಾಗಿ ಸೇವಿಸದೆ ಅಲ್ಲಲ್ಲಿ ಬಿಸಾಡು ತ್ತಿದ್ದಾರೆ […]

ಮುತ್ತಿನ ಹರಳು ಗಿಂತ ಅನ್ನದ ಬೆಲೆ ಹೆಚ್ಚು Read More »

ಕೇರ್ಪಡ ಮಹಿಷ ಮರ್ದಿನಿ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ

ಕಡಬ ತಾಲೂಕಿನ ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು, ಸೋಮವಾರ ಬೆಳಗ್ಗೆ ಮಹಾಗಣಪತಿ ಹೋಮ, ಚಂಡಿಕಾ ಹೋಮ ನಡೆಯಿತು.ಬೆಳಗ್ಗೆ 8.23ರಿಂದ 9.23ರವರೆಗಿನ ಮಕರ ಲಗ್ನ ಶುಭಮುಹೂರ್ತದಲ್ಲಿ ಶ್ರೀ ಮಹಿಷಮರ್ದಿನೀ ದೇವರಿಗೆ ಅಷ್ಟಬಂಧ ಕ್ರಿಯೆ ಬ್ರಹ್ಮಕಲಶಾಭಿಷೇಕ ನಡೆಯಿತು. ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು. ಬಳಿಕ ವಿವಿದ ವೈಧಿಕ ಕಾರ್ಯಗಳು ನಡೆಯಿತು. ಸಂಜೆ ದೇವರಿಗೆ ದೊಡ್ಡ ರಂಗ ಪೂಜೆ, ರಾತ್ರಿ ಶ್ರೀ ದೇವರ ಬಲಿ ಹೊರಟು, ಶ್ರೀ ಭೂತಬಲಿ ಉತ್ಸವ, ವಸಂತ ಕಟ್ಟೆ

ಕೇರ್ಪಡ ಮಹಿಷ ಮರ್ದಿನಿ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ Read More »

ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ,ತಾಯಿ ಮಕ್ಕಳು ಈಗ ಹೇಗಿದ್ದಾರೆ ಇಲ್ಲಿದೆ ಮಾಹಿತಿ

ಮಹಿಳೆಯೊಬ್ಬರು ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಪ್ರಕರಣ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಡೆದಿದೆ. ವೈದ್ಯರ ತಂಡ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಿದ್ದು, ತಾಯಿ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.ತೆಲಂಗಾಣ ರಾಜ್ಯದ ತೇಜ ಎಂಬವರ ಪತ್ನಿ ಬಾನೋತ್ ದುರ್ಗಾ ಅವರು ನಾಲ್ವರು ಮಕ್ಕಳಿಗೆ ಜನನ ನೀಡಿದ ಮಹಾತಾಯಿ. ಈ ನಾಲ್ವರು ಮಕ್ಕಳಲ್ಲಿ ಎರಡು ಗಂಡು, ಎರಡು ಹೆಣ್ಣು ಮಕ್ಕಳಿಗೆ ಅವರು ಜನನ ನೀಡಿದ್ದಾರೆ. ಈ ನಾಲ್ಕು ಮಕ್ಕಳೂ ಆರೋಗ್ಯವಾಗಿದ್ದಾರೆ‌. ಪ್ರಸವ ಪೂರ್ವ ಜನನ ಆಗಿದ್ದರಿಂದ ಸದ್ಯ

ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ,ತಾಯಿ ಮಕ್ಕಳು ಈಗ ಹೇಗಿದ್ದಾರೆ ಇಲ್ಲಿದೆ ಮಾಹಿತಿ Read More »

ಭೀಕರ ಟ್ಯಾಕ್ಟರ್ ಬೈಕ್ ಅಪಘಾತದಲ್ಲಿ ಮೂವರು ಸ್ಥಳದಲ್ಲಿಯೇ ಸಾವು

ಟ್ರ್ಯಾಕ್ಟರ್ ಗೆ ಬೈಕೊಂದು ಡಿಕ್ಕಿ ಹೊಡೆದು ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರು ತಾಲೂಕಿನ ಓಬಳಾಪುರ ಗೇಟ್ ಬಳಿ ಮಂಗಳವಾರ ಸಂಭವಿಸಿದೆ.ಮಹಮದ್ ಆಸೀಫ್ (12 ) ಮಮ್ತಾಜ್ (38 )ಶಾಖೀರ್ ಹುಸೇನ್ (48 ) ಮೃತರು. ಮೃತರು ಮಧುಗಿರಿ ತಾಲ್ಲೂಕಿನ ಪುರವರದ ಗುಡ್ಡೇನಹಳ್ಳಿ ಗ್ರಾಮದವರು ಎನ್ನಲಾಗಿದೆ.ಮೂವರು ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಟ್ರ್ಯಾಕ್ಟರ್ ಗೆ ಗುದ್ದಿ ಭೀಕರ ಅಪಘಾತ ಸಂಭವಿಸಿದೆ ಡಿಕ್ಕಿಯ ರಭಸಕ್ಕೆ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೋರಾ ಪೊಲೀಸ್ ಠಾಣೆಯಲ್ಲಿ

ಭೀಕರ ಟ್ಯಾಕ್ಟರ್ ಬೈಕ್ ಅಪಘಾತದಲ್ಲಿ ಮೂವರು ಸ್ಥಳದಲ್ಲಿಯೇ ಸಾವು Read More »

ದ.ಕ ಜಿಲ್ಲಾ 27ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವ ಅಧ್ಯಕ್ಷರಾಗಿ ಡಾ.ಪ್ರಭಾಕರ ಶಿಶಿಲ ಆಯ್ಕೆ

ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳಾ ಸಭಾಂಗಣದಲ್ಲಿ ಫೆ.21 ಮತ್ತು 22ರಂದು ನಡೆಯುವ 27ನೇ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಡಾ.ಪ್ರಭಾಕರ ಶಿಶಿಲ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾದ್ಯಮ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ದ.ಕ ಜಿಲ್ಲಾ 27ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವ ಅಧ್ಯಕ್ಷರಾಗಿ ಡಾ.ಪ್ರಭಾಕರ ಶಿಶಿಲ ಆಯ್ಕೆ Read More »

ನಾಳೆ ಆರು ಮಂದಿ ನಕ್ಸಲರು‌ ಶರಣಾಗತಿ ?

ನಕ್ಸಲ್‌ ನಾಯಕಿ ಮುಂಡಗಾರು ಲತಾ ಸೇರಿದಂತೆ 6 ಮಂದಿ ನಕ್ಸಲರು ಜ. 8ರಂದು ಚಿಕ್ಕಮಗಳೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್‌ ಇಲಾಖೆ ಮುಂದೆ ಶರಣಾಗಲಿದ್ದಾರೆಂದು ಖಚಿತ ಮೂಲಗಳಿಂದ ತಿಳಿದು ಬಂದಿದೆ.ಮುಂಡಗಾರು ಲತಾ, ವನಜಾಕ್ಷಿ ಬಾಳೆಹೊಳೆ, ಸುಂದರಿ ಕುತ್ಲೂರು, ಮಾರೆಪ್ಪ ಅರೋಲಿ, ಕೆ. ವಸಂತ, ಟಿ.ಎನ್‌. ಜೀಶ್‌ 2024ರ ನಕ್ಸಲ್‌ ಶರಣಾಗತಿ ಪ್ಯಾಕೇಜ್‌ನಡಿ ಸಮಾಜದ ಮುಖ್ಯವಾಹಿಗೆ ಬರುವುದು ಬಹುತೇಕ ಖಚಿತವಾಗಿದೆ. ಉಡುಪಿ ಜಿಲ್ಲೆ ಕಾರ್ಕಳ ಸಮೀಪದಲ್ಲಿ ನಕ್ಸಲ್‌ ಮುಖಂಡ ವಿಕ್ರಮ್‌ ಗೌಡ ಎನ್‌ಕೌಂಟರ್‌ ಬಳಿಕ ಭೂಗತರಾಗಿರುವ ನಕ್ಸಲರನ್ನು ಮುಖ್ಯವಾಹಿನಿಗೆ

ನಾಳೆ ಆರು ಮಂದಿ ನಕ್ಸಲರು‌ ಶರಣಾಗತಿ ? Read More »

ಗೂನಡ್ಕ : ರಾಜ್ಯ ಮಟ್ಟದ ಮತ್ತು ತಾಲೂಕು ಮಟ್ಟದ ದಫ್ ಸ್ಪರ್ಧೆ

ಮುಹಿಯ್ಯದ್ದೀನ್ ರಿಪಾಯಿ ದಫ್ ಅಸೋಸಿಯೇಶನ್ ಪೇರಡ್ಕ, ತೆಕ್ಕಿಲ್ ಸಮೂಹ ಶಿಕ್ಷಣ ಸಂಸ್ಥೆಗಳು ಗೂನಡ್ಕ, ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ, ಸಿ. ಕೆ. ಲೆಜೆಂಡ್ಸ್ ಕಲ್ಲುಗುಂಡಿ, ತಾಲೂಕು ಮುಸ್ಲಿಂ ಫೆಡರೇಷನ್ ಹಾಗು ಇತರ ಸಂಘ ಸಂಸ್ಥೆಗಳ ಸಹಕಾರದಲ್ಲಿ ಸುಳ್ಯ ತಾಲೂಕು ಮಟ್ಟದ ಹಾಗೂ ರಾಜ್ಯ ರಾಜ್ಯಮಟ್ಟದ ಸಂಪಾಜೆ ದಫ್ ಸ್ಪರ್ಧೆ ಗೂನಡ್ಕದ ಸಜ್ಜನ ಸಭಾ ಭವನದಲ್ಲಿ ಜ.5ರಂದು ನಡೆಯಿತು.ವಿಧಾನ ಪರಿಷತ್‌ ಸದಸ್ಯ ಬಿ.ಎಂ.ಫಾರೂಕ್ ರ್ಯಾಲಿಗೆ ಚಾಲನೆ ನೀಡಿದರು. ಪೇರಡ್ಕ ಜುಮ್ಮಾ ಮಸೀದಿಯ ಖತೀಬರಾದ ನಈಂ ಫೈಝಿ ದುವಾಃ ನೆರವೇರಿಸಿದರು.ಆರಂಭದಲ್ಲಿ ತಾಲೂಕು

ಗೂನಡ್ಕ : ರಾಜ್ಯ ಮಟ್ಟದ ಮತ್ತು ತಾಲೂಕು ಮಟ್ಟದ ದಫ್ ಸ್ಪರ್ಧೆ Read More »

ಕರ್ನಾಟಕದಲ್ಲಿ ಮೊದಲ ಎಚ್‌ಎಂಪಿವಿ ಪ್ರಕರಣ ಪತ್ತೆ !

ಚೀನಾದಲ್ಲಿಜೂನಿಯರ್ ಕೊರೊನೊ ಎಂದು ಕರೆಯಲ್ಪಡುವ ಸೋಂಕು ಎಚ್‌ಎಂಪಿವಿ ಹಬ್ಬುತ್ತಿರುವ ಆತಂಕದ ನಡುವೆ ಕರ್ನಾಟಕದಲ್ಲಿ ಮೊದಲ ಪ್ರಕರಣ ಪತ್ತೆಯಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಎಂಟು ತಿಂಗಳ ಮಗುವಿನಲ್ಲಿ ಶಂಕಿತ ಸೋಂಕಿನ ಲಕ್ಷಣಗಳು ಪತ್ತೆಯಾಗಿದೆ.ಮಗುವಿಗೆ ಜ್ವರ ಬಂದ ಕಾರಣ ನಗರದ ಖಾಸಗಿ ಆಸ್ಪತ್ರೆಯಲ್ಲಿ ಅಡ್ಮಿಟ್ ಮಾಡಲಾಗಿತ್ತು. ರಕ್ತ ಪರೀಕ್ಷೆ ಮಾಡಿಸಿದಾಗ HMPV ವೈರಸ್ ಇರುವುದು ಪತ್ತೆಯಾಗಿದೆ. ಆದರೆ, ಈ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಮಗುವಿನಲ್ಲಿ ವೈರಸ್ ಪತ್ತೆಯಾದ ಬಗ್ಗೆ

ಕರ್ನಾಟಕದಲ್ಲಿ ಮೊದಲ ಎಚ್‌ಎಂಪಿವಿ ಪ್ರಕರಣ ಪತ್ತೆ ! Read More »

ಬಂಗಾರಕೋಡಿಯಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆಗಳ ಹಿಂಡು,ಅಪಾರ ಪ್ರಮಾಣದ ಬೆಳೆ ನಾಶ

ಪೆರಾಜೆ ಗ್ರಾಮದ ಬಂಗಾರಕೋಡಿ ಪರಿಸರದಲ್ಲಿ ಕಾಡಾನೆಗಳು ರೈತರ ತೋಟಗಳಿಗೆ ನುಗ್ಗಿ ಅಪಾರ ಪ್ರಮಾಣದ ಕ್ರಷಿ ಬೆಳೆಗಳನ್ನು ಹಾನಿ ಮಾಡಿರುವ ಘಟನೆ ವರದಿಯಾಗಿದೆ‌.ಬಂಗಾರಕೋಡಿ ಜಯರಾಮ ಎಂಬವರ ತೋಟಕ್ಕೆ ಕಳೆದ ರಾತ್ರಿ ನುಗ್ಗಿರುವ ಕಾಡಾನೆಗಳು ಅಪಾರ ಪ್ರಮಾಣದ ಬಾಳೆಗಿಡಗಳು,ತೆಂಗು,ಅಡಿಕೆ ಗಿಡಗಳನ್ನು ನಾಶ ಮಾಡಿರುವ ಬಗ್ಗೆ ವರದಿಯಾಗಿದೆ.ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

ಬಂಗಾರಕೋಡಿಯಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆಗಳ ಹಿಂಡು,ಅಪಾರ ಪ್ರಮಾಣದ ಬೆಳೆ ನಾಶ Read More »

ಇತರ ಧರ್ಮಗಳಿಗೆ ಇಲ್ಲದ ಕಾನೂನು ಹಿಂದು ಧರ್ಮಗಳಿಗೆ ಮಾತ್ರ ಏಕೆ ? : ಪ್ರಭಾಕರ ಭಟ್ ಕಲ್ಲಡ್ಕ ಪ್ರಶ್ನೆ

ಇತರ ಧರ್ಮಗಳಿಗೆ ಇಲ್ಲದ ಕಾನೂನು ಹಿಂದು ಧರ್ಮಕ್ಕೆ ಮಾತ್ರ ಏಕೆ ? ಪ್ರಾಣತ್ಯಾಗ ಮಾಡಿದ ತಾಯಂದಿರ ಇತಿಹಾಸ ಜಗತ್ತಿನಲ್ಲಿದ್ದರೆ ಅದು ಭಾರತದಲ್ಲಿ ಮಾತ್ರ, ಅಂತಹ ತಾಯಿಯನ್ನು ಮಹಿಷಮರ್ದಿನಿ ರೂಪದಲ್ಲಿ ಇಂದು ನಾವು ಕಾಣುತ್ತಿದ್ದೇವೆ ಎಂದು ವಿವೇಕಾನಂದ ವಿದ್ಯಾವರ್ದಕ ಸಂಘ ಪುತ್ತೂರು ಇದರ ಅಧ್ಯಕ್ಷ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದರು.ಅವರು ಕೇರ್ಪಡ ಶ್ರೀ ಮಹಿಷ ಮರ್ದಿನಿ ದೇವಸ್ಥಾನದ ಅಷ್ಟಬಂದ ಬ್ರಹ್ಮಕಲಶೋತ್ಸವದ ನಾಲ್ಕನೇ ದಿನದ ಸಭಾಕಾರ್ಯಕ್ರಮದಲ್ಲಿ ಧಾರ್ಮಿಕ ಉಪನ್ಯಾಸ ನೀಡಿ ಮಾತನಾಡಿದರು.ವಿಶಾಲ ಧರ್ಮ ಸಂಸ್ಕೃತಿ ನಮ್ಮದು, ಭಾರತದ ಮೇಲೆ ಇಲ್ಲಿಯ

ಇತರ ಧರ್ಮಗಳಿಗೆ ಇಲ್ಲದ ಕಾನೂನು ಹಿಂದು ಧರ್ಮಗಳಿಗೆ ಮಾತ್ರ ಏಕೆ ? : ಪ್ರಭಾಕರ ಭಟ್ ಕಲ್ಲಡ್ಕ ಪ್ರಶ್ನೆ Read More »

error: Content is protected !!
Scroll to Top