ಮುತ್ತಿನ ಹರಳು ಗಿಂತ ಅನ್ನದ ಬೆಲೆ ಹೆಚ್ಚು
ಭಾರತೀಯ ಸಂಸ್ಕೃತಿಯಲ್ಲಿ ಆಹಾರಕ್ಕೆ ಪೂಜನೀಯ ಸ್ಥಾನವಿದೆ.ಹಲವಾರು ಹಬ್ಬಗಳನ್ನು ಸಂಸ್ಕೃತಿ ಬದ್ದವಾಗಿ ಆಚರಿಸುವ ದೇಶ ನಮ್ಮದು.ಅನ್ನದಾನ ಎಂಬುದನ್ನು ಪರಮ ಪುಣ್ಯದ ಕೆಲಸ ಎನ್ನುವ ನಂಬಿಕೆ. ಆದರೆ ಎಷ್ಟೋ ಜನ ರೈತರು ಬೆಲೆದ ಅಕ್ಕಿಯಿಂದ,ಅನೇಕ ದೇವಸ್ಥಾನದಲ್ಲಿ ಅನ್ನವನ್ನು ಮಾಡಿ ದೇವಸ್ಥಾನದಲ್ಲಿ ಅನ್ನದಾನ ಸೇವೆಯನ್ನು ಮಾಡುತ್ತಾರೆ. ದೇವಸ್ಥಾನದಲ್ಲಿ ಅನ್ನದಾನಕ್ಕೆ ಬಹಳ ಪ್ರಾಮುಖ್ಯತೆ ಇದೆ.ನಮ್ಮ ದೇವಸ್ಥಾನ/ದೈವಸ್ಥಾನಗಳಲ್ಲಿ ಪ್ರತಿಯೊಂದು ಕಾರ್ಯಕ್ರಮಗಳು ಅನ್ನದಾನಕ್ಕೆ ಬಹಳ ಪ್ರಾಮುಖ್ಯತೆ ಇದೆ . ಈ ಅನ್ನದಾನವು ಶ್ರೀದೇವರ ಪ್ರಸಾದ. ಅನ್ನದ ಮೌಲ್ಯವನ್ನು ಅರಿಯದೆ ಪೂರ್ತಿಯಾಗಿ ಸೇವಿಸದೆ ಅಲ್ಲಲ್ಲಿ ಬಿಸಾಡು ತ್ತಿದ್ದಾರೆ […]
ಮುತ್ತಿನ ಹರಳು ಗಿಂತ ಅನ್ನದ ಬೆಲೆ ಹೆಚ್ಚು Read More »










