ಹುತಾತ್ಮ ಯೋಧ ದಿವಿನ್ರಿಗೆ ಅಂತಿಮ ನಮನ ಸಲ್ಲಿಸಿದ ಸದಾನಂದ ಮಾವಜಿ
ಮಡಿಕೇರಿ: ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಅವರು ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಸೇನಾ ವಾಹನ ಕಂದಕಕ್ಕೆ ಉರುಳಿ ತೀವ್ರ ಗಾಯಗೊಂಡು ಹುತಾತ್ಮರಾದ ಸೈನಿಕ ಪಿ.ಪಿ. ದಿವಿನ್ ಅವರ ಪಾರ್ಥಿವ ಶರೀರಕ್ಕೆ ಪುಷ್ಪಗುಚ್ಚವಿರಿಸಿ ಅಂತಿಮ ನಮನ ಸಲ್ಲಿಸಿದರು.ಈ ಸಂದರ್ಭದಲ್ಲಿ ಅಕಾಡೆಮಿ ಸದಸ್ಯರಾದ ಚಂದ್ರಾವತಿ ಬಡ್ಡಡ್ಕ, ಸೂದನ ಈರಪ್ಪ, ಸಿಬ್ಬಂದಿ ಜ್ಯೋತಿ ಅವರುಗಳು ಜೊತೆಯಲ್ಲಿದ್ದು ಹುತಾತ್ಮ ದಿವಿನ್ ಅವರಿಗೆ ಅಂತಿಮ ಗೌರವ ಸಲ್ಲಿಸಿದರು. ದಿವಿನ್ ಅವರ ಹುಟ್ಟೂರಾದ ಆಲೂರು ಸಿದ್ದಾಪುರ ಸರ್ಕಾರಿ […]
ಹುತಾತ್ಮ ಯೋಧ ದಿವಿನ್ರಿಗೆ ಅಂತಿಮ ನಮನ ಸಲ್ಲಿಸಿದ ಸದಾನಂದ ಮಾವಜಿ Read More »









