Author name: Tejas

ಗಿರಿಜಾಶಂಕರ ತುದಿಯಡ್ಕ ವಿಧಿವಶ

ಸುಳ್ಯ ಚೆನ್ನಕೇಶವ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾಗಿದ್ದ ಆಲೆಟ್ಟಿ ಗ್ರಾಮದ ದಿ.ತುದಿಯಡ್ಕ ವಿಷ್ಣಯ್ಯ ರವರ ಪುತ್ರ ರೊ.ಗಿರಿಜಾ ಶಂಕರ ತುದಿಯಡ್ಕ ಅವರು ಅನಾರೋಗ್ಯ ದಿಂದ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ ನಿಧನರಾದರು. ಅವರಿಗೆ 63 ವರ್ಷ ವಯಸ್ಸಾಗಿತ್ತು.ಮನೆಯಲ್ಲಿ ಕುಸಿದು ಬಿದ್ದ ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿದ್ದ ಕಾರಣದಿಂದಾಗಿ ಚಿಕಿತ್ಸೆಗೆ ಸ್ಪಂದಿಸಿದೆ ಆಸ್ಪತ್ರೆಯಲ್ಲಿಕೊನೆಯುಸಿರೆಳೆದರೆಂದು ತಿಳಿದು ಬಂದಿದೆ.ಮೃತರು ಪತ್ನಿ ಜಯಶ್ರೀ,ಇಬ್ಬರು ಪುತ್ರರಾದ ಸುಬ್ರಹ್ಮಣ್ಯ, ವಿಷ್ಣು ಪ್ರಕಾಶ್ ಮತ್ತು ಓರ್ವ ‌ಪುತ್ರಿ ಸುಶ್ಮಿತಾ ಹಾಗೂ ಸಹೋದರರಾದ […]

ಗಿರಿಜಾಶಂಕರ ತುದಿಯಡ್ಕ ವಿಧಿವಶ Read More »

ಕಲಾವಿದೆ ಪೂಜಾ ಬೋರ್ಕರ್ ಅವರಿಗೆ ಪುತ್ತೂರು ಶಾಸಕರಿಂದ ಸನ್ಮಾನ

ಸುಳ್ಯ ಬೆಟ್ಟಂಪಾಡಿಯ ಹವ್ಯಾಸಿ ಚಿತ್ರ ಕಲಾವಿದರಾದ ಪೂಜಾ ಬೋರ್ಕರ್ ಅವರು ಪೆನ್ಸಿಲ್ ಆರ್ಟ್ ಮೂಲಕ ಪುತ್ತೂರು ಶಾಸಕ ಆಶೋಕ್ ರೈ ಅವರ ಭಾವಚಿತ್ರವನ್ನು ಬಿಡಿಸಿ ಶಾಸಕರ ಪುತ್ತೂರು ಕಚೇರಿಯಲ್ಲಿ ಅವರಿಗೆ ಹಸ್ತಾಂತರ ಮಾಡಿದರು.ಈ ಸಂದರ್ಭದಲ್ಲಿ ಶಾಸಕರು ಪೂಜಾರ ಪ್ರತಿಭೆಗೆ ಮೆಚ್ಚುಗೆ ವ್ಯಕ್ತಪಡಿಸಿ ಶಾಲು ಹೊದಿಸಿ ಸನ್ಮಾನಿಸಿದರು.

ಕಲಾವಿದೆ ಪೂಜಾ ಬೋರ್ಕರ್ ಅವರಿಗೆ ಪುತ್ತೂರು ಶಾಸಕರಿಂದ ಸನ್ಮಾನ Read More »

ಶಿವಣ್ಣ ಗೌಡ ಅಡ್ತಲೆ ನಿಧನ

ಅರಂತೋಡು ಗ್ರಾಮದ ಅಡ್ತಲೆ ಶಿವಣ್ಣ ಗೌಡ ಡಿ.30ರಂದು ತಮ್ಮ ಮನೆಯಲ್ಲಿ ನಿಧನರಾದರು. ಅವರಿಗೆ 86 ವರ್ಷ ಪ್ರಾಯವಾಗಿತ್ತು.ಶಿವಣ್ಣ ಗೌಡರವರು ಪತ್ನಿ,ಪುತ್ರರಾದ ಜಯರಾಮ, ಪ್ರಭಾಕರ, ಸುಧಾಕರ, ತೀರ್ಥಕರ ಹಾಗೂ ಪುತ್ರಿಯರಾದ ರಾಜೀವಿ ಕಿರಿಭಾಗ , ಜಯಂತಿ ಮೇಲಡ್ತಲೆ, ಸೊಸೆಯಂದಿರು, ಮೊಮ್ಮಕ್ಕಳು, ಕುಟುಂಬಸ್ಥರು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.ಮೃತರ ಅಂತಿಮ ದರ್ಶನ ಹಾಗೂ ಅಂತ್ಯ ಸಂಸ್ಕಾರ ಕ್ರಿಯಾದಿಗಳು ಇಂದು ಸಂಜೆಯೊಳಗೆ ನಡೆಯಲಿವೆ ಎಂದು ಮನೆಯವರು ತಿಳಿಸಿದ್ದು ಕುಟುಂಬಸ್ಥರು,ಬಂಧುಗಳು,ಹಿತೈಷಿಗಳು ಹಾಗೂ ಅಡ್ತಲೆ ಊರುಕಟ್ಟಿನ ಸರ್ವರೂ ಆಗಮಿಸಿ ಅಂತಿಮ ನಮನಗಳನ್ನು ಸಲ್ಲಿಸಬೇಕೆಂದು ಮೃತ

ಶಿವಣ್ಣ ಗೌಡ ಅಡ್ತಲೆ ನಿಧನ Read More »

ಹಣವೆಂಬ ಮಾಯೆ,ಹಣಕೆ ಮರುಳಾಗದವರು ಯಾರು ಇಲ್ಲ !

ಜಗತ್ತು ಒಂದು ಮಾಯೆ, ಆ ಮಾಯೆಯ ಒಳಗೆ ನಾವು ಒಂದು ಕೀಲು ಗೊಂಬೆ ಇದ್ದ ಹಾಗೆ. ಈ ಮಾಯದ ಜಗತ್ತಿನಲ್ಲಿ ಗುಣಕ್ಕಿಂತ ಹಣವೇ ಮೇಲಾಗಿದೆ.“ಹಣ ಕಂಡರೆ  ಹೆಣವು ಬಾಯಿ ಬಿಡುತ್ತದೆ” ಎಂಬ ಮಾತು ನೂರಕ್ಕೆ ನೂರು ಸತ್ಯವಾದದ್ದು. ಆ ಕಾಗದದ ಚೂರು ನಮಗೆ ಬೇಕಾದಷ್ಟು ಗೌರವವನ್ನು ಕೊಡಿಸುತ್ತದೆ. ಆದರೆ ನಿಜವಾದ ವ್ಯಕ್ತಿಗಳನ್ನಲ್ಲ .ಈ ಮಾಯದ ಜಗತ್ತಿನಲ್ಲಿ ಹಲವಾರು ಬದಲಾವಣೆ ಆಗುವುದು ಆದರೆ ಮಾನವ ಕುಲವು ಕೆಲವೊಮ್ಮೆ  ಮಾನವೀಯತೆಗಿಂತ,ಸ್ನೇಹ- ಸಂಬಂಧಗಳಿಗಿಂತ ಹೆಚ್ಚು ಮಾನವ ಒಲವನ್ನು ನೀಡುವುದು ಹಣಕ್ಕೆ ಮಾತ್ರ.

ಹಣವೆಂಬ ಮಾಯೆ,ಹಣಕೆ ಮರುಳಾಗದವರು ಯಾರು ಇಲ್ಲ ! Read More »

ಉಗುರು ಕಚ್ಚುವುದರಿಂದ ದೇಹದ ಮೇಲೆ ಬೀರುವ ಪರಿಣಾಮಗಳೇನು ? ಇಲ್ಲಿದೆ ಮಾಹಿತಿ!

ಕೆಲವರು ಉಗುರು ಕಚ್ಚುವುದನ್ನು ನಾವು ನೋಡುತ್ತಿರುತ್ತೇವೆ.ವೈದ್ಯಕೀಯ ಪರಿಭಾಷೆಯಲ್ಲಿ ಇದನ್ನು ಕರೆಯಲಾಗುತ್ತದೆ.ಪದೇ ಪದೇ ಉಗುರು ಕಚ್ಚುವುದರಿಂದ, ಅವುಗಳಲ್ಲಿ ಇರುವ ಬ್ಯಾಕ್ಟಿರಿಯಾಗಳು ಬೆರಳುಗಳ ಮೂಲಕ ಬಾಯಿಗೆ ಹೋಗುತ್ತವೆ. ಇದು ಹೊಟ್ಟೆ ಮತ್ತು ಕರುಳಿನ ಸೋಂಕುಗಳಿಗೆ ಕಾರಣವಾಗಬಹುದು. ಉಗುರು ಕಚ್ಚುವಿಕೆಯು ಬೆರಳುಗಳ ಹೊರಚರ್ಮವನ್ನು ಹಾನಿಗೊಳಿಸುತ್ತದೆ. ಉಗುರುಗಳ ಸುತ್ತಲೂ ಹುಣ್ಣುಗಳನ್ನು ಉಂಟುಮಾಡುತ್ತದೆ. ಸ್ವಚ್ಛವಿಲ್ಲದ ಉಗುರುಗಳನ್ನು ಬಾಯಿಗೆ ಹಾಕಿಕೊಂಡರೆ ಸೋಂಕು ಉಂಟಾಗುತ್ತದೆ. ಇದರಿಂದ ಆರೋಗ್ಯ ಕೇಡುವ ಸಾಧ್ಯತೆ ಹೆಚ್ಚಾಗಿರುತ್ತದೆ.ಈ ಕಾರಣದಿಂದ ಉಗುರು ಕಚ್ಚದಿರುವುದೇ ಸೂಕ್ತವಾಗಿದೆ.ಉಗುರು ಕಚ್ಚದೆ ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ

ಉಗುರು ಕಚ್ಚುವುದರಿಂದ ದೇಹದ ಮೇಲೆ ಬೀರುವ ಪರಿಣಾಮಗಳೇನು ? ಇಲ್ಲಿದೆ ಮಾಹಿತಿ! Read More »

ವಿವಿಧ ಬೇಡಿಕೆಗಳ ಇಡೇರಿಕೆಗೆ ಕ್ರಿಯಾ ಸಮಿತಿ ಕರೆ ನೀಡಿದ ಸಾರಿಗೆ ಮುಷ್ಕರ ಹಿಂದೆಗೆತ

ವಿವಿಧ ಬೇಡಿಕೆಗಳ ಇಡೇರಿಕೆಗೆ ಕ್ರಿಯಾ ಸಮಿತಿ ಕರೆ ನೀಡಿದ್ದ ಸಾರಿಗೆ ಮುಷ್ಕರವನ್ನು ಹಿಂದೆಗೆದುಕೊಳ್ಳಲಾಗಿದೆ. ಡಿ.31ರ ಮಧ್ಯರಾತ್ರಿಯಿಂದ ತೊಡಗಿ ಅನಿರ್ದಿಷ್ಟಾವಧಿ ಮುಷ್ಕರ ಹೂಡಲು ಸಾರಿಗೆ ಯೂನಿಯನ್‌ಗಳ ಜಂಟಿ ಕ್ರಿಯಾ ಸಮಿತಿ ಕರೆನೀಡಿತ್ತು. ಆದರೆ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ನೇತೃತ್ವದಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಮಹತ್ವದ ಸಭೆಯ ಬಳಿಕ ಜಂಟಿ ಕ್ರಿಯಾ ಸಮಿತಿ ಮುಷ್ಕರ ಹಿಂಪಡೆದಿದೆ. ಹೀಗಾಗಿ ಡಿ.31ರಂದು ಎಂದಿನಂತೆ ಸಾರಿಗೆ ಸಂಸ್ಥೆ ಬಸ್‌ಗಳು ರಸ್ತೆಗಿಳಿಯಲಿವೆ.38 ತಿಂಗಳ ಎರಿಯರ್ಸ್ ಬಿಡುಗಡೆ ಮಾಡಬೇಕು

ವಿವಿಧ ಬೇಡಿಕೆಗಳ ಇಡೇರಿಕೆಗೆ ಕ್ರಿಯಾ ಸಮಿತಿ ಕರೆ ನೀಡಿದ ಸಾರಿಗೆ ಮುಷ್ಕರ ಹಿಂದೆಗೆತ Read More »

ವಿದ್ಯುತ್ ಶಾಕ್ ಹೊಡೆದು ಬಾಲಕ ಮೃತ್ಯು

ವಿದ್ಯುತ್ ಶಾಕ್ ಹೊಡೆದು ಮಗು ಮೃತಪಟ್ಟ ದಾರುಣ ಘಟನೆ ಕಾಸರಗೋಡು ಜಿಲ್ಲೆಯ ಮುಳ್ಳೇರಿಯ ಗ್ರಾಮದ ಗಾಳಿಮುಖ ಗೋಳಿತ್ತಡಿ ಎಂಬಲ್ಲಿ ಡಿ.29ರಂದು ಸಂಜೆ ನಡೆದಿದೆಗೋಳಿತ್ತಡಿ ನಿವಾಸಿ ಸಿಂಸಾರ್ ಎಂಬವರ ಮೂರೂವರೆ ವರ್ಷದ ಪುತ್ರ ಝನು ಮೃತ ಮಗು.ಮಗು ಆಟವಾಡುತ್ತಾ ಮನೆಯ ಅರ್ಥ್ ಗೆ ಸಂಬಂಧಿಸಿದ ತಂತಿಯನ್ನು ಮುಟ್ಟಿದ್ದು ಈ ವೇಳೆ ವಿದ್ಯುತ್ ಶಾಕ್ ಹೊಡೆದು ಮೃತಪಟ್ಟಿದೆ ಎಂದು ತಿಳಿದು ಬಂದಿದೆ. ಮಗುವನ್ನು ರಕ್ಷಿಸಲು ಬಂದ ಮಗುವಿನ ಅಜ್ಜ ಶಾಫಿ ಅವರಿಗೆ ವಿದ್ಯುತ್ ಶಾಕ್ ಹೊಡೆದು ಗಂಭೀರ ಸ್ಥಿತಿಯಲ್ಲಿ ಚೆರ್ಕಳದ

ವಿದ್ಯುತ್ ಶಾಕ್ ಹೊಡೆದು ಬಾಲಕ ಮೃತ್ಯು Read More »

ವಿದ್ಯುತ್ ಶಾಕ್ ಹೊಡೆದು ಬಾಲಕ ಮೃತ್ಯು

ವಿದ್ಯುತ್ ಶಾಕ್ ಹೊಡೆದು ಮಗು ಮೃತಪಟ್ಟ ದಾರುಣ ಘಟನೆ ಕಾಸರಗೋಡು ಜಿಲ್ಲೆಯ ಮುಳ್ಳೇರಿಯ ಗ್ರಾಮದ ಗಾಳಿಮುಖ ಗೋಳಿತ್ತಡಿ ಎಂಬಲ್ಲಿ ಡಿ.29ರಂದು ಸಂಜೆ ನಡೆದಿದೆಗೋಳಿತ್ತಡಿ ನಿವಾಸಿ ಸಿಂಸಾರ್ ಎಂಬವರ ಮೂರೂವರೆ ವರ್ಷದ ಪುತ್ರ ಝನು ಮೃತ ಮಗು.ಮಗು ಆಟವಾಡುತ್ತಾ ಮನೆಯ ಅರ್ಥ್ ಗೆ ಸಂಬಂಧಿಸಿದ ತಂತಿಯನ್ನು ಮುಟ್ಟಿದ್ದು ಈ ವೇಳೆ ವಿದ್ಯುತ್ ಶಾಕ್ ಹೊಡೆದು ಮೃತಪಟ್ಟಿದೆ ಎಂದು ತಿಳಿದು ಬಂದಿದೆ. ಮಗುವನ್ನು ರಕ್ಷಿಸಲು ಬಂದ ಮಗುವಿನ ಅಜ್ಜ ಶಾಫಿ ಅವರಿಗೆ ವಿದ್ಯುತ್ ಶಾಕ್ ಹೊಡೆದು ಗಂಭೀರ ಸ್ಥಿತಿಯಲ್ಲಿ ಚೆರ್ಕಳದ

ವಿದ್ಯುತ್ ಶಾಕ್ ಹೊಡೆದು ಬಾಲಕ ಮೃತ್ಯು Read More »

ಸುಳ್ಯ : ರೈತ ದಿನಾಚರಣೆ ಕಾರ್ಯಕ್ರಮ ಮತ್ತು ಸವಲತ್ತು ವಿತರಣೆ

ಕೃಷಿ ಇಲಾಖೆ,ಕೃಷಿ ವಿಜ್ಞಾನ ಕೇಂದ್ರ ಮಂಗಳೂರು,ಕೃಷಿಕ ಸಮಾಜ ಸುಳ್ಯ, ರೈತ ಉತ್ಪಾದಕರ ಕಂಪೆನಿ ಸುಳ್ಯ ನಿಯಮಿತ, ತಾಲೂಕು ಪಂಚಾಯತ್ ಸುಳ್ಯ ,ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಬೆಂಗಳೂರು ಕೆ.ಎಸ್.ಆರ್.ಎಲ್ ಪಿ.ಯಸ್ ,ಜಿಲ್ಲಾ ಪಂಚಾಯತ್ ಮಂಗಳೂರು, ಸಂಜೀವಿನಿ ಒಕ್ಕೂಟ ಸುಳ್ಯ ಇವರುಗಳ ಸಹಯೋಗದಲ್ಲಿ ಎ.ಪಿ.ಎಂ.ಸಿ ಕಟ್ಟಡ ದಲ್ಲಿ ರೈತ ದಿನಾಚರಣೆ ಕಾರ್ಯಕ್ರಮ ಡಿ.23ರಂದು ನಡೆಯಿತು. ರೈತ ಗೀತೆಯೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು. ಶ್ರೀ ದೇರಣ್ಣ ಗೌಡ ತಾಲೂಕು ಅಧ್ಯಕ್ಷರು ಕೃಷಿಕ ಸಮಾಜ ಸುಳ್ಯ,ಶ್ರೀ ಲೋಲಾಜಾಕ್ಷ ಅಧ್ಯಕ್ಷರು ರೈತ ಸಂಘ

ಸುಳ್ಯ : ರೈತ ದಿನಾಚರಣೆ ಕಾರ್ಯಕ್ರಮ ಮತ್ತು ಸವಲತ್ತು ವಿತರಣೆ Read More »

ಪರಿವಾರಕಾನ : ಒಕ್ಕೂಟದ ಸದಸ್ಯರಿಗೆ ಲಾಭಂಶ ವಿರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ರಿ ಸುಳ್ಯ ತಾಲೂಕು ಇದರ ವತಿಯಿಂದ ಪರಿವಾರಕಾನ ಒಕ್ಕೂಟದ ಸಂಘಗಳಿಗೆ ಲಾಭಾಂಶ ವಿತರಣಾ ಕಾರ್ಯಕ್ರಮ ನಡೆಯಿತು. ಒಕ್ಕೂಟದ ಅಧ್ಯಕ್ಷರಾದ ಬಾಲಚಂದ್ರ ಸರಳಿ ಕುಂಜ ರವರ ಅಧ್ಯಕ್ಷತೆ ವಹಿಸಿದ್ದರು. ಈ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯ ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಸುರೇಶ್ ಕಣೆಮರಡ್ಕ ರವರು ದೀಪ ಬೆಳಗಿಸಿ ಚಾಲನೆ ನೀಡಿ ಮಾತನಾಡಿ ಯೋಜನೆಯು ನಡೆದು ಬಂದ ದಾರಿ ಮತ್ತು ಅದರಿಂದ ನಾವು ಪ್ರಯೋಜನಗಳನ್ನು ಪಡೆದು

ಪರಿವಾರಕಾನ : ಒಕ್ಕೂಟದ ಸದಸ್ಯರಿಗೆ ಲಾಭಂಶ ವಿರಣೆ Read More »

error: Content is protected !!
Scroll to Top