Author name: Tejas

ಅರಂತೋಡು ಸಹಕಾರಿ ಸಂಘದ ಚುನಾವಣೆಬಿಜೆಪಿ ಬೆಂಬಲಿತ ಅಭ್ಯರ್ಥಿ ಡಾ. ಲಕ್ಷ್ಮೀಶ ಅವರಿಗೆ ಭಾರೀ ಅಂತರದ ಗೆಲುವು

ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಇಂದು ನಡೆದ ಚುನಾವಣೆಯಲ್ಲಿ ಹಿಂದುಳಿದ ವರ್ಗ ಬಿ ಮೀಸಲು ಸ್ಥಾನದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜನ ಸ್ನೇಹಿ ವೈದ್ಯ ಡಾ. ಲಕ್ಷ್ಮೀಶ ಅವರು 702 ಮತಗಳನ್ನು ಪಡೆದು ತನ್ನ ಪ್ರತಿ ಸ್ಪರ್ಧಿ ತೀರ್ಥರಾಮ ಪರ್ನೋಜಿ ಅವರ ವಿರುದ್ದ ಭಾರೀ ಅಂತರದ ಗೆಲುವು ಸಾಧಿಸಿದ್ದಾರೆ.ಪ್ರತಿ ಸ್ಪರ್ಧಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಕಣದಲ್ಲಿದ್ದ ತೀರ್ಥರಾಮ ಪರ್ನೋಜಿ ಅವರು 164 ಮತ ಪಡೆದು ಪರಾಭವಗೊಂಡಿದ್ದಾರೆ.

ಅರಂತೋಡು ಸಹಕಾರಿ ಸಂಘದ ಚುನಾವಣೆಬಿಜೆಪಿ ಬೆಂಬಲಿತ ಅಭ್ಯರ್ಥಿ ಡಾ. ಲಕ್ಷ್ಮೀಶ ಅವರಿಗೆ ಭಾರೀ ಅಂತರದ ಗೆಲುವು Read More »

ಅರಂತೋಡು ತೊಡಿಕಾನ ಸಹಕಾರಿ ಸಂಘದ ಚುನಾವಣೆಸಾಲಗಾರರಲ್ಲದ ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಪ್ರಶಾಂತ್ ಕಾಪಿಲರಿಗೆ ಭರ್ಜರಿ ಗೆಲುವು

ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಇಂದು ನಡೆದ ಚುನಾವಣೆಯಲ್ಲಿ ಸಾಲಗಾರರಲ್ಲದ ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪ್ರಶಾಂತ್ ಕಾಪಿಲ ಅವರು 162 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ.ಪ್ರತಿ ಸ್ಪರ್ಧಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಕಣದಲ್ಲಿದ್ದ ಹೂವಯ್ಯ ಚೂರ್ನಾಡು ಅವರು ಕೇವಲ ಕೇವಲಬ19 ಮತ ಪಡೆದು ಪರಾಭವಗೊಂಡಿದ್ದಾರೆ.

ಅರಂತೋಡು ತೊಡಿಕಾನ ಸಹಕಾರಿ ಸಂಘದ ಚುನಾವಣೆಸಾಲಗಾರರಲ್ಲದ ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಪ್ರಶಾಂತ್ ಕಾಪಿಲರಿಗೆ ಭರ್ಜರಿ ಗೆಲುವು Read More »

ಕಾಣಿಕೆ ಹುಂಡಿಯಲ್ಲಿ ಅತ್ತೆ ಸಾಯಲೆಂದು ಬರೆದ ನೋಟು ಪತ್ತೆ

ಅಫಜಲಪುರ: ಇಲ್ಲೊಂದು ಘಟನೆ ನಡೆದಿದೆ ಮುಂದೆ ಓದಿ.ಅಘಪುರ ಸುಕ್ಷೇತ್ರ ಘತ್ತರಗಾ ಗ್ರಾಮದ ಭಾಗ್ಯವಂತಿ ದೇವಸ್ಥಾನದಲ್ಲಿ ಹುಂಡಿಯಲ್ಲಿ “ಅತ್ತೆಯ ಸಾವು’ ಬಯಸಿದ ನೋಟು ಪತ್ತೆಯಾಗಿದೆ.ದೇವಸ್ಥಾನದ ಹುಂಡಿಗಳ ಎಣಿಕೆ ವೇಳೆ 20 ರೂ. ನೋಟಿನ ಮೇಲೆ “ತಾಯಿ, ನಮ್ಮ ಅತ್ತೆ ಬೇಗ ಸಾಯಬೇಕು’ ಎನ್ನುವ ಬರಹ ಇರುವ ನೋಟು ಪತ್ತೆಯಾಗಿದ್ದು ಇದು ಹಲವರಲ್ಲಿ ಅಚ್ಚರಿ ಮೂಡಿಸಿದೆ.

ಕಾಣಿಕೆ ಹುಂಡಿಯಲ್ಲಿ ಅತ್ತೆ ಸಾಯಲೆಂದು ಬರೆದ ನೋಟು ಪತ್ತೆ Read More »

ಡಿ 31ರಂದು ಕೆಎಸ್‌ಆರ್ಟಿಸಿ ಬಂದ್ ?

ರಾಜ್ಯದ 4 ಸಾರಿಗೆ ನಿಗಮಗಳ ಸಿಬ್ಬಂದಿ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಡಿಸೆಂಬ‌ರ್ 31ರಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನಿರ್ಧಾರ ಮಾಡಲಾಗಿದೆ. ಇತ್ತ ನಗರದಲ್ಲಿ ಕಾರ್ಮಿಕ ಸಂಘಟನೆ ಜಂಟಿ ಕ್ರಿಯಾ ಸಮಿತಿ ಎಚ್ಚರಿಕೆ ನೀಡಿದೆ. ಸಭೆ ನಡೆಸಿ ಸಿಎಂ, ಸಾರಿಗೆ ಸಚಿವರಿಗೆ ಮನವಿ ಸಲ್ಲಿಸಿದರೂ ಭರವಸೆಯಿಲ್ಲ. ತಮ್ಮ ಬೇಡಿಕೆ ಈಡೇರಿಕೆಗಾಗಿ ಡಿ.31ರ ಬೆಳಗ್ಗೆ 6 ಗಂಟೆಯಿಂದ ಮುಷ್ಕರಕ್ಕೆ ನಿರ್ಧಾರ ಮಾಡಲಾಗಿದೆ ಎಂದು ಸಾರಿಗೆ 4 ನಿಗಮಗಳ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಉಮೇಶ್ ಆಗ್ರಹಿಸಿದ್ದಾರೆ.

ಡಿ 31ರಂದು ಕೆಎಸ್‌ಆರ್ಟಿಸಿ ಬಂದ್ ? Read More »

ಅಹಿಂದಕ್ಕೆ ಸರ್ಕಾರ ಏನೂ ನೀಡಿಲ್ಲ; ಶಾಸಕ ವೇದವ್ಯಾಸ ಕಾಮತ್

ಅಹಿಂದ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ರಾಜ್ಯ ಕಾಂಗ್ರೆಸ್ ಸರಕಾರವು ಈ ಸಮುದಾಯಗಳಿಗೆ ಹೊಸ ಅನುದಾನ ನೀಡಿಲ್ಲ. ಬಿಜೆಪಿ ಸರಕಾರದ ಅವಧಿಯಲ್ಲಿ ಬಿಡುಗಡೆಗೊಳಿಸಲಾಗಿದ್ದ ಕೋಟ್ಯಂತರ ರೂಪಾಯಿ ಅನುದಾನಗಳನ್ನು ರದ್ದುಪಡಿಸುವ ಆದೇಶ ಹೊರಡಿಸುವ ಮೂಲಕ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಆರೋಪಿಸಿದ್ದಾರೆ. ಮಂಗಳೂರಲ್ಲಿರೋ ತನ್ನ ಕಚೇರಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಅಹಿಂದಕ್ಕೆ ಸರ್ಕಾರ ಏನೂ ನೀಡಿಲ್ಲ; ಶಾಸಕ ವೇದವ್ಯಾಸ ಕಾಮತ್ Read More »

ಪುತ್ತೂರು ಪರ್ಲಡ್ಕದಲ್ಲಿ ಭೀಕರ ಕಾರು ಅಪಘಾತ, ಸುಳ್ಯ ಮೂಲದವರ ಮೂವರ ದುರ್ಮರಣ

ಪುತ್ತೂರು: ಪರ್ಲಡ್ಕ ಜಂಕ್ಷನ್ ಬಳಿಯ ಬೈಪಾಸ್ ರಸ್ತೆಯಲ್ಲಿ‌ ಕಾರೊಂದು ಹೊಂಡಕ್ಕೆ ಉರುಳಿ ಬಿದ್ದು, ಮೂವರು ದಾರುಣವಾಗಿ ಮೃತಪಟ್ಟ ಬಗ್ಗೆ ವರದಿಯಾಗಿದೆಮೃತಪಟ್ಟವರನ್ನು ಸುಳ್ಯ ಮೂಲದವರು ಎಂದು ಹೇಳಲಾಗಿದ್ದು ಸುಳ್ಯ, ಜಟ್ಟಿಪಳ್ಳದ ಕಾನತ್ತಿಲ ನಿವಾಸಿ ಅಣ್ಣು ನಾಯ್ಕ ಮತ್ತು ಅವರ ಪುತ್ರ ಚಿಕ್ಕಮಗಳೂರು ಜಿಲ್ಲೆಯ ಕಾರ್ಮಿಕ ಇಲಾಖೆಯ ಅಧಿಕಾರಿ ಚಿದಾನಂದ ನಾಯ್ಕ ಮತ್ತು ಸಂಬಂಧಿ ರಮೇಶ್ ನಾಯ್ಕ್ ಮೃತಪಟ್ಟವರು. ಬೈಪಾಸ್ ರಸ್ತೆಯ ಪರ್ಲಡ್ಕ ಜಂಕ್ಷನ್ ಬಳಿಯಲ್ಲೇ ಘಟನೆ ನಡೆದಿದ್ದು, ಜನರು ಸ್ಥಳದಲ್ಲಿ ಜಮಾಯಿಸಿದ್ದಾರೆ. ಪೊಲೀಸರು ಸ್ಥಳದಲ್ಲಿ ಬಂದೋಬಸ್ತ್ ಏರ್ಪಡಿಸಿದ್ದಾರೆ.ಮುಂಜಾನೆ ವೇಳೆ

ಪುತ್ತೂರು ಪರ್ಲಡ್ಕದಲ್ಲಿ ಭೀಕರ ಕಾರು ಅಪಘಾತ, ಸುಳ್ಯ ಮೂಲದವರ ಮೂವರ ದುರ್ಮರಣ Read More »

ಇಂದು ದ.ಕ ಜಿಲ್ಲಾ ರಾಜೋತ್ಸವ ಪ್ರಶಸ್ತಿ ಪುರಸ್ಕೃತ ಗೋಕುಲದಾಸ್ ಅವರಿಗೆ ಸಾರ್ವಜನಿಕ‌ ಸನ್ಮಾನ

ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ಗೋಕುಲ್‌ದಾಸ್ ಅಭಿನಂದನಾ ಸಮಿತಿ ಮತ್ತು ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿರುವ ಕೆ.ಗೋಕುಲ್‌ದಾಸ್ ಅವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ ಡಿ.28ರಂದು ಶನಿವಾರ ಪೂ.10.30ರಿಂದ ಸುಳ್ಯದ ಲಯನ್ಸ್ ಸೇವಾ ಸದನದಲ್ಲಿ ನಡೆಯಲಿದೆ ಎಂದು ಅಭಿನಂದನಾ ಸಮಿತಿ ಅಧ್ಯಕ್ಷ ರಾಧಕ್ರಷ್ಣ ಬೊಳ್ಳುರು ತಿಳಿಸಿದ್ದಾರೆ.ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ನೀಡಿದ ಅವರು ಸಮಾರಂಭವನ್ನು ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕರಾದ ಸಹಕಾರ ರತ್ನ ಹಿರಿಯ ಸಹಕಾರಿ ಸೀತಾರಾಮ ರೈ ಸವಣೂರು ಉದ್ಘಾಟಿಸಲಿದ್ದಾರೆ. ಸಾರ್ವಜನಿಕ

ಇಂದು ದ.ಕ ಜಿಲ್ಲಾ ರಾಜೋತ್ಸವ ಪ್ರಶಸ್ತಿ ಪುರಸ್ಕೃತ ಗೋಕುಲದಾಸ್ ಅವರಿಗೆ ಸಾರ್ವಜನಿಕ‌ ಸನ್ಮಾನ Read More »

ಗ್ರಾಮೀಣ ಪ್ರದೇಶದಲ್ಲಿ ಶೈಕ್ಷಣಿ ಕ್ಷೇತ್ರದಲ್ಲಿ ಕೆವಿಜಿಯವರು ಮಾಡಿರುವ ಸಾಧನೆ ಶ್ರೇಷ್ಠ ಕೆಲಸ : ಪ್ರೊ’ಕೃಷ್ಣ ಗೌಡ

ಗ್ರಾಮೀಣ ಪ್ರದೇಶದಲ್ಲಿ ಶೈಕ್ಷಣಿ ಕ್ಷೇತ್ರದಲ್ಲಿ ಕೆವಿಜಿಯವರು ಮಾಡಿರುವ ಸಾಧನೆ ಶ್ರೇಷ್ಠ ಕೆಲಸವಾಗಿದೆ ಎಂದು ಮೈಸೂರು ಸಂತ ಪಿಲೋಮಿನ ಕಾಲೇಜಿನ‌ ನಿವೃತ್ತ ಪ್ರಾಂಶುಪಾಲ ಮತ್ತು ಖ್ಯಾತ ವಾಗ್ಮಿ ಕ್ರಷ್ಣೇ ಗೌಡ ಹೇಳಿದರು.ಆಧುನಿಕ ಸುಳ್ಯದ ಭವ್ಯ ಶಿಲ್ಪಿ ಡಾ. ಕುರುಂಜಿ ವೆಂಕಟ್ರಮಣ ಗೌಡರ 96ನೇ ಜಯಂತ್ಯೋತ್ಸವ’ ಕೆ.ವಿ.ಜಿ. ಸುಳ್ಯ ಹಬ್ಬ ಆಚರಣೆ’ಯಲ್ಲಿ ಕೆವಿಜಿ ಸಾಧನಾಶ್ರೀ ಮತ್ತು ಯುವ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೆವಿಜಿ ಸಂಸ್ಮರಣಾ ಭಾಷಣ ಮಾಡಿ ಅವರು ಮಾತನಾಡಿದರು. ಅವರು ಶೈಕ್ಷಣಿಕ ಕಾಂತ್ರಿ ಮಾಡುವ ಮೂಲಕ ಅದ್ಭುತವನ್ನು

ಗ್ರಾಮೀಣ ಪ್ರದೇಶದಲ್ಲಿ ಶೈಕ್ಷಣಿ ಕ್ಷೇತ್ರದಲ್ಲಿ ಕೆವಿಜಿಯವರು ಮಾಡಿರುವ ಸಾಧನೆ ಶ್ರೇಷ್ಠ ಕೆಲಸ : ಪ್ರೊ’ಕೃಷ್ಣ ಗೌಡ Read More »

ಗಾಂಧಿನಗರ : ಗ್ರಾಹಕರ ದಿನಾಚರಣೆ ಕಾರ್ಯಕ್ರಮ

ವಿಶ್ವ ಗ್ರಾಹಕರ ದಿನದ ಅಂಗ ವಾಗಿ ಕರ್ನಾಟಕ ಪಬ್ಲಿಕ್ ಶಾಲೆ ಗಾಂಧಿನಗರ ಇಲ್ಲಿ ಇಂದು ಗ್ರಾಹಕರ ದಿನಾಚರಣೆ ಯನ್ನು ಆಚರಿಸಲಾಯಿತು. ಗ್ರಾಹಕ ಕ್ಲಬ್ ವತಿಯಿಂದ ಕಾರ್ಯಕ್ರಮ ವನ್ನು ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಎಸ್. ಡಿ . ಎಂ. ಸಿ ಉಪಾಧ್ಯಕ್ಷ, ಚಿದಾನಂದ ಕಾಯರ್ತೋ ಡಿ ಉದ್ಘಾಟನೆ ಮಾಡಿದರು. ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ಹಾಗೂ ಪ್ರೌಢ ಶಾಲಾ ಶಿಕ್ಷಕರು ಗ್ರಾಹಕ ಮೇಳದಲ್ಲಿ, ವಿದ್ಯಾರ್ಥಿ ಗಳಿಗೆ ಪ್ರೋತ್ಸಾಹ ನೀಡಿದರು.. ಗ್ರಾಹಕ ಕ್ಲಬ್ ನೋಡಲ್ ಅಧಿಕಾರಿ ಚಿನ್ನಪ್ಪ ಗೌಡ. ಯಂ. ಇವರು ಕಾರ್ಯಕ್ರಮ

ಗಾಂಧಿನಗರ : ಗ್ರಾಹಕರ ದಿನಾಚರಣೆ ಕಾರ್ಯಕ್ರಮ Read More »

ತಾಲೂಕು ಮಹಿಳಾ ವಿಚಾರ ಗೋಷ್ಠಿ ಕಾರ್ಯಕ್ರಮ

ಪಂಜ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ (ರಿ ) ಸುಳ್ಯ ತಾಲೂಕು ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮ ಹಾಗೂ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಪಂಜ ವಲಯ ಇದರ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಹಿಳಾ ವಿಚಾರ ಗೋಷ್ಠಿ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಇಂದು ಪರಿವಾರ ಶ್ರೀ ಪಂಚಲಿಂಗೇಶ್ವರ ಸಭಾಭವನದಲ್ಲಿ ನಡೆಯಿತು… ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಶ್ರೀಮತಿ ನಳಿನಿ, ಕೂತ್ಕುಂಜ ಒಕ್ಕೂಟದ ಅಧ್ಯಕ್ಷರು ವಹಿಸಿಕೊಂಡಿದ್ದರು.. ಡಾ! ದೇವಿಪ್ರಸಾದ್ ಕಾನತ್ತೂರು, (ಅಧ್ಯಕ್ಷರು, ವ್ಯವಸ್ಥಾಪನ

ತಾಲೂಕು ಮಹಿಳಾ ವಿಚಾರ ಗೋಷ್ಠಿ ಕಾರ್ಯಕ್ರಮ Read More »

error: Content is protected !!
Scroll to Top