Author name: Tejas

ಮೂಕ ಪ್ರಾಣಿಗಳ ರೋಧನೆಯ ಆಲಿಸುವವರಾರು?

ಮನೆಗಳಲ್ಲಿ ಸಾಕುವಂತಹ ದನ, ನಾಯಿ, ಮೇಕೆ, ಕುರಿ, ಬೆಕ್ಕು, ಹಂದಿ ಮೊದಲಾದ ಪ್ರಾಣಿಗಳನ್ನು ‘ಸಾಕು ಪ್ರಾಣಿಗಳು’ ಎಂದು ಕರೆಯುತ್ತೇವೆ.ನಮ್ಮ ರಕ್ಷಣೆಗಾಗಿ ಹಾಗೂ ವ್ಯವಹಾರದ ಉದ್ದೇಶದಿಂದ ನಾವು ಇವುಗಳನ್ನು ಸಾಕುತ್ತೇವೆ. ಕೇವಲ ನಾಗರೀಕರ ನಡುವೆ ಮಾತ್ರವಲ್ಲದೆ ಸಾಕುಪ್ರಾಣಿಗಳಲ್ಲಿಯೂ ಲಿಂಗ ತಾರತಮ್ಯ ಮಾಡುವ ಏಕೈಕ ಜೀವಿ ಎಂದರೆ ಅದುವೇ ಮಾನವ. ಇತ್ತೀಚಿನಿಂದ ಅದು ಹೆಚ್ಚುತ್ತಲೇ ಹೋಗುತ್ತಿದೆ.ಭಾರತೀಯರಾದ ನಾವು ಹಸುವನ್ನು ‘ಗೋಮಾತೆ’ ಎಂದು ಪೂಜಿಸುತ್ತೇವೆ. ಹಸುವೊಂದು ಹೆಣ್ಣು ಕರುವಿಗೆ ಜನ್ಮ ನೀಡಿದರೆ ಎಲ್ಲಿಲ್ಲದ ಸಂಭ್ರಮ. ಆದರೆ ಅದು ಗಂಡು ಕರುವಿಗೆ ಜನ್ಮವನ್ನಿತ್ತರೆ […]

ಮೂಕ ಪ್ರಾಣಿಗಳ ರೋಧನೆಯ ಆಲಿಸುವವರಾರು? Read More »

ಸಿಟಿ ರವಿ ಪ್ರಕರಣ: ಪೊಲೀಸ್ ಅಧಿಕಾರಿ ಮಂಜುನಾಥ್ ಅಮಾನತು

ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್ ಅವರಿಗೆ ಸಿಟಿ ರವಿ ಅಶ್ಲೀಲ ಪದ ಬಳಕೆ ಪ್ರಕರಣದಲ್ಲಿ ಓರ್ವ ಅಧಿಕಾರಿಯ ತಲೆದಂಡವಾಗಿದೆ.ಖಾನಾಪುರದ ಸಿಪಿಐ ಮಂಜುನಾಥ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಬೆಳಗಾವಿ ಉತ್ತರ ವಲಯದ ಐಜಿಪಿ ವಿಕಾಸ್ ಕುಮಾರ್ ಅವರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಬಿಜೆಪಿ ನಾಯಕರನ್ನು ಖಾನಾಪುರ ಠಾಣೆಯೊಳಗೆ ಬಿಟ್ಟು, ಬಿಜೆಪಿ ನಾಯಕರು ಸಭೆ ನಡೆಸಲು ಅವಕಾಶ ಮಾಡಿಕೊಟ್ಟಿರುವ ಹಿನ್ನೆಲೆಯಲ್ಲಿ ಈ ಅಮಾನತು ನಡೆದಿದೆ.

ಸಿಟಿ ರವಿ ಪ್ರಕರಣ: ಪೊಲೀಸ್ ಅಧಿಕಾರಿ ಮಂಜುನಾಥ್ ಅಮಾನತು Read More »

ತಾಲೂಕು ಮಟ್ಟದ ಕೆ.ಡಿ.ಪಿ ಸದಸ್ಯರ ಆಯ್ಕೆ

ಕರ್ನಾಟಕ ಸರಕಾರವು ಹಲವು ಇಲಾಖೆಗಳಿಗೆ ನಾಮನಿರ್ದೇಶಕ ಸದಸ್ಯರನ್ನು ಆಯ್ಕೆ ಮಾಡುತ್ತಿದ್ದು ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮವೂ ಸೇರಿದಂತೆ) ಪರಿಣಾಮಕಾರಿ ಅನುಷ್ಠಾನದ ಪರಿಶೀಲನೆಗಾಗಿ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲ್ಲೂಕು ಮಟ್ಟದ ತ್ರೈಮಾಸಿಕ ಪರಿಶೀಲನಾ (ಕೆ.ಡಿ.ಪಿ) ಸಮಿತಿಗೆ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಕೆಲವರನ್ನು ಸದಸ್ಯರನ್ನಾಗಿ ನಾಮನಿರ್ದೇಶನಗೊಳಿಸಿ ಆದೇಶಿಸಿದೆ.ಸದಸ್ಯರ ವಿವರ ಈ ಕೆಳಗಿನಂತಿದೆ.ಸುಳ್ಯ ತಾಲೂಕು ಪಂಚಾಯಿತಿ ಕೆಡಿಪಿ ಇದರ ನಾಮ ನಿರ್ದೇಶನದ ಸದಸ್ಯರಾಗಿ ಸುಳ್ಯದಲ್ಲಿ ವಕೀಲರು ಹಾಗೂ ನೋಟರಿಯಾಗಿ ಸೇವೆ ಸಲ್ಲಿಸುತ್ತಿರುವ

ತಾಲೂಕು ಮಟ್ಟದ ಕೆ.ಡಿ.ಪಿ ಸದಸ್ಯರ ಆಯ್ಕೆ Read More »

ಸ್ಕೂಟಿ‌ ಅಪಘಾತ ದಂಪತಿ‌ ಸಾವು, ಇಲ್ಲಿದೆ ಹೆಚ್ಚಿನ ಮಾಹಿತಿ

ಕಂಟೈನ‌ರ್ ಲಾರಿ ಸ್ಕೂಟರ್ ಗೆ ಢಿಕ್ಕಿಯಾಗಿ ಸ್ಕೂಟಿ ಸವಾರರಾದ ದಂಪತಿ ಮ್ರತಪಟ್ಟ ಘಟನೆ ಸಂಪಾಜೆ ಬಳಿಯ ಚೆಡಾವಿನಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ.ಮ್ರತಪಟ್ಟ ದಂಪತಿಯನ್ನು ಎಂ.ಚಿದಾನಂದ ಆಚಾರ್ಯ ಮತ್ತು ಅವರ ಧರ್ಮ ಪತ್ನಿ ನಳೀನಿ (38) ಎಂದು ಗುರುತಿಸಲಾಗಿದೆ.ಅವರ ತಮ್ಮ ಊರಾದ ಕೊಡಗಿನ ನೆಲ್ಲಿಹುದುಕೇರಿಯಿಂದ ಪುತ್ತೂರಿಗೆ ಸ್ಕೂಟಿಯಲ್ಲಿ ಹೋಗುತ್ತಿದ್ದಾಗಸುಳ್ಯದಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಂಟೈನರ್ ಲಾರಿ ಸ್ಕೂಟಿಗೆ ಸಂಪಾಜೆಯ ಚೆಡಾವು ಬಳಿ ಡಿಕ್ಕಿಯಾಯಿತು. ಪರಿಣಾಮ ಚಿದಾನಂದ ಆಚಾರ್ಯ ಸ್ಥಳದಲ್ಲಿಯೇ ಮೃತಪಟ್ಟರು. ಸಹಸವಾರೆಯಾಗಿದ್ದ ನಳಿನಿಗೆ ಗಂಭೀರ ಗಾಯಗಳಾಗಿದ್ದ ಪರಿಣಾಮ ಸುಳ್ಯದ

ಸ್ಕೂಟಿ‌ ಅಪಘಾತ ದಂಪತಿ‌ ಸಾವು, ಇಲ್ಲಿದೆ ಹೆಚ್ಚಿನ ಮಾಹಿತಿ Read More »

ಸ್ಕೂಟಿ ಲಾರಿ ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡ ಮಹಿಳೆಯೂ ಸಾವು

ಕೊಯನಾಡು ಸಮೀಪದ ಚಡಾವು ಎಂಬಲ್ಲಿ ಲಾರಿ ಹಾಗೂ ಸ್ಕೂಟಿ ಪರಸ್ಪರ ಢಿಕ್ಕಿಯಾಗಿ ಸ್ಕೂಟಿ ಸವಾರರ ಪೈಕಿ ಇಬ್ಬರು ಇದೀಗ ಮಹಿಳೆಯೂ ಮ್ರತಪಟ್ಟ ಘಟನೆ ವರದಿಯಾಗಿದೆ. ಸ್ಕೂಟಿ ಸವಾರ ಚಿದಾನಂದ ಆಚಾರ್ಯ ಸ್ಥಳದಲ್ಲಿಯೇ ಮಟ್ಟರೆ ಸಹಸವಾರೆಯಾಗಿದ್ದ ಮಹಿಳೆಗೂ ಗಂಭೀರ ಗಾಯಗೊಂಡು , ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ಇದೀಗ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಸ್ಕೂಟಿ ಲಾರಿ ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡ ಮಹಿಳೆಯೂ ಸಾವು Read More »

ಸ್ಕೂಟಿ ಲಾರಿ ಭೀಕರ ಅಪಘಾತ,ಸ್ಕೂಟಿ ಸವಾರ ಸಾವು

ಲಾರಿ ಹಾಗೂ ಸ್ಕೂಟಿ ಪರಸ್ಪರ ಢಿಕ್ಕಿಯಾಗಿ ಸ್ಕೂಟಿ ಸವಾರ ಮೃತಪಟ್ಟಿದ್ದು, ಮತ್ತೋರ್ವ ಗಾಯಗೊಂಡ ಘಟನೆ ಇದೀಗ ಸಂಪಾಜೆ ಬಳಿಯ ಚೆಡಾವಿನಲ್ಲಿ ಸಂಭವಿಸಿದೆ. ಸಾವನ್ನಪ್ಪಿದ ವ್ಯಕ್ತಿಯನ್ನು ಚಿದಾನಂದ ಆಚಾಅರ್ಯ ಎಂದು ಗುರುತಿಸಲಾಗಿದೆ. ಸಹಸವಾರೆಯಾಗಿದ್ದ ಮಹಿಳೆಗೂ ಗಂಭೀರ ಗಾಯಗಳಾಗಿದ್ದು, ಸುಳ್ಯದ ಕೆವಿಜಿ ಆಸ್ಪತ್ರೆಗೆ ಕರೆತರಲಾಗಿದೆ.

ಸ್ಕೂಟಿ ಲಾರಿ ಭೀಕರ ಅಪಘಾತ,ಸ್ಕೂಟಿ ಸವಾರ ಸಾವು Read More »

ಲಾರಿ ಉದ್ಯಮಿ ಆತ್ಮ ಹತ್ಯೆ ,ಪತ್ನಿಗೆ ಮಾಜಿ ಕುಲಸಚಿವನೊಂದಿಗೆ ಅಕ್ರಮ ಸಂಬಂಧ

ಉದ್ಯಮಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಮಹಾಲಕ್ಷ್ಮೀ ಲೇಔಟ್‌ ನಿವಾಸಿ ಎಂ.ಜಿ. ಸೋಮಶೇಖರ್‌(47) ಆತ್ಮಹತ್ಯೆ ಮಾಡಿಕೊಂಡವರು.ಭಾನುವಾರ ರಾತ್ರಿ 11 ಗಂಟೆಗೆ ಸೋಮಶೇಖರ್‌ ಮನೆಯ ಕೋಣೆಯಲ್ಲೇ ಫ್ಯಾನ್‌ಗೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅದನ್ನು ಗಮನಿಸಿದ ಪತ್ನಿ ಹಾಗೂ ಮಕ್ಕಳು ನೇಣಿನ ಕುಣಿಕೆಯಿಂದ ಕೆಳಗೆ ಇಳಿಸಿ, ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಸೋಮವಾರ ಬೆಳಗ್ಗೆ 11 ಗಂಟೆಗೆ ಸೋಮಶೇಖರ್‌ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.ಮೃತ ಸೋಮಶೇಖರ್‌ ಲಾರಿ

ಲಾರಿ ಉದ್ಯಮಿ ಆತ್ಮ ಹತ್ಯೆ ,ಪತ್ನಿಗೆ ಮಾಜಿ ಕುಲಸಚಿವನೊಂದಿಗೆ ಅಕ್ರಮ ಸಂಬಂಧ Read More »

5 ಮತ್ತು 8ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ಶಾಕ್ ಕೊಟ್ಟ ಕೇಂದ್ರ ಸರ್ಕಾರ

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. 5 ಮತ್ತು 8ನೇ ತರಗತಿಯಲ್ಲಿ ವಿದ್ಯಾರ್ಥಿಗಳು ಫೇಲ್ ಆದರೆ ಮತ್ತೆ ಅದೇ ತರಗತಿಯಲ್ಲಿ ಓದಬೇಕಾಗುತ್ತದೆ. ಉಚಿತ ಮತ್ತು ಕಡ್ಡಾಯ ಶಿಕ್ಷಣದ ಮಕ್ಕಳ ಹಕ್ಕು ಕಾಯ್ದೆ 2010ಕ್ಕೆ ಕೇಂದ್ರ ಸರ್ಕಾರ ತಿದ್ದುಪಡಿ ತಂದಿದೆ. ವಿದ್ಯಾರ್ಥಿಗಳು ಫೇಲ್ ಆದ 2 ತಿಂಗಳಲ್ಲಿ ರೀ ಎಕ್ಸಾಮ್ ಮಾಡಲಾಗುತ್ತದೆ. ಮತ್ತೊಮ್ಮೆ ಪರೀಕ್ಷೆ ಬರೆದು ಪಾಸ್ ಮಾಡಬಹುದು. ಇಲ್ಲದೆ ಹೋದಲ್ಲಿ ಅದೇ ತರಗತಿಯಲ್ಲೇ ಮುಂದುವರಿಯಬೇಕು ಎಂದು ಶಿಕ್ಷಣ ಸಚಿವಾಲಯ ಅಧಿಸೂಚನೆಯಲ್ಲಿ ತಿಳಿಸಿದೆ

5 ಮತ್ತು 8ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ಶಾಕ್ ಕೊಟ್ಟ ಕೇಂದ್ರ ಸರ್ಕಾರ Read More »

ಸದನದ ಒಳಗೆ ಪೊಲೀಸರು ಅನುಮತಿ ಇಲ್ಲದೇ ಪ್ರವೇಶ ಮಾಡಿದು ಕಾನೂನು ಬಾಹಿರ : ಬಸವರಾಜ ಹೊರಟ್ಟಿ

ಸಿ.ಟಿ ರವಿ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಸಂವಿಧಾನಿಕ ಸಂಘರ್ಷ ಕೋರ್ಟ್ ಅಂಗಳಕ್ಕೆ ಹೋಗುತ್ತಾ ಎಂಬ ಪ್ರಶ್ನೆ ಎದ್ದಿದೆ. ಸಭಾಪತಿ ಬಸವರಾಜ ಹೊರಟ್ಟಿ ಅವರು ಸದನದ ಒಳಗೆ ನಡೆಯುವ ವಿಚಾರಗಳಿಗೆ ಪೊಲೀಸರು ಹಸ್ತಕ್ಷೇಪ ಮಾಡುವಂತಿಲ್ಲ. ಮಹಜರು ನಡೆಸಲು ನಾನು ಅನುಮತಿ ನೀಡಿಲ್ಲ. ಯಾವುದೇ ಕಾರಣಕ್ಕೂ ಸದನದ ಒಳಗೆ ಬರಬಾರದು ಎಂದು ಎಚ್ಚರಿಕೆ ನೀಡಿದ್ದೇನೆ. ನನ್ನ ಆದೇಶವನ್ನು ಧಿಕ್ಕರಿಸಿದರೆ ಪೊಲೀಸರೇ ಜೈಲಿಗೆ ಹೋಗಬೇಕಾಗುತ್ತದೆ ಎಂದು ಬೆಂಗಳೂರಿನಲ್ಲಿ ಇಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಸದನದ ಒಳಗೆ ಪೊಲೀಸರು ಅನುಮತಿ ಇಲ್ಲದೇ ಪ್ರವೇಶ ಮಾಡಿದು ಕಾನೂನು ಬಾಹಿರ : ಬಸವರಾಜ ಹೊರಟ್ಟಿ Read More »

ಶ್ರದ್ಧಾ ಭಕ್ತಿಯ ಸೇವೆಯಿಂದ ಶ್ರದ್ಧಾ ಕೇಂದ್ರಗಳ ಅಭಿವೃದ್ಧಿ ಸಾಧ್ಯ : ಶ್ರೀ ಧರ್ಮಪಾಲನಾಥ ಸ್ವಾಮೀಜಿ

ಶ್ರದ್ಧಾ ಭಕ್ತಿಯ ಸೇವೆಯಿಂದ ಶ್ರದ್ಧಾ ಕೇಂದ್ರಗಳ ಅಭಿವೃದ್ಧಿ ಸಾಧ್ಯ,ಇಲ್ಲಿನ ಜನರ ಒಗ್ಗಟ್ಟು ಶ್ರದ್ಧಾ ಭಕ್ತಿಯ ಸೇವೆ ಮತ್ತು ಭಕ್ತರು ತಮ್ಮ ಹೃದಯದಲ್ಲಿ ಭಕ್ತಿಯ ದೀವಿಗೆ ಹಚ್ಚಿದ್ದರಿಂದಲೇ ಬಜಪ್ಪಿಲ ಕ್ಷೇತ್ರ ಇಷ್ಟು ಸುಂದರವಾಗಿ ಪುನರ್ ನಿರ್ಮಾಣವಾಗಿ ಇಂದು ಕ್ಷೇತ್ರ ಪ್ರಜ್ವಲಿಸುತ್ತಿದೆ. ನೀವೆಲ್ಲರೂ ಸಂಕಲ್ಪ ಮಾಡಿಕೊಂಡಂತೆ ೧೯೫ ದಿನಗಳಲ್ಲಿ ದೈವಸ್ಥಾನ ನಿರ್ಮಾಣ ಆಗಿರುವುದರಿಂದ ಮಾನವ ಜನ್ಮ ಸಾರ್ಥಕ್ಯವನ್ನು ಕಂಡಂತಾಗಿದೆ” ಎಂದು ಮಂಗಳೂರು ಆದಿಚುಂಚನಗಿರಿ ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಹೇಳಿದರು. ಬಜಪ್ಪಿಲ ಕ್ಷೇತ್ರದ ಬ್ರಹ್ಮಕಲಶೋತ್ಸವ ಸಮಾರಂಭದ ಧಾರ್ಮಿಕ ಸಭಾ

ಶ್ರದ್ಧಾ ಭಕ್ತಿಯ ಸೇವೆಯಿಂದ ಶ್ರದ್ಧಾ ಕೇಂದ್ರಗಳ ಅಭಿವೃದ್ಧಿ ಸಾಧ್ಯ : ಶ್ರೀ ಧರ್ಮಪಾಲನಾಥ ಸ್ವಾಮೀಜಿ Read More »

error: Content is protected !!
Scroll to Top