ಹಣದ ಸಮಸ್ಯೆ ನಿದ್ರೆ ಮಾತ್ರೆ ಸೇವಿಸಿದ ತಾಯಿ ಮಗ,ತಾಯಿ ಸಾವು ಮಗ ಗಂಭೀರ
ತೀರಾ ಆರ್ಥಿಕ ಸಮಸ್ಯೆ ಮತ್ತು ಅನಾರೋಗ್ಯದ ಕಾರಣದಿಂದ ಜೀವನದಲ್ಲಿ ಜಿಗುಪ್ಪೆ ಹೊಂದಿ ಅತಿಯಾದ ನಿದ್ದೆ ಮಾತ್ರೆ ಸೇವಿಸಿದ್ದ ವೃದ್ದೆ ತಾಯಿ ಕೊನೆಯುಸಿರೆಳೆದಿದ್ದು, ಮಗನ ಸ್ಥಿತಿ ಗಂಭೀರವಾಗಿದೆ.ಮೃತರು ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಕೂಳೂರು ನಿವಾಸಿ ದಿ. ಕುಂಞರಾಮನ್ ನಾಯರ್ ಅವರ ಪುತ್ನಿ ಕಲ್ಯಾಣಿ(96) ಎಂಬವರಾಗಿದ್ದಾರೆ. ಅವರ ಪುತ್ರ, ಖ್ಯಾತ ಜನಪದ ಕಲಾವಿದ, ಶಿಕ್ಷಕ ಜಯರಾಂ ಕೆ (58) ಅವರು ಗಂಭೀರಾವಸ್ಥೆಯಲ್ಲಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಹಾಕ್ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ.ಕಲ್ಯಾಣಿ ಮತ್ತು ಜಯರಾಂ ಕೆ ಅವರು […]
ಹಣದ ಸಮಸ್ಯೆ ನಿದ್ರೆ ಮಾತ್ರೆ ಸೇವಿಸಿದ ತಾಯಿ ಮಗ,ತಾಯಿ ಸಾವು ಮಗ ಗಂಭೀರ Read More »









