ಸಿರಿಕುರಲ್ : ಶ್ರೀ ವನದುರ್ಗಾ ರಕೇಶ್ವರಿ ಮತ್ತು ಪರಿವಾರ ದೈವಗಳ ಸಾನಿಧ್ಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ
ಆಲೆಟ್ಟಿ ಗ್ರಾಮದ ಕಲ್ಚೆರ್ಪೆ ಸಿರಿಕುರಲ್ ನಗರದ ಶ್ರೀ ವನದುರ್ಗಾ ರಕೇಶ್ವರಿ ಮತ್ತು ಪರಿವಾರ ದೈವಗಳ ಸಾನಿಧ್ಯದಲ್ಲಿ 7 ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವವು ಬ್ರಹ್ಮಶ್ರೀ ಶಂಕರನಾರಾಯಣ ಕಡಮಣ್ಣಾಯ ತಂತ್ರಿಯವರ ನೇತೃತ್ವದಲ್ಲಿ ಗುರುವಾರ ಜರುಗಿತು.ಬೆಳಗ್ಗೆ ಸ್ಥಳ ಶುದ್ಧಿಯಾಗಿ ಗಣಪತಿಹವನ,ವನದುರ್ಗಾ ಹೋಮ ಆಶ್ಲೇಷ ಬಲಿ ತಂಬಿಲ ಸೇವೆಯು ಅರ್ಚಕರಾದ ಜಯರಾಮ ಬಳ್ಳುಳ್ಳಾಯ, ಸುಬ್ರಹ್ಮಣ್ಯ ಪಾಂಗಣ್ಣಾಯ, ರಮೇಶ ಮೂಡಿತ್ತಾಯ, ಕ್ಷೇತ್ರ ಪುರೋಹಿತರಾದ ವೇ.ಮೂ.ಅಭಿರಾಮ ಭಟ್ ಸರಳಿಕುಂಜ ರವರ ನೇತೃತ್ವದಲ್ಲಿ ನಡೆದು ಮಧ್ಯಾಹ್ನ ಮಹಾಪೂಜೆಯಾಗಿ ಭಕ್ತಾದಿಗಳಿಗೆ ಪ್ರಸಾದ ವಿತರಣೆಯಾಯಿತು.ಈ ಸಂದರ್ಭದಲ್ಲಿ ಭಕ್ತರಿಂದ ಹರಕೆಯ […]










