Author name: Tejas

ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಸಂಜೀವಿನಿ ಒಕ್ಕೂಟ ಸ್ವ-ಉತ್ಪನ್ನ ಪ್ರದರ್ಶನ ಮತ್ತು ಮಾರಾಟಸಂಪಾಜೆಯ ಮೋಹಿನಿ ವಿಶ್ವನಾಥ್ (ನಿಶಾ)ರಿಗೆ ಜಿಲ್ಲಾ ಅತ್ಯುತ್ತಮ ಕೃಷಿ ಸಖಿ ಪ್ರಶಸ್ತಿ

ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಮತ್ತು ಸಂಜೀವಿನಿ ಸ್ವ ಸಹಾಯ ಸಂಘಗಳ ಸದಸ್ಯರು ಸ್ವತಃ ತಾವೇ ಮಾಡಿರುವ ಉತ್ಪನ್ನಗಳ ಜಿಲ್ಲಾ ಮಟ್ಟದ ಪ್ರದರ್ಶನ ಮಾರಾಟ ಮೇಳ ಮಂಗಳೂರು, ತಾಲ್ಲೂಕು ಪಂಚಾಯತ್ ಆವರಣದಲ್ಲಿ ನಡೆಯಿತು.ಕೆ.ಇ ಜಯರಾಮ್ ಜಿಲ್ಲಾ ಯೋಜನಾ ನಿರ್ದೇಶಕರು ಜಿಲ್ಲಾ ಪಂಚಾಯತ್ ಮಂಗಳೂರು ಕಾರ್ಯಕ್ರಮ ಉದ್ಘಾಟಿಸಿದರು. ಮಂಗಳೂರು ಸಹಾಯಕ ಆಯುಕ್ತರು ಹರ್ಷವರ್ಧನ್ ಎಸ್. ಜೆ ಸ್ವಸಹಾಯ […]

ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಸಂಜೀವಿನಿ ಒಕ್ಕೂಟ ಸ್ವ-ಉತ್ಪನ್ನ ಪ್ರದರ್ಶನ ಮತ್ತು ಮಾರಾಟಸಂಪಾಜೆಯ ಮೋಹಿನಿ ವಿಶ್ವನಾಥ್ (ನಿಶಾ)ರಿಗೆ ಜಿಲ್ಲಾ ಅತ್ಯುತ್ತಮ ಕೃಷಿ ಸಖಿ ಪ್ರಶಸ್ತಿ Read More »

ಸುಳ್ಯ ತಾಲೂಕು ವಾಲಿಬಾಲ್ ಅಸೋಸಿಯೇಶನ್ ವತಿಯಿಂದ ನಡೆದ ವಾಲಿಬಾಲ್ ತರಬೇತಿ ಶಿಬಿರ ಸಮಾರೋಪ ಮತ್ತು ತಾಲೂಕು ವಾಲಿಬಾಲ್ ಚಾಂಪಿಯನ್ ಶಿಪ್ ಉದ್ಘಾಟನೆ

ಸುಳ್ಯ ತಾಲೂಕು ವಾಲಿಬಾಲ್ ಅಸೋಸಿಯೇಶನ್ (ರಿ) ಇದರ ಆಶ್ರಯದಲ್ಲಿ ಯುವಜನ ಸಂಯುಕ್ತ ಮಂಡಳಿ (ರಿ) ಇದರ ಸಹಕಾರದಲ್ಲಿ ಎ.11ರಿಂದ ನಡೆದ ವಾಲಿಬಾಲ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಮತ್ತು ಹೊನಲು ಬೆಳಕಿನ ಪುರುಷರ ತಾಲೂಕು ವಾಲಿಬಾಲ್ ಪಂದ್ಯಾಟ ಉದ್ಘಾಟನಾ ಕಾರ್ಯಕ್ರಮ ಸುಳ್ಯ ಯುವಜನ ಸಂಯುಕ್ತ ಮಂಡಳಿ ಮುಂಭಾಗದ ಜ್ಯುನಿಯರ್ ಕಾಲೇಜ್ ಕ್ರೀಡಾಂಗಣ ದಲ್ಲಿ ನಡೆಯಿತು. ವಾಲಿಬಾಲ್ ಅಸೋಸಿಯೇಶನ್ (ರಿ) ಸುಳ್ಯ ಇದರ ಅಧ್ಯಕ್ಷರಾದ ದೊಡ್ಡಣ್ಣ ಬರೆಮೇಲು ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೆವಿಜಿ ಆಯುರ್ವೇದ ಮಹಾ ವಿದ್ಯಾಲಯದ

ಸುಳ್ಯ ತಾಲೂಕು ವಾಲಿಬಾಲ್ ಅಸೋಸಿಯೇಶನ್ ವತಿಯಿಂದ ನಡೆದ ವಾಲಿಬಾಲ್ ತರಬೇತಿ ಶಿಬಿರ ಸಮಾರೋಪ ಮತ್ತು ತಾಲೂಕು ವಾಲಿಬಾಲ್ ಚಾಂಪಿಯನ್ ಶಿಪ್ ಉದ್ಘಾಟನೆ Read More »

ತೊಡಿಕಾನ : ದೇವಳಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳಕ್ಕೆ ಏ.20ರಂದು ಭೇಟಿ ನೀಡಿ ಮಲ್ಲಿಕಾರ್ಜುನ ದೇವರ ದರ್ಶನ ಪಡೆದರು.ದೇವರ ದರ್ಶನ ಪಡೆದು ಅವರು ಬಳಿಕ‌ ದೇವರ ಮೀನುಗಳಿಗೆ ಆಹಾರ. ಸಮರ್ಪಣೆ ಮಾಡಿದರು.ಈ ಸಂದರ್ಭದಲ್ಲಿ ಅರಂತೋಡು‌ ತೊಡಿಕಾನ ಪ್ರಾಥಮಿಕ ಕ್ರಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ,ನಿಕೇಶ್ ಉಬರಡ್ಕ ಉಪಸ್ಥಿತರಿದ್ದರು.

ತೊಡಿಕಾನ : ದೇವಳಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ Read More »

ಶ್ರದ್ಧಾ ಭಕ್ತಿಯಿಂದ ನಡೆದ ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಆರಾಟ ಮಹೋತ್ಸವ

ಸುಳ್ಯ ಸೀಮೆ ಮಹತೋಭಾರ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವ ಅಂಗವಾಗಿ ಆರಾಟ ಮಹೋತ್ಸವ ಏ.19ರಂದು ಶ್ರದ್ಧಾ ಭಕ್ತಿಯಿಂದ ನಡೆಯಿತು.ಏ.18ರಂದು ರಾತ್ರಿ ಬಲಿ ಹೊರಟು ವಾಲಸಿರಿ ಉತ್ಸವ ನಡೆಯಿತು.ಏ.19ರಂದು ಬೆಳಿಗ್ಗೆ 7 ಗಂಟೆಗೆ ಆರಾಟ ಬಾಗಿಲು ತೆರೆಯಲಾಯಿತು.ಸಂಜೆ 5 ಗಂಟೆಗೆ ಮಿತ್ತೂರು ನಾಯರ್ ದೈವದ ಭಂಡಾರ ಆಗಮಿಸಿತು.ರಾತ್ರಿ ಉತ್ಸವ ಬಲಿ ನಡೆದು ಅವಭ್ರತ ಸ್ನಾನವಾಗಿ ಬಂದು ದರ್ಶನ ಬಲಿ,ಬಟ್ಟಲು ಕಾಣಿಕೆ,ಧ್ವಜ ಆವರೋಹಣ ನಡೆಯಿತು.ಏ.20ರಂದು ಮಧ್ಯಾಹ್ನ ಸಂಪ್ರೋಕ್ಷಣೆ,ಮಂತ್ರಾಕ್ಷತೆ ನಡೆಯಿತು.ಭಕ್ತರು ಆಧಿಕ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ದೇವರ ದರ್ಶನ

ಶ್ರದ್ಧಾ ಭಕ್ತಿಯಿಂದ ನಡೆದ ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಆರಾಟ ಮಹೋತ್ಸವ Read More »

ಎ. 21, 22: ಸುಳ್ಯ ಶ್ರೀ ಗುರು ರಾಘವೇಂದ್ರ ಮಠದ ಪ್ರತಿಷ್ಠಾ ಮಹೋತ್ಸವ, ಪ್ರಶಸ್ತಿ ಪ್ರದಾನ

ಸುಳ್ಯ : ಶ್ರೀ ಗುರು ರಾಘವೆಂದ್ರ ಮಠದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವವು ಏ.21ಮತ್ತು 22ರಂದು ವೇ।ಮೂ। ಶ್ರೀಹರಿ ಎಳಚಿತ್ತಾಯ ಅವರ ಮಾರ್ಗದರ್ಶನದಲ್ಲಿ ನಡೆಯಲಿದೆ ಎಂದು ಬೃಂದಾವನ ಸೇವಾ ಟ್ರಸ್ಟ್‌ನ ಅಧ್ಯಕ್ಷ ಶ್ರೀಕೃಷ್ಣ ಸೋಮಯಾಗಿ ಎಂ.ಎನ್. ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಬಾರಿ ಗುರು ರಾಘವೇಂದ್ರಾ ನುಗ್ರಹ ಪ್ರಶಸ್ತಿಯನ್ನು ಸ್ಥಾಪಿಸಲಾಗಿದ್ದು, ಇದನ್ನು ಡಾ| `ಆರ್.ಕೆ.ನಾಯರ್ ಅವರಿಗೆ ಪ್ರದಾನ ಮಾಡಲಾಗುವುದು ಎಂದರು. ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. ಬೆಳಗ್ಗೆ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ

ಎ. 21, 22: ಸುಳ್ಯ ಶ್ರೀ ಗುರು ರಾಘವೇಂದ್ರ ಮಠದ ಪ್ರತಿಷ್ಠಾ ಮಹೋತ್ಸವ, ಪ್ರಶಸ್ತಿ ಪ್ರದಾನ Read More »

ಸಾಹಿತಿ ಜನಾರ್ದನ ಕಣಕ್ಕೂರು ನಿಧನ

ಸುಳ್ಯ ತಾಲೂಕಿನ‌ಅಜ್ಜಾವರ ಗ್ರಾಮದ ಕಾಂತಮಂಗಲ ನಿವಾಸಿ ಸರಕಾರಿ ಆಸ್ಪತ್ರೆಯ ನಿವೃತ್ತ ಉದ್ಯೋಗಿ, ಸಾಹಿತಿ ಜನಾರ್ದನ ಕಣಕ್ಕೂರು (67) ಅಲ್ಪ ಕಾಲದ ಅಸೌಖ್ಯದಿಂದ ಶನಿವಾರ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಮೃತರು ಪತ್ನಿ ನಿವೃತ್ತ ಆರೋಗ್ಯ ಸಹಾಯಕಿ ಗಿರಿಜಾ, ಪುತ್ರ ಕ್ಯಾಪ್ಟನ್ ಡಾ.ಕಾರ್ತಿಕ್ ಕಣಕ್ಕೂರು, ಕೌಶಿಕ್ ಕಣಕ್ಕೂರು ಮತ್ತು ಸೊಸೆಯಂದಿರನ್ನು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

ಸಾಹಿತಿ ಜನಾರ್ದನ ಕಣಕ್ಕೂರು ನಿಧನ Read More »

ತೊಡಿಕಾನ : ವೈಭವದಿಂದ ನಡೆದ ಶ್ರೀ ಮಲ್ಲಿಕಾರ್ಜುನ ದೇವರ ದೊಡ್ಡ ದರ್ಶನ ಬಲಿ

ಸುಳ್ಯ ಸೀಮೆ ಮಹತೋಭಾರ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವ ಅಂಗವಾಗಿ ಏ.17ರಂದು ರಾತ್ರಿ ಶ್ರೀ‌ ದೇವರ ದೊಡ್ಡ ಬೆಳಗು ಉತ್ಸವ ಏ.18ರಂದು ಬೆಳಿಗ್ಗೆ ದೇವರ ದೊಡ್ಡ ದರ್ಶನ ಬಲಿ ವೈಭವದಿಂದ ನಡೆಯಿತು. ಭಕ್ತರ ಸಂಖ್ಯೆ ಹೆಚ್ಚಳಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ದೊಡ್ಡ ದರ್ಶನ ಬಲಿಗೆ ಭಕ್ತರು ಆಧಿಕ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ಅನ್ನಪ್ರಸಾದ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ತಹಶೀಲ್ದಾರ್ ಮಂಜುಳಾ, ಉಪತಹಶೀಲ್ದಾರ್ ಮಂಜುನಾಥ,ವ್ಯವಸ್ಥಾಪನಾ

ತೊಡಿಕಾನ : ವೈಭವದಿಂದ ನಡೆದ ಶ್ರೀ ಮಲ್ಲಿಕಾರ್ಜುನ ದೇವರ ದೊಡ್ಡ ದರ್ಶನ ಬಲಿ Read More »

ತೊಡಿಕಾನ : ಶ್ರೀ ಮಲ್ಲಿಕಾರ್ಜುನ ದೇವರ ನಡು ಬೆಳಗು ಉತ್ಸವ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದಲ್ಲಿ ಕಾಲಾವಧಿ ಜಾತ್ರೋತ್ಸವ ಆರಂಭಗೊಂಡಿದ್ದು ಏ.16ರಂದು ರಾತ್ರಿ ನಡುಬೆಳಗು ಉತ್ಸವ ನಡೆಯಿತು.ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಕೇಶವ ಯು.ಕೆ ಉಳುವಾರು,ಜಾತ್ರೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ,ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕಿಶೋರ್ ಕುಮಾರ್ ಉಳುವಾರು, ಸದಸ್ಯರಾದ ಯು.ಕೆ ತೀರ್ಥರಾಮ ಉಳುವಾರು, ಕೆ.ಕೆ ಬಾಲಕ್ರಷ್ಣ ಕುಂಟುಕಾಡು, ವಸಂತ ಪೆಲ್ತಡ್ಕ ಚಂಚಲಕ್ಷಿ,ಮಾಲತಿ ಬೋಜಪ್ಪ ಹಾಸ್ಪಾರೆ, ದೇವಳದ ವ್ಯವಸ್ಥಾಪರಾದ ಆನಂದ ಕಲ್ಲಗದ್ದೆ ಜೀರ್ಣೊದ್ದಾರ ಸಮಿತಿಯವರು,ಸೀಮೆಯ ಭಕ್ತಾಧಿಗಳು ಉಪಸ್ಥಿತರಿದ್ದರು.

ತೊಡಿಕಾನ : ಶ್ರೀ ಮಲ್ಲಿಕಾರ್ಜುನ ದೇವರ ನಡು ಬೆಳಗು ಉತ್ಸವ Read More »

ಕಾಡು ಹಂದಿ ಮಾಂಸ ನೀಡುವುದಾಗಿ ವಂಚಿಸಿದ ವ್ಯಕ್ತಿ ಪೊಲೀಸ್ ಬಲೆಗೆ

ಕಾಡು ಹಂದಿ ಮಾಂಸ ನೀಡುವುದಾಗಿ ಹಣ ಪಡೆದು ವಂಚಿಸಿದ ವ್ಯಕ್ತಿಯನ್ನು ಜನರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಕುಲ್ಕುಂದದಲ್ಲಿ ನಡೆದಿದೆ.ಮಧ್ಯಾಹ್ನದ ವೇಳೆ ಕುಲ್ಕುಂದದಲ್ಲಿ ಬಸ್ಸಿಗೆ ಕಾಯುತ್ತಿದ್ದ ಮಹಿಳೆಯೊಬ್ಬರಿಗೆ ಕಾಡು ಹಂದಿ ಉರುಳಿಗೆ ಬಿದ್ದಿದ್ದು ಮಾಂಸ ಬೇಕಾದರೆ ಹೇಳಿ ಎಂದು ಈತ ಹೇಳಿದ್ದ ಎನ್ನಲಾಗಿದ್ದು, ಈ ವೇಳೆ ಮಹಿಳೆಯು ನಿರಾಕರಿಸಿ ಅಲ್ಲಿನ ಸ್ಥಳೀಯರಿಗೆ ಮಾಹಿತಿ ನೀಡಿದ್ದರು.ಈ ಸಂದರ್ಭ ಈ ಹಿಂದೆ ಹಣ ನೀಡಿ ಈತನಿಂದಲೇ ಮೋಸ ಹೋದ ವ್ಯಕ್ತಿಯೊಬ್ಬರು ಎದುರುಕೊಂಡಿದ್ದು ಈತನನ್ನು ಪ್ರಶ್ನಿಸಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಪೊಲೀಸರ

ಕಾಡು ಹಂದಿ ಮಾಂಸ ನೀಡುವುದಾಗಿ ವಂಚಿಸಿದ ವ್ಯಕ್ತಿ ಪೊಲೀಸ್ ಬಲೆಗೆ Read More »

ಸುಳ್ಯದ ದೀನದಯಾಳ್ ಸಹಕಾರ ಸಂಘದ ಪಾಲು ಬಂಡವಾಳ ಪ್ರಮಾಣಪತ್ರ ವಿತರಣೆ, ಭಾರತ್ ವನ್ ಜನಸಂಪರ್ಕ ಕೇಂದ್ರದ ಉದ್ಘಾಟನೆ ಹಾಗೂ ಸ್ವಸಹಾಯ ಸಂಘಗಳ ಉದ್ಘಾಟನೆ ಕಾರ್ಯಕ್ರಮ

ಸುಳ್ಯದ ದೀನದಯಾಳ್ ಸಹಕಾರ ಸಂಘದ ಪಾಲು ಬಂಡವಾಳ ಪ್ರಮಾಣಪತ್ರ ವಿತರಣೆ, ಸಹಕಾರ ಸಂಘದ ಅಡಿಯಲ್ಲಿ ಕೇಂದ್ರ ಸರಕಾರದ ಭಾರತ್ ವನ್ ಜನಸಂಪರ್ಕ ಕೇಂದ್ರದ ಉದ್ಘಾಟನೆ ಹಾಗೂ ಸ್ವಸಹಾಯ ಸಂಘಗಳ ಉದ್ಘಾಟನೆ ಏ.16ರಂದು ಸುಳ್ಯ ಸಿ.ಎ. ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು. ತಹಶೀಲ್ದಾರ್ ಮಂಜುಳಾರವರುಭಾರತ್ ವನ್ ಜನಸಂಪರ್ಕ ಕೇಂದ್ರವನ್ನು ಉದ್ಘಾಟಿಸಿದದರು.ಬಳಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸಹಕಾರ ಕ್ಷೇತ್ರವೆಂದ ಕೂಡಲೇ ಮೊದಲು ನೆನಪಿಗೆ ಬರುವ ಜಿಲ್ಲೆಯೆಂದರೆ ಅದು ದ.ಕ. ಜಿಲ್ಲೆ. ಸಹಕಾರ ಪದ್ಧತಿಯಿಂದ ಕುಟುಂಬದ, ಊರಿನ ರಾಷ್ಟ್ರದ ಏಳಿಗೆಯಾಗುತ್ತದೆ ಎಂದರು.ಸುಳ್ಯ

ಸುಳ್ಯದ ದೀನದಯಾಳ್ ಸಹಕಾರ ಸಂಘದ ಪಾಲು ಬಂಡವಾಳ ಪ್ರಮಾಣಪತ್ರ ವಿತರಣೆ, ಭಾರತ್ ವನ್ ಜನಸಂಪರ್ಕ ಕೇಂದ್ರದ ಉದ್ಘಾಟನೆ ಹಾಗೂ ಸ್ವಸಹಾಯ ಸಂಘಗಳ ಉದ್ಘಾಟನೆ ಕಾರ್ಯಕ್ರಮ Read More »

error: Content is protected !!
Scroll to Top