ಸುಳ್ಯ : ಸಿ.ಎ ಬ್ಯಾಂಕ್ ಕಾಂಪ್ಲೆಕ್ಸ್ ಉದ್ಘಾಟನೆ ಮತ್ತು ಶತಮಾನೋತ್ತರ ದಶಮಾನೋತ್ಸವ ಕಾರ್ಯಕ್ರಮ
ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇದರ ಶತಮಾನೋತ್ತರ ದಶಮಾನೋತ್ಸವ ಮತ್ತು ನೂತನ ಕಟ್ಟಡ ಸಿ.ಎ.ಬ್ಯಾಂಕ್ ಕಾಂಪ್ಲೆಕ್ಸ್ ಲೋಕಾರ್ಪಣೆ ಸಮಾರಂಭ ಅದ್ದೂರಿಯಾರಿ ಎ.12ರಂದು ನಡೆಯಿತು.ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ, ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಶತಮಾನೋತ್ತರ ದಶಮಾನೋತ್ಸವ ಹಾಗೂ ನೂತನ ಸಿ.ಎ.ಬ್ಯಾಂಕ್ ಕಾಂಪ್ಲೆಕ್ಸ್ ಉದ್ಘಾಟಿಸಿದರು.ಸಿ.ಎ.ಬ್ಯಾಂಕ್ ಅಧ್ಯಕ್ಷ ವಿಕ್ರಂ ಅಡ್ಡಂಗಾಯರ ಅಧ್ಯಕ್ಷತೆ ವಹಿಸಿದ್ದರು.ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕಿ ಭಾಗೀರಥಿ ಮುರುಳ್ಯ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ದ.ಕ.ಜಿಲ್ಲಾ […]
ಸುಳ್ಯ : ಸಿ.ಎ ಬ್ಯಾಂಕ್ ಕಾಂಪ್ಲೆಕ್ಸ್ ಉದ್ಘಾಟನೆ ಮತ್ತು ಶತಮಾನೋತ್ತರ ದಶಮಾನೋತ್ಸವ ಕಾರ್ಯಕ್ರಮ Read More »










