Author name: Tejas

ಕೊರಂಬಡ್ಕ ಶ್ರೀ ನಾಗಬ್ರಹ್ಮ ಆದಿ ಮೊಗೇರ್ಕಳ ದೈವಸ್ಥಾನ, ಗುಳಿಗ ದೈವ, ಸ್ವಾಮಿ ಕೊರಗಜ್ಜ ದೈವಸ್ಥಾನದಲ್ಲಿ ದೈವಗಳ ಕಾಲಾವಧಿ ನೇಮ

ಕೊರಂಬಡ್ಕ ಶ್ರೀ ನಾಗಬ್ರಹ್ಮ ಆದಿ ಮೊಗೇರ್ಕಳ ದೈವಸ್ಥಾನ, ಗುಳಿಗ ದೈವ, ಸ್ವಾಮಿ ಕೊರಗಜ್ಜ ದೈವಸ್ಥಾನದಲ್ಲಿ ವ್ಯವಸ್ಥಾಪನ ಆಡಳಿತ ಕಾರ್ಯ ಸೇವಾ ಸಮಿತಿ ಟ್ರಸ್ಟ್ ಇದರ ನೇತೃತ್ವದಲ್ಲಿ ದೈವಗಳ ಕಾಲಾವಧಿ ನೇಮ ಜರಗಿತು.ಗಣಪತಿ ಹೋಮ, ಸಂಜೆ ಶ್ರೀ ಗುಳಿಗ ದೈವದ ನೇಮ, ದೀಪಾರಾಧನೆ ನಡೆಯಿತು. ಬಳಿಕ ಶ್ರೀ ನಾಗಬ್ರಹ್ಮ ದೇವರಿಗೆ ಮಹಾಪೂಜೆ. ರಾತ್ರಿ ಸಾರ್ವಜನಿಕ ಅನ್ನಸಂತರ್ಪಣೆ, ಶ್ರೀ ಮೊಗೇರ್ಕಳ ದೈವಗಳು ಗರೋಡಿ ಇಳಿದು, ಸತ್ಯದೇವತೆ ಶ್ರೀ ತನ್ನ ಮಾಣಿಗ ದೈವದ ನೇಮ, ಪಾತ್ರಿಗಳ ದರ್ಶನ ನಡೆಯಿತು. ಬೆಳಗ್ಗೆ ಪ್ರಸಾದ […]

ಕೊರಂಬಡ್ಕ ಶ್ರೀ ನಾಗಬ್ರಹ್ಮ ಆದಿ ಮೊಗೇರ್ಕಳ ದೈವಸ್ಥಾನ, ಗುಳಿಗ ದೈವ, ಸ್ವಾಮಿ ಕೊರಗಜ್ಜ ದೈವಸ್ಥಾನದಲ್ಲಿ ದೈವಗಳ ಕಾಲಾವಧಿ ನೇಮ Read More »

ಅಕ್ಕ ತಂಗಿ ನಿಗೂಡವಾಗಿ ನಾಪತ್ತೆ!

ಅಕ್ಕ ತಂಗಿ ನಿಗೂಡವಾಗಿ ನಾಪತ್ತೆಯಾಗಿರುವ ಘಟನೆ ಹಿರಿಯಡ್ಕದಲ್ಲಿ ನಡೆದಿದೆ. ಮಂಜುಳಾ (24) ಹಾಗೂ ಮಲ್ಲಿಕಾ (18) ನಾಪತ್ತೆಯಾದ ಸಹೋದರಿಯರು.ಮಂಜುಳಾ (24 ವರ್ಷ), 5 ಅಡಿ 1 ಇಂಚು ಎತ್ತರ, ಎಣ್ಣೆಗಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಮದುವೆಯಾಗಿದ್ದು, ಕಳೆದ 2 ವರ್ಷಗಳಿಂದ ತವರು ಮನೆಯಲ್ಲಿಯೇ ವಾಸವಾಗಿದ್ದರು.ಮಲ್ಲಿಕಾ (18 ವರ್ಷ) 5 ಅಡಿ ಎತ್ತರ, ಎಣ್ಣೆಗಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಇವರೂ ಸಹ ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ

ಅಕ್ಕ ತಂಗಿ ನಿಗೂಡವಾಗಿ ನಾಪತ್ತೆ! Read More »

ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರ ಮನೆ ಮೇಲೆ ಮುರಿದು ಬಿದ್ದ ತೆಂಗಿನ ಮರ!

ಸುಳ್ಯ ತಾಲೂಕಿನಲ್ಲಿ ಬುಧವಾರ ಸಂಜೆ ಸುರಿದ ಬಾರೀ ಗಾಳಿ ಮಳೆಗೆ ತಾಲೂಕು ಪಂಚಾಯತ್ ಮಾಜಿ ಆದ್ಯಕ್ಷ ಶಂಕರ ಪೆರಾಜೆಯವರ ಮನೆ ಮೇಲೆ ತೆಂಗಿನ ಮರ ಬಿದ್ದಿದೆ.ಮಂಡೆಕೋಲು ಗ್ರಾಮದ ಪೆರಾಜೆಯಲ್ಲಿರುವ ಅವರ ಮನೆಯ ಎದುರಿನ ತೆಂಗಿನ ಮರ ಮುರಿದು ಬಿದ್ದು ಮನೆಯ ಎದುರಿನ ಶೀಟುಗಳು ಹಾನಿಯಾಗಿವೆ.ಇದರಿಂದ ಅವರು ನಷ್ಟಕ್ಕೆ ಒಳಗಾಗಿದ್ದಾರೆ.ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರ ಮನೆ ಮೇಲೆ ಮುರಿದು ಬಿದ್ದ ತೆಂಗಿನ ಮರ! Read More »

ಮುಸ್ಲಿಂ ವಿದ್ಯಾರ್ಥಿನಿ ಸಂಸ್ಕೃತದಲ್ಲಿ 100ಕ್ಕೆ 96 ಅಂಕ ಪಡೆದು ಸಾಧನೆ

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯೊಬ್ಬಳು ಸಂಸ್ಕೃತದಲ್ಲಿ 100ಕ್ಕೆ 96 ಅಂಕ ಪಡೆದು ಸಾಧನೆ ಮಾಡಿದ್ದಾಳೆ.ಮೂಲತಃ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲ್ಲೂಕಿನ ಕಾವು ಅಮ್ಮಿನಡ್ಕದ ನಿವಾಸಿ ಬೆಂಗಳೂರಿನಲ್ಲಿ ಕೇಂದ್ರ ಸಂಪರ್ಕ ಇಲಾಖೆಯಲ್ಲಿ ಅಧಿಕಾರಿಯಾಗಿರುವ ಖೈರುನ್ನೀಸಾ ಮತ್ತು ಜಾಕೀರ್ ದಂಪತಿ ಪುತ್ರಿ ಆಶಿಫಾ ಹುಸೈನ್ ಸಂಸ್ಕೃತದಲ್ಲಿ 100ಕ್ಕೆ 96 ಅಂಕ ಪಡೆದು ಸಾಧನೆ ಮಾಡಿದ ವಿದ್ಯಾರ್ಥಿ ನಿ.

ಮುಸ್ಲಿಂ ವಿದ್ಯಾರ್ಥಿನಿ ಸಂಸ್ಕೃತದಲ್ಲಿ 100ಕ್ಕೆ 96 ಅಂಕ ಪಡೆದು ಸಾಧನೆ Read More »

ತನ್ನ ಭಾವಿ ಅಳಿಯನೊಂದಿಗೆ ಅತ್ತೆ ಪರಾರಿ!

ಮಗಳ ಮದುವೆಗೆ ಕೇವಲ 9 ದಿನ ಬಾಕಿ ಉಳಿದಿರುವ ವೇಳೆ ತಾಯಿ ತನ್ನ ಭಾವಿ ಅಳಿಯನ ಜೊತೆಗೆ ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶ ಅಲಿಗಢದಲ್ಲಿ ನಡೆದಿದೆ.ಭಾವಿ ಅಳಿಯನ ಮೇಲೆಯೇ ಅತ್ತೆ ಪ್ರೀತಿಯಲ್ಲಿ ಬಿದ್ದಿದ್ದಾಳೆ, ಮದುವೆಗೂ ಮೊದಲು ಆ ಜೋಡಿ ಓಡಿ ಹೋಗಲು ನಿರ್ಧಾರ ಮಾಡಿತ್ತು. ಮಗಳ ಮದುವೆಗೆ ಮಾಡಿಸಿದ್ದ ಆಭರಣಗಳು ಹಾಗೂ ಹಣವನ್ನು ತೆಗೆದುಕೊಂಡು ತಾಯಿ ತನ್ನ ಭಾವಿ ಅಳಿಯನ ಜೊತೆಗೆ ಪರಾರಿಯಾಗಿದ್ದಾಳೆ.ಮಹಿಳೆಯೇ ಮುಂದೆ ನಿಂತು ತನ್ನ ಮಗಳಿಗೆ ನಿಶ್ಚಿತಾರ್ಥ ನಡೆಸಿದ್ದಳು. ಹುಡುಗನನ್ನೂ ಆಕೆಯೇ ಹುಡುಕಿದ್ದಳು. ಮದುವೆ

ತನ್ನ ಭಾವಿ ಅಳಿಯನೊಂದಿಗೆ ಅತ್ತೆ ಪರಾರಿ! Read More »

ಸತಿಪತಿಗಳಾದ ಬೆಳ್ತಂಗಡಿಯ ರಂಜಿತ್ ಗೌಡ ಹಾಗೂ ಸುಶ್ಮಿತಾ ಗೌಡ!

ಪರಸ್ಪರ ಪ್ರೀತಿಸಿ ಪ್ರೀತಿಯ ಫಲವಾಗಿ ಜನಿಸಿದ ಮಗುವನ್ನು ಸಮಾಜಕ್ಕೆ ಅಂಜಿ ಕಾಡಿನಲ್ಲಿ ಬಿಟ್ಟು ಸುಮ್ಮನಿದ್ದ ಬೆಳ್ತಂಗಡಿ ತಾಲೂಕಿನ ರಂಜಿತ್ ಗೌಡ ಹಾಗೂ ಸುಶ್ಮಿತಾ ಗೌಡ ಅವರು ಎರಡೂ ಕುಟುಂಬದ ಹಿರಿಯರ ಸಮ್ಮುಖದಲ್ಲಿ, ಪವಿತ್ರ ನಡ ಗ್ರಾಮದ ಕುತ್ತೊಟ್ಟು ಶ್ರೀ ಸತ್ಯನಾರಾಯಣ ದೇವಸ್ಥಾನದ ಸನ್ನಿಧಿಯಲ್ಲಿ ವಿವಾಹವಾಗಿದ್ದಾರೆ.ಮಗು ಮಾತ್ರ ಇನ್ನೂ ತಂದೆ-ತಾಯಿಯ ಮಡಿಲು ಸೇರಿಲ್ಲ. ಪುತ್ತೂರಿನ ವಾತ್ಸಲ್ಯಧಾಮದಲ್ಲಿ. ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯವರ ಆರೈಕೆಯಲ್ಲಿ ಬೆಳೆಯುತ್ತಿದೆ.ಮಗುವನ್ನು ಮರಳಿ ಪಡೆಯಲು ಈ ನವದಂಪತಿಗಳು ಈಗ ಸಂಕಲ್ಪ ಮಾಡಿದ್ದಾರೆ. “ನಮ್ಮ

ಸತಿಪತಿಗಳಾದ ಬೆಳ್ತಂಗಡಿಯ ರಂಜಿತ್ ಗೌಡ ಹಾಗೂ ಸುಶ್ಮಿತಾ ಗೌಡ! Read More »

ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6ನೇ ಸ್ಥಾನ ಪಡಕೊಂಡ ಅವಳಿ ಜವಳಿ ಮಕ್ಕಳು

ಶಿರಸಿಯ ಖ್ಯಾತ ವೈದ್ಯರಾದ ಡಾ. ದಿನೇಶ ಹೆಗಡೆ-ಡಾ. ಸುಮನ್ ಹೆಗಡೆ ಅವರ ಅವಳಿ-ಜವಳಿ ಮಕ್ಕಳಿಬ್ಬರು ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ರಾಜ್ಯಮಟ್ಟದಲ್ಲಿ 6ನೇ ಸ್ಥಾನ ಪಡೆದುಕೊಂಡು ಸಾಧನೆ ಮಾಡಿದ್ದಾರೆ.600ಕ್ಕೆ 594 ಅಂಕ ಪಡೆದು ಶೇ. 99 ಸಾಧನೆ ಮಾಡಿದ (ಅವಳಿ-ಜವಳಿ) ವಿದ್ಯಾರ್ಥಿಗಳಾದ ದಕ್ಷ ಹಾಗೂ ರಕ್ಷಾ ಇಬ್ಬರೂ ಒಂದೇ ಸಂಖ್ಯೆಯ ಅಂಕ ಪಡೆದಿರುವುದು ವಿಶೇಷವಾಗಿದೆ. ಬೆಂಗಳೂರಿನ ದೀಕ್ಷಾ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ದಕ್ಷನಿಗೆ 4 ವಿಷಯದಲ್ಲಿ ಶೇ.100, ರಕ್ಷಾನಿಗೆ 2 ವಿಷಯದಲ್ಲಿ ಶೇ 100 ಅಂಕ ಪಡೆದಿದ್ದಾರೆ.

ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6ನೇ ಸ್ಥಾನ ಪಡಕೊಂಡ ಅವಳಿ ಜವಳಿ ಮಕ್ಕಳು Read More »

ಸುಳ್ಯ ಶಾರದಾ ಕಾಲೇಜಿಗೆ ಶೇ.100 ಫಲಿತಾಂಶ

ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಸುಳ್ಯದ ಶಾರದಾ ಕಾಲೇಜಿಗೆ ಶೇ.100 ಫಲಿತಾಂಶ ದಾಖಲಾಗಿದೆ.ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಿಂದ ಪರೀಕ್ಷೆ ಬರೆದ ಎಲ್ಲ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.ಕಲಾ ವಿಭಾಗದಲ್ಲಿ 23 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.5 ಮಂದಿ ಡಿಸ್ಟಿಂಕ್ಷನ್ ಗಳಿಸಿದ್ದಾರೆ. ಹರ್ಷಿತಾ 587 ಅತೀ ಹೆಚ್ಚು ಅಂಕ ಪಡೆದಿದ್ದಾರೆ.ವಾಣಿಜ್ಯ ವಿಭಾಗದಲ್ಲಿ 22 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 6 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಗಳಿಸಿದ್ದಾರೆ.ಸುಶ್ಮಿತಾ 565 ಅತೀ ಹೆಚ್ಚು ಅಂಕ ಪಡೆದಿದ್ದಾರೆ.ವಿಜ್ಞಾನ ವಿಭಾಗದಲ್ಲಿ 31 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. 3 ಮಂದಿ ಡಿಸ್ಟಿಂಕ್ಷನ್ ಗಳಿಸಿದ್ದು ವಿದ್ಯಾಕುಮಾರಿ

ಸುಳ್ಯ ಶಾರದಾ ಕಾಲೇಜಿಗೆ ಶೇ.100 ಫಲಿತಾಂಶ Read More »

ಏ.13ರಿಂದ ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದ ಕಾಲಾವಧಿ ಜಾತ್ರೋತ್ಸವ ಆರಂಭ ಹಿನ್ನಲೆ, ಅಲಂಕಾರ ಸಮಿತಿ ಸಭೆ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದ ಕಾಲಾವಧಿ ಜಾತ್ರೋತ್ಸವ ಏ.13ರಿಂದ ಧ್ವಜಾರೋಹಣದ ಮೂಲಕ ಆರಂಭಗೊಳ್ಳಲಿದ್ದು ಜಾತ್ರೋತ್ಸವ ಪೂರ್ವ ತಯಾರಿ ಅಂಗವಾಗಿ ಮಂಗಳವಾರ ದೇವಳದಲ್ಲಿ ಅಲಂಕಾರ ಸಮಿತಿ‌ಯ ಸಭೆ ನಡೆಯಿತು.ಜಾತ್ರೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆಅಧ್ಯಕ್ಷತೆ ವಹಿಸಿದ್ದರು.ಸಭೆಯಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಕೊಳಲುಮೂಲೆ (ಉಳುವಾರು)ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಕೆ.ಕೆ ಬಾಲಕ್ರಷ್ಣ ಕುಂಟುಕಾಡು,ತಿಮ್ಮಯ್ಯ ಮೆತ್ತೆಡ್ಕ, ವಸಂತ ಪೆಲ್ತಡ್ಕ,ಮ್ಯಾನೇಜರ್ ಆನಂದ ಕಲ್ಲಗದ್ದೆ, ಅಲಂಕಾರ ಸಮಿತಿ‌ ಸಂಚಾಲಕ ಸೋಮಶೇಖರ ಪೈಕ, ಸಹ

ಏ.13ರಿಂದ ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದ ಕಾಲಾವಧಿ ಜಾತ್ರೋತ್ಸವ ಆರಂಭ ಹಿನ್ನಲೆ, ಅಲಂಕಾರ ಸಮಿತಿ ಸಭೆ Read More »

ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ 5ನೇ ಮತ್ತು 7ನೇ ಸ್ಥಾನ ಪಡಕೊಂಡ ವಿದ್ಯಾರ್ಥಿಗಳನ್ನು ಭೇಟಿಯಾಗಿ ಅಭಿನಂದಿಸಿದ ಶಾಸಕಿ ಭಾಗೀರಥಿ ಮುರುಳ್ಯ

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕಾಣಿಯೂರು ಸರಕಾರಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಶ್ರೀವಿದ್ಯಾ ಎನ್ 595 ಅಂಕ ಪಡೆದುಕೊಂಡು, ರಾಜ್ಯಕ್ಕೆ 5ನೇ ಸ್ಥಾನ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.ಇವರು ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಆಂಗ್ಲ ಮಾಧ್ಯಮ ವಿಭಾಗದ ಮುಖ್ಯಗುರು ನಾರಾಯಣ್ ಭಟ್ ಕಾಣಿಯೂರು ಮತ್ತು ಶೈಲಶ್ರೀಯವರ ಪುತ್ರಿ.ದ್ವಿತಿಯ ಪಿಯುಸಿ ಪರಿಕ್ಷೇಯಲ್ಲಿ 593 ಅಂಕರಾಜ್ಯದಲ್ಲಿ 7ಸ್ಥಾನ ಪಡೆದಉತ್ತಮ್ ಅವರನ್ನು ಕೂಡ ಶಾಸಕರು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು. ಇವರು

ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ 5ನೇ ಮತ್ತು 7ನೇ ಸ್ಥಾನ ಪಡಕೊಂಡ ವಿದ್ಯಾರ್ಥಿಗಳನ್ನು ಭೇಟಿಯಾಗಿ ಅಭಿನಂದಿಸಿದ ಶಾಸಕಿ ಭಾಗೀರಥಿ ಮುರುಳ್ಯ Read More »

error: Content is protected !!
Scroll to Top