ನಕ್ಸಲ್ ನಾಯಕ ವಿಕ್ರಮ್ ಗೌಡನಿಗೆ ಎನ್ ಕೌಂಟರ್ ಏಕೆ?ಅನಿವಾರ್ಯವಾಯಿತು,ಡಿಐಜಿ ರೂಪ ಮೌದ್ಗಿಲ್ ಹೇಳಿದ್ದೇನು ? ಇಲ್ಲಿದೆ ಮಾಹಿತಿ
ಕಬ್ಬಿನಾಲೆ, ಪೀತಬೈಲು ಎಂಬಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡನನ್ನು ಎಎನ್ಎಫ್ ಪಡೆ ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿದ್ದಾರೆ. ನಕ್ಸಲರ ಚಲನವಲನದ ಬಗ್ಗೆ ಮಾಹಿತಿ ಮೇರೆಗೆ ಎಎನ್ಎಫ್ ಕೋಂಬಿಂಗ್ ಕಾರ್ಯಾಚರಣೆ ನಡೆಸಿದ್ದಾರೆ, ಈ ವೇಳೆ ನಕ್ಸಲರು ಮುಖಾಮುಖಿಯಾಗಿದ್ದಾರೆ. ಆತನಿಗೆ ಶರಣಾಗತಿಗೆ ಸೂಚನೆ ನೀಡಲಾಗಿತ್ತು.ಆದರೆ ನಕ್ಸಲರ ತಂಡದಿಂದ ಎಎನ್ಎಫ್ ಸಿಬಂದಿಗಳ ಮೇಲೆ ದಾಳಿಗೆ ತಯಾರಿ ನಡೆಸಿದರು. ಈ ವೇಳೆ ಎರಡು ಕಡೆಗಳಿಂದ ಗುಂಡಿನ ಚಕಮಕಿ ನಡೆದಿದ್ದು, ಇದರಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡ ಸಾವನ್ನಪ್ಪಿದ್ದಾರೆ ಎಂದುರಾಜ್ಯ ಆಂತರಿಕ […]










