Author name: Tejas

ನಕ್ಸಲ್ ನಾಯಕ ವಿಕ್ರಮ್ ಗೌಡನಿಗೆ ಎನ್ ಕೌಂಟರ್ ಏಕೆ?ಅನಿವಾರ್ಯವಾಯಿತು,ಡಿಐಜಿ ರೂಪ ಮೌದ್ಗಿಲ್ ಹೇಳಿದ್ದೇನು ? ಇಲ್ಲಿದೆ ಮಾಹಿತಿ

ಕಬ್ಬಿನಾಲೆ, ಪೀತಬೈಲು ಎಂಬಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡನನ್ನು ‌ ಎಎನ್ಎಫ್ ಪಡೆ ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿದ್ದಾರೆ. ನಕ್ಸಲರ ಚಲನವಲನದ‌ ಬಗ್ಗೆ ಮಾಹಿತಿ ಮೇರೆಗೆ ಎಎನ್ಎಫ್ ಕೋಂಬಿಂಗ್ ಕಾರ್ಯಾಚರಣೆ ನಡೆಸಿದ್ದಾರೆ, ಈ ವೇಳೆ‌ ನಕ್ಸಲರು ಮುಖಾಮುಖಿಯಾಗಿದ್ದಾರೆ. ಆತನಿಗೆ ಶರಣಾಗತಿಗೆ ಸೂಚನೆ ನೀಡಲಾಗಿತ್ತು.ಆದರೆ ನಕ್ಸಲರ ತಂಡದಿಂದ ಎಎನ್ಎಫ್ ಸಿಬಂದಿಗಳ ಮೇಲೆ ದಾಳಿಗೆ ತಯಾರಿ ನಡೆಸಿದರು. ಈ ವೇಳೆ ಎರಡು ಕಡೆಗಳಿಂದ ಗುಂಡಿನ ಚಕಮಕಿ ನಡೆದಿದ್ದು, ಇದರಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡ ಸಾವನ್ನಪ್ಪಿದ್ದಾರೆ ಎಂದುರಾಜ್ಯ ಆಂತರಿಕ […]

ನಕ್ಸಲ್ ನಾಯಕ ವಿಕ್ರಮ್ ಗೌಡನಿಗೆ ಎನ್ ಕೌಂಟರ್ ಏಕೆ?ಅನಿವಾರ್ಯವಾಯಿತು,ಡಿಐಜಿ ರೂಪ ಮೌದ್ಗಿಲ್ ಹೇಳಿದ್ದೇನು ? ಇಲ್ಲಿದೆ ಮಾಹಿತಿ Read More »

ಪುತ್ತೂರು ಕಾಲೇಜಿನ ಅಪ್ರಾಪ್ತ.ಪಿ.ಯು.ಸಿ ವಿದ್ಯಾರ್ಥಿನಿಯನ್ನು ಕರೆದೊಯ್ದು ಲೈಂಗಿಕ ಕಿರುಕುಳ

ಪುತ್ತೂರು ನಗರದ ಪಿ.ಜಿ.ಯೊಂದರಲ್ಲಿದ್ದ ಕಾಸರಗೋಡುಮೂಲದ ಅಪ್ರಾಪ್ತೆಯನ್ನು ಪುಸಲಾಯಿಸಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಗುಲ್ಬರ್ಗಾ ಮೂಲದ ಯುವಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.ಪುತ್ತೂರಿನ ಪ್ರತಿಷ್ಠಿತ ಕಾಲೇಜೊಂದರ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಪಿ.ಜಿ.ಯಿಂದ ಕಾಲೇಜಿಗೆ ಹೋಗುತ್ತಿದ್ದಳು.ವಿದ್ಯಾರ್ಥಿನಿಯನ್ನು ಗುಲ್ಬರ್ಗಾದ ಕಾರ್ತಿಕ್ ಎಂಬಾತ ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿರುವುದಾಗಿ ಪೊಲೀಸ್ ತನಿಖೆ ವೇಳೆ ಬೆಳಕಿಗೆ ಬಂದಿದೆ.ಈ ಹಿನ್ನೆಲೆಯಲ್ಲಿ ಪೋಕ್ಸೊ ಪ್ರಕರಣ ದಾಖಲಿಸಿಕೊಂಡಿರುವ ಮಹಿಳಾ ಠಾಣೆ ಪೊಲೀಸರು ನ.17ರಂದು

ಪುತ್ತೂರು ಕಾಲೇಜಿನ ಅಪ್ರಾಪ್ತ.ಪಿ.ಯು.ಸಿ ವಿದ್ಯಾರ್ಥಿನಿಯನ್ನು ಕರೆದೊಯ್ದು ಲೈಂಗಿಕ ಕಿರುಕುಳ Read More »

ಯುವತಿ ನೇಣು ಬಿಗಿದು ಆತ್ಮಹತ್ಯೆ

ಸುಳ್ಯ ತಾಲೂಕಿನ ಉಬರಡ್ಕ ಗ್ರಾಮದ ಕುತ್ತಮೊಟ್ಟೆ ನಿವಾಸಿ ಮೀನಾಕ್ಷಿ ಎಂಬವರ ಪುತ್ರಿ ವರ್ಷದ ನಮಿತಾ (23)ಎಂಬ ಯುವತಿ ನ.19ರಂದು ಸಂಜೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.ಮೃತರು ತಾಯಿ ಓರ್ವ ಸಹೋದರನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ಹೆಚ್ಚಿ ಕಾರಣ ನಿಗೂಡವಾಗಿದೆ.

ಯುವತಿ ನೇಣು ಬಿಗಿದು ಆತ್ಮಹತ್ಯೆ Read More »

ಕೋಳಿ ಮೊದಲಾ, ಮೊಟ್ಟೆ ಮೊದಲಾ? ಇಲ್ಲಿದೆ ಉತ್ತರ

ಕೋಳಿ ಮೊದಲಾ? ಮೊಟ್ಟೆ ಮೊದಲಾ?’ ಎಲ್ಲರನ್ನು ಬಹು ವರ್ಷಗಳಿಂದ ಕಾಡುತ್ತಿರುವ ಪ್ರಶ್ನೆಯಾಗಿದೆ‌.ಈ ಪ್ರಶ್ನೆಗೆ ವಿಜ್ಞಾನಿಗಳು ಕೊನೆಗೂ ಒಂದು ಉತ್ತರ ನೀಡಿದ್ದಾರೆ. ಜಿನೆವಾ ವಿಶ್ವವಿದ್ಯಾಲಯದ ವಿಜ್ಞಾ ನಿಗಳು ಹಲವು ವರ್ಷಗಳ ಸಂಶೋಧನೆ ನಡೆಸಿದ್ದು, ಮೊಟ್ಟೆಯೇ ಮೊದಲು ಸೃಷ್ಟಿಯಾಗಿದೆ ಎಂದು ಹೇಳಿದ್ದಾರೆ.ಏಕ ಕೋಶದ ಬೆಳವಣಿಗೆಯನ್ನು ಅಧ್ಯಯನ ಮಾಡುವ ‘ಕ್ರೋಮೋಸ್ಪಿ ಯರಾ ಪೆರ್ಸಿಂಕಿ’ ವಿಧಾನದ ಮೂಲಕ ವಿಜ್ಞಾನಿಗಳು ಇದನ್ನು ಸಾಬೀತು ಪಡಿಸಿದ್ದಾರೆ. ಜೀವಸೃಷ್ಟಿಯಲ್ಲಿ ಮೊದಲಿಗೆ ಒಂದು ಜೀವಕೋಶ ಉತ್ಪತ್ತಿಯಾಗುತ್ತದೆ. ಬಳಿಕ ಅದು ನಿಧಾನವಾಗಿ ಅಂದರೆ ಸಾವಿರಾರು ವರ್ಷಗಳವರೆಗೆ ನಿರಂತರವಾಗಿ ಅಭಿವೃದ್ಧಿ ಸಾಧಿಸುತ್ತಾ

ಕೋಳಿ ಮೊದಲಾ, ಮೊಟ್ಟೆ ಮೊದಲಾ? ಇಲ್ಲಿದೆ ಉತ್ತರ Read More »

ಹಿರಿಯ ಪತ್ರಕರ್ತ ಭುವನೇಂದ್ರ ಪುದುಬೆಟ್ಟು ನಿಧನ

ಹಿರಿಯ ಪತ್ರಕರ್ತ ಭುವನೇಂದ್ರ ಪುದುವೆಟ್ಟು ನ.19ರಂದು ನಿಧನರಾಗಿದ್ದಾರೆ. ಅವರಿಗೆ 42ವರ್ಷ ಪ್ರಾಯವಾಗಿತ್ತು.ಧರ್ಮಸ್ಥಳ ಗ್ರಾಮದ ಪುದುವೆಟ್ಟು ನಿವಾಸಿ ನಾರಾಯಣ ಪೂಜಾರಿ ಮತ್ತು ಮೋಹಿನಿ ದಂಪತಿಯ ಪುತ್ರರಾದ ಭುವನೇಂದ್ರ ಅವರಿಗೆ ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡಿದ್ದರಿಂದ ಅವರನ್ನು ಮೂಡಬಿದ್ರೆ ಆಳ್ವಾಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾದರು.ಭುವನೇಂದ್ರ ಅವರು ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆಯ ಮುಖ್ಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದರು.

ಹಿರಿಯ ಪತ್ರಕರ್ತ ಭುವನೇಂದ್ರ ಪುದುಬೆಟ್ಟು ನಿಧನ Read More »

ದ.ಕ ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಆಯ್ಕೆ

ದ ಕ ಸಂಪಾಜೆ ಪ್ರಾಥಮಿ ಕ್ರಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಘೋಷಣೆ ಮಾಡಲಾಗಿದೆ.ಮುಂದಿನ ಡಿ.23ಕ್ಕೆ ಸಹಕಾರಿ ಸಂಘಕ್ಕೆ ಚುನಾವಣೆ ನಡೆಯಲಿದೆ.ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷ ಸೋಮಶೇಖರ ಕೊಯಿಂಗಾಜೆ ಅವರ ಅದ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಭ್ಯರ್ಥಿಗಳ ಅಂತಿಮ ಪಟ್ಟಿ ತಯಾರಿಸಲಾಯಿತು. ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಸಹಕಾರಿ ಅಭಿವೃದ್ಧಿ ರಂಗ’ದ ಅಡಿಯಲ್ಲಿ ಚುನಾವಣೆಗೆ ಸ್ಪರ್ಧಿಸಲು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ.ಸೋಮಶೇಖರ ಕೊಯಿಂಗಾಜೆ, ಮಹಮ್ಮದ್ ಕುಂಞ ಗೂನಡ್ಕ ಯಮುನಾ ಬಿ ಎಸ್, ಉಷಾ ರಾಮ್

ದ.ಕ ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಆಯ್ಕೆ Read More »

ನಕ್ಸಲ್ ನಾಯಕ ವಿಕ್ರಮ್ ಗೌಡ ಎನ್ ಕೌಂಟರ್ ಗೆ ಬಲಿ

ಕಾರ್ಕಳ: ನಕ್ಸಲ್ ನಾಯಕ ವಿಕ್ರಂ ಗೌಡ ನನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ.ಹೆಬ್ರಿ ಪರಿಸರ ಕಬ್ಬಿನಾಲೆ, ಪೀತೆಬೈಲು ಪರಿಸರದಲ್ಲಿ ನಾಲ್ವರು ನಕ್ಸಲರು ಓಡಾಡುತ್ತಿದ್ದ ಮಾಹಿತಿ ಹಿನ್ನೆಲೆಯಲ್ಲಿ ಎಎನ್ ಎಫ್ ಕಾರ್ಯಾಚರಣೆ ನಡೆಸಿದ್ದು, ಈ‌ ನಡುವೆ ಎಎನ್ ಎಫ್, ನಕ್ಸಲರ‌ ನಡುವೆ ಮುಖಾಮುಖಿಯಾಗಿದ್ದು, ಗುಂಡಿನ ಚಕಮಕಿ ನಡೆದಿದೆ.ನಕ್ಸಲ್ ನಾಯಕ ವಿಕ್ರಮ್ ಗೌಡನಿಗೆ ಗುಂಡು ತಗುಲಿದ್ದು, ಮೃತಪಟ್ಟಿದ್ದು, ಮೂವರು ಕಾಡಿನಲ್ಲಿ ತಲೆಮರೆಸಿಕೊಂಡಿದ್ದಾರೆ. ಕಾರ್ಕಳ, ಹೆಬ್ರಿ ಸಹಿತ ವಿವಿಧ ಪಶ್ಚಿಮಘಟ್ಟ ಕಾಡಿನಲ್ಲಿ ಕೂಂಬಿಂಗ್ ಕಾರ್ಯಾಚರಣೆ ತೀವ್ರಗೊಂಡಿದೆ.

ನಕ್ಸಲ್ ನಾಯಕ ವಿಕ್ರಮ್ ಗೌಡ ಎನ್ ಕೌಂಟರ್ ಗೆ ಬಲಿ Read More »

ಕನಕದಾಸರ ಕೃತಿಗಳು ನಮಗೆಲ್ಲ ಮಾರ್ಗದರ್ಶಿ : ಶಶಿಕಲಾ ನೀರಬಿದಿರೆ

ಸುಳ್ಯ ನಾಡಹಬ್ಬಗಳ ಆಚರಣಾ ಸಮಿತಿ ವತಿಯಿಂದ ಕನಕದಾಸ ಜಯಂತಿ ಆಚರಣೆ ಕಾರ್ಯಕ್ರಮ ಸುಳ್ಯ ತಾಲೂಕು ಕಛೇರಿ ಸಭಾಂಗಣದಲ್ಲಿ ನ.18ರಂದು ನಡೆಯಿತು.ಸುಳ್ಯ ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ನೀರಬಿದಿರೆ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,ಸಾಮಾಜಿಕ ನ್ಯಾಯಕ್ಕಾಗಿ ಕನಕದಾಸರು ತಮ್ಮ ಕೃತಿಗಳಲ್ಲಿ ಆದ್ಯತೆ ನೀಡಿರುವುದು ಅವರ ಕೃತಿಗಳಲ್ಲಿ ನಾವು ಕಾಣಬಹುದಾಗಿದೆ ಎಂದ ಅವರು ಕನಕದಾಸರ ಸಂದೇಶಗಳು ನಮಗೆಲ್ಲ ಮಾರ್ಗದರ್ಶಿ ಎಂದರು.ಅಂಚೆ ಕಛೇರಿ ನಿವೃತ್ತ ಅಧಿಕ್ಷಕ ವಿದ್ವಾನ್ ಹರಿಹರ ಬಾಯಡಿ ಅವರು ಸಂಸ್ಮರಣಾ ಭಾಷಣ ಮಾಡಿದರು. ಸುಳ್ಯ

ಕನಕದಾಸರ ಕೃತಿಗಳು ನಮಗೆಲ್ಲ ಮಾರ್ಗದರ್ಶಿ : ಶಶಿಕಲಾ ನೀರಬಿದಿರೆ Read More »

ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ಸುಳ್ಯ ವತಿಯಿಂದ ಸೂರ್ತಿಲ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾಜಿ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರೂ ಜನ್ಮ ದಿನ ಅಂಗವಾಗಿ ಮಕ್ಕಳ ದಿನಾಚರಣೆಯನ್ನು ಸೂರ್ತಿಲ ಅಂಗನವಾಡಿ ಕೇಂದ್ರದಲ್ಲಿ ಆಚರಿಸಲಾಯಿತು.ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ಕಾರ್ಯಾಧ್ಯಕ್ಷ ಕೆ ಗೋಕುಲ್ ದಾಸ್ ಸುಳ್ಯ ಪ್ರಸ್ತಾವಿಕವಾಗಿ ಮಾತನಾಡಿದರು.ಚೋಕ್ಕಾಡಿ ವಿದ್ಯಾಸಂಸ್ಥೆ ಸಂಚಾಲಕ ರಾಧಾಕೃಷ್ಣ ಬೊಳ್ಳೂರು, ವೆಂಕಟ್ರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿರ್ದೇಶಕ ಪಿ ಎಸ್ ಗಂಗಾಧರ್, ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಗೀತಾ ಕೋಲ್ಚಾರ್ ಮತ್ತು ಅಂಗನವಾಡಿ ಪುಟಾಣಿ ವಿದ್ಯಾರ್ಥಿ ಮಾ. ಅಚಿಂತ್ಯ

ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ಸುಳ್ಯ ವತಿಯಿಂದ ಸೂರ್ತಿಲ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ Read More »

ಪೇರಾಲು : ಕ್ರೀಡಾಕೂಟ ಉದ್ಘಾಟನೆ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಮಂಡೆಕೋಲು ಗ್ರಾಮ ಗೌಡ ಸಮಿತಿ ಆಶ್ರಯದಲ್ಲಿ ಅರೆಭಾಷೆ ಗಡಿನಾಡ ಉತ್ಸವ ಡಿ.1ರಂದು ಮಂಡೆಕೋಲಿನಲ್ಲಿ ನಡೆಯಲಿದ್ದು, ಆ ಪ್ರಯುಕ್ತ ಕ್ರೀಡಾಕೂಟವು ಪೇರಾಲು ಶಾಲೆಯಲ್ಲಿ ನಡೆಯಿತು.ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿಯವರ ನೇತೃತ್ವದಲ್ಲಿ ನಡೆದ ಕಾರ್ಯಕ್ರದ ಅಧ್ಯಕ್ಷತೆಯನ್ನು ಮಂಡೆಕೋಲು ಗ್ರಾಮ ಗೌಡ ಸಮಿತಿ ಅಧ್ಯಕ್ಷ ಶಿವಪ್ರಸಾದ್ ಉಗ್ರಾಣಿಮನೆ ವಹಿಸಿದ್ದರು.ಮ್ಯಾರಥಾನ್ ಓಟಗಾರರಾದ ವಿನಯ್ ನಾರಾಲು ಉದ್ಘಾಟನೆ ನೆರವೇರಿಸಿದರು.ಮುಖ್ಯ ಅತಿಥಿಗಳಾಗಿ ಹಿರಿಯ ಕ್ರೀಡಾಪಟು ದೇವದಾಸ್ ಕುಕ್ಕುಡೇಲು, ಗ್ರಾಮ ಪಂಚಾಯತ್ ಸದಸ್ಯರುಗಳಾದ ನಾರಾಯಣ ಕೆಲ್ಕಾರ್,

ಪೇರಾಲು : ಕ್ರೀಡಾಕೂಟ ಉದ್ಘಾಟನೆ Read More »

error: Content is protected !!
Scroll to Top