Author name: Tejas

ಆಸ್ತಿ ವಿವಾದ : ವ್ಯಕ್ತಿಯ ಬರ್ಬರ ಕೊಲೆ

ಅಕ್ಕ ಪಕ್ಕದ ಮನೆಯವರು ಇಬ್ಬರು ಹೊಡೆದಾಡಿಕೊಂಡು ಓರ್ವ ಕೊಲೆಯಯಾದ ಘಟನೆ ನೆಲ್ಯಾಡಿ ಸಮೀಪದ ಗೋಳಿತ್ತೊಟ್ಟುವಿನಲ್ಲಿ ನಡೆದಿದೆ.ಗೋಳಿತ್ತೊಟ್ಟುವಿನ ಅಲಾಂತಾಯ ನಿವಾಸಿ ವೆಂಕಪ್ಪ ಗೌಡರ ಪುತ್ರ ರಮೇಶ್ ಕೊಲೆಯಾದವರು. ಅವರ ನೆರೆಮನೆಯವರಾದ ಹರೀಶ್ ಕೊಲೆ ಮಾಡಿದ ಆರೋಪಿ.ಇನ್ನು ಕೊಲೆಗೆ ಆಸ್ತಿ ವಿವಾದ ಕಾರಣ ಎನ್ನಲಾಗಿದ್ದು ಪೊಲೀಸರು ಸ್ಥಳಕ್ಕೆ ಆಗಮಿಸಿ ವಿಚಾರಣೆ ನಡೆಸಿ ಆರೋಪಿಯ ಬಂಧನಕ್ಕೆ ತಯಾರಿ ನಡೆಸತ್ತಿದ್ದಾರೆ.

ಆಸ್ತಿ ವಿವಾದ : ವ್ಯಕ್ತಿಯ ಬರ್ಬರ ಕೊಲೆ Read More »

ಉಬರಡ್ಕದಲ್ಲಿ ಬಸ್ ಸ್ಕೂಟಿ ಅಪಘಾತದಲ್ಲಿ ಮೃತಪಟ್ಟ ಯುವತಿ ರಚನಾ, ಪುತ್ತೂರು ವಿವೇಕಾನಂದ ಕಾಲೇಜಿನ ಪದವಿ ವಿದ್ಯಾರ್ಥಿನಿ

ಸುಳ್ಯ ತಾಲೂಕಿನ ಉಬರಡ್ಕ ಗ್ರಾಮದ ಸೂಂತೋಡು ಸಮೀಪ ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಸ್ಕೂಟಿ ಅಪಘಾತವಾಗಿ ಸಹೋದರಿಯರಿಬ್ಬರು ಗಂಭೀರ ಗಾಯಗೊಂಡು ಒಬ್ಬರು ಮೃತಪಟ್ಟಿದ್ದು ಮೃತಪಟ್ಟ ಯುವತಿ ಪುತ್ತೂರು ವಿವೇಕಾನಂದ ಕಾಲೇಜಿನ ಪದವಿ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ.ಇಂದು ಸಂಜೆ ಸುಳ್ಯದಿಂದ ಉಬರಡ್ಕಕ್ಕೆ ಸ್ಕೂಟಿಯಲ್ಲಿ ಕಾಡುತೋಟದ ನಾರಾಯಣ ಗೌಡ ಎಂಬವರ ಮಕ್ಕಳಾದ ರಚನಾ ಮತ್ತು ಅನನ್ಯ ತೆರಳುತಿದ್ದಾಗ, ಸೂಂತೋಡು ಬಳಿ ಎದುರಿನಿಂದ ಬಂದ ಬಸ್ ಪರಸ್ಪರ ಢಿಕ್ಕಿಯಾಯಿತು. ಪರಿಣಾಮ ರಚನಾ ಗಂಭೀರ ಗಾಯಗೊಂಡಿದ್ದು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆ ವೇಳೆಗೆ

ಉಬರಡ್ಕದಲ್ಲಿ ಬಸ್ ಸ್ಕೂಟಿ ಅಪಘಾತದಲ್ಲಿ ಮೃತಪಟ್ಟ ಯುವತಿ ರಚನಾ, ಪುತ್ತೂರು ವಿವೇಕಾನಂದ ಕಾಲೇಜಿನ ಪದವಿ ವಿದ್ಯಾರ್ಥಿನಿ Read More »

ಬಸ್ ಸ್ಕೂಟಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು,ಸಹೋದರಿ ಗಂಭೀರ

ಸುಳ್ಯ ತಾಲೂಕಿನ ಉಬರಡ್ಕ ಗ್ರಾಮದ ಸೂಂತೋಡು ಸಮೀಪ ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಸ್ಕೂಟಿ ಅಪಘಾತವಾಗಿ ವಿದ್ಯಾರ್ಥಿ ಸಹೋದರಿಯರಿಬ್ಬರು ಗಂಭೀರ ಗಾಯಗೊಂಡು ಒಬ್ಬರು ಮೃತಪಟ್ಟ ಘಟನೆ ವರದಿಯಾಗಿದೆ.ಇಂದು ಸಂಜೆ ಸುಳ್ಯದಿಂದ ಉಬರಡ್ಕಕ್ಕೆ ಸ್ಕೂಟಿಯಲ್ಲಿ ಕಾಡುತೋಟದ ಸಹೋದರಿಯರಾದ ರಚನಾ ಮತ್ತು ಅನನ್ಯ ತೆರಳುತಿದ್ದಾಗ, ಸೂಂತೋಡು ಬಳಿ ಎದುರಿನಿಂದ ಬಂದ ಬಸ್ ಪರಸ್ಪರ ಢಿಕ್ಕಿಯಾಯಿತು. ಪರಿಣಾಮ ರಚನಾ ಗಂಭೀರ ಗಾಯಗೊಂಡಿದ್ದು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆ ವೇಳೆಗೆ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ. ಅನನ್ಯಳಿಗೆ ಗಂಭೀರ ಗಾಯವಾಗಿದೆ.ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಸ್ ಸ್ಕೂಟಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು,ಸಹೋದರಿ ಗಂಭೀರ Read More »

ನಾಳೆ ಪವರ್ ಕಟ್,ಎಲ್ಲೆಲ್ಲಿ ಪವರ್ ಕಟ್ ಇಲ್ಲಿದೆ ಮಾಹಿತಿ

ಸುಳ್ಯ: ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ವಿದ್ಯುತ್‌ ನ. 9 ರಂದು ವಿದ್ಯುತ್ ಕಡಿತ ಮಾಡಲಾಗುವುದು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್‌ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ11 ಕೆ.ವಿ. ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪ್ಪೋ ತೊಡಿಕಾನ, ಕೊಲ್ಟಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10ರಿಂದ ಸಾಯಂಕಾಲ 6ರ ತನಕ ವಿದ್ಯುತ್‌

ನಾಳೆ ಪವರ್ ಕಟ್,ಎಲ್ಲೆಲ್ಲಿ ಪವರ್ ಕಟ್ ಇಲ್ಲಿದೆ ಮಾಹಿತಿ Read More »

ಬೆಂಗಳೂರಿನಲ್ಲಿ ನಡೆದ ಅಪಘಾತದಲ್ಲಿ ತುಷಾರ್ ಗೌಡ ಸಾವು

ಬೈಕ್ ಮತ್ತು ಕಂಟೇನರ್ ನಡುವೆ ಬೆಂಗಳೂರಿನಲ್ಲಿ ನಡೆದ ಭೀಕರ ಅಪಘಾತದಲ್ಲಿ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟುವಿನ ಯುವಕ ಸಾವನ್ನಪ್ಪಿದ್ದ ಘಟನೆ ನ.7 ರಂದು ರಾತ್ರಿ ನಡೆದಿದೆ.ಮೃತ ವ್ಯಕ್ತಿ ಇಂದಬೆಟ್ಟು ಗ್ರಾಮದ ವಸಂತ ಗೌಡ ರವರ ಪುತ್ರ ತುಷಾರ್ (22ವ) ಎಂದು ಗುರುತಿಸಲಾಗಿದೆ.ಇವರು ಬೆಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು ರಾತ್ರಿ ವೇಳೆ ಬೈಕ್ ನಲ್ಲಿ ಹೋಗುವಾಗ ಈ ಘಟನೆ ನಡೆದಿದೆ. ಬೈಕ್ ನಲ್ಲಿದ್ದ ಇನೋರ್ವ ವ್ಯಕ್ತಿ ಬೆಳಾಲು ನಿವಾಸಿ ಸೃಜನ್ ಸುರುಳಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾರೆ

ಬೆಂಗಳೂರಿನಲ್ಲಿ ನಡೆದ ಅಪಘಾತದಲ್ಲಿ ತುಷಾರ್ ಗೌಡ ಸಾವು Read More »

ಕು.ಪೂಜಾ ಬೋರ್ಕಾರ್ ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಕರ್ನಾಟಕ ನೇತಾಜಿ ಚಾರಿಟೇಬಲ್ ಟ್ರಸ್ಟ್ (ರಿ.) ಬೆಂಗಳೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನೀಡುವ 68ನೆಯ ಕನ್ನಡ ರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನವೆಂಬರ್ 06 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ದಲ್ಲಿ ಪ್ರದಾನ ಮಾಡಲಾಯಿತು. ಈ ಸಂದರ್ಭ ಸುಳ್ಯ ತಾಲೂಕಿನಲ್ಲಿ ಪೆನ್ಸಿಲ್ ಆರ್ಟ್ ಮೂಲಕ ಅಲ್ಲದೆ ವಾಲ್ ಆರ್ಟ್, ಕ್ಯಾನ್ವಾಸ್ ಆರ್ಟ್ , ಆರ್ಕಲಿಕ್ ಆರ್ಟ್, ಬಾಟಲ್ ಆರ್ಟ್, ರಂಗೋಲಿ ಆರ್ಟ್ ಹಾಗೂ ವಿವಿಧ ಪ್ರಕಾರದ ಮುಖವಾಡ ತಯಾರಿಕೆಯ ಮೂಲಕ ಪ್ರಸಿದ್ಧ

ಕು.ಪೂಜಾ ಬೋರ್ಕಾರ್ ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ Read More »

ಖ್ಯಾತ ಮಹಾಸ್ವಾಮಿ ಹೃದಯಾಘಾತದಿಂದ ನಿಧನ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ಓಲೆಮಠದ ಶ್ರೀ ಡಾ.ಅಭಿನವ ಕುಮಾರ ಚೆನ್ನಬಸವ ಮಹಾಸ್ವಾಮಿಗಳು ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಳೆದ ರಾತ್ರಿ 9:30 ಕ್ಕೆ ಇಹ ಲೋಕ ತ್ಯಜಿಸಿದ್ದಾರೆ. ಸ್ವಾಮೀಜಿಗಳು ಶುಗರ್, ಬಿಪಿ, ಹೃದಯ ಸಮಸ್ಯೆಯಿಂದ ಕಳೆದ ಎರಡು ವರ್ಷದಿಂದ ಬಳಲುತ್ತಿದ್ದರು. ಬೆಳಗ್ಗೆ 9:30 ರ ನಂತರ ಗೊರವಿನಕೊಳ್ಳ ಸವದತ್ತಿಯಲ್ಲಿ ಪಾರ್ಥಿವ ಶರೀರ ಮೆರವಣಿಗೆ ನಡೆಯಲಿದೆ. ಓಲೆಮಠದ ಆವರಣದಲ್ಲಿ ಸಾರ್ವಜನಿಕರಿಗೆ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಸಂಜೆ 7 ಗಂಟೆಗೆ ಮಠದ ಆವರಣದಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ.

ಖ್ಯಾತ ಮಹಾಸ್ವಾಮಿ ಹೃದಯಾಘಾತದಿಂದ ನಿಧನ Read More »

ಸುಳ್ಯ: ಬೀರಮಂಗಲ ಉದ್ಯಾನವನಕ್ಕೆ ಎ. ಸಿ ಭೇಟಿಮಹಾತ್ಮ ಗಾಂಧಿ ಪ್ರತಿಮೆ ನಿರ್ಮಾಣ ಕಾಮಗಾರಿ ಕೈಗೊಳ್ಳುವಂತೆ ನಗರ ಪಂಚಾಯತ್ ಗೆ ಸೂಚನೆ

ಸುಳ್ಯದ ಬೀರಮಂಗಲದಲ್ಲಿ ನಾಗರೋಥ್ಥಾನ ಯೋಜನೆಯಡಿ ನಿರ್ಮಾಣವಾಗಿರುವ ಉದ್ಯಾನವನಕ್ಕೆ ಪುತ್ತೂರು ಸಹಾಯಕ ಆಯುಕ್ತರು ಇಂದು ಭೇಟಿ ನೀಡಿದರು. ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ಪದಾಧಿಕಾರಿಗಳು ಸುಳ್ಯದ ಪ್ರವಾಸಿ ಮಂದಿರದಲ್ಲಿ ಎ. ಸಿ ಯವರನ್ನು ಭೇಟಿಯಾಗಿ ಉದ್ಯಾನವನದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪ್ರತಿಮೆ ನಿರ್ಮಾಣದ ಬಗ್ಗೆ ಗಮನಕ್ಕೆ ತಂದ ಸಂದರ್ಭದಲ್ಲಿ ಉದ್ಯಾನವನಕ್ಕೆ ಭೇಟಿ ನೀಡಿ ಸ್ಥಳ ವೀಕ್ಷಣೆ ನಡೆಸಿ ಕೂಡಲೇ ಈ ಬಗ್ಗೆ ನಗರ ಪಂಚಾಯತ್ ಸಭೆಯಲ್ಲಿ ನಿರ್ಣಯ ಕೈಗೊಂಡು ಪ್ರತಿಮೆ ನಿರ್ಮಾಣ ಕೈಗೆತ್ತಿಕೊಳ್ಳುವಂತೆ ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ನಗರ

ಸುಳ್ಯ: ಬೀರಮಂಗಲ ಉದ್ಯಾನವನಕ್ಕೆ ಎ. ಸಿ ಭೇಟಿಮಹಾತ್ಮ ಗಾಂಧಿ ಪ್ರತಿಮೆ ನಿರ್ಮಾಣ ಕಾಮಗಾರಿ ಕೈಗೊಳ್ಳುವಂತೆ ನಗರ ಪಂಚಾಯತ್ ಗೆ ಸೂಚನೆ Read More »

ನ.10 ರಂದು ಚೆಯ್ಯಂಡಾಣೆ ಗ್ರಾಮದಲ್ಲಿ ‘ಅರೆಭಾಷೆ ಗಡಿನಾಡ ಉತ್ಸವ’ಅರೆಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಸದಾನಂದ ಮಾವಜಿ ಮನವಿ

ಮಡಿಕೇರಿ ನ.07(ಕರ್ನಾಟಕ ವಾರ್ತೆ):-ಕರ್ನಾಟಕ ಅರೆಭಾμÉ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ತಾಲ್ಲೂಕಿನ ಚೆಯ್ಯಂಡಾಣೆ ಗ್ರಾಮದ ನರಿಯಂದಡ ಅಯ್ಯಪ್ಪ ಯುವಕ ಸಂಘ ಇವರ ಸಹಕಾರದಲ್ಲಿ ‘ಅರೆಭಾಷೆ ಗಡಿನಾಡ ಉತ್ಸವ’ವು ನವೆಂಬರ್ 10 ರಂದು ಚೆಯ್ಯಂಡಾಣೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆಯಲಿದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಅವರು ತಿಳಿಸಿದ್ದಾರೆ.ನಗರದ ಅಕಾಡೆಮಿ ಕಚೇರಿಯಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಕಾರ್ಯಕ್ರಮಕ್ಕೆ ಅರೆಭಾಷೆಕರು ಹೆಚ್ಚಿನ ಸಂಖ್ಯೆಯಲ್ಲಿ

ನ.10 ರಂದು ಚೆಯ್ಯಂಡಾಣೆ ಗ್ರಾಮದಲ್ಲಿ ‘ಅರೆಭಾಷೆ ಗಡಿನಾಡ ಉತ್ಸವ’ಅರೆಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಸದಾನಂದ ಮಾವಜಿ ಮನವಿ Read More »

ಬಾಟಲಿಯಿಂದ ವ್ಯಕ್ತಿಗೆ ಗಂಭೀರ ಹಲ್ಲೆ

ಪಂಜದ ಬಾರ್ ಸಮೀಪ ಬಾಟಲಿಯಿಂದ ಒರ್ವ ವ್ಯಕ್ತಿ ಇನ್ನೊಬ್ಬನಿಗೆ ಗಂಭೀರವಾಗಿ ಹಲ್ಲೆ ನಡೆಸಿದ ಘಟನೆ ನ.7 ರಂದು ಸಂಜೆ ಪಂಜದಿಂದ ವರದಿಯಾಗಿದೆ.ಪಂಜ ಬಾರ್ ಸಮೀಪ ಘಟನೆ ನಡೆದಿದ್ದು ಪುರುಷೋತ್ತಮ ಎಂಬವರು ಅವರ ಸಂಬಂಧಿಕ ಜಗನ್ ಎಂಬವರಿಗೆ ಬಾಟಲಿಯಿಂದ ಹಲ್ಲೆ ಮಾಡಿದ್ದಾರೆ. ಕುತ್ತಿಗೆಗೆ ಜಗನ್ ಅವರಿಗೆ ಹಲ್ಲೆ ನಡೆಸಲಾಗಿದ್ದು ಅವರು ಅಲ್ಲೆ ಕುಸಿದು ಬಿದ್ದರು. ಬಳಿಕ ಅವರನ್ನು ಅಂಬ್ಯುಲೆನ್ಸ್ ನಲ್ಲಿ ಸುಳ್ಯದ ಸರಕಾರಿ ಆಸ್ಪತ್ರೆಗೆ ಕರೆ ತಂದು ದಾಖಲಿಸಲಾಗಿದೆ.

ಬಾಟಲಿಯಿಂದ ವ್ಯಕ್ತಿಗೆ ಗಂಭೀರ ಹಲ್ಲೆ Read More »

error: Content is protected !!
Scroll to Top