Author name: Tejas

ದುಷ್ಟದಮನವಾಗಲಿ..ಮನೆ ಮನೆಗಳಲ್ಲಿ ದೀಪಾವಳಿಯ ಬೆಳಕು ತುಂಬಲಿ..

ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ ಸಡಗರದಿಂದ ಆರಂಭಗೊಂಡಿದೆ. ಹಬ್ಬದ ತಯಾರಿಯೂ ಶುರುವಾಗಿದೆ. ಹಬ್ಬಗಳ ದೇಶ ಭಾರತದಲ್ಲಿ ವರ್ಷಪೂರ್ತಿ ಹಬ್ಬಗಳ ಸಂಭ್ರಮ. ಒಂದೊಂದು ರಾಜ್ಯ, ಜಿಲ್ಲೆ, ಪಂಗಡಗಳಲ್ಲಿ ಒಂದೊಂದು ಹಬ್ಬಗಳು ವೈಶಿಷ್ಟ್ಯ ಪಡೆಯುತ್ತದೆ. ಆದರೆ ಎಲ್ಲಾ ಹಬ್ಬಗಳ ಪೈಕಿ ಹಬ್ಬಗಳ ರಾಜ ದೀಪಾವಳಿಯಂತೂ ದೇಶಾದ್ಯಂತ ಸಂಭ್ರಮದಿಂದ ಆಚರಿಸುವ ಹಬ್ಬವಾಗಿದೆ.ದೀಪಾವಳಿ ಹೆಸರೇ ಹೇಳುವಂತೆ ದೀಪಗಳ ಹಬ್ಬ. ಮನೆಯಲ್ಲಿ ಸಾಲು ಹಣತೆ ಹಚ್ಚಿ, ಹೊಸ ಬಟ್ಟೆ ಧರಿಸಿ, ವೈವಿಧ್ಯ ಖಾದ್ಯ ತಯಾರಿಸಿ ಮನೆಮಂದಿಯೆಲ್ಲಾ ಜೊತೆ ಸೇರಿ ತಿನ್ನುವ, ಸಂಭ್ರಮಿಸುವ ಹಬ್ಬ ದೀಪಾವಳಿ. […]

ದುಷ್ಟದಮನವಾಗಲಿ..ಮನೆ ಮನೆಗಳಲ್ಲಿ ದೀಪಾವಳಿಯ ಬೆಳಕು ತುಂಬಲಿ.. Read More »

ಶಬರಿಮಲೆಗೆ ಕಾಲ್ನಡಿಗೆಯಲ್ಲಿ ಹೊರಟಿದ್ದ ಭಕ್ತ ಸಾವು

ಕಾಸರಗೋಡಿನಿಂದ ಹೊರಟು ದೇಶ ವ್ಯಾಪಕ ಹಿಂದೂ ಧಾರ್ಮಿಕ ಶ್ರದ್ದಾ ಕೇಂದ್ರಗಳನ್ನೆಲ್ಲಾ ಕಾಲ್ನಡಿಗೆಯಲ್ಲೇ ಸುತ್ತಿ ದೇಶದ ಜನರ ಗಮನ ಸೆಳೆದ ಕಾಸರಗೋಡು ಕೂಡ್ಲುವಿನ ಇಬ್ಬರಲ್ಲಿ ಓರ್ವ ಕಾಲ್ನಡಿಗೆ ಯಾತ್ರೆಯ ಮಧ್ಯೆ ಮೃತಪಟ್ಟ ಘಟನೆ ವರದಿಯಾಗಿದೆ.ಅಯೋಧ್ಯೆಯಿಂದ ಶ್ರೀ ಶಬರಿಮಲೆ ಗುರಿಯಾಗಿಸಿ ನಡೆಯುವ ಮಧ್ಯೆ ಭೋಪಾಲದಲ್ಲಿ ಹೃದಯಾಘಾತ ಸಂಭವಿಸಿ ಕೂಡ್ಲು ನಿವಾಸಿ ಶಿವಪ್ರಕಾಶ್ (45)ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ‌.ಅಯೋಧ್ಯೆಯಿಂದ ಹೊರಟು ಮಧ್ಯಪ್ರದೇಶದ ಸಿಯೋನಿ ತಲುಪಿದಾಗ ಎದೆ ನೋವು ಕಾಣಿಸಿಕೊಂಡವರನ್ನು ಕೂಡಲೇ ಸಿಯೋನಿ ನಗರದ ಆಸ್ಪತ್ರೆಗೆ ಸ್ಥಳೀಯ ಹಿಂದೂ ದೇವಾಲಯಗಳ ಕಾರ್ಯಕರ್ತರ ಸಹಕಾರದಿಂದ

ಶಬರಿಮಲೆಗೆ ಕಾಲ್ನಡಿಗೆಯಲ್ಲಿ ಹೊರಟಿದ್ದ ಭಕ್ತ ಸಾವು Read More »

ಡಿಸೇಲ್ ಸಾಗಾಟದ ಟ್ಯಾಂಕರ್ ಪಲ್ಟಿ,ಡಿಸೇಲ್ ಗೆ ಮುಗಿ ಬಿದ್ದ ಜನರು

ಡಿಸೇಲ್ ಟ್ಯಾಂಕರ್ ರಸ್ತೆ ಮದ್ಯೆ ಅಡ್ಡಲಾಗಿ ಪಲ್ಟಿಯಾಗಿ ಡಿಸೇಲ್ ಗೆ ಜನರು ಮುಗಿಬಿದ್ದ ಘಟನೆ ಜಾಲ್ಲೂರು ಗ್ರಾಮದ ಬೈತಡ್ಕ ತಿರುವಿನಲ್ಲಿ ಅ.30ರಂದು ಸಂಭವಿಸಿದೆ.ಚಾಲಕನ ನಿಯಂತ್ರಣ ತಪ್ಪಿ ಈ ಟ್ಯಾಂಕರ್ ಅಪಘಾತ ಸಂಭವಿಸಿದೆ.ಮಂಗಳೂರಿನಿಂದ ಮಡಿಕೇರಿಯ ಕಡೆಗೆ ಟ್ಯಾಂಕರ್ ನಲ್ಲಿ ಡೀಸಲ್ ಸಾಗಾಟ ನಡೆಯುತ್ತಿತ್ತು.

ಡಿಸೇಲ್ ಸಾಗಾಟದ ಟ್ಯಾಂಕರ್ ಪಲ್ಟಿ,ಡಿಸೇಲ್ ಗೆ ಮುಗಿ ಬಿದ್ದ ಜನರು Read More »

ಹೊಳೆ ನರಸಿಪುರ, ಅರಕಲಗೂಡು, ಕೆ.ಪಿ.ಸಿ.ಸಿ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಯಾಗಿ ಟಿ.ಎಂ ಶಹೀದ್ ತೆಕ್ಕಿಲ್ ನೇಮಕ

ಹೊಳೆ ನರಸಿಪುರ, ಅರಕಲಗೂಡು ವಿಧಾನ ಸಭಾ ಕ್ಷೇತ್ರದ ನಾಲ್ಕು ಬ್ಲಾಕ್ ಉಸ್ತುವಾರಿಯಾಗಿ, ಹಾಸನ ಜಿಲ್ಲೆ ಮತ್ತು ಉಪಚುನಾವಣೆ ನಡೆಯುತ್ತಿರುವ ಶಿಗ್ಗಾಂವಿ ವಿಧಾನ ಸಭಾ ಕ್ಷೇತ್ರದ ಕೆ.ಪಿ.ಸಿ.ಸಿ ವೀಕ್ಷರಾಗಿ ಕಾಂಗ್ರೆಸ್ ಮುಖಂಡ ಹಾಗೂ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ ಶಹೀದ್ ತೆಕ್ಕಿಲ್ ರವರನ್ನು ಕೆ.ಪಿ.ಸಿ.ಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ನೇಮಕಗೊಳಿಸಿರುತ್ತಾರೆ. ಕ್ಷೇತ್ರದ ಉಸ್ತುವಾರಿ ವಹಿಸಿಕೊಂಡು ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆ ಸಂಬಂಧಿದಂತೆ ಪಕ್ಷ ಬಲವರ್ಧನೆಗೆ ಕಾರ್ಯ ಚಟುವಟಿಕೆ ನಡೆಸಲು ಮತ್ತು ಶಿಗ್ಗಾಂವಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ದುಡಿಯಲು

ಹೊಳೆ ನರಸಿಪುರ, ಅರಕಲಗೂಡು, ಕೆ.ಪಿ.ಸಿ.ಸಿ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಯಾಗಿ ಟಿ.ಎಂ ಶಹೀದ್ ತೆಕ್ಕಿಲ್ ನೇಮಕ Read More »

Embrace Adaptability: Your Key to Thriving in a Changing Workplace

Following the path of effective communication and emotional intelligence, the next step to career success is adaptability. In today’s fast-paced work environment, the ability to adapt to new situations and keep a positive attitude is crucial for staying ahead. Adaptability isn’t just about coping with change—it’s about thriving in it. Stay Curious: Foster a Growth

Embrace Adaptability: Your Key to Thriving in a Changing Workplace Read More »

ಶಿಕ್ಷಕ ವೃತ್ತಿ ಶ್ರೇಷ್ಠವಾದುದು : ಶಾಸಕಿ ಭಾಗೀರಥಿ ಮುರುಳ್ಯ

ಅರಂತೋಡು : ಅರಂತೋಡು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುದಿರ್ಘವಾಗಿ ಸಲ್ಲಿಸಿ ನಿವೃತ್ತಿ ಹೊಂದುತ್ತಿರುವ ದ.ಕ. ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ದೈಹಿಕ ಶಿಕ್ಷಕಿ ಸರಸ್ವತಿ ಅವರಿಗೆ ವಿದಾಯ ಸಮಾರಂಭ ಹಾಗೂ ಸಮುದಾಯದತ್ತ ಶಾಲಾ ಕಾರ್ಯಕ್ರಮವು. ಅ. 29ರಂದು ಶಾಲಾ ಸಭಾವನದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಶಾಸಕಿ ಭಾಗೀರಥಿ ಮುರುಳ್ಯ ಅವರು ಉದ್ಘಾಟಿಸಿ ಬಳಿಕ ಮಾತನಾಡಿ ಶಿಕ್ಷಕ ವ್ರತ್ತಿ ಒಂದು ಶ್ರೇಷ್ಟ ವ್ರತ್ತಿ.ಇದನ್ನು ಸಮರ್ಕವಾಗಿ ನಿರ್ವಹಿಸಿದ್ದಾಗ ಶಿಕ್ಷಕ ವ್ರತ್ತಿಗೆ ಗೌರವ ಬರುತ್ತದೆ ಎಂದು ಹೇಳಿದರು.ಅರಂತೋಡು ಗ್ರಾಮ ಪಂಚಾಯತ್

ಶಿಕ್ಷಕ ವೃತ್ತಿ ಶ್ರೇಷ್ಠವಾದುದು : ಶಾಸಕಿ ಭಾಗೀರಥಿ ಮುರುಳ್ಯ Read More »

ಸುಳ್ಯದ ಪೆಟ್ ಶಾಪ್ ಮಾಲಕನಿಗೆ ರಾಡ್ ನಿಂದ ಹಲ್ಲೆ

ಸುಳ್ಯದ ಪೆಟ್ ಶಾಪ್ ಮಾಲಕ ಹರೀಶ್ ಪೂಜಾರಿ ಎಂಬವರಿಗೆ ವ್ಯಕ್ತಿಯೊಬ್ಬ ರಾಡ್‌ನಿಂದ ತಲೆಗೆ ಹೊಡೆದು ಗಾಯಗೊಳಿಸಿದ ಘಟನೆ ವರದಿಯಾಗಿದೆ.ಸುಳ್ಯ ನಗರ ಪಂಚಾಯತ್ ಎದುರುಗಡೆಯ ನ.ಪಂ. ವಾಣಿಜ್ಯ ಸಂಕೀರ್ಣದಲ್ಲಿ ಅವರು ಪೆಟ್ ಶಾಪ್ ನಡೆಸುತ್ತಿದ್ದಾರೆ.ಹರೀಶ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

ಸುಳ್ಯದ ಪೆಟ್ ಶಾಪ್ ಮಾಲಕನಿಗೆ ರಾಡ್ ನಿಂದ ಹಲ್ಲೆ Read More »

ನಿರ್ಮಾಣ ಹಂತದ ಮೊಬೈಲ್ ಟವರ್ ಕಳ್ಳತನ

ಮಂಗಳೂರು: ಮಂಗಳೂರಿನ ತಿರುವೈಲ್‌ನ ಮೂಡುಬಿದಿರೆ ರಸ್ತೆ ಬದಿಯಲ್ಲಿ ನಿರ್ಮಾಣ ಮಾಡಲಾಗಿದ್ದ ಮುಂಬೈಯ ಜಿ.ಟಿ.ಎಲ್ ಇನ್ಸಾಸ್ಟ್ರಕ್ಟರ್ ಕಂಪನಿ ಲಿಮಿಟೆಡ್ ಬೆಂಗಳೂರು ಶಾಖೆಯ ಮೊಬೈಲ್‌ ಟವರನ್ನು ಕಳ್ಳರು ಕದ್ದೊಯ್ದಿದ್ದಾರೆ.ಮೊಬೈಲ್ ಟವರ್ ನಿರ್ವಹಣೆಯ ಉಸ್ತುವಾರಿ ವಹಿಸಿದ್ದ ಟೆಕ್ನಿಷಿಯನ್ ರವರು ಪರಿಶೀಲನೆಗಾಗಿ ಸ್ಥಳಕ್ಕೆ ಭೇಟಿ ನೀಡಿದಾಗ ಮೊಬೈಲ್ ಟವರ್ ಮತ್ತು ಮೊಬೈಲ್ ಟವರ್ ನ ಇತರ ಉಪಕರಣಗಳನ್ನು ಯಾರೋ ಕಳ್ಳತನ ಮಾಡಿರುವುದು ಗಮನಕ್ಕೆ ಬಂದಿದೆ. ಕಳವಾಗಿರುವ ಸೊತ್ತುಗಳ ಒಟ್ಟು ಮೌಲ್ಯ ಸುಮಾರು ರೂ: 19,823,71-00 ಆಗಿದೆ ಎಂದು ಅಂದಾಜಿಸಲಾಗಿದೆ. ಇದೀಗ ಮೊಬೈಲ್ ಟವರ್

ನಿರ್ಮಾಣ ಹಂತದ ಮೊಬೈಲ್ ಟವರ್ ಕಳ್ಳತನ Read More »

ಪಾದಾಚಾರಿಗೆ ಬೈಕ್ ಡಿಕ್ಕಿ ಹೊಡೆದು ಗಾಯ

ಪಾದಾಚಾರಿಯೊಬ್ಬರಿಗೆ ಬೈಕ್ ಡಿಕ್ಕಿ ಹೊಡೆದಿರುವ ಘಟನೆ ಸುಳ್ಯದ ಸರ್ಕಾರಿ ಆಸ್ಪತ್ರೆ ಸಮೀಪ ಬುಧವಾರ ಮುಂಜಾನೆ ನಡೆದಿದೆ. ಬೈಕ್ ಸವಾರ ಪಾದಾಚಾರಿ ಇಬ್ಬರಿಗೂ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಪಾದಾಚಾರಿ ಪೆರಾಜೆ ಮೂಲದವರು ಎಂದು ಹೇಳಲಾಗುತ್ತಿದೆ.ಪೊಲೀಸರು‌ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಪಾದಾಚಾರಿಗೆ ಬೈಕ್ ಡಿಕ್ಕಿ ಹೊಡೆದು ಗಾಯ Read More »

ಉಗ್ರರ ಗುಂಡೇಟಿಗೆ ವೀರ ಮರಣವನ್ನಪ್ಪಿದ ಭಾರತೀಯ ಸೇನೆಯ ಹೆಮ್ಮೆಯ ಶ್ವಾನ ‘ಫ್ಯಾಂಟಮ್’

ಜಮ್ಮು ಕಾಶ್ಮೀರದ ಅನ್ನೂರ್‌ನ ಸುಂದರ್‌ಬನಿ ಸೆಕ್ಟರ್‌ನಲ್ಲಿ ಉಗ್ರರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯ ಹೆಮ್ಮೆಯ ಶ್ವಾನ ‘ಫ್ಯಾಂಟಮ್’ ವೀರ ಮರಣವನ್ನಪ್ಪಿದೆ ಎಂದು ತಿಳಿದು ಬಂದಿದೆ.ಕಳೆದ ಕೆಲವು ದಿನಗಳಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿ ತೀವ್ರಗೊಂಡಿದ್ದು ಇದರ ಹಿನ್ನೆಲೆಯಲ್ಲಿ ಸೇನೆ ಉಗ್ರರ ವಿರುದ್ಧ ಕಾರ್ಯಾಚರಣೆಗೆ ಸೋಮವಾರ ಬೆಳಿಗ್ಗೆ ಮುಂದಾಗಿದೆ ಅದರಂತೆ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಉಗ್ರರು ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಈ ವೇಳೆ ಸೇನಾ ಪಡೆಯ ಶ್ವಾನ ‘ಫ್ಯಾಂಟಮ್’ ಗೆ ಗಂಭೀರ

ಉಗ್ರರ ಗುಂಡೇಟಿಗೆ ವೀರ ಮರಣವನ್ನಪ್ಪಿದ ಭಾರತೀಯ ಸೇನೆಯ ಹೆಮ್ಮೆಯ ಶ್ವಾನ ‘ಫ್ಯಾಂಟಮ್’ Read More »

error: Content is protected !!
Scroll to Top