Author name: Tejas

Master Emotional Intelligence: Elevate Your Leadership and Teamwork Skills

Building on the foundation of effective communication, emotional intelligence (EI) takes your career growth to the next level. While communication helps you connect and convey your ideas clearly, emotional intelligence allows you to understand, manage, and respond effectively to emotions—yours and others’. Mastering EI helps you become a stronger leader and an invaluable team player […]

Master Emotional Intelligence: Elevate Your Leadership and Teamwork Skills Read More »

ಕೇಂದ್ರ ಸರಕಾರದಿಂದ ತಿಂಗಳಿಗೆ 4,500 ರೂಪಾಯಿ

ಪಿಎಂ ಇಂಟರ್ನ್‌ಶಿಪ್ ಯೋಜನೆಯಲ್ಲಿ ಈವರೆಗೆ 280 ಕಂಪನಿಗಳು ನೊಂದಣಿ ಮಾಡಿಕೊಂಡಿವೆ. ಇದೀಗ ಸ್ಕಿಮ್ ನ ಪೋರ್ಟಲ್‌ನಲ್ಲಿ ಕಂಪನಿಗಳ ನೊಂದಣಿ ನಿಲ್ಲಿಸಲಾಗಿದೆ. ಆದರೆ, ಯುವಜನರು ಇಂಟರ್ನ್‌ಶಿಪ್‌ಗೆ ಅರ್ಜಿ ಸಲ್ಲಿಸುವುದನ್ನು ಮುಂದುವರಿಸಬಹುದು. 21ರಿಂದ 24 ವರ್ಷದೊಳಗಿನ ವಯಸ್ಸಿನ ಯುವಕ ಮತ್ತು ಯುವತಿಯರು ಇಂಟರ್ನ್‌ ಶಿಪ್ ಪಡೆಯಬಹುದು.ಒಂದು ವರ್ಷದ ಇಂಟರ್ನ್ ಶಿಪ್ ಅವಕಾಶ ಕೊಡುವ ಈ ಸ್ಕಿಮ್‌ನಲ್ಲಿ ಆಯ್ಕೆಯಾದ ಪ್ರತಿಯೊಬ್ಬ ಅಭ್ಯರ್ಥಿಗೂ ವರ್ಷಕ್ಕೆ 66,000 ರೂವರೆಗೆ ಧನಸಹಾಯ ಸಿಗುತ್ತದೆ. ಇದರಲ್ಲಿ ಕೇಂದ್ರ ಸರ್ಕಾರ ಮಾಸಿಕವಾಗಿ 4,500 ರೂ. ಹಣವನ್ನು ಸ್ಟೈಪೆಂಡ್ ಆಗಿ

ಕೇಂದ್ರ ಸರಕಾರದಿಂದ ತಿಂಗಳಿಗೆ 4,500 ರೂಪಾಯಿ Read More »

ಕೆ.ವಿ.ಜಿ.ಐ.ಟಿ.ಐ ಕಾಲೇಜಿನ ಉಪನ್ಯಾಸಕ ಗಿರೀಶ್ ಕೇಕುಣ್ಣಾಯ ನಿಧನ

ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಕೆರೆಮೂಲೆ ದಿ.ಕೃಷ್ಣ ಕೇಕುಣ್ಣಾಯ ರವರ ಪುತ್ರ ಸುಳ್ಯ ಕೆ.ವಿ.ಜಿ.ಐ.ಟಿ.ಐ ಕಾಲೇಜಿನ ಉಪನ್ಯಾಸಕ ಗಿರೀಶ್ ಕೇಕುಣ್ಣಾಯ ರವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಮುಂಜಾನೆ ನಿಧನರಾದರು. ಅವರಿಗೆ 52 ವರ್ಷ ಪ್ರಾಯವಾಗಿತ್ತು.ಮೃತರು ಕೆಲ ಸಮಯಗಳಿಂದ ಕರುಳು ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದರೆನ್ನಲಾಗಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿರುವುದಾಗಿ ತಿಳಿದು ಬಂದಿದೆ.ಮೃತರು ತಾಯಿ ಸತ್ಯಭಾಮೆ, ಪತ್ನಿ ಶೋಭಾ, ಪುತ್ರ ಮಾ| ಆದಿತ್ಯ, ಪುತ್ರಿಯರಾದ ಶ್ವೇತಾ,ನಂದಿತಾ ಇತರರನ್ನು ಅಗಲಿದ್ದಾರೆ.

ಕೆ.ವಿ.ಜಿ.ಐ.ಟಿ.ಐ ಕಾಲೇಜಿನ ಉಪನ್ಯಾಸಕ ಗಿರೀಶ್ ಕೇಕುಣ್ಣಾಯ ನಿಧನ Read More »

ಪಾನಿಪೂರಿಗೆ ರುಚಿ ಹೆಚ್ಚಿಸಲು ಹಾರ್ಪಿಕ್, ಯೂರಿಯಾ ಬಳಕೆ!

ರಾಂಚಿ: ಝಾರ್ಖಂಡ್‌ನ ಗಡ್ಡಾದಲ್ಲಿ ಪಾನಿಪೂರಿ ವ್ಯಾಪಾರಸ್ಥರು ರುಚಿ ಹೆಚ್ಚಿಸಲು ಯೂರಿಯಾ ಹಾಗೂ ಟಾಯ್ಲೆಟ್ ಸ್ವಚ್ಛ ಮಾಡುವ ಹಾರ್ಪಿಕ್ ಅನ್ನು ಬಳಸುತ್ತಿದ್ದ ಆತಂಕಕಾರಿ ವಿಚಾರ ಬೆಳಕಿಗೆ ಬಂದಿದೆ. ಗ್ರಾಹಕರಿಗೆ ಕೊಳಕು ಆಹಾರ ನೀಡಿದ ಆರೋಪದ ಮೇಲೆ ಪೊಲೀಸರು ಅವರನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಕಾಲಿನಲ್ಲಿ ಹಿಟ್ಟು ಕಲಸಿದ್ದನ್ನು ಒಪ್ಪಿದರಲ್ಲದೆ, ಪಾನಿಪೂರಿ ಸ್ವಾದ ಹೆಚ್ಚಿಸುವ ಸಲುವಾಗಿ ಅದಕ್ಕೆ ಯೂರಿಯಾ ಹಾಗೂ ಹಾರ್ಪಿಕ್ ಅನ್ನು ಬಳಸಿದ್ದಾಗಿಯೂ ಒಪ್ಪಿಕೊಂಡಿದ್ದಾರೆ. ಇತ್ತೀಚೆಗೆ ಪಾನಿಪೂರಿ ವ್ಯಾಪಾರಸ್ಥರು ಕಾಲಿನಲ್ಲಿ ಹಿಟ್ಟು ಕಲಸುತ್ತಿದ್ದ ವೀಡಿಯೋ ಒಂದು ವೈರಲ್ ಆಗಿತ್ತು.

ಪಾನಿಪೂರಿಗೆ ರುಚಿ ಹೆಚ್ಚಿಸಲು ಹಾರ್ಪಿಕ್, ಯೂರಿಯಾ ಬಳಕೆ! Read More »

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಬೆಳ್ತಂಗಡಿ: ಇಲ್ಲಿಯ ಗೇರುಕಟ್ಟೆ ಎಂಬಲ್ಲಿ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ತೋಟದ ಕೆಲಸ ಮಾಡುವವರು ಮೃತದೇಹವನ್ನು ನೋಡಿದ್ದು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಸ್ಥಳಕ್ಕೆ ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ನಾಗೇಶ್ ಕದ್ರಿ, ಸಬ್ ಇನ್ಸ್‌ಪೆಕ್ಟ‌ರ್ ಮುರಳೀಧರ್ ನಾಯ್ಕ ಸೇರಿದಂತೆ ಪೋಲಿಸರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದ್ದು, ಗುರುತಿಸಲು ಅಸಾಧ್ಯವಾಗಿದೆ. ಪೊರನಿಕ್ಸ್ ಲ್ಯಾಬ್‌ ಅಧಿಕಾರಿಗಳ ಉಪಸ್ಥಿತಿಯಲ್ಲಿ ಮೃತದೇಹವನ್ನು ಕೆರೆಯಿಂದ ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆ, ಡಿಎನ್‌ಎ ಪರೀಕ್ಷೆ ನಡೆಸಬೇಕಾಗಿದೆ. ಸ್ಥಳೀಯರೇ

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ Read More »

ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದು ಮೂವರು ಕಾರ್ಮಿಕರ ಸಾವು

ಬೆಂಗಳೂರು : ಇಲ್ಲಿನ ನಗರದಲ್ಲಿ ನಿರ್ಮಾಣ ಹಂತದ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಅದರ ಅವಶೇಷಗಳ ಅಡಿಯಲ್ಲಿ ಸಿಲುಕಿ ಮೂವರು ದುರ್ಮರಣ ಹೊಂದಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಲ್ಲಿ ಭಾರಿ ಮಳೆಯಾಗುತ್ತಿದ್ದು, ಹಲವಾರು ಪ್ರದೇಶಗಳಲ್ಲಿ ಅವಾಂತರಗಳು ಸೃಷ್ಟಿಯಾಗುತ್ತಿವೆ. ಇದೀಗ ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ 16 ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಒಂದು ಕುಸಿದು ಬಿದ್ದಿದ್ದು,ಕಟ್ಟಡದ ಅವಶೇಷಗಳಡಿ 16 ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿತ್ತು. ಇವರಲ್ಲಿ ಮೂವರು ದುರ್ಮರಣ ಹೊಂದಿರುವುದಾಗಿ ತಿಳಿದು ಬಂದಿದೆ.

ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದು ಮೂವರು ಕಾರ್ಮಿಕರ ಸಾವು Read More »

ಬೆಳ್ಳಾರೆ : ತಾಲೂಕಿನ ನವಜೀವನ ಸಮಿತಿ ಸದಸ್ಯರ ಅಭಿನಂದನಾ ಕಾರ್ಯಕ್ರಮ ಮತ್ತು ಪ್ರೇರಣಾ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು, ಅಜಿಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬೆಳ್ಳಾರೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ತಾಲೂಕು, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಸುಳ್ಯ ತಾಲೂಕು, ಇದರ ಸಂಯುಕ್ತ ಆಶ್ರಯದಲ್ಲಿ ತಾಲೂಕಿನ ನವಜೀವನ ಸಮಿತಿ ಸದಸ್ಯರ ಅಭಿನಂದನಾ ಕಾರ್ಯಕ್ರಮ ಮತ್ತು ಪ್ರೇರಣಾ ಕಾರ್ಯಕ್ರಮವು ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಲೋಕನಾಥ ಅಮೆಚೂರುರವರ ಅಧ್ಯಕ್ಷತೆಯಲ್ಲಿ ಬೆಳ್ಳಾರೆಯ ಅಜಿಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.ಈ

ಬೆಳ್ಳಾರೆ : ತಾಲೂಕಿನ ನವಜೀವನ ಸಮಿತಿ ಸದಸ್ಯರ ಅಭಿನಂದನಾ ಕಾರ್ಯಕ್ರಮ ಮತ್ತು ಪ್ರೇರಣಾ ಕಾರ್ಯಕ್ರಮ Read More »

ಬಸ್ಸಲ್ಲಿ ಹೆರಿಗೆ ನೋವು ಕಾಣಿಸಿಕೊಂಡು ಅವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ

ಗರ್ಭಿಣಿ ಹೆಂಗಸೊಬ್ಬರು ಹೆರಿಗೆ ನೋವು ಕಾಣಿಸಿಕೊಂಡು ತಪಾಸಣೆಗೆ ತಾಲೂಕು ಆಸ್ಪತ್ರೆಗೆ ಕೆ.ಎಸ್.ಆರ್.ಟಿ.ಸಿ ಬಸ್‌ನಲ್ಲಿ ಹೋಗುತ್ತಿದ್ದಾಗ ಮಾರ್ಗ ಮಧ್ಯೆದಲ್ಲಿ ಬಸ್ಸಿನಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ.ಬಸ್‌ನಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆಯನ್ನು ಕನಕಪುರ ತಾಲೂಕಿನ ಕೋಡಿಹಳ್ಳಿ ಹೋಬಳಿಯ ರಜಿಯಭಾನು ಎಂದು ಗುರುತಿಸಲಾಗಿದೆ.ರಜಿಯಾಭಾನು 7 ತಿಂಗಳ ಗರ್ಭಿಣಿಯಾಗಿದ್ದು, ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಈಕೆ ಹುಣಸನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತಪಾಸಣೆಗೆ ಹೋದಾಗ ವೈದ್ಯರು ತಪಾಸಣೆ ನಡೆಸಿ ಅಲ್ಲಿಂದ ಹೊಸದುರ್ಗ ಸಮುದಾಯ ಆರೋಗ್ಯಕೇಂದ್ರಕ್ಕೆ ಹೋಗುವಂತೆ ತಿಳಿಸಿದ್ದಾರೆ.ಬಸ್‌ನಲ್ಲೇ ಅವಧಿ ಪೂರ್ವ

ಬಸ್ಸಲ್ಲಿ ಹೆರಿಗೆ ನೋವು ಕಾಣಿಸಿಕೊಂಡು ಅವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ Read More »

ಮಗನ ಸಾವಿನ ಸುದ್ದಿ ಕೇಳಿ ತಂದೆಯೂ ಹೃದಯಾಘಾತದಿಂದ ಸಾವು

ಹಾವೇರಿ: ಮಗ ಮೃತಪಟ್ಟ ಸುದ್ದಿ ಕೇಳಿ ತಂದೆಯೂ ಹೃದಯಾಘಾತದಿಂದ ಮೃತಪಟ್ಟ ಘಟನೆ ಹಾವೇರಿಯ ಬಸವೇಶ್ವರ ನಗರದಿಂದ ವರದಿಯಾಗಿದೆ.ತಂದೆ ಡಾ.ವೀರಭದ್ರಪ್ಪ ಗುಂಡಗಾವಿ, ಮಗ ಡಾ.ವಿನಯ ಗುಂಡಗಾವಿ ಮೃತ ದುರ್ದೈವಿಗಳು.ವೃತ್ತಿಯಲ್ಲಿ ತಂದೆ, ಮಗ ಇಬ್ಬರು ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು ಎನ್ನಲಾಗಿದೆ. ಆಕಸ್ಮಿಕವಾಗಿ ವಿನಯ ಅವರು ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ .ಈ ವಿಚಾರ ಕೇಳಿ ತಂದೆ ವೀರಭದ್ರಪ್ಪ ಅವರೂ ಕೂಡ ಹೃದಯಾಘಾತಕ್ಕೆ ಒಳಗಾಗಿ ಒಂದೇ ದಿನ ತಂದೆ ಮಗ ಮೃತಪಟ್ಟಿದ್ದಾರೆ.ಇಬ್ಬರ ಸಾವಿನಿಂದ ನೊಂದ ಕುಟುಂಬದಲ್ಲಿ ದು:ಖ ಮಡುಗಟದಟ್ಟಿದೆ.

ಮಗನ ಸಾವಿನ ಸುದ್ದಿ ಕೇಳಿ ತಂದೆಯೂ ಹೃದಯಾಘಾತದಿಂದ ಸಾವು Read More »

ಅರಂತೋಡು ಎಮಿರೇಟ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸದಾನಂದ ಮಾವಜಿಯವರಿಗೆ ಸನ್ಮಾನ

ಎಮಿರೇಟ್ ಆರ್ಟ್ಸ್ ಆಂಡ್ ಸ್ಪೋರ್ಟ್ಸ್ ಕ್ಲಬ್ ಅರಂತೋಡು ಇದರ ವತಿಯಿಂದ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿವರನ್ನು ಅ.20 ರಂದು ನಡೆದ ಕ್ರಿಕೆಟ್ ಪಂದ್ಯಾಟದ ಸಮರೋಪ ಸಮಾರಂಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆಯವರು ಶಾಲು ಹೊದಿಸಿ ಸನ್ಮಾನಿಸಿದರು. ಈ ಸಂಧರ್ಭದಲ್ಲಿ ತೆಕ್ಕಿಲ್ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ ಶಹೀದ್ ತೆಕ್ಕಿಲ್, ನಿವೃತ್ತ ದೈಹಿಕ ಶಿಕ್ಷಕ ಎ.ಸಿ ವಸಂತ, ಪ್ರಗತಿಪರ ಕೃಷಿಕರು ತೀರ್ಥರಾಮ ಪರ್ನೋಜಿ ಉಳುವಾರು, ಅಶ್ರಪ್ ಗುಂಡಿ, ಸಿದ್ಧೀಕ್ ಕೊಕ್ಕೊ, ಕೆ.ಎಂ

ಅರಂತೋಡು ಎಮಿರೇಟ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸದಾನಂದ ಮಾವಜಿಯವರಿಗೆ ಸನ್ಮಾನ Read More »

error: Content is protected !!
Scroll to Top