ಇತರ ಧರ್ಮಗಳಿಗೆ ಇಲ್ಲದ ಕಾನೂನು ಹಿಂದು ಧರ್ಮಗಳಿಗೆ ಮಾತ್ರ ಏಕೆ ? : ಪ್ರಭಾಕರ ಭಟ್ ಕಲ್ಲಡ್ಕ ಪ್ರಶ್ನೆ
ಇತರ ಧರ್ಮಗಳಿಗೆ ಇಲ್ಲದ ಕಾನೂನು ಹಿಂದು ಧರ್ಮಕ್ಕೆ ಮಾತ್ರ ಏಕೆ ? ಪ್ರಾಣತ್ಯಾಗ ಮಾಡಿದ ತಾಯಂದಿರ ಇತಿಹಾಸ ಜಗತ್ತಿನಲ್ಲಿದ್ದರೆ ಅದು ಭಾರತದಲ್ಲಿ ಮಾತ್ರ, ಅಂತಹ ತಾಯಿಯನ್ನು ಮಹಿಷಮರ್ದಿನಿ ರೂಪದಲ್ಲಿ ಇಂದು ನಾವು ಕಾಣುತ್ತಿದ್ದೇವೆ ಎಂದು ವಿವೇಕಾನಂದ ವಿದ್ಯಾವರ್ದಕ ಸಂಘ ಪುತ್ತೂರು ಇದರ ಅಧ್ಯಕ್ಷ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದರು.ಅವರು ಕೇರ್ಪಡ ಶ್ರೀ ಮಹಿಷ ಮರ್ದಿನಿ ದೇವಸ್ಥಾನದ ಅಷ್ಟಬಂದ ಬ್ರಹ್ಮಕಲಶೋತ್ಸವದ ನಾಲ್ಕನೇ ದಿನದ ಸಭಾಕಾರ್ಯಕ್ರಮದಲ್ಲಿ ಧಾರ್ಮಿಕ ಉಪನ್ಯಾಸ ನೀಡಿ ಮಾತನಾಡಿದರು.ವಿಶಾಲ ಧರ್ಮ ಸಂಸ್ಕೃತಿ ನಮ್ಮದು, ಭಾರತದ ಮೇಲೆ ಇಲ್ಲಿಯ […]
ಇತರ ಧರ್ಮಗಳಿಗೆ ಇಲ್ಲದ ಕಾನೂನು ಹಿಂದು ಧರ್ಮಗಳಿಗೆ ಮಾತ್ರ ಏಕೆ ? : ಪ್ರಭಾಕರ ಭಟ್ ಕಲ್ಲಡ್ಕ ಪ್ರಶ್ನೆ Read More »










