ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸುಳ್ಯ ತಾಲೂಕು ಸಂಪಾಜೆ ವಲಯದ ತ್ರೈಮಾಸಿಕ ಸಭೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಳ್ಯ ತಾಲೂಕು.ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸುಳ್ಯ ತಾಲೂಕು ಸಂಪಾಜೆ ವಲಯದ ತ್ರೈಮಾಸಿಕ ಸಭೆಯನ್ನು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಕಲಾಸಂಘ ಕಲ್ಲು ಗುಂಡಿಯಲ್ಲಿ ಸಂಪಾಜೆ ವಲಯ ಭಜನಾ ಪರಿಷತ್ ಅಧ್ಯಕ್ಷರಾದ ಭಾರತಿ ಪುರುಷೋತ್ತಮ ಉಳುವಾರು ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ದೀಪ ಪ್ರಜ್ವಲನೆಯನ್ನು ಹಿರಿಯರಾದ ನಾರಾಯಣ ಭಟ್ ಕುಂದಲಕಾಡು ನೆರವೇರಿಸಿದರು.ಈ ಸಂದರ್ಭದಲ್ಲಿ ತಾಲೂಕುಭಜನಾ ಪರಿಷತ್ ಅಧ್ಯಕ್ಷರಾದ ಸೋಮಶೇಖರ್,ಪೈಕ , ಕಾರ್ಯದರ್ಶಿ ನಾರಾಯಣ ಅಜ್ಜಿ ಕಲ್ಲು, ಉಪಾಧ್ಯಕ್ಷರಾದ ಭಾರತಿ ಮೈರಾಜೆ, ಚಂದ್ರಶೇಖರ್ ಆಚಾರ್ಯ, […]
ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸುಳ್ಯ ತಾಲೂಕು ಸಂಪಾಜೆ ವಲಯದ ತ್ರೈಮಾಸಿಕ ಸಭೆ Read More »










