ಕೊಡಗು : ಭೀಕರ ಕಾಡಾನೆ ದಾಳಿಗೆ ನಿವೃತ್ತ ಐಜಿಪಿ ಪತ್ನಿ ಸಾವು!
ಕೊಡಗು ಜಿಲ್ಲೆಯ ತಿತಿಮತಿ ಬಳಿಯ ಕೋಣನಕಟ್ಟೆಯಲ್ಲಿ ಕಾಫಿ ತೋಟ ವೀಕ್ಷಿಸಲು ಹೋಗಿದ್ದಾಗನಿವೃತ್ತ ಐಜಿಪಿ ಅಣ್ಣಳಮಾಡ ಸುನಿಲ್ ಅಚ್ಚಯ್ಯ ಅವರ ಪತ್ನಿ ಸಂಧ್ಯಾ (60) ಕಾಡಾನೆ ದಾಳಿಯಿಂದ ಸಾವನ್ಜಪ್ಪಿದ ಘಟನೆ ವರದಿಯಾಗಿದೆ.ಇಂದು ಬೆಳಿಗ್ಗೆ 9 ಗಂಟೆ ಸುಮಾರಿಗೆ ಏಕಾಏಕಿ ದಾಳಿ ನಡೆಸಿದೆ.ಆನೆ ದಾಳಿಯಿಂದ ಓಡಿ ಹೋಗಿ ಇಬ್ಬರು ಕಾಫಿ ತೋಟದ ಕಾರ್ಮಿಕರು ಜೀವ ಉಳಿಸಿಕೊಂಡಿದ್ದಾರೆ.ಚಿಕಿತ್ಸೆಗಾಗಿ ಗೋಣಿಕೊಪ್ಪಲು ಲೋಪಾಮುದ್ರಾ ಆಸ್ಪತ್ರೆಗೆ ರವಾನೆ ವೇಳೆ ಸಂಧ್ಯಾ ಅವರು ಮೃತಪಟ್ಟಿದ್ದಾರೆ.ಗಾಯಾಳು ಕಾರ್ಮಿಕರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕೊಡಗು : ಭೀಕರ ಕಾಡಾನೆ ದಾಳಿಗೆ ನಿವೃತ್ತ ಐಜಿಪಿ ಪತ್ನಿ ಸಾವು! Read More »










