ಭಾಷೆಗೆ ಉತ್ತಮವಾದ ರೂಪುರೇಷೆಗಳನ್ನು ನೀಡಿ ಭಾಷೆಯನ್ನು ಉದ್ದೀಪನಗೊಳಿಸಬೇಕು : ಎಂ.ಬಿ ಸದಾಶಿವ
ಭಾಷೆಯಲ್ಲಿ ಸಂಸ್ಕೃತಿ,ವ್ಯಕ್ತಿತ್ವ ಇದೆ.ಭಾಷೆಗೆ ಉತ್ತಮವಾದ ರೂಪುರೇಷೆಗಳನ್ನು ನೀಡಿ ಭಾಷೆಯನ್ನು ಉದ್ದೀಪನಗೊಳಿಸಬೇಕೆಂದು ಲಯನ್ಸ್ ಮಾಜಿ ರಾಜ್ಯಪಾಲ ಎಂ.ಬಿ ಸದಾಶಿವ ಹೇಳಿದರು.ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ನೇತೃತ್ವದಲ್ಲಿ ಮಂಡೆಕೋಲು ಗ್ರಾಮ ಗೌಡ ಸಮಿತಿ ಇವರ ಸಹಕಾರದಲ್ಲಿ ಮಂಡೆಕೋಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ‘ಅಮೃತ ಸಭಾಭವನದಲ್ಲಿ’ ನಡೆದ ಅರೆಭಾಷೆ ಗಡಿನಾಡ ಉತ್ಸವ ಸಮಾಪನ ಕಾರ್ಯಕ್ರಮದಲ್ಲಿ ಅವರು ಸಮಾರೋಪ ಭಾಷಣ ಮಾಡಿದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಅಧ್ಯಕ್ಷತೆ ವಹಿಸಿದ್ದರು. […]
ಭಾಷೆಗೆ ಉತ್ತಮವಾದ ರೂಪುರೇಷೆಗಳನ್ನು ನೀಡಿ ಭಾಷೆಯನ್ನು ಉದ್ದೀಪನಗೊಳಿಸಬೇಕು : ಎಂ.ಬಿ ಸದಾಶಿವ Read More »










