Author name: Tejas

ಇದು ಒಳ್ಳ ಸೀರೆ, ಚಿನ್ನ, ತಾಳಿಚೈನ್‌ ಕತೆ

ಈಗೆಲ್ಲಾ ಮೊದುವೆಗಳ್ದೇ ಜಂಬರ. ಒಂದು ಮನೆಲಿ ಮೊದುವೆ ಎದ್ದತ್‌ತೇಳ್ರೆ ಕೇಳೊಕಾ..ಆ ಮನೆವ್ಕೆ, ಅವರ ನೆಂಟ್ರುಗಳಿಗೆ ಸಂಭ್ರಮನೋ ಸಂಭ್ರಮ. ಹೆಣ್ಮಕ್ಕ ಎಲ್ಲ ಎರ್ಡು ತಿಂಗ ಮುಂದೆನೇ ಸೀರೆ ತೆಗೆಕೆ, ಚಿನ್ನ ತೆಗೆಕೆ ಸುರು ಮಾಡುವೆ. ಸೀರೆ ಅಂಗುಡಿಯವ್ಕೆ, ಚಿನ್ನದಂಗುಡಿಯವ್ಕೆ ಈ ಮೊದುವೆ ಸೀಸನ್‌ ಬಾತ್‌ ತೇಳ್ರೆ ದೀಪಾವಳಿ ಹಬ್ಬ ಬಂದ ಹಾಂಗೆನೇ.ಇನ್ನು ಮೊದೊಳಿಗೆಗೆ ಸೀರೆ ತೆಗೆವ ಕತೆ. ಇದರ್ಲಿ ಒಂಥರಾ ಸ್ಟೇಟಸ್‌ ಮೈಂಟೆನ್‌ ಮಾಡುದು ಕೂಡಾ ಸಾಮಾನ್ಯ. ಅದರ್ಲೂ ನಮ್ಮ ಗೌಡ್ರುಗಳಲ್ಲಿ ಒಳ್ಳ ಸೀರೆ ತೆಗಿದು ತೇಳಿ ಉಟ್ಟು. […]

ಇದು ಒಳ್ಳ ಸೀರೆ, ಚಿನ್ನ, ತಾಳಿಚೈನ್‌ ಕತೆ Read More »

ಅರಂತೋಡಿನಲ್ಲಿ ಅಕ್ರಮ ಮದ್ಯ ಮಾರಾಟ ಪತ್ತೆ : ಪ್ರಕರಣ ದಾಖಲು

ಅರಂತೋಡು ಅಡ್ಕಬಳೆ ಸಂಪರ್ಕ ರಸ್ತೆಯಲ್ಲಿರುವ ಚಿಕನ್ ಸೆಂಟರ್ ಒಂದರಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ ಅಬಕಾರಿ ಇಲಾಖೆ ದಾಳಿ ನಡೆಸಿ ಮದ್ಯ ವಶಪಡಿಸಿಕೊಂಡಿದ್ದಾರೆ ಎಂದುವ ಬಂದಿದೆ.ನ 23 ರಂದು ರಾತ್ರಿ 9:00ಗಂಟೆಗೆ ಅರಂತೋಡು ಗ್ರಾಮದ ಅರಂತೋಡು ಪೇಟೆಯ ಅಡ್ಕಬಳೆ ರಸ್ತೆಯ ಗುಳಿಗರಾಜ ಚಿಕನ್ ಸೆಂಟರ್ ಎಂಬ ಹೆಸರಿನ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ತುಂಬಿದ ಸ್ಯಾಚೇಟ್ ಪ್ಯಾಕೇಟ್ಗಳನ್ನು ಸಂಗ್ರಹ ಮಾಡಿಕೊಂಡು ಮಾರಾಟ ಮಾಡುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ ಸುಳ್ಯ ಪೊಲೀಸ್‌ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಸಂತೋಷ್ ಬಿ

ಅರಂತೋಡಿನಲ್ಲಿ ಅಕ್ರಮ ಮದ್ಯ ಮಾರಾಟ ಪತ್ತೆ : ಪ್ರಕರಣ ದಾಖಲು Read More »

ದರ್ಖಾಸ್ : ಆಟೋಟ ಸ್ಪರ್ಧೆ ಉದ್ಘಾಟನೆ

ಸಂಪಾಜೆ ದರ್ಖಾಸ್ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಮಕ್ಕಳಿಗೆ ಹಾಗೂ ಪೋಷಕರಿಗೆ ಆಟೋಟ ಸ್ಪರ್ಧಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪೋಷಕರಾದ ಶ್ರೀಮತಿ ಹೇಮಾವತಿ ಲಕ್ಷ್ಮೀನಾರಾಯಣ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿವೃತ್ತ ಶಿಕ್ಷಕರಾದ ಶ್ರೀಯುತ ಚಿದಾನಂದ ಮಾಸ್ತರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪಂಚಾಯತ್ ಸದಸ್ಯರಾದ ಶ್ರೀ ಅಬೂಸಾಲಿ ಪಿ ಕೆ, ಶ್ರೀ ಶೌವಾದ್ ಗೂನಡ್ಕ, ಸಮುದಾಯ ಆರೋಗ್ಯ ಅಧಿಕಾರಿ ಶ್ರೀಮತಿ ಹರ್ಷಿತಾ, ಸಂಪಾಜೆ ಗ್ರಾಮದ ಕೃಷಿ ಸಖಿ ಮೋಹಿನಿ ವಿಶ್ವನಾಥ್ ( ನಿಶಾ )

ದರ್ಖಾಸ್ : ಆಟೋಟ ಸ್ಪರ್ಧೆ ಉದ್ಘಾಟನೆ Read More »

ಶಿಕ್ಷಕ ಕೋಟಿಯಪ್ಪ ಪೂಜಾರಿ ನಿಧನ

ಶಿಕ್ಷಕ ಕೋಟಿಯಪ್ಪ ಪೂಜಾರಿ ನ.25ರಂದು ಬೆಳಗ್ಗೆ ಬೊಳುವಾರಿನ ಮನೆಯಲ್ಲಿ ನಿಧನರಾಗಿದ್ದಾರೆ.ಸುಳ್ಯ ಗಾಂಧಿನಗರ ಶಾಲೆಯಲ್ಲಿ ಮುಖ್ಯಗುರುಗಳಾಗಿದ್ದು, ಅನಾರೋಗ್ಯದ ಹಿನ್ನಲೆಯಲ್ಲಿ ಸ್ವಯಂ ನಿವೃತ್ತಿ ಹೊಂದಿದ್ದ ಕೋಟಿಯಪ್ಪ ಪೂಜಾರಿ ಅವರು ಪುತ್ತೂರು ಬೊಳುವಾರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸ್ತವ್ಯ ಹೊಂದಿದ್ದರು. .

ಶಿಕ್ಷಕ ಕೋಟಿಯಪ್ಪ ಪೂಜಾರಿ ನಿಧನ Read More »

ಕುಂತೂರು ಶಾಲೆಯ ಕೊಠಡಿ ನಿರ್ಮಾಣಕ್ಕೆ 29 ಲಕ್ಷರೂ. ಅನುದಾನ ಮಂಜೂರು

ಕಟ್ಟಡ ಕುಸಿದು ಬಿದ್ದು ವಿದ್ಯಾರ್ಥಿಗಳು ಗಾಯಗೊಂಡು ಭಾರೀ ಸುದ್ದಿಯಾಗಿದ್ದ ಕಡಬ ತಾಲೂಕಿನ ಪೆರಾಬೆ ಗ್ರಾಮದ ಕುಂತೂರು ಸರಕಾರಿ ಉನ್ನತ ಹಿ.ಪ್ರಾ.ಶಾಲೆಗೆ ನೂತನ ಕೊಠಡಿ ನಿರ್ಮಾಣಕ್ಕಾಗಿ 29 ಲಕ್ಷ ರೂ. ಅನುದಾನ ಮಂಜೂರಾಗಿದೆ ಎಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ತಿಳಿಸಿದ್ದಾರೆ.ಆ.27 ರಂದು ಶಿಥಿಲಗೊಂಡಿದ್ದ ಶಾಲಾ ಕಟ್ಟಡದ ಪಂಚಾಂಗ ದುರಸ್ತಿ ಕಾಮಗಾರಿ ನಡೆಯುತ್ತಿದ್ದ ವೇಳೆ ಕುಂತೂರು ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ಕುಸಿದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿದ್ದರು. ಘಟನೆಯ ಹಿನ್ನೆಲೆಯಲ್ಲಿ ಜಿ.ಪಂ.

ಕುಂತೂರು ಶಾಲೆಯ ಕೊಠಡಿ ನಿರ್ಮಾಣಕ್ಕೆ 29 ಲಕ್ಷರೂ. ಅನುದಾನ ಮಂಜೂರು Read More »

ವರದಕ್ಷಿಣೆ ಕಿರುಕುಳದಿಂದು ತುಂಬು ಗರ್ಬಿಣಿ ಆತ್ಮ ಹತ್ಯೆ

ಬೆಂಗಳೂರು: ವರದಕ್ಷಿಣೆ ಕಿರುಕುಳ ಸಹಿಸದೆ ಗಂಡನ ಮನೆಯಲ್ಲೇ ಗರ್ಬಿಣಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಗುಮ್ಮನಹಳ್ಳಿಯಲ್ಲಿ ನಡೆದಿದೆ.ರೂಪ ಮೃತ ಮಹಿಳೆ ಎಂದು ತಿಳಿದುಬಂದಿದೆ. ಕಳೆದ ಎರಡು ವರ್ಷಗಳ ಹಿಂದೆ ಪರಸ್ಪರ ಎರಡು ಮನೆಯವರನ್ನ ಒಪ್ಪಿಸಿ ಮದುವೆಯಾಗಿದ್ದ ರೂಪ ಮತ್ತು ಸುರೇಶ್ ಆರು ತಿಂಗಳವರೆಗೂ ಸುಖ ಸಂಸಾರ ಮಾಡಿದ್ದಾರೆ. ಆದರೆ ಆರು ತಿಂಗಳು ಕಳೆಯುತ್ತಿದ್ದಂತೆ ವರದಕ್ಷಿಣೆ ಕಿರುಕುಳ ಜಾಸ್ತಿಯಾಗಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವರದಕ್ಷಿಣೆ ಕಿರುಕುಳದಿಂದು ತುಂಬು ಗರ್ಬಿಣಿ ಆತ್ಮ ಹತ್ಯೆ Read More »

ಸೇಲ್ವಮ್ಮ ಅಡ್ಯಡ್ಕ ನಿಧನ

ತೊಡಿಕಾನ ಗ್ರಾಮದ ಅಡ್ಯಡ್ಕ ಸಿ.ಆರ್.ಸಿ ಕಾಲೋನಿಯ ಸೆಲ್ವಮ್ಮ ಎಂಬವರು ಅಲ್ಪಕಾಲದ ಅಸೌಕ್ಯದಿಂದ ನ. 22 ರಂದು ಸುಳ್ಯದ ಸರಕಾರಿ ಆಸ್ಪತ್ರೆಯಲ್ಲಿ ನಿಧನರಾದರು.ಅವರಿಗೆ 81 ವರ್ಷ ವಯಸ್ಸಾಗಿತ್ತು.ಮೃತರು ನಾಲ್ಕು ಮಂದಿ ಪುತ್ರರು, ಮೂರು ಮಂದಿ ಹೆಣ್ಣುಮಕ್ಕಳನ್ನು, ಕುಟುಂಬಸ್ಥರನ್ನು, ಬಂಧು ಮಿತ್ರರನ್ನು ಅಗಲಿದ್ದಾರೆ. .

ಸೇಲ್ವಮ್ಮ ಅಡ್ಯಡ್ಕ ನಿಧನ Read More »

ಕಾಂತಾರ ಚಿತ್ರದ ಕಲಾವಿದರು ಪ್ರಯಾಣಿಸುತ್ತಿದ್ದ ಬಸ್‌ ಅಪಘಾತ, ಹಲವರಿಗೆ ಗಂಭೀರ ಗಾಯ

ಕಾಂತಾರ ಚಿತ್ರದ ಜ್ಯೂನಿಯರ್ ಕಲಾವಿದರು ಪ್ರಯಾಣಿಸುತ್ತಿದ್ದ ಮಿನಿ ಬಸ್ ಅಪಘಾತವಾಗಿ ಅನೇಕ ಮಂದಿ ಗಾಯಗೊಂಡ ಘಟನೆ ಕೊಲ್ಲೂರು ಸಮೀಪದ ಜಡ್ಕಳ್ ಎಂಬಲ್ಲಿ ನಿನ್ನೆ ರಾತ್ರಿ ವೇಳೆ ನಡೆದಿದೆ.ಮುದೂರಿನಲ್ಲಿ ಕಾಂತಾರ ಚಾಪ್ಟರ್ 1 ಚಿತ್ರದ ಶೂಟಿಂಗ್ ಮುಗಿಸಿ 20 ಜ್ಯೂನಿಯರ್ ಕಲಾವಿದರನ್ನು ಕೊಲ್ಲೂರಿಗೆ ಕರೆದೊಯ್ಯುತ್ತಿದ್ದ ಬಸ್ ಪಲ್ಟಿಯಾಯಿತ್ತೆನ್ನಲಾಗಿದೆ. ಇದರಿಂದ 6 ಮಂದಿ ತೀವ್ರ ಗಾಯಗೊಂಡಿದ್ದಾರೆ. ಇವರೆಲ್ಲ ಜಡ್ಕಲ್ ಮತ್ತು ಕುಂದಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಕೊಲ್ಲೂರು ಪೊಲೀಸರು ಆಗಮಿಸಿ ಪರಿಶೀಲನೆ

ಕಾಂತಾರ ಚಿತ್ರದ ಕಲಾವಿದರು ಪ್ರಯಾಣಿಸುತ್ತಿದ್ದ ಬಸ್‌ ಅಪಘಾತ, ಹಲವರಿಗೆ ಗಂಭೀರ ಗಾಯ Read More »

ಕನ್ನಡದ ಘನತೆಗೆ ಕುಂದುಟಾಗದಂತೆ ಕನ್ನಡವನ್ನು ರಕ್ಷಣೆ ಮಾಡುವುದು ಕನ್ನಡಿಗರಾದ ನಮ್ಮ ಹೊಣೆ : ಲೀಲಾ ದಾಮೋದರ್

ಅರಂತೋಡು : ಶಾಸ್ತ್ರೀಯ ಭಾಷೆಯ ಸ್ಥಾನಮಾನ ಹೊಂದಿದ ಕನ್ನಡ ಭಾಷೆಯನ್ನು ವ್ಯಾಪಕವಾಗಿ ಬಳಸುವ, ಅದರ ಘನತೆಗೆ ಕುಂದುಟಾಗದಂತೆ ನೋಡಿಕೊಳ್ಳುವ ಜವಬ್ದಾರಿ ಕನ್ನಡಿಗರಾದ ನಮ್ಮೆಲ್ಲರ ಮೇಲಿದೆ. ಆಗಾದಾಗಲೇ ಕನ್ನಡ ಭಾಷೆ ಸಂಸ್ಕೃತಿ ಖಂಡಿತಾ ಸೋಲುವುದಿಲ್ಲ ಎಂದು ಸುಳ್ಯ ತಾಲೂಕು ೨೭ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷೆ ಲೀಲಾದಾಮೋದರ ಹೇಳಿದರು.ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ತಾಲೂಕು ಘಟಕ, ಸ್ವಾಗತ ಸಮಿತಿ ೨೭ನೇ ಕನ್ನಡ ಸಾಹಿತ್ಯ ಸಮ್ಮೇಳನ ಅರಂತೋಡು ಇದರ ಆಶ್ರಯದಲ್ಲಿ ಅರಂತೋಡು ನೆಹರು ಸ್ಮಾರಕ ಪದವಿಪೂರ್ವ

ಕನ್ನಡದ ಘನತೆಗೆ ಕುಂದುಟಾಗದಂತೆ ಕನ್ನಡವನ್ನು ರಕ್ಷಣೆ ಮಾಡುವುದು ಕನ್ನಡಿಗರಾದ ನಮ್ಮ ಹೊಣೆ : ಲೀಲಾ ದಾಮೋದರ್ Read More »

ಸುಳ್ಯ ತಾಲೂಕು 27ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕವಿಗೋಷ್ಠಿ

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ತಾಲೂಕು ಘಟಕದ ವತಿಯಿಂದ ಅರಂತೋಡಿನ ನೆಹರೂ ಸ್ಮಾರಕ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಸುಳ್ಯ ತಾಲೂಕು 27ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವಿಮಲಾರುಣ ಪಡ್ಡಂಬೈಲು ಅವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಿತು.ಕವಿಗೋಷ್ಠಿಯಲ್ಲಿ ಕವಿಗಳಾದ ಲೀಲಾಕುಮಾರಿ ತೊಡಿಕಾನ, ಭೀಮರಾವ್ ವಾಷ್ಠರ್, ಹೇಮಲತಾ ಕಜೆಗದ್ದೆ, ಶಿವದೇವಿ ಅವನೀಶ್ಚಂದ್ರ, ತೀರ್ಥರಾಮ ಹೊದ್ದೆಟ್ಟಿ, ವಿಜಯಕುಮಾರ್ ಕಾಣಿಚ್ಚಾರ್,ಅನುರಾಧ ಉಬರಡ್ಕ ಅವರು ತಮ್ಮ ಸ್ವರಚಿತ ಕವನ ವಾಚನ ಮಾಡಿದರು‌. ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನಿರ್ದೇಶಕ ರಮೇಶ್ ನೀರಬಿದಿರೆ

ಸುಳ್ಯ ತಾಲೂಕು 27ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕವಿಗೋಷ್ಠಿ Read More »

error: Content is protected !!
Scroll to Top