Author name: Tejas

ತಹಶೀಲ್ದಾರ್ ಅಜಿತ್ ರೈ ಅವರನ್ನು ಮತ್ತೆ ಕರ್ತವ್ಯಕ್ಕೆ ನೇಮಕಗೊಳಿಸಿದ ಸರಕಾರ

ರಾಜ್ಯ ಸರಕಾರದ ವಿರುದ್ಧ ವ್ಯಾಪಕ ಖಂಡನೆ 500 ಕೋಟಿಗೂ ಅಧಿಕ ಬೇನಾಮಿ ಆಸ್ತಿ ಸಂಪಾದಿಸಿದ ಆರೋಪ ಹೊತ್ತಿರುವ ಬೆಂಗಳೂರಿನ ಕೆಆರ್ ಪುರ ತಹಶೀಲ್ದಾರ್ ಗೆ ಅಜಿತ್ ಕುಮಾರ್ ರೈ ಅವರನ್ನು ರಾಯಚೂರು ಜಿಲ್ಲೆಯ ಸಿರಿವಾರ ತಾಲೂಕಿನ ಗ್ರೇಡ್ -2 ತಹಶೀಲ್ದಾರ್ ಹುದ್ದೆಗೆ ಸರ್ಕಾರ ನೇಮಕ ಮಾಡಿದ್ದು, ಸರ್ಕಾರದ ಈ ನಡೆಗೆ ಆಕ್ರೋಶ ವ್ಯಕ್ತವಾಗಿದೆ.ಆದಾಯಕ್ಕಿಂತ ಭಾರಿ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಅಜಿತ್ ರೈ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿ ತನಿಖೆ ಮುಂದುವರೆದಿದೆ. ಸಿರವಾರದಲ್ಲಿ ಗ್ರೇಡ್ 2 ತಹಶೀಲ್ದಾರ್ ಆಗಿದ್ದ […]

ತಹಶೀಲ್ದಾರ್ ಅಜಿತ್ ರೈ ಅವರನ್ನು ಮತ್ತೆ ಕರ್ತವ್ಯಕ್ಕೆ ನೇಮಕಗೊಳಿಸಿದ ಸರಕಾರ Read More »

ಮತ್ತೆ ಟೆನಿಸ್ ಆಡಲಿರುವ ಸಾನಿಯಾ ಮಿರ್ಜಾ

ಭಾರತದ ಸ್ಟಾರ್‌ ಆಟಗಾರ್ತಿ ಸಾನಿಯಾ ಮಿರ್ಜಾ ಈಗಾಗಲೇ ಅಂತಾರಾಷ್ಟ್ರೀಯ ಟೆನಿಸ್‌ಗೆ ವಿದಾಯ ಹೇಳಿದ್ದರೂ ವಿಂಬಲ್ಡನ್‌ನಲ್ಲಿ ರ್ಯಾಕೆಟ್‌ ಹಿಡಿದು ಅಂಕಣಕ್ಕೆ ಇಳಿಯಲಿದ್ದಾರೆಹಾಗಾದರೆ ಸಾನಿಯಾ ಮಿರ್ಜಾ ನಿವೃತ್ತಿಯಿಂದ ಹಿಂದೆ ಸರಿದರೇ ಎಂಬುದು ನಿಮ್ಮ ಕುತೂಹಲವೇ? ಇಲ್ಲ, ಸಾನಿಯಾ ಮಿರ್ಜಾ ಆಡುವುದು ಆಮಂತ್ರಿತ ಲೆಜೆಂಡ್ಸ್‌ ಆಟಗಾರರ ವಿಭಾಗದಲ್ಲಿ. ಇಲ್ಲಿ ಅವರು ಬ್ರಿಟನ್‌ನ ಜೊಹಾನ್ನಾ ಕೊಂಟಾ ಜತೆಗೂಡಿ ಆಡಲಿದ್ದಾರೆ. ಕೊಂಟಾ ಮೊದಲು ಆಸ್ಟ್ರೇಲಿಯವನ್ನು ಪ್ರತಿನಿಧಿಸುತ್ತಿದ್ದರು. 2021ರಲ್ಲಿ ಟೆನಿಸ್‌ಗೆ ವಿದಾಯ ಘೋಷಿಸಿದ್ದರು.4 ಬಾರಿಯ ಗ್ರ್ಯಾನ್‌ಸ್ಲಾಮ್‌ ಚಾಂಪಿಯನ್‌ ಕಿಮ್‌ ಕ್ಲಿಸ್ಟರ್, ಮಾರ್ಟಿನಾ ಹಿಂಗಿಸ್‌ ಕೂಡ ಇಲ್ಲಿ

ಮತ್ತೆ ಟೆನಿಸ್ ಆಡಲಿರುವ ಸಾನಿಯಾ ಮಿರ್ಜಾ Read More »

ತಾಲೂಕಿನಾದ್ಯಂತ ಭಾರೀ ಮಳೆ: ಹಲವೆಡೆ ರಸ್ತೆ ಸಂಪರ್ಕ ಕಡಿತ

ಸುಳ್ಯ ತಾಲೂಕಿನಲ್ಲಿ ಭಾರೀ ಮಳೆ ಮಳೆಯಾಗುತ್ತಿರುವ ಹಿನ್ನಲೆಲ್ಲಿ ಅಲ್ಲಲ್ಲಿ ಹಾನಿ ಸಂಭವಿಸಿರುವ ಬಗ್ಗೆ ವರದಿಯಾಗುತ್ತಿವೆ.ತೊಡಿಕಾನ ಗ್ರಾಮದ ತೊಡಿಕಾನ. ಮಾವಿನಕಟ್ಟೆ ಬಾಳಕಜೆ ರಸ್ತೆಗೆ ಗುಡ್ಡ ಕುಸಿದು ಬಿದ್ದು ಸಂಪರ್ಕ ಕಡಿತಗೊಂಡಿದೆ.ಸುಳ್ಯದ ಜಯನಗರ ಪರಿಸರದಲ್ಲಿ ಇಂದು ಸಂಜೆ ಸುರಿದ ಭಾರಿ ಮಳೆಗೆ ಎರಡು ಮನೆಗಳ ಕಾಂಪೌಂಡ್ ಕುಸಿದು ಪಕ್ಕದ ಮನೆಯೊಂದರ ಶೀಟುಗಳುf ಹಾನಿಯಾದ ಘಟನೆ ವರದಿಯಾಗಿದೆ.ಜಯನಗರ ಶ್ರೀ ಗಜಾನನ ಭಜನಾ ಮಂದಿರದ ಬಳಿ ದಾಮೋದರ ಪಡಂಬೈಲು ಎಂಬುವವರ ಮನೆಯ ಕಾಂಪೌಂಡ್ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ನೂತನವಾಗಿ ನಿರ್ಮಿಸಿದ್ದ ಮನೆಯ ಕಾಂಪೌಂಡ್

ತಾಲೂಕಿನಾದ್ಯಂತ ಭಾರೀ ಮಳೆ: ಹಲವೆಡೆ ರಸ್ತೆ ಸಂಪರ್ಕ ಕಡಿತ Read More »

ಭಾರೀ ಮಳೆ ಹಿನ್ನಲೆ: ದ.ಕ ಜಿಲ್ಲೆಯ 5 ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಮಂಗಳೂರು ಸೇರಿ 5 ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ ಇಂದು(ಮಂಗಳವಾರ) ರಜೆ ಘೋಷಣೆ ಮಾಡಿದೆ.ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ಜುಲೈ 4ರಂದು ಮಂಗಳೂರು, ಮೂಲ್ಕಿ, ಉಲ್ಲಾಳ, ಮೂಡಬಿದರೆ ಹಾಗೂ ಬಂಟ್ವಾಳ ತಾಲೂಕುಗಳ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜು ಮುಂತಾದ ಶೈಕ್ಷಣಿಕ ಸಂಸ್ಥೆಗಳಿಗೆ ಮುಂಜಾಗ್ರತಾ ಕ್ರಮವಾಗಿ

ಭಾರೀ ಮಳೆ ಹಿನ್ನಲೆ: ದ.ಕ ಜಿಲ್ಲೆಯ 5 ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ Read More »

ಜಲಪಾತಕ್ಕೆ ಧುಮುಕಿದ ಯುವಕ: ನೀರಲಿ ಮುಳುಗಿ ಸಾವು

ತಿರುಪತಿ ಸಮೀಪದ ಜಲಪಾತದಲ್ಲಿ ಮಂಗಳೂರಿನ ಯುವಕನೊಬ್ಬ ಜಲಪಾತಕ್ಕೆ ಧುಮುಕಿ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ವರದಿಯಾಗಿದೆ.ಕುಳಾಯಿ ಹೊನ್ನೆಕಟ್ಟೆ ನಿವಾಸಿ ಸುಮಂತ್‌ ಅಮೀನ್‌ (23) ಮೃತರು ಯುವಕ ಸುಮಂತ್‌ ಅವರು ಚೆನ್ನೈಯ ಪ್ರತಿಷ್ಠಿತ ರಾಜೀವ ಗಾಂಧಿ ಯುನಿವರ್ಸಿಟಿಯಲ್ಲಿ ಎಂಎಸ್ಸಿ ವ್ಯಾಸಂಗ ಮಾಡುತ್ತಿದ್ದು, ತಂದೆ ಸುರೇಶ್‌ ಅಮೀನ್‌ ಬಳಿ ತಿರುಪತಿಗೆ ಹೋಗುವುದಾಗಿ ಹೇಳಿದ್ದರು. ಮಧ್ಯಾಹ್ನ 2.30ರ ವೇಳೆಗೆ ತಿರುಪತಿಯಿಂದ 60 ಕಿ.ಮೀ. ದೂರದ ತಲಕೋನ ಜಲಪಾತಕ್ಕೆ ತನ್ನ ಸಹಪಾಠಿ ಜತೆ ಹೋಗಿ ಸ್ನಾನ ಮಾಡುತ್ತಿದ್ದರು. ಈ ಸಂದರ್ಭಬಂಡೆಕಲ್ಲಿನಿಂದ 10 ಅಡಿಕೆಳಭಾಗಕ್ಕೆ

ಜಲಪಾತಕ್ಕೆ ಧುಮುಕಿದ ಯುವಕ: ನೀರಲಿ ಮುಳುಗಿ ಸಾವು Read More »

ಕೊಡಗು ಸಂಪಾಜೆ ಹೆದ್ದಾರಿ ಕುಸಿಯುವ ಭೀತಿ: ತಾತ್ಕಾಲಿಕ ರಸ್ತೆ ಮೂಲಕ ಸಂಚಾರ ವ್ಯವಸ್ಥೆ

ಕೊಡಗು ಸಂಪಾಜೆ ಗ್ರಾಮದ ಕೊಯನಾಡು ಅರಣ್ಯ ಇಲಾಖಾ ಕಚೇರಿಯ ಬಳಿ ಮತ್ತೆ ಹೆದ್ದಾರಿ ಕುಸಿಯುವ ಭೀತಿ ಎದುರಾಗಿದ್ದು, ಬ್ಯಾರಿಕೇಡ್ ಅಳವಡಿಸಿ ಮತ್ತೆ ರಸ್ತೆ ಬಂದ್ ಮಾಡಲಾಗಿದ್ದು, ಮುಖ್ಯ ರಸ್ತೆಯ ಬದಿಯಲ್ಲಿ ಕಳೆದ ಬಾರಿ ನಿರ್ಮಾಣ ಮಾಡಿದ್ದ ತಾತ್ಕಾಲಿಕ ರಸ್ತೆ ಮೂಲಕ ವಾಹನ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.ಕಳೆದ ವರ್ಷದ ಮಳೆಗಾಲದಲ್ಲಿ ಈ ಪ್ರದೇಶದಲ್ಲಿ ಹೆದ್ದಾರಿಯಲ್ಲಿ ಬಿರುಕು ಕಾಣಿಸಿಕೊಂಡ ಕಾರಣ ಬ್ಯಾರಿಕೇಡ್ ಅಳವಡಿಸಿ, ರಸ್ತೆ ಬಂದ್ ಮಾಡಿ, ಮುಖ್ಯ ರಸ್ತೆಯ ಬದಿಯಲ್ಲಿ ಜೆಸಿಬಿ ಮೂಲಕ ತಾತ್ಕಾಲಿಕ ರಸ್ತೆ ನಿರ್ಮಾಣ ಮಾಡಲಾಗಿತ್ತು.ಈ

ಕೊಡಗು ಸಂಪಾಜೆ ಹೆದ್ದಾರಿ ಕುಸಿಯುವ ಭೀತಿ: ತಾತ್ಕಾಲಿಕ ರಸ್ತೆ ಮೂಲಕ ಸಂಚಾರ ವ್ಯವಸ್ಥೆ Read More »

ಮಗನ ಮದುವೆಯ ಮುನ್ನಾ ದಿನ ನಾಪತ್ತೆಯಾಗಿದ್ದ ತಂದೆ ಪತ್ತೆ

ಮಗನ ಮದುವೆಯ ಮುನ್ನಾ ದಿನವಾದ ಜು.1ರಿಂದ ನಾಪತ್ತೆಯಾಗಿದ್ದ ಕುಂಬ್ರ ನಿವಾಸಿ ಉಮರ್ ಎಂಬವರು ಮಂಗಳೂರಿನಲ್ಲಿ ಪತ್ತೆಯಾಗಿದ್ದಾರೆ. ಮಗನ ಜೊತೆ ಪುತ್ತೂರಿಗೆ ಬಂದಿದ್ದ ಅವರು ದಿಢೀರನೆ ನಾಪತ್ತೆಯಾಗಿದ್ದರು. ಜು.3ರಂದು ಅವರ ಪುತ್ರ ಆಸಿಫ್ ವಿವಾಹ ಕಾರ್ಯ ನಡೆಯುವುದಿತ್ತು. ಮದುವೆಯ ಮದರಂಗಿ ಶಾಸ್ತ್ರದ ಮುನ್ನಾ ದಿನ ನಾಪತ್ತೆಯಾಗಿದ್ದ ಕಾರಣ ಮದರಂಗಿ ಮದುವೆ ರದ್ದಾಗಿತ್ತು. ಮದುವೆಯ ಬ್ಯುಸಿಯಲ್ಲಿದ್ದ ಮಗ ಅಪ್ಪನ ಹುಡುಕಾಟದಲ್ಲಿದ್ದರು. ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪೊಲೀಸರ ಜೊತೆ ಕುಟುಂಬಸ್ಥರು ಅವರನ್ನು ಹುಡುಕಾಡಿದಾಗ ಮಂಗಳೂರಿನಲ್ಲಿ ಪತ್ತೆಯಾಗಿದ್ದು,

ಮಗನ ಮದುವೆಯ ಮುನ್ನಾ ದಿನ ನಾಪತ್ತೆಯಾಗಿದ್ದ ತಂದೆ ಪತ್ತೆ Read More »

ಟಿಎಂಸಿ ಕಾರ್ಯಕರ್ತ ಗುಂಡಿಕ್ಕಿ ಹತ್ಯೆ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿರುವ ಘಟನೆ ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿನಡೆದಿದೆ.ಜಿಯಾRXರುಲ್ ಮೊಲ್ಲಾ ಮೃತ ಕಾರ್ಯಕರ್ತ ಎಂದು ತಿಳಿದು ಬಂದಿದೆ. ಬಸಂತಿ ಗ್ರಾಮದ ರಸ್ತೆಯೊಂದರಲ್ಲಿ ಗುಂಡಿನ ಗಾಯದಿಂದ ಬಿದ್ದಿದ್ದ ಅವರನ್ನು ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಗಂಭೀರ ಸ್ವರೂಪದ ಗಾಯದಿಂದ ಅವರು ಆದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ.ಜಿಯಾರುಲ್ ಮೊಲ್ಲಾ ಅವರು ಯುವ ತೃಣಮೂಲ ಕಾಂಗ್ರೆಸ್ ಸದಸ್ಯನಾಗಿದ್ದು, ಕಳೆದ ಕೆಲ ದಿನಗಳಿಂದ ನಿರಂತರವಾಗಿ ಅವರಿಗೆ ಬೆದರಿಕೆಗಳು ಬರುತ್ತಿದ್ದವು. ರಾಜಕೀಯ ವಿಚಾರಕ್ಕೆ ಸಂಬಂಧಿಸಿ ಅವರನ್ನು

ಟಿಎಂಸಿ ಕಾರ್ಯಕರ್ತ ಗುಂಡಿಕ್ಕಿ ಹತ್ಯೆ Read More »

ನೇಣಿಗೆ ಕೊರಳೊಡ್ಡಿದ ದಂಪತಿ: ಪತಿ ಸಾವು,ಪತ್ನಿ ಗಂಭೀರ

ಗಂಡ-ಹೆಂಡತಿ ಇಬ್ಬರು ಆತ್ಮಹತ್ಯೆಗೆ ಯತ್ನಿಸಿ ಪತಿ ಸಾವನ್ನಪ್ಪಿ, ಪತ್ನಿ ಗಂಭೀರವಾಗಿ ಗಾಯಗೊಂಡ ಘಟನೆ ಮಾಣಿ ಸಮೀಪದ ಕೊಡಾಜೆಯಲ್ಲಿ ನಡೆದಿದೆ.ಮೃತರನ್ನು ಕೊಡಾಜೆ ನಿವಾಸಿ ಪ್ರತಾಪ್ (33) ಎಂದು ಗುರುತಿಸಲಾಗಿದೆ.ಪ್ರತಾಪ್ ರವರು ಖಾಸಗಿ ಬಸ್ ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದು, ಪತಿ, ಪತ್ನಿ ಇಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದು, ಘಟನೆಯಲ್ಲಿ ಪ್ರತಾಪ್ ರವರು ಸಾವನ್ನಪ್ಪಿ, ಪತ್ನಿ ಗಂಭೀರ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.ಅರುಣ್ ಪುತ್ತಿಲ ರವರು ಪುತ್ತೂರು ಆಸ್ಪತ್ರೆಯಿಂದ ಪ್ರತಾಪ್ ರವರ ಪತ್ನಿಯನ್ನು

ನೇಣಿಗೆ ಕೊರಳೊಡ್ಡಿದ ದಂಪತಿ: ಪತಿ ಸಾವು,ಪತ್ನಿ ಗಂಭೀರ Read More »

ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ : ಸೂಕ್ತ ಕ್ರಮಕ್ಕೆ ಒತ್ತಾಯ

ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ತರುವ ಕೋಮು ಗಲಭೆ ಪ್ರಚೋದಿಸುವ ಪೋಸ್ಟ್ ಗಳನ್ನು ಹರಿಬಿಡುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿ ಆಗ್ರಹಿಸಿದ್ದಾರೆ.ಶನಿವಾರ ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಆಯುಕ್ತರಿಗೆ ದೂರು ನೀಡಿದ ಶಾಸಕರು, ‘ಸಾಮಾಜಿಕ ಜಾಲತಾಣಗಳಾದ ಇನ್‌ಸ್ಟಾಗ್ರಾಮ್ ಮತ್ತು ವಾಟ್ಸಾಪ್‌ಗಳಲ್ಲಿ ಮತೀಯ ಮನಸ್ಕ ಸಂಘಟನಾ ಗುಂಪುಗಳು ಹಿಂದೂಗಳ ನಂಬಿಕೆ ಮತ್ತು ಆಚರಣಾ ಪದ್ಧತಿಗಳ ವಿರುದ್ಧ, ಹಿಂದೂಗಳು ಆರಾಧಿಸುವ ದೈವ

ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ : ಸೂಕ್ತ ಕ್ರಮಕ್ಕೆ ಒತ್ತಾಯ Read More »

error: Content is protected !!
Scroll to Top