ಸುಳ್ಯ : ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವನೆಗೆ ಒಲಂಪಿಯಾಡ್ ಸಹಕಾರಿಯಾಗಲಿದೆ : ಬಾಬು ನಾಯ್ಕ
ಸುಳ್ಯ: ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವನೆಗೆ ಒಲಂಪಿಯಾಡ್ ಸಹಕಾರಿಯಾಗಲಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ದಕ್ಷಿಣ ಕನ್ನಡ 2 ಜಿಲ್ಲೆಯ ಬಾಬು ನಾಯ್ಕ ರವರು ಅಭಿಪ್ರಾಯಪಟ್ಟರು.ಈ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸುಳ್ಯ ತಾಲೂಕಿನ ವ್ಯಾಪ್ತಿಯಲ್ಲಿ ಒಲಂಪಿಯಾಡ್ 6.0 ಪರೀಕ್ಷೆ ಬರೆದು ಉತ್ತೀರ್ಣರಾದ ಒಟ್ಟು 335 ವಿದ್ಯಾರ್ಥಿಗಳಿಗೆ ಸರ್ಟಿಫಿಕೇಟ್ ವಿತರಣೆ ಮಾಡಿ ಅವರು ಮಾತನಾಡಿದರು.ಪ್ರಸ್ತುತ ದಿನಗಳಲ್ಲಿ ಯಾವುದೇ ಹುದ್ದೆಯನ್ನು ಪಡೆಯಲು ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸಬೇಕಾಗಿದ್ದು ಸಾಮಾನ್ಯವಾಗಿದೆ. ಸ್ಪರ್ಧಾತ್ಮಕ […]
ಸುಳ್ಯ : ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವನೆಗೆ ಒಲಂಪಿಯಾಡ್ ಸಹಕಾರಿಯಾಗಲಿದೆ : ಬಾಬು ನಾಯ್ಕ Read More »










