ಗುಂಡು ಹೊಡೆದುಕೊಂಡು ಆತ್ಮ ಹತ್ಯೆ ಮಾಡಿಕೊಂಡ ಯುವಕನ ಸಂಪೂರ್ಣ ಪರಿಚಯ ಇಲ್ಲಿದೆ ನೋಡಿ
ಸುಳ್ಯ ತಾಲೂಕಿನ ಉಬರಡ್ಕ ಗ್ರಾಮದ ಬೆಳ್ಳಂಪಾಡಿ ಗುಡ್ಡದಲ್ಲಿ ಕೋವಿಯಿಂದ ಗುಂಡು ಹೊಡೆದುಕೊಂಡು ಯುವಕನೋರ್ವ ಆತ್ಮ ಹತ್ಯೆ ಮಾಡಿಕೊಂಡಿದ್ದು ಆತನನ್ನು ಅರಂತೋಡು ಗ್ರಾಮದ ಉರುಂಡೆ ದಿ.ಕೆಂಚಪ್ಪ ಗೌಡರ ಮಗ ರವಿನಾಥ( 34) ಎಂದು ಗುರುತಿಸಲಾಗಿದೆ.ಅವರು ಉಬರಡ್ಕದ ಮನೆಯೊಂದರಲ್ಲಿ ಕುಟುಂಬ ಸಮೇತರಾಗಿ ಕೆಲಸಕ್ಕಿದ್ದರು.ಆತ್ಮ ಹತ್ಯೆ ಮಾಡಿಕೊಳ್ಳುವ ಮೊದಲು ಪೋನ್ ಮಾಡಿ ಸ್ಥಳೀಯ ಮಹಿಳೆಯೊಬ್ಬವರಿಗೆ ತಾನು ಆತ್ಮ ಹತ್ಯೆ ಮಾಡಿಕೊಳ್ಳುವುದಾಗಿ ರವಿ ತಿಳಿಸಿದ್ದರು ಎನ್ನಲಾಗಿದೆ. ಮಹಿಳೆ ಸಂಬಂಧ ಪಟ್ಟ ಸ್ಥಳೀಯ ಇತರ ವ್ಯಕ್ತಿಗಳಿಗೂ ಮಾಹಿತಿ ರವಾನಿಸಿದ್ದರು.ಸ್ವಲ್ಪ ಹೊತ್ತಲ್ಲಿ ಗುಂಡಿನ ಶಬ್ದ ಕಾಡಿನ […]
ಗುಂಡು ಹೊಡೆದುಕೊಂಡು ಆತ್ಮ ಹತ್ಯೆ ಮಾಡಿಕೊಂಡ ಯುವಕನ ಸಂಪೂರ್ಣ ಪರಿಚಯ ಇಲ್ಲಿದೆ ನೋಡಿ Read More »









