ಗಿಡ ನೆಡುವ ಮೂಲಕ ಪರಿಸರ ಜಾಗೃತಿ
ಮಂಡೆಕೋಲು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಾಗಾರ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ತಾಲೂಕು ಅಧ್ಯಕ್ಷ ಸುರೇಶ್ ಕಣೆಮರಡ್ಕ ವಹಿಸಿ, ಶಾಲಾ ಮುಖ್ಯೋಪಾಧ್ಯಾಯಿನಿ ಮಂಜುಳಾ ಕಾರ್ಯಕ್ರಮ ಉದ್ಘಾಟಿಸಿದರು. ಹಾಸನ ವಲಯ ಮೀಸಲು ಪೊಲೀಸ್ ಪಡೆಯ ಅಧಿಕಾರಿ ದಿನೇಶ್ ಪರಿಸರ ಜಾಗೃತಿ ಬಗ್ಗೆ ಉಪನ್ಯಾಸ ನೀಡುದರು. ವೇಧಿಕೆಯಲ್ಲಿ ಅಜ್ಜಾವರ ವಲಯ ಮೇಲ್ವಿಚಾರಕಿವಿಶಾಲ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಕಾಶ್ ಕಣೆಮರಡ್ಕ ಉಪಸ್ಥಿತರಿದ್ದರು. ಈ […]
ಗಿಡ ನೆಡುವ ಮೂಲಕ ಪರಿಸರ ಜಾಗೃತಿ Read More »










