ಗೌಡ ಸಮುದಾಯವನ್ನು ಇನ್ನಷ್ಟು ಬಲಿಷ್ಟಗೊಳಿಸುವ ಅಗತ್ಯ ಇದೆ
ಗೌಡ ಸಮುದಾಯವನ್ನು ಇನ್ನಷ್ಟು ಬಲಿಷ್ಟಗೊಳಿಸಿ ನಾವು ಒಗ್ಗಟ್ಟಾಗುವ ಅಗತ್ಯ ಇದೆ.ನಮ್ಮ ಮೂಲವನ್ನು ನಾವು ಯಾವತ್ತು ಮರೆಯಬಾರದೆಂದು ನಿವೃತ್ತ ಶಿಕ್ಷಕ ದೇವಯ್ಯ ಮಾಸ್ತರ್ ಉಳುವಾರು ಹೇಳಿದರು.ಅವರು ಗೌಡರ ಯುವ ಸೇವಾ ಸಂಘ ಸುಳ್ಯ ತಾಲೂಕು ತೊಡಿಕಾನ ಗ್ರಾಮ ಸಮಿತಿಯಿಂದ ಇದರ ಹತ್ತು ಕುಟುಂಬ ಹದಿನೆಂಟು ಗೊತ್ರದ ವ್ಯಾಪ್ತಿಗೆ ಒಳಪ್ಟ 8 ನೇ ವರ್ಷದ ಗ್ರಾಮ ಮಟ್ಟದ ಕ್ರಿಡೋತ್ಸವನ್ನು ತೊಡಿಕಾನ ಸರಕಾರಿ ಹಿರಿಯಶಾಲಾ ವಠಾರದಲ್ಲಿ ಉದ್ಘಾಟಿಸಿ ಮಾತನಾಡಿದರುಹಿರಿಯರಾದ ನಾಗಪ್ಪ ಗೌಡ ಬಾಳಕಜೆ ಮಾತನಾಡಿ ನಮ್ಮ ಗೌಡರ ಮೂಲ ಸಂಪ್ರದಾಯಗಳನ್ನು ನಾವು […]
ಗೌಡ ಸಮುದಾಯವನ್ನು ಇನ್ನಷ್ಟು ಬಲಿಷ್ಟಗೊಳಿಸುವ ಅಗತ್ಯ ಇದೆ Read More »




