Author name: Tejas

ಮಡಪ್ಪಾಡಿ : ಮಾ.8ಕ್ಕೆ ಅರೆಬಾಸೆ ಗ್ರಾಮೋತ್ಸವ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಮಡಪ್ಪಾಡಿಯ ಗ್ರಾಮ ಗೌಡ ಸಮಿತಿ ಮತ್ತು ಗೌಡ ಮಹಿಳಾ ಘಟಕಗಳ ಜಂಟಿ ಆಶ್ರಯದಲ್ಲಿ ಒಂದು ದಿನದ ‘ಅರೆಬಾಸೆ ಗ್ರಾಮೋತ್ಸವ –2026’ ಕಾರ್ಯಕ್ರಮವು ಮಾರ್ಚ್ 8ರಂದು ಜರುಗಲಿದೆ. ಅಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗೋಳ್ಯಾಡಿ ತಮ್ಮಪ್ಪ ಗೌಡ ರಂಗಮಂದಿರದಲ್ಲಿ ‘ಅರೆಬಾಸೆ ಒಳ್ಸೊಮ… ಅರೆಬಾಸೆ ಬೆಳ್ಸೊಮ..’ ಎಂಬ ಆಶಯದೊಂದಿಗೆ ಪೂರ್ವಾಹ್ನ ಗಂಟೆ 9.30ರಿಂದ ಜರುಗಲಿರುವ ಕಾರ್ಯಕ್ರಮವನ್ನು ಅರೆಭಾಷೆ ಅಕಾಡೆಮಿಯ ಪೂರ್ವಾಧ್ಯಕ್ಷರಾದ ಪಿ.ಸಿ. ಜಯರಾಮ ಉದ್ಘಾಟಿಸಲಿದ್ದು ಅರೆಭಾಷೆ ಅಕಾಡೆಮಿಯ ಅಧ್ಯಕ್ಷರಾದ […]

ಮಡಪ್ಪಾಡಿ : ಮಾ.8ಕ್ಕೆ ಅರೆಬಾಸೆ ಗ್ರಾಮೋತ್ಸವ Read More »

ಕಾಡಾನೆ ದಾಳಿಗೆ ಪಿ.ಯು.ಸಿ ವಿದ್ಯಾರ್ಥಿನಿ ಬಲಿ

ಮಡಿಕೇರಿ : ಮಡಿಕೇರಿ ತಾಲೂಕಿನ ಬೆಟ್ಟತ್ತೂರು ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ವಿದ್ಯಾರ್ಥಿನಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಫೆ.28ರಂದು ಸಂಜೆ ವರದಿಯಾಗಿದೆ.ಮೃತ ಬಾಲಕಿ ಪೂಜಾ (17 ವರ್ಷ) ಎಂದು ತಿಳಿದು ಬಂದಿದೆ. ಆಕೆ ಬೆಟ್ಟತ್ತೂರು ಗ್ರಾಮದ ಗಿರೀಶ್ ಅವರ ಪುತ್ರಿ. ಮಡಿಕೇರಿಯ ಸಂತ ಜೋಸೆಫ್ ನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು .ಫೆ.28ರಂದು ಸಂಜೆ 5:30ರ ವೇಳೆಗೆ ಪೂಜಾ ಬಸ್ ಮೂಲಕ ಬಂದು ಬೆಟ್ಟತ್ತೂರಿನ ತನ್ನ ಮನೆ ಸಮೀಪ ಬಸ್ಸಿನಿಂದ ಇಳಿದು ನಡೆದುಕೊಂಡು ಹೋಗುವ ಸಂದರ್ಭದಲ್ಲಿ ಕಾಡಾನೆ ದಾಳಿ

ಕಾಡಾನೆ ದಾಳಿಗೆ ಪಿ.ಯು.ಸಿ ವಿದ್ಯಾರ್ಥಿನಿ ಬಲಿ Read More »

ಕರ್ನಾಟಕದ ಮುಂದಿನ‌ ಸಿಎಂ ಖರ್ಗೆ ?

ರಾಜ್ಯ ರಾಜಕಾರಣದಲ್ಲಿ ಸಿಎಂ ಕುರ್ಚಿ ಕಾಳಗಕ್ಕೆ ಹೊಸ ತಿರುವು ಸಿಕ್ಕಿದ್ದು, ದಲಿತ ಸಿಎಂ ಕೂಗು ಜೋರಾಗಿದೆ. ಡಿಕೆ ಶಿವಕುಮಾರ್ ಬಣದ ಹೈಕಮಾಂಡ್ ಮೇಲಿನ ಒತ್ತಡಕ್ಕೆ ಪ್ರತಿಯಾಗಿ, ಸಿದ್ದರಾಮಯ್ಯ ಬಣ ಈಗ ‘ದಲಿತ ಸಿಎಂ’ ಅಸ್ತ್ರ ಪ್ರಯೋಗಿಸಿದೆ. ಹಿರಿಯ ನಾಯಕರಾದ ಜಿ. ಪರಮೇಶ್ವರ್ ಹಾಗೂ ಕೆ.ಹೆಚ್. ಮುನಿಯಪ್ಪ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ರಾಜ್ಯದ ಚುಕ್ಕಾಣಿ ಹಿಡಿಯುವಂತೆ ಅಥವಾ ಅರ್ಹ ದಲಿತ ನಾಯಕರಿಗೆ ಅವಕಾಶ ನೀಡುವಂತೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಇತಿಹಾಸದ ಉದಾಹರಣೆಗಳನ್ನು ನೀಡಿ

ಕರ್ನಾಟಕದ ಮುಂದಿನ‌ ಸಿಎಂ ಖರ್ಗೆ ? Read More »

ಇಂದು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ ಭೇಟಿ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ ಅವರು ಭೇಟಿ ಇಂದು(ಫೆ.1) ಭೇಟಿ ನೀಡಲಿದ್ದಾರೆ. ಸಂಜೆ 5.20ಕ್ಕೆ ಹೆಲಿಕಾಫ್ಟರ್‌ ಮೂಲಕ ಬೆಂಗಳೂರಿನಿಂದ ಆಗಮಿಸಿ ಬಿಳಿನೆಲೆ ಹೆಲಿಪ್ಯಾಡ್‌ನ‌ಲ್ಲಿ ಬಂದಿಳಿಯುವರು. ಬಿಳಿನೆಲೆಯಿಂದ ರಸ್ತೆ ಮಾರ್ಗದ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವರು. 6 ಗಂಟೆಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆಯಲ್ಲಿ ಭಾಗವಹಿಸುವರು. ಇಂದು ರಾತ್ರಿ ಸುಬ್ರಹ್ಮಣ್ಯದ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡುವರು. ಮಾ.2ರಂದು ಬೆಳಗ್ಗೆ 6 ಗಂಟೆಗೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆಯಲ್ಲಿ ಭಾಗವಹಿಸುವರು.

ಇಂದು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ ಭೇಟಿ Read More »

ಸಮಾಜದಲ್ಲಿ ಕೃಷಿ ಚಟುವಟಿಕೆ ಸೇರಿದಂತೆ ವಿವಿಧ ಆಚರಣೆಯಲ್ಲಿ ಮೊಗೇರ ಜನಾಂಗದ ಪಾತ್ರ ಅಪಾರವಾದುದು :ಡಾ.ಅಭಯಕುಮಾರ್

ಸಮಾಜದಲ್ಲಿ ಕೃಷಿ ಚಟುವಟಿಕೆ ಸೇರಿದಂತೆ ವಿವಿಧ ಆಚರಣೆಯಲ್ಲಿ ಮೊಗೇರ ಜನಾಂಗದ ಪಾತ್ರ ಅಪಾರ ವಾದುದು ಎಂದು ಮಂಗಳೂರು ವಿಶ್ವವಿದ್ಯಾನಿಲಯ ಎಸ್‌.ವಿ.ಪಿ ಅಧ್ಯಯನ ಸಂಸ್ಥೆಯ ನಿವೃತ್ತ ಪ್ರಾಧ್ಯಾಪಕ ಡಾ.ಅಭಯಕುಮಾರ್ ಹೇಳಿದರು.ಕರ್ನಾಟಕ ರಾಜ್ಯ ಮೊಗೇರ ಸಂಘ ಇದರ ಸುವರ್ಣ ಸಂಭ್ರಮ ಅಂಗವಾಗಿ ಸುಳ್ಯದ ಕೊಡಿಯಾಲಬೈಲಿನ ಗೌಡರ ಯುವ ಸೇವಾ ಸಂಘದ ಸಭಾಂಗಣದಲ್ಲಿ ಫೆ 28ರಂದು ರಾಜ್ಯ ಮೊಗೇರ ದುಡಿ ಆಯನ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ದಿಕ್ಸೂಜಿ ಭಾಷಣ ಮಾಡಿದರು.ನಮ್ಮ ಯುವಕರು ದಾರಿ ತಪ್ಪುತ್ತಿದ್ದು ಅವರನ್ನು ಹೆತ್ತವರು ಸರಿದಾರಿಗೆ ತಂದು ಅವರು

ಸಮಾಜದಲ್ಲಿ ಕೃಷಿ ಚಟುವಟಿಕೆ ಸೇರಿದಂತೆ ವಿವಿಧ ಆಚರಣೆಯಲ್ಲಿ ಮೊಗೇರ ಜನಾಂಗದ ಪಾತ್ರ ಅಪಾರವಾದುದು :ಡಾ.ಅಭಯಕುಮಾರ್ Read More »

ಪೈಚಾರ್ : ಶ್ರೀ ಮಾರಿಯಮ್ಮ ವೀರಭದ್ರ ಸ್ವಾಮಿಯ ಬ್ರಹ್ಮ ಕಲಶೋತ್ಸವ ಪುನರ್ ಪ್ರತಿಷ್ಠೆ ಪೂರ್ವಭಾವಿ ಸಭೆ

ಪೈಚಾರ್ ಶ್ರೀ ಮಾರಿಯಮ್ಮ ವೀರಭದ್ರ ಸ್ವಾಮಿಯ ಬ್ರಹ್ಮ ಕಲಶೋತ್ಸವ ಪುನರ್ ಪ್ರತಿಷ್ಠೆ ಏಪ್ರಿಲ್ ತಿಂಗಳಲ್ಲಿ ನಡೆಯಲಿದ್ದು ತಯಾರಿಯ ಹಿನ್ನಲೆಯಲ್ಲಿ ಸುಳ್ಯ ನಗರದ ಶಾಂತಿನಗರ ಹಳೆ ಗೇಟ್ ಮತ್ತು ಜಾಲ್ಸೂರು ಗ್ರಾಮದ ಸೋಣಂಗೇರಿ ಪಿಲಿಕೊಡಿ ಕುಕ್ಕುಂದೂರು ಪರಿಸರದ ಧಾರ್ಮಿಕ ಸಾಮಾಜಿಕ ರಾಜಕೀಯ ಮತ್ತು ವಿವಿಧ ಸಂಘಟನೆಯ ಪ್ರಮುಖರ ಸಭೆ ಕುಂಭಕೋದು ಅಚ್ಚುತ ಭಟ್ ಸಭಾ ಭವನದಲ್ಲಿ ಫೆ.,27ರಂದು ನಡೆಯಿತು.ಬ್ರಹ್ಮ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಎಂ.ಸುಂದರ ರಾವ್ ,ಕಾರ್ಯಾಧ್ಯಕ್ಷರಾದ ದೇವಿ ಪ್ರಸಾದ್ ಇಂಜಿನಿಯರ್ ಪ್ರಧಾನ ಕಾರ್ಯದರ್ಶಿ ಯಶವಂತ ಪಟ್ರಕೋಡಿ ಕೋಶಾಧಿಕಾರಿ ಕೇಶವ

ಪೈಚಾರ್ : ಶ್ರೀ ಮಾರಿಯಮ್ಮ ವೀರಭದ್ರ ಸ್ವಾಮಿಯ ಬ್ರಹ್ಮ ಕಲಶೋತ್ಸವ ಪುನರ್ ಪ್ರತಿಷ್ಠೆ ಪೂರ್ವಭಾವಿ ಸಭೆ Read More »

ಪಿಯುಸಿ ವಿದ್ಯಾರ್ಥಿನಿ ಪರೀಕ್ಷೆಗೂ ಮುನ್ನವೇ ಹೃದಯಾಘಾತಕ್ಕೆ ಬಲಿ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಗೂ ಮುನ್ನವೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ‌.ಮೃತ ವಿದ್ಯಾರ್ಥಿನಿ 17 ವರ್ಷದ ಭೂಮಿಕಾ ಮಾಳಂಗಿಯಾಗಿದ್ದಾರೆ.ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಇದ್ದ ಕಾರಣ, ಭೂಮಿಕಾ ಬೆಳಗ್ಗೆಯಿಂದಲೇ ಪರೀಕ್ಷೆಗೆ ಉತ್ಸಾಹದಿಂದ ಸಿದ್ಧತೆ ಮಾಡಿಕೊಳ್ಳುತ್ತಿದ್ದಳು.ಸ್ನಾನ ಮುಗಿಸಿ ಮನೆಯಿಂದ ಹೊರಬರುತ್ತಿದ್ದ ಸನ್ನಿವೇಶದಲ್ಲಿ ಆಕೆಗೆ ದಿಢೀರ್ ಆಗಿ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾಳೆ. ತಕ್ಷಣವೇ ಆತಂಕಗೊಂಡ ಪೋಷಕರು ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ಮಾಡಿದರು. ಆದರೆ, ದುರದೃಷ್ಟವಶಾತ್ ಆಸ್ಪತ್ರೆಗೆ ತಲುಪುವ

ಪಿಯುಸಿ ವಿದ್ಯಾರ್ಥಿನಿ ಪರೀಕ್ಷೆಗೂ ಮುನ್ನವೇ ಹೃದಯಾಘಾತಕ್ಕೆ ಬಲಿ Read More »

ನಾಳೆ ಪುನ್ಚತ್ತಾರು ಗ್ರಾಮದ ಕರಿಮಜಲು ಮಹಾವಿಷ್ಣು ಮೂರ್ತಿ ದೈವದ ಒತ್ತೆಕೋಲಕ್ಕೆ ಕೊಳ್ಳಿ ಮುಹೂರ್ತ

ಶ್ರೀವಿಷ್ಣು ಮೂರ್ತಿ ದೈವಸ್ಥಾನ ಶ್ರೀ ಕಾಳಿಕಾಂಬ ದೇವಿ ದೇವಸ್ಥಾನ ವಿಷ್ಣುಪುರ, ಕರಿಮಜಲು ಪುನ್ಚತ್ತಾರು ಶ್ರೀ ಮಹಾ ವಿಷ್ಣುಮೂರ್ತಿ ದೈವದ ಒತ್ತೆಕೋಲದ ಪ್ರಯುಕ್ತ ಮುಹೂರ್ತದ ಕೊಳ್ಳಿ ಕಡಿಯುವ ಕಾರ್ಯಕ್ರಮವು ಇದೇ ಬರುವ ತಾರೀಕು 01-03-2026ನೇ ಆದಿತ್ಯವಾರ ಗಂಟೆ 10 ಕ್ಕೆ ನಡೆಯಲಿದೆ ಆದುದರಿಂದ ಭಕ್ತಾಬಿಮಾನಿಗಳಾದ ತಾವೆಲ್ಲರೂ ಬಂದು ಶ್ರೀ ದೇವರ ಪ್ರಸಾದ ಸ್ವೀಕರಿಸ,ಬೇಕೆಂದು ದೈವಸ್ಥಾನದ ಆಡತ ಮಂಡಳಿಯ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರು ವಿನಂತಿಸಿಕೊಂಡಿದ್ದಾರೆ.

ನಾಳೆ ಪುನ್ಚತ್ತಾರು ಗ್ರಾಮದ ಕರಿಮಜಲು ಮಹಾವಿಷ್ಣು ಮೂರ್ತಿ ದೈವದ ಒತ್ತೆಕೋಲಕ್ಕೆ ಕೊಳ್ಳಿ ಮುಹೂರ್ತ Read More »

ಏ. 11,12:  ಬಳ್ಪ ಒತ್ತೆಕೋಲ, ಆಡಳಿತ ಮಂಡಳಿ ರಚನೆ

*ಬಳ್ಪ ಗ್ರಾಮದ ಬುಡೆಂಗಿ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದ* ಆಡಳಿತ ಮಂಡಳಿ ಫೆ. 27 ರಂದು ರಚನೆಗೊಂಡಿದ್ದು, ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಡಾ. ದೇವಿಪ್ರಸಾದ್ ಕಾನತ್ತೂರ್, ಉಪಾಧ್ಯಕ್ಷರಾಗಿ ಉಮೇಶ್ ಪೂಜಾರಿ ಬುಡೆಂಗಿ ಮತ್ತು ನವೀನ್ ಪುಲ್ಲಡ್ಕ ಕಾರ್ಯದರ್ಶಿಯಾಗಿ ಮೋಹನ ಗುತ್ತಿಗಾರು ಹಾಗೂ ಕೋಶಾಧಿಕಾರಿಯಾಗಿ ಸಂತೋಷ್ ಕುಮಾರ್ ರೈ ಪಲ್ಲತ್ತಡ್ಕ ಆಯ್ಕೆಯಾದರು. ದೈವಸ್ಥಾನದ ಆಡಳಿತ ಮೊಕ್ತೇಸರರಾಗಿ ಕುಮಾರ ಬೆಳ್ಚಪ್ಪಾಡ ಕಡಬ, ಸುಂದರ ಬೆಳ್ಚಪಾಡ ಬುಡೆಂಗಿ ಮತ್ತು ಮೋಹನ ಬೆಳ್ಚಪಾಡ ಬುಡೆಂಗಿ ಆಯ್ಕೆಯಾದರೆ, ಆಡಳಿತ ಮಂಡಳಿ ಸದಸ್ಯರಾಗಿ ಚೆನ್ನಕೇಶವ ಭಟ್,

ಏ. 11,12:  ಬಳ್ಪ ಒತ್ತೆಕೋಲ, ಆಡಳಿತ ಮಂಡಳಿ ರಚನೆ Read More »

ಪರೀಕ್ಷಾ ಕೇಂದ್ರದಲ್ಲಿಯೇ ಮಗುವಿಗೆ ಜನ್ಮ ನೀಡಿದ 10ನೇ ತರಗತಿಯ ವಿದ್ಯಾರ್ಥಿ

ಮಧ್ಯಪ್ರದೇಶದ ಪಿತಾಂಪುರ್‌ನಲ್ಲಿ 10ನೇ ತರಗತಿ ಪರೀಕ್ಷೆ ಬರೆಯಲು ಬಂದಿದ್ದ ಬಾಲಕಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ. ಧಾರ್ ಜಿಲ್ಲೆಯ ಪಿತಾಂಪುರ್ ಸೆಕ್ಟರ್–1 ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ ಶಾಲೆಯಲ್ಲಿ ಈ ಘಟನೆ ಸಂಭವಿಸಿದೆ. ಪರೀಕ್ಷೆ ಬರೆಯುತ್ತಿದ್ದ ವೇಳೆ ಬಾಲಕಿಗೆ ಇದ್ದಕ್ಕಿದ್ದಂತೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಬಳಿಕ ಶಾಲೆಯ ಶೌಚಾಲಯಕ್ಕೆ ಹೋದಾಗ ಅಲ್ಲಿ ಆಕೆಗೆ ಹೆರಿಗೆಯಾಗಿದೆ.ಮಾಹಿತಿ ದೊರೆತ ತಕ್ಷಣ ಶಾಲಾ ಅಧಿಕಾರಿಗಳು ಪೊಲೀಸರಿಗೆ ಹಾಗೂ ಆರೋಗ್ಯ ಇಲಾಖೆಗೆ ಮಾಹಿತಿ ತಿಳಿಸಿದರು. ಆಂಬ್ಯುಲೆನ್ಸ್‌ ಕರೆಸಿ ತಾಯಿ

ಪರೀಕ್ಷಾ ಕೇಂದ್ರದಲ್ಲಿಯೇ ಮಗುವಿಗೆ ಜನ್ಮ ನೀಡಿದ 10ನೇ ತರಗತಿಯ ವಿದ್ಯಾರ್ಥಿ Read More »

error: Content is protected !!
Scroll to Top