Author name: Tejas

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದು ಕಾರು ಅಪಘಾತ

ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಡಿಸೈರ್ ಕಾರ್ ಚಾಲಕನ ನಿಯಂತ್ರಣ ತಪ್ಪಿ ಕಾಯರ್ತೋಡಿ ಮಹಾವಿಷ್ಣು ದೇವಸ್ಥಾನಕ್ಕೆ ತಿರುಗುವ ವಿಷ್ಣು ಸರ್ಕಲ್ ಬಳಿ ವಿದ್ಯುತ್‌ ಕಂಬಕ್ಕೆ ಹೊಡೆದಿದೆ.ಅಪಘಾತಕ್ಕೆ ಕಾರಿನ ಮುಂಭಾಗ ಜಖಂಗೊಂಡಿದ್ದು ವಿದ್ಯುತ್ ಕಂಬ ತುಂಡಾಗಿ ಕಾರಿನ ಮೇಲೆ ಬಿದ್ದಿದೆ.ಪ್ರಯಾಣಿಕರು ಗಾಯಗೊಂಡು ಪ್ರಾಣಾಪಾಯಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.ಹೆಚ್ಚಿನ ಮಾಹಿತಿ‌ ತಿಳಿದು ಬರಬೇಕಾಗಿದೆ.

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದು ಕಾರು ಅಪಘಾತ Read More »

Prime Minister Internship Scheme 1 Crore Youth 2024: Overview, Benefits, and Application Process

The Government of India has introduced the Prime Minister Internship Scheme 1 Crore Youth 2024, announced by Finance Minister Nirmala Sitharaman during the Union Budget presentation. This scheme aims to provide internships and financial support to students who have completed their education, helping them gain valuable industry experience and become self-sufficient. Key Highlights of the

Prime Minister Internship Scheme 1 Crore Youth 2024: Overview, Benefits, and Application Process Read More »

ಬೆಡ್ ಶೀಟ್ ವಿಚಾರಕ್ಕೆ ಅಕ್ಕ ತಂಗಿ ಜಗಳ; ಯುವತಿ ಆತ್ಮಹತ್ಯೆಗೆ ಶರಣು

ಬೆಂಗಳೂರು : ಬೆಂಗಳೂರಿನಲ್ಲಿ ವಿದ್ಯಾರ್ಥಿನಿಯೊಬ್ಬಳು ಕ್ಷುಲ್ಲಕ ವಿಚಾರಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ವರದಿಯಾಗಿದೆ. ಶ್ರಾವ್ಯ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಶ್ರಾವ್ಯ ತನ್ನ ಅಕ್ಕನ ಜೊತೆ ಬೆಡ್ ಶೀಟ್ ಬಗ್ಗೆ ಜಗಳವಾಡಿದ್ದಳು. ಇದರಿಂದ ಮನನೊಂದು ಶ್ರಾವ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಡ್ ಶೀಟ್ ವಿಚಾರಕ್ಕೆ ಅಕ್ಕ ತಂಗಿ ಜಗಳ; ಯುವತಿ ಆತ್ಮಹತ್ಯೆಗೆ ಶರಣು Read More »

ಮನೆಯ ಬಾಗಿಲ ಬೀಗ ಮುರಿದು ರೂ.12 ಲಕ್ಷ 28 ಪವನ್ ಚಿನ್ನ ಕಳವು

ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಬಳ್ಪ ಗ್ರಾಮದ ಅಕ್ಕೇಣಿ ಸುಂದರ ಗೌಡ ಎಂಬವರ ಮನೆಯಿಂದ ರೂ. 12 ಲಕ್ಷ ಮತ್ತು ಅಂದಾಜು 28 ಪವನ್ ಚಿನ್ನ ಕಳ್ಳತನವಾಗಿರುವ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ಅಕ್ಕೇಣಿ ಸುಂದರ ಗೌಡರು ತಮ್ಮ ಕುಟುಂಬದೊಂದಿಗೆ ಅ. 17ರಂದು ಸಂಜೆ ಮನೆಗೆ ಬೀಗ ಹಾಕಿ ತಮ್ಮ ಮಗಳ ಮನೆ ಪೆರಿಗೇರಿಗೆ ಹೋಗಿದ್ದರು. ಇಂದು ಮಧ್ಯಾಹ್ನ ಮನೆಗೆ ಹಿಂತಿರುಗಿ ಬಂದಾಗ ಮನೆಯ ಎದುರು ಬಾಗಿಲಿನ ಬೀಗ ಮುರಿದಿರುವುದನ್ನು ಗಮನಿಸಿ ಮನೆಯೊಳಗೆ ನೋಡಿದಾಗ ರೂ. 12

ಮನೆಯ ಬಾಗಿಲ ಬೀಗ ಮುರಿದು ರೂ.12 ಲಕ್ಷ 28 ಪವನ್ ಚಿನ್ನ ಕಳವು Read More »

ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಭಾರೀ ಮಳೆ

ಕುಕ್ಕೆ ಸುಬ್ರಹ್ಮಣ್ಯದ ಪರಿಸರದಲ್ಲಿ ಭಾನುವಾರ ಭಾರೀ ಸುರಿದಿರುವ ಬಗ್ಗೆ ವರದಿಯಾಗಿದೆ.ಮಳೆ ನೀರು ತುಂಬಿ ಹರಿದಿದ ಪರಿಣಾಮ ಆದಿ ಸುಬ್ರಹ್ಮಣ್ಯ ದೇವಸ್ಥಾನದ ಹೊರ ಭಾಗಕ್ಕೆ ನೀರು ಆವರಿಸಿದೆ. ಆದಿ ಸುಬ್ರಹ್ಮಣ್ಯ ದ ಕೆಲ ಅಂಗಡಿಗೆ ನೀರು ನುಗ್ಗಿರುವುದಾಗಿ ತಿಳಿದು ಬಂದಿದೆ. ಸುತ್ತಮುತ್ತಲಿನ ತೋಟಕ್ಕೂ ನೀರು ನುಗ್ಗಿ ಹಾನಿ ಉಂಟಾಗಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಭಾರೀ ಮಳೆ Read More »

ಅರಂತೋಡು : ಅರಮನೆಗಯ ಶಿಥಿಲಗೊಂಡು ಬಿದ್ದಿರು‌ವ ತೂಗುಸೇತುವೆ ತಕ್ಷಣ ದುರಸ್ತಿ ಮಾಡಿ,ಬಳಿಕ ಶಾಶ್ವತ ಸೇತುವೆ ನಿರ್ಮಾಣ ಮಾಡಲು ಮನವಿ

ಅರಂತೋಡು, ಅ.19 : ಅರಂತೋಡು ಗ್ರಾಮ ಪ೦ಚಾಯತ್ ವ್ಯಾಪ್ತಿಯ ಬಲ್ನಾಡ್ ಹೊಳೆಯ ಅರಮನೆಗಯ ಎಂಬಲ್ಲಿ ಶಿಥಿಲಗೊಂಡ ಸೇತುವೆ ಸಹಿತ ಮೂವರು ಹೊಳೆಗೆ ಬಿದ್ದು ಗಾಯಗೊಂಡಿದ್ದು ಈ ಹೊಳೆಗೆ ಶಾಶ್ವತ ಸೇತುವೆ ನಿರ್ಮಿಸಿ ಕೊಡಬೇಕೆಂದು ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ಜಿಲ್ಲಾಧಿಕಾರಿಗಳಿಗೆ ಸುಳ್ಯ ತಹಶೀಲ್ದಾರ ಮುಖಾಂತರ ಮನವಿ ಸಲ್ಲಿಸಲಾಗಿದೆ.ಅರಂತೋಡು ಗ್ರಾಮದ ಅರಮನೆಗಯ ಎಂಬಲ್ಲಿ ‘ಹಲವು ವರ್ಷಗಳಿಂದ ಇದ್ದಂತ ತೂಗುಸೇತುವೆ ಈ ಮೊದಲು 30 ವರುಷಗಳಿಂದ ಸಂಬಂಧಪಟ್ಟ ಶಾಸಕರಿಗೆ ಮತ್ತು ಸಂಬಂಧಪಟ್ಟ ಎಲ್ಲಾ ಅಧಿಕಾರಿ ವರ್ಗದವರಿಗೂ ಶಾಶ್ವತವಾಗಿ ಇಲ್ಲಿಗೆ ಹೊಸ ಸೇತುವೆ

ಅರಂತೋಡು : ಅರಮನೆಗಯ ಶಿಥಿಲಗೊಂಡು ಬಿದ್ದಿರು‌ವ ತೂಗುಸೇತುವೆ ತಕ್ಷಣ ದುರಸ್ತಿ ಮಾಡಿ,ಬಳಿಕ ಶಾಶ್ವತ ಸೇತುವೆ ನಿರ್ಮಾಣ ಮಾಡಲು ಮನವಿ Read More »

ಕೊಡಗು ಜಿಲ್ಲಾ ಬಿಜೆಪಿ ಮುಖಂಡ ಬಾಲಚಂದ್ರ ಕಳಗಿ ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

ಕೊಡಗು ಜಿಲ್ಲಾ ಬಿಜೆಪಿ ಮುಖಂಡ ಕೊಡಗು ಸಂಪಾಜೆ ಗ್ರಾಮದ ಬಾಲಚಂದ್ರ ಕಳಗಿ ಕೊಲೆ ಪ್ರಕರಣದ ಆರೋಪಿಗಳಾದ ಹರಿಪ್ರಸಾದ್ ಮತ್ತು ಜಯನ್‌ರವರಿಗೆ ಜೀವಾವಧಿ ಸಜೆಯನ್ನು ಕೊಡಗು ಜಿಲ್ಲಾ ಸೆಷನ್ಸ್‌ ನ್ಯಾಯಾಲಯ ಇಂದು ಘೋಷಿಸಿ ಆದೇಶ ಹೊರಡಿಸಿದೆ.ಬಾಲಚಂದ್ರ ಕಳಗಿಯವರು ಚಲಾಯಿಸುತ್ತಿದ್ದ ಒಮಿನಿ ಕಾರಿಗೆ 2019 ಮಾ.19 ರಂದು ಲಾರಿ ಗುದ್ದಿಸಿ ಬಳಿಕ ಹೊಡೆದು ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಾದ ಸಂಪತ್, ಹರಿಪ್ರಸಾದ್ ಮತ್ತು ಜಯನ್ ಎಂಬವರನ್ನು ಮಡಿಕೇರಿ ಪೋಲೀಸರು ಬಂಧಿಸಿದ್ದರು. ಜಾಮೀನಿನಲ್ಲಿ ಹೊರಗೆ ಬಂದಿದ್ದ ಆರೋಪಿಗಳಲ್ಲಿ

ಕೊಡಗು ಜಿಲ್ಲಾ ಬಿಜೆಪಿ ಮುಖಂಡ ಬಾಲಚಂದ್ರ ಕಳಗಿ ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ Read More »

ರಿಕ್ಷಾಕ್ಕೆ ಲಾರಿ ಡಿಕ್ಕಿ ಹೊಡೆದು ಒಂದೇ ಕುಟುಂಬದ ನಾಲ್ಕು ಮಂದಿಗೆ ಗಾಯ : ಆಸ್ಪತ್ರೆಗೆ ದಾಖಲು

ಪೆರಾಜೆ : ಪೆರಾಜೆಯ ಬಂಗಾರ ಕೋಡಿಯಿಂದ ಮಡಿಕೇರಿಗೆ ಸಂಚರಿಸುತ್ತಿದ್ದ ಖಾಸಗಿ ಅಟೋ ರಿಕ್ಷಾಕ್ಕೆ ಜೋಡುಪಾಲದಲ್ಲಿ ವಿರುದ್ದ ದಿಕ್ಕಿನಲ್ಲಿ ಬಂದ ಲಾರಿಯೊಂದು ಡಿಕ್ಕಿ ಹೊಡೆದು ರಿಕ್ಷಾದಲ್ಲಿದ್ದ ಕುಟುಂಬ ಗಾಯಗೊಂಡು ಪ್ರಾಣಾಪಾಯದಿಂದ ಪಾರಾದ ಘಟನೆ ವರದಿಯಾಗಿದೆ.ಬಂಗಾರಕೋಡಿಯ ಲೋಹಿತ್ ಅವರುಕುಟುಂಬ ಸಮೇತರಾಗಿ ಮಡಿಕೇರಿಗೆ ಪ್ರಯಾಣಿಸುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಲೋಹಿತ್ ಅವರಿಗೆ ಮತ್ತು ಅವರ ಪತ್ನಿಗೆ ಗಾಯವಾಗಿದ್ದು ಮಡಿಕೇರಿ ಸರಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಮಕ್ಕಳು ಚಿಕ್ಕ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.ಮಡಿಕೇರಿ ಗ್ರಾಮಾಂತರ ಠಾಣೆಯ ಪೊಲೀಸರು

ರಿಕ್ಷಾಕ್ಕೆ ಲಾರಿ ಡಿಕ್ಕಿ ಹೊಡೆದು ಒಂದೇ ಕುಟುಂಬದ ನಾಲ್ಕು ಮಂದಿಗೆ ಗಾಯ : ಆಸ್ಪತ್ರೆಗೆ ದಾಖಲು Read More »

ಮಗನ ಹುಟ್ಟು ಹಬ್ಬಕ್ಕೆ ಕಡೆವೆ ಬೇಟೆ : ಪ್ರಕರಣ ದಾಖಲು

: ಉಪ್ಪಿನಂಗಡಿ : ಕಡವೆಯನ್ನು ಗುಂಡಿಕ್ಕಿ ಕೊಂದು ಅದರ ಮಾಂಸವನ್ನು ಮನೆಯ ಪ್ರಿಝರ್ ನಲ್ಲಿ ದಾಸ್ತಾನು ಇರಿಸಲಾದ ಪ್ರಕರಣವನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ ತಂಡ ಪತ್ತೆ ಹಚ್ಚಿ ಹತ್ಯೆಗೆ ಬಳಸಲಾದ ಕೋವಿ ಮತ್ತು ಕಡವೆ ಮಾಂಸವನ್ನು ವಶಪಡಿಸಿಕೊಂಡ ಘಟನೆ ವರದಿಯಾಗಿದೆ.ಶಿರಾಡಿ ಗ್ರಾಮದ ಗುಂಡ್ಯ ಎಂಬಲ್ಲಿನ ನಿವಾಸಿ ಸುರೇಶ್ ಮತ್ತವರ ಸಹವರ್ತಿ ಜೊತೆಗೂಡಿ ಸರಕಾರಿ ರಕ್ಷಿತಾರಣ್ಯದಲ್ಲಿದ್ದ ಕಡವೆಯೊಂದಕ್ಕೆ ಗುಂಡಿಕ್ಕಿ ಹತ್ಯೆಗೈದಿದ್ದರು. ಹಾಗೂ ಮಗನ ಹುಟ್ಟು ಹಬ್ಬದ ಔತಣಕೂಟಕ್ಕೆಂದು ಕಡವೆ ಮಾಂಸವನ್ನು ಮನೆಯ ಪ್ರೀಝರ್ ನಲ್ಲಿರಿಸಲಾಗಿತ್ತು. ಈ ಬಗ್ಗೆ ಮಾಹಿತಿ

ಮಗನ ಹುಟ್ಟು ಹಬ್ಬಕ್ಕೆ ಕಡೆವೆ ಬೇಟೆ : ಪ್ರಕರಣ ದಾಖಲು Read More »

error: Content is protected !!
Scroll to Top