ಪಡಿತರ ಅಕ್ಕಿ ಆದ್ಯತೆಗನುಸಾರ ಸಮರ್ಪಕ ವಿತರಣೆಗೆ ಆಗ್ರಹ
ಕಡಬ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಕಡಬ ಬ್ಲಾಕ್ ಸಮಿತಿ ವತಿಯಿಂದ ಪಡಿತರ ಅಂಗಡಿಯಲ್ಲಿ ವಿತರಿಸುವ ಅಕ್ಕಿಯನ್ನು ಸಾರ್ವಜನಿಕರ ಹಿತದೃಷ್ಟಿಯಿಂದ ಸಮರ್ಪಕವಾಗಿ ವಿತರಿಸಲು ಆಗ್ರಹಿಸಿ ಕಡಬ ತಾಲೂಕು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಆಹಾರ ನಿರೀಕ್ಷಕರಾದ ಶಂಕರ್ ರವರಿಗೆ ಮನವಿ ನೀಡಲಾಯಿತು.ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ವಿತರಿಸಲ್ಪಡುವ ಅಕ್ಕಿಯಲ್ಲಿ ಸಂಪೂರ್ಣವಾಗಿ ಕುಚ್ಚಲಕ್ಕಿ ನೀಡುವುದರಿಂದ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿರುವುದನ್ನು ಮನಗಂಡು ಪ್ರತಿ ಕುಟುಂಬಕ್ಕೂ ನಿಗದಿಯಾದ ಅಕ್ಕಿಯ ಪ್ರಮಾಣದಲ್ಲಿ ಅರ್ಧದಷ್ಟು ಬೆಳ್ತಿಗೆ ಅಕ್ಕಿ ನೀಡಲು ಬೇಕಾಗಿ […]
ಪಡಿತರ ಅಕ್ಕಿ ಆದ್ಯತೆಗನುಸಾರ ಸಮರ್ಪಕ ವಿತರಣೆಗೆ ಆಗ್ರಹ Read More »










