ವಿಷ ಸೇವಿಸಿ ವ್ಯಕ್ತಿ ಆತ್ಮ ಹತ್ಯೆ
ಅಜ್ಜಾವರ : ಅಜ್ಜಾರ ಗ್ರಾಮದ ಮೇನಾಲ ರಿಕ್ಷಾ ಚಾಲಕರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.10ರಂದು ವರದಿಯಾಗಿದೆ. ಆತ್ಮ ಹತ್ಯೆಮಾಡಿಕೊಂಡ ವ್ಯಕ್ತಿಯನ್ನು ಭಾಸ್ಕರ ಎಂದು ಗುರುತಿಸಲಾಗಿದೆ. ಮಧ್ಯಾಹ್ನದ ಬಳಿಕ ಬಾಸ್ಕರ ರೈ ಯವರು ಕಾಣದೇ ಇದ್ದಾಗ ಮನೆಯವರು ಮತ್ತು ಸ್ಥಳೀಯರು ಹುಡುಕಾಟ ಪ್ರಾರಂಭಿಸಿದ್ದು ಸಂಜೆ ತೋಟದಲ್ಲಿ ವಿಷ ಸೇವಿಸಿ ಸಾವಿಗೆ ಶರಣಾಗಿರುವುದು ಕಂಡುಬಂದಿದ್ದು ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ .
ವಿಷ ಸೇವಿಸಿ ವ್ಯಕ್ತಿ ಆತ್ಮ ಹತ್ಯೆ Read More »










