ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿ ಮನೆಗೆ ಎನ್ಐಎ ಭೇಟಿ
ಸುಳ್ಯ ತಾಲೂಕಿನ ಬೆಳ್ಳಾರೆ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳ ಪೈಕಿ ಓರ್ವನಾಗಿರುವ ಉಪ್ಪಿನಂಗಡಿ 34ನೇ ನೆಕ್ಕಿಲಾಡಿಯ ಅಗ್ನಾಡಿ ಮನೆ ನಿವಾಸಿ ಕೆ.ಎ. ಮಸೂದ್ನ ಮನೆಗೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಅಧಿಕಾರಿಗಳು ರವಿವಾರ ಭೇಟಿ ನೀಡಿ, ಅಗಸ್ಟ್ 18ರ ಒಳಗಾಗಿ ಒಳಗಾಗಿ ನ್ಯಾಯಾಲಯಕ್ಕೆ ಹಾಜರಾಗಬೇಕೆಂಬ ನ್ಯಾಯಾಲಯದ ಎರಡನೇ ಬಾರಿಯ ಆದೇಶ ಪ್ರತಿಯನ್ನು ಮನೆಯ ಮುಂಬಾಗಿಲಿಗೆ ಅಂಟಿಸಿದರು.ಈ ಸಂಬಂಧ ಧ್ವನಿ ವರ್ಧಕದ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಿದ ಅಧಿಕಾರಿಗಳು, ಅಗಸ್ಟ್ ನಿಗದಿತ ಗಡುವಿನೊಳಗೆ ನ್ಯಾಯಾಲಯಕ್ಕೆ ಶರಣಾಗತ […]
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿ ಮನೆಗೆ ಎನ್ಐಎ ಭೇಟಿ Read More »










