Author name: Tejas

ದೇವರಕೊಲ್ಲಿಯಲ್ಲಿ ಭೀಕರ ಅಪಘಾತ :ಓರ್ವ ಸಾವು

ದೇವರಕೊಲ್ಲಿ ಬಳಿ ಸ್ವಿಫ್ಟ್ ಕಾರು ಹಾಗೂ ಕಂಟೈನರ್ ನಡುವೆ ಬುಧವಾರ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ನಾಲ್ವರಲ್ಲಿ ಕಾರಿನಲ್ಲಿದ್ದ ಒರ್ವ ಮೃತಪಟ್ಟ ಘಟನೆ ವರದಿಯಾಗಿದೆ. ಗಾಯಾಳುಗಳನ್ನು ಸುಳ್ಯದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಮಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಕಾರಿನಲ್ಲಿದ್ದವರು ಧರ್ಮಸ್ಥಳ ದೇವಸ್ಥಾನಕ್ಕೆ ಹೋಗಿ ಪುನಃ ಬೆಂಗಳೂರಿಗೆ ಹಿಂತಿರುಗುತ್ತಿದ್ದರೆನ್ನಲಾಗಿದೆ. ಕಾರಿನಲ್ಲಿ ಐವರು ಪ್ರಯಾಣಿಕರಿದ್ದು, ಇಬ್ಬರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಕಂಟೈನರ್ ಚಾಲಕನಿಗೂ ಗಂಭೀರ ಗಾಯಗಳಾಗಿವೆ

ದೇವರಕೊಲ್ಲಿಯಲ್ಲಿ ಭೀಕರ ಅಪಘಾತ :ಓರ್ವ ಸಾವು Read More »

ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜು

ಬೆಳ್ಳಾರೆ, ಪೆರುವಾಜೆ ಇಲ್ಲಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವತಿಯಿಂದ ಗ್ರಾಮೀಣ ಸಮುದಾಯ ಶಿಬಿರವನ್ನು ಉತ್ತರ  ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಊರುಕೇರಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಊರುಕೇರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಪ್ರಕಾಶ್ ಶಾನುಭಾಗ್ ಇವರು ‘ವಿದ್ಯಾರ್ಥಿ ಜೀವನದಲ್ಲಿ ಗ್ರಾಮೀಣ ಅಧ್ಯಯನ ಶಿಬಿರವು ಒಂದು ಗ್ರಾಮದ ಸಂಪ್ರದಾಯ, ಆಚಾರ ವಿಚಾರಗಳನ್ನು ಸ್ವಾಂಗೀಕರಣ ಮಾಡಲು ಸಹಕಾರಿಯಾಗುತ್ತದೆ. ಇದರಿಂದ ವಿದ್ಯಾರ್ಥಿಗಳು ಎಲ್ಲಾ ಸೌಕರ್ಯಗಳಿಗೆ ಹೊಂದಿಕೊಂಡು ಬಾಳುವುದರ ಜೊತೆಗೆ ಸರ್ವತೋಮುಖ ಬೆಳವಣಿಗೆ ಉಂಟಾಗುತ್ತದೆ’ಎಂದರು. ಕಾರ್ಯಕ್ರಮದ ಪ್ರಾಸ್ತಾವಿಕ

ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜು Read More »

ವಿದ್ಯಾರ್ಥಿಗಳ ನಡುವೆ ಬಸ್ಸು ನಿಲ್ದಾಣದಲ್ಲಿ ಹೊಡೆದಾಟ ,ಪ್ರಕರಣ ದಾಖಲು

ಪುತ್ತೂರು ತಾಲೂಕಿನ ಉಪ್ಪಿನಂಗಡಿ ಬಸ್ ನಿಲ್ದಾಣ ಪರಿಸರದಲ್ಲಿ ವಿದ್ಯಾರ್ಥಿಗಳ ಗುಂಪಿನೊಳಗೆ ಮಾತಿಗೆ ಮಾತು ಬೆಳೆದು ಹೊಡೆದಾಟವಾಗಿ 8 ಮಂದಿ ಕಾಲೇಜು ವಿದ್ಯಾರ್ಥಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆಕ್ಷುಲ್ಲಕ ಕಾರಣವನ್ನು ಮುಂದಿರಿಸಿ ಬಸ್ ನಿಲ್ದಾಣದಲ್ಲಿ ಸಂಘರ್ಷ ನಿರತ ವಿದ್ಯಾರ್ಥಿಗಳ ಗುಂಪನ್ನು ಕರ್ತವ್ಯದಲ್ಲಿದ್ದ ಪೊಲೀಸರು ಸಮಾಧಾನಿಸಿ ಚದುರಿಸಲು ಯತ್ನಿಸಿದರೂ ಲೆಕ್ಕಿಸದೆದೂಡಾಟ ಹೊಡೆದಾಟದಲ್ಲಿ ತೊಡಗಿದ್ದ ಉಪ್ಪಿನಂಗಡಿ ಸರಕಾರಿ ಕಾಲೇಜಿನ ವಿದ್ಯಾರ್ಥಿಗಳಾದ ಗಿರೀಶ್ (21) , ಅಭಿತ್ (20) , ಧನುಷ್ (19) , ಮೋಹನ್‌ (19) ನಂದನ್ (19), ವಿನ್ಯಾಸ್ (18)

ವಿದ್ಯಾರ್ಥಿಗಳ ನಡುವೆ ಬಸ್ಸು ನಿಲ್ದಾಣದಲ್ಲಿ ಹೊಡೆದಾಟ ,ಪ್ರಕರಣ ದಾಖಲು Read More »

ಸುಳ್ಯ ಕಾಂಗ್ರೆಸಿನಲ್ಲಿ ಹೆಚ್ಚಿದ ಆಂತರಿಕ ಭಿನ್ನಾಭಿಪ್ರಾಯಕೃಷ್ಣಪ್ಪ ಹಠಾವೋ ಕಾಂಗ್ರೆಸ್ ಬಚಾವೋ ಪೋಸ್ಟರ್ ವೈರಲ್

ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸಿನಲ್ಲಿ ಆಂತರಿಕ ಭಿನ್ನಾಭಿಪ್ರಾಯ ಹೆಚ್ಚಿದ್ದು ‘ಕೃಷ್ಣಪ್ಪ ಹಠಾವೋ ಸುಳ್ಯ ಕಾಂಗ್ರೇಸ್‍ ಬಚಾವೋ’ ಎಂಬ ಪೋಸ್ಟರ್ ಹರಿದುಬಿಡುತ್ತಿದ್ದಾರೆ.ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಲಾಗಿದೆ ಎಂದು ಆರೋಪಿಸಿ ತಾ. ಪಂ ಮಾಜಿ ಸದಸ್ಯೆಯರಿಬ್ಬರ ಸಹಿತ 17 ಮಂದಿಯನ್ನು ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಲಾಗಿದೆ. ಇದರಿಂದ ಸುಳ್ಯ‌ ಕಾಂಗ್ರೆಸ್ ನಲ್ಲಿ ಅಂತರಿಕ ಭಿನ್ನಾಭಿಪ್ರಾಯ ಹೆಚ್ಚಿದೆ.ಉಚ್ಛಾಟನೆಗೊಂಡ ಕಾರ್ಯಕರ್ತರು ಕೆಪಿಸಿಸಿ ಕಾರ್ಯದರ್ಶಿ ಹಾಗೂ ಸುಳ್ಯ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷೊಯಾಗಿದ್ದ ನಂದಕುಮಾರ್ ಜೊತೆ

ಸುಳ್ಯ ಕಾಂಗ್ರೆಸಿನಲ್ಲಿ ಹೆಚ್ಚಿದ ಆಂತರಿಕ ಭಿನ್ನಾಭಿಪ್ರಾಯಕೃಷ್ಣಪ್ಪ ಹಠಾವೋ ಕಾಂಗ್ರೆಸ್ ಬಚಾವೋ ಪೋಸ್ಟರ್ ವೈರಲ್ Read More »

ತೆಕ್ಕಿಲ್ ಪ್ರತಿಷ್ಠಾನದ ವತಿಯಿಂದ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡು ರಾವ್ ಅವರಿಗೆ ಸನ್ಮಾನ

ತೆಕ್ಕಿಲ್ ಪ್ರತಿಷ್ಠಾನದ ವತಿಯಿಂದ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡು ರಾವ್ ಅವರಿಗೆ ಸನ್ಮಾನ Read More »

ಹಿಂದೂ ಸಮಾಜದ ಉಳಿವಿಗಾಗಿ ಯಾವ ತ್ಯಾಗಕ್ಕೂ ನಾನು ಸಿದ್ಧ- ಪುತ್ತಿಲ

ಅಡ್ಕಾರ್ : ಹಿಂದುತ್ವವೇ ನನಗೆ ಮೂಲ ಹಿಂದುತ್ವಕ್ಕಾಗಿ, ಹಿಂದೂ ಸಮಾಜದ ಉಳಿವಿಗಾಗಿ ಯಾವ ತ್ಯಾಗಕ್ಕೂ ನಾನು ಸಿದ್ಧ ಎಂದು ಪುತ್ತೂರಿನ ಹಿಂದು ಮುಖಂಡ ಅರುಣ್ ಕುಮಾರ್ ಪುತ್ತಿಲ ಹೇಳಿದ್ದಾರೆ.ಸುಳ್ಯದ ಶ್ರೀ ಸತ್ಯನಾರಾಯಣ ಪೂಜಾ ಸಮಿತಿಯ ವತಿಯಿಂದ ಲೋಕ ಕಲ್ಯಾಣಾರ್ಥವಾಗಿ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ನಡೆದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮದ ಅಂಗವಾಗಿ ಕಾರ್ತಿಕೇಯ ಸಭಾಭವನದಲ್ಲಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅವರು ಧಾರ್ಮಿಕ ಉಪನ್ಯಾಸ ನೀಡಿ ಮಾತನಾಡಿದರು. ಹಿಂದೂ ಸಮಾಜವನ್ನು ಉಳಿಸುವುದು:ದೊಡ್ಡ ಸವಾಲು.

ಹಿಂದೂ ಸಮಾಜದ ಉಳಿವಿಗಾಗಿ ಯಾವ ತ್ಯಾಗಕ್ಕೂ ನಾನು ಸಿದ್ಧ- ಪುತ್ತಿಲ Read More »

ಬೆಳ್ಳಂಬೆಳಗ್ಗೆ ಪುತ್ತೂರಿನಲ್ಲಿ NIA ದಿಡೀರ್ ದಾಳಿ,ಮಹತ್ವದ ದಾಖಲೆ ಸಂಗ್ರಹ

ಪುತ್ತೂರು : ಪುತ್ತೂರು, ಸೇರಿದಂತೆ ದ.ಕ ಜಿಲ್ಲೆಯ 16 ಕಡೆ ಇಂದು ಮುಂಜಾನೆ NIA ದಾಳಿ ನಡೆಸಿರುವ ಕುರಿತು ವರದಿಯಾಗಿದೆ.ದಾಳಿಯಲ್ಲಿ ಮಹತ್ವದ ದಾಖಲೆ ಸಂಗ್ರಹಿಸಿದ್ದಾರೆ ಎಂದು ತಿಳಿದು ಬಂದಿದೆ.ಭಯೋತ್ಪಾದಕ ಕೃತ್ಯಕ್ಕೆ ಗಲ್ಫ್ ರಾಷ್ಟ್ರಗಳಿಂದ ಹವಾಲಾ ಹಣ ಬಳಕೆ ಆರೋಪದ ಮೇಲೆ ದಾಳಿ ನಡೆದಿದೆ ಎಂದು ತಿಳಿದು ಬಂದಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ NIA ತಂ ಡ ಇತ್ತೀಚೆಗೆ ಬಂಟ್ವಾಳ ಮತ್ತು ಪುತ್ತೂರಿ ನಲ್ಲಿ ದಾಳಿ ನಡೆಸಿತ್ತು. ಬಂಟ್ವಾಳ ನಿವಾಸಿ ಮಹಮ್ಮದ್ ಸಿನಾನ್, ಸಜಿಪ ಮೂಡದ ಸರ್ಫ್ರಾಜ್ ನವಾಜ್,

ಬೆಳ್ಳಂಬೆಳಗ್ಗೆ ಪುತ್ತೂರಿನಲ್ಲಿ NIA ದಿಡೀರ್ ದಾಳಿ,ಮಹತ್ವದ ದಾಖಲೆ ಸಂಗ್ರಹ Read More »

ಜೂ.4 ಕ್ಕೆ ಅಡ್ಕಾರ್ ಗೆ ಅರುಣ್ ಪುತ್ತಿಲ ಭೇಟಿ

ಸುಳ್ಯ: ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಸುಳ್ಯ ದ. ಕ.ಇದರ ವತಿಯಿಂದಲೋಕ ಕಲ್ಯಾಣಾರ್ಥವಾಗಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ಜೂ. 4 ರಂದು ಪೂರ್ವಾಹ್ನ ಗಂಟೆ 7-30ರಿಂದ ಆರಂಭವಾಗಲಿದೆ ಎಂದು ತಾಲೂಕು ಪೂಜಾ ಸಮಿತಿ ಮುಖಂಡ ಗೋಪಾಲಕೃಷ್ಣ ಬೋರ್ಕರ್ ತಿಳಿಸಿದ್ದಾರೆ. ಅವರು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ‘ಕಾರ್ತಿಕೇಯ ಸಭಾಭವನ’ಧಾರ್ಮಿಕ ಸಭಾ ಕಾರ್ಯಕ್ರಮ ಜರುಗಲಿದೆ . ಧಾರ್ಮಿಕ ಉಪನ್ಯಾಸವನ್ನು ಹಿಂದು ಫಯರ್ ಬ್ರಾಂಡ್ ಅರುಣ್

ಜೂ.4 ಕ್ಕೆ ಅಡ್ಕಾರ್ ಗೆ ಅರುಣ್ ಪುತ್ತಿಲ ಭೇಟಿ Read More »

ಸುಳ್ಯದಲ್ಲಿ ಸುಮನರವರ ವಿಜಯದ ಮೂಲಕ ಕ್ಷೇತ್ರದ ಮತದಾರರು ಅಭಿವೃದ್ಧಿಯ ರಾಜಕೀಯಕ್ಕೆ ಮುನ್ನುಡಿ ಬರೆಯಲಿದ್ದಾರೆ: ಆಪ್ ಜಿಲ್ಲಾಧ್ಯಕ್ಷ ಅಶೋಕ್ ಎಡಮಲೆ

“ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ಸೇಡಿನ ರಾಜಕೀಯ, ಜನಸಾಮಾನ್ಯರನ್ನು ಸಂಕಷ್ಟಕ್ಕೆ ತಳ್ಳುವ ಆಡಳಿತ ವ್ಯವಸ್ಥೆ, ಮೂಲಭೂತ ಸೌಲಭ್ಯಗಳಿಂದ ನಿರಂತರವಾಗಿ ವಂಚಿತರಾಗಿ ಅದರಿಂದ ಬೇಸತ್ತಿರುವ ಸುಳ್ಯ ಕ್ಷೇತ್ರದ ಮತದಾರರು ಈ ಸಲ ಹೊಸ ರಾಜಕೀಯ ಪರ್ಯಾಯವನ್ನು ಬೆಂಬಲಿಸಲಿದ್ದಾರೆ. ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸುಮನರವರು ಸುಶಿಕ್ಷಿತ, ಸಮರ್ಥ ಅಭ್ಯರ್ಥಿ. ಅವರಿಗೆ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಅರಿವಿದೆ, ಅದನ್ನು ಪರಿಹರಿಸುವ ಚಿಂತನೆ ಮತ್ತು ಯೋಜನೆಯಿದೆ, ಅದನ್ನು ಸರ್ಕಾರಿ ಆಡಳಿತದ ಮಟ್ಟದಲ್ಲಿ ಸಮರ್ಥವಾಗಿ ಮಂಡಿಸಿ ಅನುಷ್ಠಾನಗೊಳಿಸುವ ಸಾಮರ್ಥ್ಯವಿದೆ. ಈ ಬಾರಿಯ ಚುನಾವಣೆಯಲ್ಲಿ ಆಮ್

ಸುಳ್ಯದಲ್ಲಿ ಸುಮನರವರ ವಿಜಯದ ಮೂಲಕ ಕ್ಷೇತ್ರದ ಮತದಾರರು ಅಭಿವೃದ್ಧಿಯ ರಾಜಕೀಯಕ್ಕೆ ಮುನ್ನುಡಿ ಬರೆಯಲಿದ್ದಾರೆ: ಆಪ್ ಜಿಲ್ಲಾಧ್ಯಕ್ಷ ಅಶೋಕ್ ಎಡಮಲೆ Read More »

ಬಿಜೆಪಿ ಅಭ್ಯರ್ಥಿ ಕಡಬದಲ್ಲಿ ಚುನಾವಣಾ ಪ್ರಚಾರ

ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಕಡಬ ಪೇಟೆ ಮತ್ತು ಬೆದ್ರಾಜೆ,ಅಂಗಡಿಮನೆ,ಮರ್ದಾಳ,ದಂಡುಕುರಿ,ಹಸಂತಡ್ಕ,ಕಲ್ಪುರೆ,ಮಡ್ಯಡ್ಕ,,ಕೊಡಂಕಿರಿ,ಕೊಡೀಂಬಾಳ,ದೊಡ್ಡಕೊಪ್ಪ, ಮೂರಾಜೆ,ಪರಪ್ಪುಕೊರಿಯರ್,ವಿವಿಧ ಭಾಗಗಳಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಲಾಯಿತು.ಭಾಗದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಹಾಗು ಮುಖಂಡರು ಚುನಾವಣಾ ಪ್ರಚಾರ ಕೈಗೊಂಡರು. ಮನೆ ಮನೆ ಭೇಟಿ ಮಾಡಿ ಪ್ರಚಾರ ನಡೆಸಲಾಯಿತು. ವಿವಿಧ ಕಡೆಗಳಲ್ಲಿ ಸಭೆ ನಡೆಯಿತು. ಸಂದರ್ಭದಲ್ಲಿ ಮಂಡಲ ಪ್ರಮುಖರಾದಹರೀಶ್ ಕಂಜಿಪಿಲಿ,ಎ.ವಿ.ತೀರ್ಥರಾಮ, ಎಸ್,ಎನ್ ,ಮನ್ಮಥ, ಎನ್,ಎ, ರಾಮಚಂದ್ರ, ವಿಸ್ತಾರಕ ರಾಘವೇಂದ್ರ, ಕೃಷ್ಣ ಶೆಟ್ಟಿ ಕಡಬ,ವಿನಯ್ ಕುಮಾರ್ ಮುಳುಗಾಡು, ಗಿರೀಶ್, ಎಮ್.ಆರ್.ಕೃಷ್ಣ,ಮನುದೇವ್ ಪರಮಲೆ,ಅಣ್ಣಿ ಎಲ್ತಿಮಾರು,ಮಧುಸೂದನ್,

ಬಿಜೆಪಿ ಅಭ್ಯರ್ಥಿ ಕಡಬದಲ್ಲಿ ಚುನಾವಣಾ ಪ್ರಚಾರ Read More »

error: Content is protected !!
Scroll to Top