Author name: Tejas

ಬಸ್ಸಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ನ್ಯಾಯಾಂಗ ಬಂಧನ

ಸುಳ್ಯ : ವಿದ್ಯಾರ್ಥಿ ನಿಗೆ ಬಸ್ಸಿನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಥಳಿತಕ್ಕೆ ಒಳಗಾಗಿ ಕೇರಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರೋಪಿ ನಿಯಾಜ್ ಎಂಬಾತನನ್ನು ಬುಧವಾರ ಸಂಜೆ ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಧೀಶರು ಆರೋಪಿಗೆ 14 ದಿವಸಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದ್ದಾರೆ ಎಂದು ತಿಳಿದು ಬಂದಿದೆ.ಘಟನೆಯ ಬಳಿಕ ಆರೋಪಿ ನಿಯಾಜ್ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿ ಬಳಿಕ ತಪ್ಪಿಸಿಕೊಂಡು ಮುಳ್ಳೇರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ.ಈತನನ್ನು ಕೂಡಲೇ ಬಂಧಿಸುವಂತೆ ಹಿಂದೂ ಸಂಘಟನೆ […]

ಬಸ್ಸಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ನ್ಯಾಯಾಂಗ ಬಂಧನ Read More »

ವಿದ್ಯಾರ್ಥಿನಿಗೆ ಬಸ್ಸಿನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

ಸುಳ್ದ್ರ : ಬಸ್ಸಿನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಥಳಿತಕ್ಕೆ ಒಳಗಾಗಿ ಕೇರಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರೋಪಿ ನಿಯಾಜ್ ಎಂಬಾತನನ್ನು ಬುಧವಾರ ಸಂಜೆ ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ ಎಂದು ತಿಳಿದು ಬಂದಿದೆ.ಘಟನೆಯ ಬಳಿಕ ಆರೋಪಿ ನಿಯಾಜ್ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿ ಬಳಿಕ ತಪ್ಪಿಸಿಕೊಂಡು ಮುಳ್ಳೇರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ.ಈತನನ್ನು ಕೂಡಲೇ ಬಂಧಿಸುವಂತೆ ಹಿಂದೂ ಸಂಘಟನೆ ವತಿಯಿಂದ ನಿನ್ನೆ ಸುಳ್ಯ ಪೊಲೀಸ್ ಠಾಣಾ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಒತ್ತಾಯಿಸಿದ್ದರು.

ವಿದ್ಯಾರ್ಥಿನಿಗೆ ಬಸ್ಸಿನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು Read More »

ಪೆರಾಜೆ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಬಸ್ಸು

ಅರಂತೋಡು : ಪೆರಾಜೆಯ ಕಲ್ಬರ್ಪೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಕೆ ಎಸ್‌ ಆರ್ ಟಿ ಸಿ ಬಸ್ಸು ರಸ್ತೆ ಬದಿಯ ಚರಂಡಿಗೆ ಇಳಿದ ಘಟನೆ ಮಂಗಳವಾರ ರಾತ್ರಿ ಸಂಭವಿಸಿದೆ.ಮಂಗಳೂರಿನಿಂದ ಮಂಡ್ಯಕ್ಕೆ ಹೋಗುತ್ತಿದ್ದ ಬಸ್ಸು ಕಲ್ಲುಚರ್ಪೆ ಬಳಿ ತಿರುವುನಲ್ಲಿ ಎದುರುಗಡೆಯಿಂದ ಬರುತ್ತಿದ್ದ ಲಾರಿಗೆ ಸೈಡ್ ಕೊಡಲು ಹೋದಾಗ ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ಉಂಟಾಗಿದೆ ಎನ್ನಲಾಗಿದೆ.ಬಸ್ಸಿನಲ್ಲಿ ಸುಮಾರು 24 ಮಂದಿ ಪ್ರಯಾಣಿಕರು ಇದ್ದು ಅಪಾಯದಿಂದ ಪಾರಾಗಿದ್ದಾರೆ.

ಪೆರಾಜೆ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಬಸ್ಸು Read More »

ಗೂನಡ್ಕ ಸ್ಕೂಟಿ ಕಂಟೇನರ್ ಅಪಘಾತ ಗಾಯಾಳುಗಳಿಗೆ ಉಚಿತ ಸೇವೆ ನೀಡಿದ ಸುಳ್ಯ ತಾಲೂಕು ಅಂಬುಲನ್ಸ್ ಚಾಲಕ ಮಾಲಕರ ಸಂಘ

ಗೂನಡ್ಕ ಸೆ: 24 . ಸ್ಕೂಟಿ ಅಪಘಾತದಲ್ಲಿ ತೀವ್ರ ಗಾಯಗೊಂಡ ಕಾಸರಗೋಡು ಮೂಲದ ಯುವಕನ ಪ್ರಥಮ ಚಿಕಿತ್ಸೆಗಾಗಿ ಸುಳ್ಯ KVG ಆಸ್ಪತ್ರೆಗೆ AIKMCC ಸುಳ್ಯ ದ ಅಂಬುಲನ್ಸ್ ನಲ್ಲಿ ತಾಜುದ್ದೀನ್ ಟರ್ಲಿ ಉಚಿತ ಸೇವೆ ನೀಡಿದರು,ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು KMC ಆಸ್ಪತ್ರೆಗೆ ಸುಳ್ಯ ಲೈಫ್ ಕೇರ್ ಅಂಬುಲನ್ಸ್ ಸುಳ್ಯ ದ ರಫೀಕ್ KM ಉಚಿತ ಸೇವೆ ನೀಡಿದರು,ಈ ಸೇವೆಯನ್ನು ನೀಡಿದ ತಂಡಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಗೂನಡ್ಕ ಸ್ಕೂಟಿ ಕಂಟೇನರ್ ಅಪಘಾತ ಗಾಯಾಳುಗಳಿಗೆ ಉಚಿತ ಸೇವೆ ನೀಡಿದ ಸುಳ್ಯ ತಾಲೂಕು ಅಂಬುಲನ್ಸ್ ಚಾಲಕ ಮಾಲಕರ ಸಂಘ Read More »

(ಕವನ) ಅವಳ ಮುಗುಳ್ನಗು

ಯಾವ ಮೋಡಿಯ ಮಾಡಿದಳುತನ್ನ ಚೆಲುವಿನ ಮೊಗದಲಿಮಿನುಗು ತಾರೆಗಳಕಣ್ಣೊಳಗಡಗಿಸಿತುಟಿಯಲಿ ಬಿರಿದಮುಗುಳ್ನಗೆಯುಮುತ್ತಾ ಚೆಲ್ಲುತ್ತಾಸೂರೆ ಮಾಡಿಹಳುಸದ್ದು ಮಾಡದೆ ನನ್ನೆದೆಯ.. ಸೂರ್ಯನ ಹೊಂಗಿರಣವ ಬೆಚ್ಚಿಸಿಎನ್ನ ಹೃದಯವ ನೆಚ್ಚಿಸಿನನ್ನೆದೆಯ ತಂತಿಗೆ ಸ್ವರವಾದಳು….

(ಕವನ) ಅವಳ ಮುಗುಳ್ನಗು Read More »

(ಅರೆಭಾಷೆ ಕವನ) ಅಕ್ಕಂಗೆ ಕೂಸು ಮಾವಂಗೆ ಖರ್ಚಿ

ಅಕ್ಕ ಎತ್ತಿ ಬೆಳ್ಸಿದ ಕೂಸು ದೊಡ್ಡಣ್ಣನ ಮಂಙವರ್ಸ ಕಳ್ದ್ ಹೋತ್ ಮಕ್ಕ ಬೆಳ್ದ್ ಬುಟ್ಟಾಎರಡ್ ಹೆಣ್ಣ್ಮಕ್ಕ ಒಬ್ಬ ಮಂಙಮೊದ್ವೆ ಮಾತ್ಕತೆ ಸುರಾತ್ ದೊಡ್ಡ ಮಗೊಳು ಲಕ್ಷೀಗೆ ಒಂದು ವರ್ಸಲಿ ಮೊದ್ವೆ ಆತ್  ಅವ ಆಗ ಆರ್ನೆಕ್ಲಾಸ್ಏಳ್ನೆಕ್ಲಾಸಿಗೆ   ಹೋಕನ ಲಕ್ಷೀಗೆ ಒಂದು ಕೂಸಾತ್ಇವಂಗೆ ಬೆಚ್ಚ ಆಕೆ ಸುರಾತ್ ಅಕ್ಕ ನನ್ನ ಮುಟ್ಟುಲೆಂತಾಅಮ್ಮ ‌ಹೇಳ್ದೆ ಗಡ ನೀ ಮಾವಂತಮಾವ ಆದವು ಮಕ್ಕಳಿಗೆ ಏನಾರ್ ಕೊಡಕುಂತಾ ಕ್ರಮ ಏನ್ ಗೊತ್ತಿಲ್ಲದೆ ಸುಮ್ಮನೆ ಕುದ್ದ್ ಯೋಚಿಸಿಕಂಡ್ ಇತ್ತ್ಎಂತಾ ಕಥೆ ಇದ್  ಕೂಸು ಉಡ್ಗಿರೆಂತಾಸಾಲೆಲಿ

(ಅರೆಭಾಷೆ ಕವನ) ಅಕ್ಕಂಗೆ ಕೂಸು ಮಾವಂಗೆ ಖರ್ಚಿ Read More »

ತೋಟದ ಕೆರೆಗೆ ವೃದ್ಧ ಬಿದ್ದು ಸಾವು

ಆಲೆಟ್ಟಿ : ತೋಟದ ಕೆರೆಗೆ ವೃದ್ಧರೊಬ್ಬರು ಆಕಸ್ಮಿಕವಾಗಿ ಬಿದ್ದು ಮೃತ ಪಟ್ಟಿರುವ ಘಟನೆ ಮಂಗಳವಾರ ಸಂಜೆ ಆಲೆಟ್ಟಿಯಿಂದ ವರದಿಯಾಗಿದೆ.ಆಲೆಟ್ಟಿಯ ಗ್ರಾಮದ ಶಂಕರ ಪಾಟಾಳಿ ಎಂಬವರು ಮೃತಪಟ್ಟ ವ್ಯಕ್ತಿ.ಅವರಿಗೆ 75 ವರ್ಷ ಪ್ರಾಯವಾಗಿತ್ತು.ಮೃತರು ಮನೆಯಿಂದ ತೋಟದ ಕಡೆಗೆ ಹೋದವರು ಬಾರದೆ ಇದ್ದುದರಿಂದ ಪರಿಸರದಲ್ಲಿ ಹುಡುಕಾಟ ನಡೆಸಿದ ಸಂದರ್ಭದಲ್ಲಿ ಪಕ್ಕದ ಪರಮೇಶ್ವರ ಗೌಡ ಎಂಬವರ ತೋಟದ ಕೆರೆಯಲ್ಲಿ ಮೃತ ದೇಹ ಪತ್ತೆಯಾಯಿತು.ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತೋಟದ ಕೆರೆಗೆ ವೃದ್ಧ ಬಿದ್ದು ಸಾವು Read More »

ಅರಂತೋಡಿನಲ್ಲಿ ಎನ್.ಎಸ್. ಎಸ್ ದಿನಾಚರಣೆ

ಅರಂತೋಡು: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಎನ್ಎಸ್ಎಸ್ ದಿನಾಚರಣೆ ಆಚರಿಸಲಾಯಿತು.ಕಾಲೇಜಿನ ಪ್ರಭಾರ ಪ್ರಾಂಶುಪಾಲ ಸುರೇಶ್ ವಾಗ್ಲೆ ಗಿಡಕ್ಕೆ ನೀರು ಎರೆಯುವ ಮೂಲಕ ರಾಷ್ಟ್ರೀಯ ಸೇವಾ ಯೋಜನೆಯ ದಿನಾಚರಣೆ ಚಾಲನೆ ನೀಡಿ, ಎನ್ಎಸ್ಎಸ್ ಸ್ಥಾಪನೆಯ ಗುರಿ ಉದ್ದೇಶಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು. ಇತಿಹಾಸ ಉಪನ್ಯಾಸಕ ಮೋಹನ್ ಚಂದ್ರ ಎನ್ಎಸ್ಎಸ್ ವಾರ್ಷಿಕ ಶಿಬಿರದ ಆಯೋಜನೆ ಕುರಿತು ಮಾಹಿತಿ ನೀಡಿದರು. ವೇದಿಕೆಯಲ್ಲಿ ರಾಜ್ಯಶಾಸ್ತ್ರ ಉಪನ್ಯಾಸಕ ಪದ್ಮಕುಮಾರ್ ಉಪಸ್ಥಿತರಿದ್ದರು. ಕಾರ್ಯಕ್ರಮಾಧಿಕಾರಿ ಲಿಂಗಪ್ಪ ಎಂ.ಸ್ವಾಗತಿಸಿ,

ಅರಂತೋಡಿನಲ್ಲಿ ಎನ್.ಎಸ್. ಎಸ್ ದಿನಾಚರಣೆ Read More »

ಭೀಕರ ಅಪಘಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

ಮಂಗಳೂರು : ಮಂಗಳೂರಿನ ಮಾರಿಪಳ್ಳ ಎಂಬಲ್ಲಿ ಸೋಮವಾರ ರಾತ್ರಿ ನಡೆದ ಭೀಕರ ಬೈಕ್ ಅಪಘಾತದಲ್ಲಿ ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ನೆಡ್ಚಿಲು ವಾಸುದೇವ ಗೌಡ ರವರ ಪುತ್ರ ಇಂಜಿನಿಯರಿಂಗ್ ವಿದ್ಯಾರ್ಥಿ ಸೇವಂತ್ ನೆಡ್ಡಿಲು ಸಾಚನ್ನಪ್ಪಿದ ಘಟನೆ ವರದಿಯಾಗಿದೆ .ತಲೆಗೆ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವನ್ನಪಿದರು ಎಂದು ತಿಳಿದು ಬಂದಿದೆ. ಮೃತರು ತಂದೆ ವಾಸುದೇವ ಗೌಡ ನೆಡ್ವಿಲು, ತಾಯಿ ಶೋಭಾ ನೆಡ್ಚಿಲು ಹಾಗೂ ಸಹೋದರ ಲೋಚನ್ ಮತ್ತು ಬಂಧು ಮಿತ್ರರನ್ನು,ಕುಟುಂಬಸ್ಥರನ್ನು ಅಗಲಿದ್ದಾರೆ.

ಭೀಕರ ಅಪಘಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು Read More »

ಸ್ಕೂಟಿ- ಕಂಟೇನರ್ ಡಿಕ್ಕಿ ಸವಾರನಿಗೆ ಗಂಭೀರ ಗಾಯ

ಸುಳ್ಯ: ಗೂನಡ್ಕದ ಬೈಲೆ ಸಮೀಪದ ಶಿರಾಡಿ ದ್ವಾರದ ಬಳಿ ಸ್ಕೂಟಿ ಮತ್ತು ಕಂಟೈನರ್ ಲಾರಿ ನಡುವೆ ಡಿಕ್ಕಿ ಸಂಭವಿಸಿ ಸ್ಕೂಟಿ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆ ದಾಖಲಾದ ಘಟನೆ ನಡೆದಿದೆ.ಗಾಯಗೊಂಡ ವ್ಯಕ್ತಿಯನ್ನು ಕಾಸರಗೋಡಿನ ಜುನೈದ್ ಎಂದು ತಿಳಿದು ಬಂದಿದೆ.

ಸ್ಕೂಟಿ- ಕಂಟೇನರ್ ಡಿಕ್ಕಿ ಸವಾರನಿಗೆ ಗಂಭೀರ ಗಾಯ Read More »

error: Content is protected !!
Scroll to Top