Author name: Tejas

ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಬಾಳಿಲ ಗ್ರಾಮದ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ ಫೆ .11 ರಿಂದ ಫೆ .14 ರ ವರೆಗೆ ಜರಗಲಿದ್ದು , ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮವು ಜ .27 ರಂದು ನಡೆಯಿತು . ದೇವಸ್ಥಾನದ ಆಡಳಿತ ಧರ್ಮದರ್ಶಿ ಹೆಗ್ಗಡೆ ಶ್ರೀ ಪರಮೇಶ್ವರಯ್ಯ ಕಾಂಚೋಡು ಸೇರಿದಂತೆ ಆಡಳಿತ ಮಂಡಳಿ ಸದಸ್ಯರು , ಜಾತ್ರೋತ್ಸವ ಸಮಿತಿ ಸಂಚಾಲಕರು , ಪದಾಧಿಕಾರಿಗಳು , ಸದಸ್ಯರು , ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು .

ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಬಾಳಿಲ : ಧಾರ್ಮಿಕ ಸಭಾ

ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಶ್ರೀ ಮಂಜುನಾಥೇಶ್ವತರ ದೇವಳದ ಕಾಲಾವಧಿ ಜಾತ್ರೋತ್ಸವ ಪ್ರಯುಕ್ತ ದೇವಳದ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ಸುಬ್ರಹ್ಮಣ್ಯ ವಲಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ್ ಶೆಟ್ಟಿ , ಬಾಳಿಲ ಗ್ರಾ.ಪಂ. ಅಧ್ಯಕ್ಷೆ ಸವಿತಾ ಚಾಕಟೆಡ್ಕ ಉಪಾಧ್ಯಕ್ಷೆ ತ್ರಿವೇಣಿ ವಿಶ್ವೇಶ್ವರ , ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಎಂ . ಕೂಸಪ್ಪ ಗೌಡ ಮುಗುಪ್ಪು ಭಾಗವಹಿಸಿದ್ದರು . 900 ಹಿರಿಯ ಯಕ್ಷಗಾನ ಕಲಾವಿದ ಮಲೆಯಾಳ ಗೋಪಾಲಕೃಷ್ಣ ಭಟ್ , ನಿವೃತ್ತ ಹಿರಿಯ

ಬಾಳಿಲ : ಧಾರ್ಮಿಕ ಸಭಾ Read More »

ಕಾಡಾನೆ ದಾಳಿಗೆ ಇಬ್ಬರು ಬಲಿ

ಕಡಬ ತಾಲೂಕಿನಲ್ಲಿ ಇಂದು ಬೆಳಿಗ್ಗೆ ಕಾಡಾನೆ ದಾಳಿಯಿಂದ ಯುವತಿ ಸಹಿತ ಇಬ್ಬರು ಮೃತಪಟ್ಟ ಘಟನೆ ಕುಟ್ರುಪಾಡಿ ಗ್ರಾಮದ ಮೀನಾಡಿ ಸಮೀಪ ನಡೆದಿದೆ.ರಮೇಶ್ ರೈ (50) ಮತ್ತು ರಂಜಿತಾ (23) ಮೃತ ಪಟ್ಟವರು ಎಂದು ಗುರುತಿಸಲಾಗಿದೆ.ಪೇರಡ್ಕ ಹಾಲು ಸೊಸೈಟಿಯಲ್ಲಿ ಸಿಬ್ಬಂದಿಯಾಗಿರುವ ರಂಜಿತಾ ಎಂಬವರು ಮನೆಯಿಂದ ಸೊಸೈಟಿಗೆ ತೆರಳುತ್ತಿದ್ದ ವೇಳೆ ಆನೆ ದಾಳಿ ನಡೆದಿದೆ.ಇದೇ ವೇಳೆ ಸ್ಥಳದಲ್ಲಿದ್ದ ಸ್ಥಳೀಯ ನಿವಾಸಿ ರಮೇಶ್ ರೈ ಎಂಬವರ ಮೇಲೂ ಆನೆ ದಾಳಿ ನಡೆಸಿದ್ದು, ಆನೆಯ ಅಟ್ಟಹಾಸಕ್ಕೆ ರಮೇಶ್ ರೈ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.ರಂಜಿತಾ ನೆಲ್ಯಾಡಿ

ಕಾಡಾನೆ ದಾಳಿಗೆ ಇಬ್ಬರು ಬಲಿ Read More »

ಪೇರಡ್ಕದಲ್ಲಿ ಸರ್ವಧರ್ಮ ಸಮ್ಮೇಳನ

ಅರಂತೋಡು, ಫೆ. 21: ಪೇರಡ್ಕದ ವಲಿಯುಲ್ಲಾಹಿ ದರ್ಗಾಶರೀಫ್‌ನ ಉರೂಸ್ ಕಾರ್ಯಕ್ರಮದ ಅಂಗವಾಗಿ ಸರ್ವ ಧರ್ಮ ಸಮ್ಮೇಳನ ನಡೆಯಿತು.ವಲಿಯುಲ್ಲಾಹಿ ದರ್ಗಾ ಶರೀಫ್ ಉರೂಸ್ ಸಮಿತಿ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ಅಧ್ಯಕ್ಷತೆ ವಹಿಸಿದ್ದರು.ಪೇರಡ್ಕ ಮುಹಿಯುದ್ದೀನ್ ಜುಮ್ಮಾ ಮಸೀದಿಯ ಖತೀಬರಾದ ರಿಯಾಝ್ ಫೈಝಿ ದುಃವಾ ನೆರವೇರಿಸಿದರು.ಕಲ್ಲುಗುಂಡಿ ಸಂತ ಫ್ರಾನ್ಸಿಸ್ ಸೇವಿಯರ್ ಚರ್ಚ್‌ನ ಧರ್ಮಗುರು ಫಾ.ಫೌಲ್ ಕ್ರಾಸ್ತಾ, ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎನ್.ಭವಾನಿಶಂಕರ್, ಕೆಪಿಸಿಸಿ ಸಂಯೋಜಕರಾದ ಜಿ.ಕೃಷ್ಣಪ್ಪ, ಕೆ.ವಿ.ಜಿ ಆಯುರ್ವೇದ ಮೆಡಿಕಲ್‌ ಕಾಲೇಜಿನ ಪ್ರಾಂಶುಪಾಲ ಡಾ.ಡಿ.ವಿ.ಲೀಲಾಧರ, ಪೇರಡ್ಕ ಜುಮ್ಮಾ ಮಸ್ಜಿದ್

ಪೇರಡ್ಕದಲ್ಲಿ ಸರ್ವಧರ್ಮ ಸಮ್ಮೇಳನ Read More »

ಉಮ್ಮರ್ ಬೀಜದಕಟ್ಟೆ ಗಡಿನಾಡ ಪ್ರಶಸ್ತಿಗೆ ಆಯ್ಕೆ

ಗಡಿನಾಡ ಧ್ವನಿ ಗಡಿನಾಡ ಶ್ರೇಯೋಭಿವೃದ್ಧಿ ಟ್ರಸ್ಟ್ ವತಿಯಿಂದ ನೀಡುವ ಗಡಿನಾಡ ಧ್ವನಿ ಜ್ಞಾನ ಭೂಷಣ ರಾಷ್ಟ್ರೀಯ ಪ್ರಶಸ್ತಿಗೆ ಸಮಾಜ ಸೇವಕ , ಶಿಕ್ಷಣ ಸಹಕಾರಿ , ಸಂಘಟಕ ವಾಗ್ಮಿ ಡಾ.ಉಮ್ಮರ್ ಬೀಜದಕಟ್ಟೆ ಆಯ್ಕೆಯಾಗಿದ್ದಾರೆ.ಸಜ್ಜನ ಪ್ರತಿಷ್ಠಾನ ಅಧ್ಯಕ್ಷರಾಗಿ , ಪಾರ್ಮಡ್ ಕಂಪ ಮಾನವ ಸಂಪನ್ಮೂಲ ವಿಭಾಗದ ಹಿರಿಯ ಉಪಾಧ್ಯಕ್ಷರಾಗಿ , ಬುಡೋಳಿ ವಿಸ್ಟಂ ಶಿಕ್ಷಣ ಸಂಸ್ಥೆ ಅಧ್ಯಕ್ಷರಾಗಿ , ಯೆನಪೋಯ ವಿಶ್ವವಿದ್ಯಾಲಯದ ಬೋರ್ಡ್ ಆಫ್ ಸ್ಟಡೀಸ್ ಸದಸ್ಯರಾಗಿ , ಅನೇಕ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದಾರೆ . 26 ನೇ

ಉಮ್ಮರ್ ಬೀಜದಕಟ್ಟೆ ಗಡಿನಾಡ ಪ್ರಶಸ್ತಿಗೆ ಆಯ್ಕೆ Read More »

ನೂತನ‌ ಸಮಿತಿ ರಚನೆ

ಬೆಳ್ಳಾರೆ ಗ್ರಾಮದ ದೇವಿನಗರ ಕೊಳಂಬಳದ ಶ್ರೀ ರಕೇಶ್ವರಿ ದೇವಿ ಮತ್ತು ಪರಿವಾರ ದೈವಗಳ ದೈವಸ್ಥಾನದಲ್ಲಿ ನೂತನ ಆಡಳಿತ ಮಂಡಳಿ ರಚನೆಯಾಗಿದೆ .ಅಧ್ಯಕ್ಷರಾಗಿ ವಿಶ್ವನಾಥ ಕೆ , ಕಾರ್ಯದರ್ಶಿಯಾಗಿ ರಾಮಕೃಷ್ಣ ಪ್ರಭು , ಖಜಾಂಜಿಯಾಗಿ ವಸಂತ ಬೋರ್ಕರ್ ಆಯ್ಕೆಯಾದರು . ಸದಸ್ಯರಾಗಿ ದಿವಾಕರ ರೈ ಮರಿಕೇಯಿ , ಪ್ರದೀಪ್ ರೈ ಅಜ್ರಂಗಳ , ಶಿವರಾಮ ಶೆಟ್ಟಿ , ಗೋವರ್ಧನ , ದಿನೇಶ್ ಪೂಜಾರಿ ಕೊಳಂಬಳ , ಸಂಜೀವ ಕಲಾಯಿ ಆಯ್ಕೆಯಾದರು.

ನೂತನ‌ ಸಮಿತಿ ರಚನೆ Read More »

ಅಡ್ಯಡ್ಕದಲ್ಲಿ ಅಕ್ರಮ ಮದ್ಯ ಮಾರಾಟ,ಆರೋಪಿ ಬಂಧನ

ಸುಳ್ಯ ತಾಲೂಕಿನ‌ ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ತೊಡಿಕಾನ ಗ್ರಾಮದ ಅಡ್ಯಡ್ಕ ಎಂಬಲ್ಲಿ ಅಕ್ರಮ ಮದ್ಯ ಮಾರಾಟ ಅಡ್ಡೆಗೆ ಸುಳ್ಯಪೊಲೀಸರು ದಾಳಿ ನಡೆಸಿ ಅಕ್ರಮ ಮದ್ಯವನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಅಡ್ಯಡ್ಕ ನಿವಾಸಿ ಅಣ್ಣ ದೊರೈ ಎಂದು ಗುರುತಿಸಲಾಗಿದೆ.ದಿಲೀಪ್ ಜಿ.ಅರ್ ಪೊಲೀಸ್ ಉಪ ನಿರೀಕ್ಷಕರು ಸುಳ್ಯ ಪೊಲೀಸ್ ಠಾಣೆ ಹಾಗೂ ಸಿಬ್ಬಂದಿಗಳು ಸುಳ್ಯ ತಾಲೂಕು ತೊಡಿಕಾನ ಗ್ರಾಮದ ಅಡ್ಯಡ್ಕ ನಿವಾಸಿ ಅಣ್ಣದೊರೈ ಎಂಬವರ ಅಂಗಡಿಯ ಬಳಿ ತಲುಪಿದಾಗ ಅಂಗಡಿಯ ಎದುರು ಇಬ್ಬರು ಗಿರಾಕಿಗಳು ತಮ್ಮ ಕೈಗಳಲ್ಲಿ

ಅಡ್ಯಡ್ಕದಲ್ಲಿ ಅಕ್ರಮ ಮದ್ಯ ಮಾರಾಟ,ಆರೋಪಿ ಬಂಧನ Read More »

ಸಂಪಾಜೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್

ಸಂಪಾಜೆ ಗ್ರಾಮದ ನೆಲ್ಲಿಕುಮೆರಿ ಎಂಬಲ್ಲಿ ಬಳಿ ವಿದ್ಯುತ್ ಸಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಹತ್ತಿಕೊಂಡು ಎರಡು ತೆಂಗಿನ‌ ಮರಗಳು ಸುಟ್ಟು ಹೋದ ಘಟನೆ ಫೆ.27 ರಂದು ನಡೆದಿದೆ.ನೆಲ್ಲಿಕುಮೇರಿಯ ದೈವಸ್ಥಾನದ ಗೋಡನ್ ಪಕ್ಕ ಇದ್ದ ತೆಂಗಿನ ಮರಗಳಿಗೆ ಬೆಂಕಿ‌ ಹತ್ತಿಕೊಂಡಿತ್ತು.ಬಳಿಕ‌ ಸ್ಥಳೀಯರು ಸೇರಿ ಬೆಂಕಿ ನಂದಿಸಿದರು.ಇದರಿಂದ ಮುಂದೆ ನಡೆಯಬಹುದಾದ ಅನಾಹುತ ತಪ್ಪಿದೆ.

ಸಂಪಾಜೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ Read More »

ಪುಸ್ತಕಗಳನ್ನು ಕೊಂಡು ಓದಿ

ಅಜ್ಜಾವರ ಚೈತನ್ಯ ಸೇವಾಶ್ರಮದಲ್ಲಿ ಇಲ್ಲಿಯ ಸ್ವಾಮಿಜಿ ಶ್ರೀ ಯೋಗೇಶ್ವರಾನಂದ ಸರಸ್ವತಿಯವರ 191 ಕೃತಿ ಮಾಲೆ ಸತ್ಯಮೇವ ಜಯತೇ ಇದರ ಬಿಡುಗಡೆ ಕಾರ್ಯಕ್ರಮ ಆಶ್ರಮದಲ್ಲಿ ನಡೆಯಿತು.ಇಂಜಿನಿಯರ್ ಭರತ್ .ಪಿ ಅವರು ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿ ಎಲ್ಲಾರು ಓದುವ ಹವ್ಯಾಸ ರೂಡಿಸಿಕೊಳ್ಳಬೇಕು.ನಾನು ಪುಸ್ತಕ ಓದುತ್ತೇನೆ.ಪುಸ್ತಕ ಓದಿದ ತಕ್ಷಣ ಸತ್ಯ ಎಂದು ತಿಳಿದುಕೊಳ್ಳಬಾರದು ನಾವು ಅದನ್ನು ವಿಮರ್ಶೆ ಮಾಡಬೇಕೆಂದು ಹೇಳಿದರು.ಆಶ್ರಮದ ಸ್ವಾಮೀಜಿ ಶ್ರೀ ಯೋಗೇಶ್ವರಾನಂದ ಸರಸ್ವತಿಯವರು ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಆಶೀರ್ವಚನ ನೀಡಿದರು.ಡಾಕ್ಟರ್ ಸಾಯಿ ಗೀತಾ ಮಾತನಾಡಿ ನಾವು ಸಮಾಜದಲ್ಲಿಯ

ಪುಸ್ತಕಗಳನ್ನು ಕೊಂಡು ಓದಿ Read More »

error: Content is protected !!
Scroll to Top