ತಾಲೂಕು ಭಜನಾ ಪರಿಷತ್ ಪದಾಧಿಕಾರಿಗಳ ಸಭೆ
ಸುಳ್ಯ, ಸೆ. 1: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ವತಿಯಿಂದ ಸುಳ್ಯ ತಾಲೂಕು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಪದಾಧಿಕಾರಿಗಳ ಸಭೆಯು ಸೆ. 1ರಂದು ಸುಳ್ಯ ಯೋಜನಾ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸುಳ್ಯ ತಾಲೂಕು ಅಧ್ಯಕ್ಷ ಸೋಮಶೇಖರ ಪೈಕ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನು ಅವರು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು.ಸಭೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆ. 29ರಿಂದ ಅ. 4ರವರೆಗೆ ನಡೆಯಲಿರುವ ಏಳು ದಿನಗಳ […]
ತಾಲೂಕು ಭಜನಾ ಪರಿಷತ್ ಪದಾಧಿಕಾರಿಗಳ ಸಭೆ Read More »










