Author name: Tejas

ತಾಲೂಕು ಭಜನಾ ಪರಿಷತ್ ಪದಾಧಿಕಾರಿಗಳ ಸಭೆ

ಸುಳ್ಯ, ಸೆ. 1: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ವತಿಯಿಂದ ಸುಳ್ಯ ತಾಲೂಕು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಪದಾಧಿಕಾರಿಗಳ ಸಭೆಯು ಸೆ. 1ರಂದು ಸುಳ್ಯ ಯೋಜನಾ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸುಳ್ಯ ತಾಲೂಕು ಅಧ್ಯಕ್ಷ ಸೋಮಶೇಖರ ಪೈಕ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನು ಅವರು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು.ಸಭೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆ. 29ರಿಂದ ಅ. 4ರವರೆಗೆ ನಡೆಯಲಿರುವ ಏಳು ದಿನಗಳ […]

ತಾಲೂಕು ಭಜನಾ ಪರಿಷತ್ ಪದಾಧಿಕಾರಿಗಳ ಸಭೆ Read More »

ಸೆ.18ರಂದು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಆದ್ಯತೆ

ಮಂಗಳೂರು, ಸೆ.1: ಕರಾವಳಿ ಕರ್ನಾಟಕದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವ ಉದ್ದೇಶದಿಂದ ರಾಜ್ಯ ಸಚಿವ ಸಂಪುಟ ಸಭೆಯನ್ನು ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಕುರಿತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ವಿವಿಧ ಇಲಾಖೆಗಳ ಮುಖ್ಯಸ್ಥರಿಗೆ ಸೂಚನೆ ನೀಡಿದ್ದಾರೆ.ಸಭೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಸಂಬಂಧಿಸಿದ ಪ್ರಮುಖ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಆದ್ಯತೆ ನೀಡುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳ ಪ್ರಸ್ತಾವನೆಗಳನ್ನು ಸಿದ್ಧಪಡಿಸಿ, ಅಗತ್ಯ

ಸೆ.18ರಂದು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಆದ್ಯತೆ Read More »

ಸಂಪಾಜೆ ಗ್ರಾಮ ಪಂಚಾಯತ್‌ನಲ್ಲಿ ನೀರು ನೈರ್ಮಲ್ಯ ಸಮಿತಿ ಸಭೆ

ಸಂಪಾಜೆ ಗ್ರಾಮ ಪಂಚಾಯತ್ ಕಚೇರಿಯಲ್ಲಿ ನೀರು ನೈರ್ಮಲ್ಯ ಸಮಿತಿ ಸಭೆ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಪ್ರಮೋದ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಸಭೆಯಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸ್ವಚ್ಛತೆ ಹಾಗೂ ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡುವ ಕುರಿತು ಚರ್ಚಿಸಲಾಯಿತು. ಪಂಚಾಯತ್ ವ್ಯಾಪ್ತಿಯಲ್ಲಿ ಕಸ ವಿಲೇವಾರಿಯನ್ನು ಸಮರ್ಪಕವಾಗಿ ನಿರ್ವಹಿಸಲು ಟೆಂಡರ್ ಕರೆದು ಕಾರ್ಯನಿರ್ವಹಣಾಧಿಕಾರಿಯ ಅನುಮತಿ ಪಡೆಯುವ ಬಗ್ಗೆ ನಿರ್ಧರಿಸಲಾಯಿತು.ಕುಡಿಯುವ ನೀರಿನ ಟ್ಯಾಂಕ್‌ಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸುವುದು, ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಒದಗಿಸುವುದು ಹಾಗೂ ನೀರಿನ ವ್ಯವಸ್ಥೆಯಲ್ಲಿರುವ ಸಮಸ್ಯೆಗಳನ್ನು ಪರಿಹರಿಸುವ ಕುರಿತು ಸಭೆಯಲ್ಲಿ

ಸಂಪಾಜೆ ಗ್ರಾಮ ಪಂಚಾಯತ್‌ನಲ್ಲಿ ನೀರು ನೈರ್ಮಲ್ಯ ಸಮಿತಿ ಸಭೆ Read More »

ಸಾಮರಸ್ಯದ ಸಮಾಜ ನಿರ್ಮಾಣಕ್ಕೆ ‘ಭಾರತ್ ಜೋಡೋ ಯುವ ಸಂಘ’ ರಚನೆ: ಶುಭಾಷ್ ಚಂದ್ರ ಶೆಟ್ಟಿ ಕೊಳ್ನಾಡ್

ಸುಳ್ಯ: ಸಾಮರಸ್ಯ, ಸೌಹಾರ್ದತೆ ಹಾಗೂ ಒಗ್ಗಟ್ಟಿನ ಸಮಾಜವನ್ನು ನಿರ್ಮಿಸುವ ಉದ್ದೇಶದಿಂದ ‘ಭಾರತ್ ಜೋಡೋ ಯುವ ಸಂಘ’ಗಳನ್ನು ರಚಿಸಲು ಸರ್ಕಾರ ನಿರ್ಧರಿಸಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಹಾಗೂ ಯುವತಿಯರು ಸಂಘಟನೆಗೆ ನೋಂದಾಯಿಸಿಕೊಂಡು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಸ್ಥೆಯ ಜಿಲ್ಲಾಧ್ಯಕ್ಷರು ಹಾಗೂ ಭಾರತ್ ಜೋಡೋ ಯುವ ಸಂಘ ರಚನೆಯ ಜಿಲ್ಲಾ ಸಂಚಾಲಕರಾದ ಶುಭಾಷಚಂದ್ರ ಶೆಟ್ಟಿ ಕೊಳ್ನಾಡ್ ಹೇಳಿದರು.ಸುಳ್ಯದ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ದೇಶದಲ್ಲಿ ಯುವಜನತೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಯುವಕರಲ್ಲಿ

ಸಾಮರಸ್ಯದ ಸಮಾಜ ನಿರ್ಮಾಣಕ್ಕೆ ‘ಭಾರತ್ ಜೋಡೋ ಯುವ ಸಂಘ’ ರಚನೆ: ಶುಭಾಷ್ ಚಂದ್ರ ಶೆಟ್ಟಿ ಕೊಳ್ನಾಡ್ Read More »

ಜೇಸಿಐ ‘ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ಪ್ರಶಸ್ತಿಗೆ ಸುಪ್ರೀತ್ ಮೋಂಟಡ್ಕ ಆಯ್ಕೆ

ಸುಳ್ಯ: ಸಮಾಜದಲ್ಲಿ ಸದ್ದಿಲ್ಲದೆ, ನಿಸ್ವಾರ್ಥವಾಗಿ ಸೇವೆ ಸಲ್ಲಿಸುವ ಮೌನಸಾಧಕರನ್ನು ಗುರುತಿಸಿ ಗೌರವಿಸುವ ಜೇಸಿಐ ಭಾರತ ವಲಯ 15ರ ‘ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ವಿಭಾಗದ ವಲಯಾಧಿಕಾರಿಗಳ ವಿಶೇಷ ಮನ್ನಣೆಯ ಪ್ರಶಸ್ತಿಗೆ ಸುಪ್ರೀತ್ ಮೋಂಟಡ್ಕ ಭಾಜನರಾಗಿದ್ದಾರೆ.ಜೇಸಿಐ ಸುಳ್ಯ ಪಯಸ್ವಿನಿ (ರಿ.) ವತಿಯಿಂದ ಆಯೋಜಿಸಲಾಗಿದ್ದ ಜೇಸಿಐ ಸಪ್ತಾಹ ‘ಸುಸ್ನಿಲ 2026’ ಕಾರ್ಯಕ್ರಮಕ್ಕೆ ಆಗಮಿಸಿದ್ದ ಜೇಸಿಐ ಭಾರತ ವಲಯ 15ರ ‘ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ವಲಯ ಸಂಯೋಜಕ ಜೆಎಫ್ಎಂ ಲೋಕೇಶ್ ಅಕ್ರಿಕಟ್ಟೆ ಅವರು ಪ್ರಶಸ್ತಿ ಪ್ರದಾನ ಮಾಡಿದರು.ಜೇಸಿಐ ಸುಳ್ಯ ಪಯಸ್ವಿನಿ

ಜೇಸಿಐ ‘ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ಪ್ರಶಸ್ತಿಗೆ ಸುಪ್ರೀತ್ ಮೋಂಟಡ್ಕ ಆಯ್ಕೆ Read More »

ಪೆರಾಜೆ ಆಟೋ ರಿಕ್ಷಾ ಚಾಲಕರ ಸಂಘದ ವಾರ್ಷಿಕ ಮಹಾಸಭೆ

ಸುಳ್ಯ: ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘ (ರಿ.) ಬಿಎಂಎಸ್ ಸಂಯೋಜಿತ ಸುಳ್ಯ ದ.ಕ. ಪೆರಾಜೆ ಘಟಕದ ವಾರ್ಷಿಕ ಮಹಾಸಭೆ ಪೆರಾಜೆ ಶ್ರೀ ಅನ್ನಪೂರ್ಣೇಶ್ವರಿ ಕಲಾ ಮಂದಿರದಲ್ಲಿ ಭಾನುವಾರ ನಡೆಯಿತು. ಘಟಕದ ಅಧ್ಯಕ್ಷ ಚಂದ್ರಶೇಖರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯು ಕುಮಾರಿಯರಾದ ಅನನ್ಯ ಕೆ.ಪಿ., ಭಾಮಿನಿ ಕೆ.ಪಿ. ಹಾಗೂ ಕುಶಲ್ಯ ಪಿ.ಡಿ. ಅವರ ಪ್ರಾರ್ಥನೆಯೊಂದಿಗೆ ಆರಂಭವಾಯಿತು. ಸಭೆಯಲ್ಲಿ ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘದ ಅಧ್ಯಕ್ಷ ಪ್ರಕಾಶ್ ಎಂ.ಎಸ್., ಪ್ರಧಾನ ಕಾರ್ಯದರ್ಶಿ ನಾರಾಯಣ ಎಸ್.ಎಂ.,

ಪೆರಾಜೆ ಆಟೋ ರಿಕ್ಷಾ ಚಾಲಕರ ಸಂಘದ ವಾರ್ಷಿಕ ಮಹಾಸಭೆ Read More »

ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ ಸಂಭ್ರಮದ ಓಣಂ ಆಚರಣೆ

ಸುಳ್ಯ ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ ಆಗಸ್ಟ್ 29ರಂದು ಓಣಂ ಹಬ್ಬವನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ಓಣಂ ಆಚರಣೆಯ ಅಂಗವಾಗಿ ಶಾಲೆಯ ಪುಟಾಣಿ ಮಕ್ಕಳು ವಿವಿಧ ಬಣ್ಣಗಳ ತಾಜಾ ಹೂವುಗಳಿಂದ ಸುಂದರವಾದ ಪೂಕ್ಕಳಂ ರಚಿಸಿದರು. ಮಕ್ಕಳು ನೃತ್ಯ ಪ್ರದರ್ಶಿಸುವ ಮೂಲಕ ಹಬ್ಬದ ಸಂಭ್ರಮವನ್ನು ಹೆಚ್ಚಿಸಿದರು. ಮಹಾಬಲಿ ಚಕ್ರವರ್ತಿ ಹಾಗೂ ವಾಮನನ ವೇಷ ಧರಿಸಿದ ಮಕ್ಕಳು ಎಲ್ಲರ ಗಮನ ಸೆಳೆದರು. ಪೋಷಕರು ಮನೆಯಲ್ಲಿ ತಯಾರಿಸಿದ ವಿಶೇಷ ಓಣಂ ಖಾದ್ಯಗಳನ್ನು ಶಾಲೆಗೆ ಕಳುಹಿಸಿಕೊಟ್ಟರು. ಮಕ್ಕಳು ಒಟ್ಟಾಗಿ ಕುಳಿತು ಖಾದ್ಯಗಳನ್ನು ಹಂಚಿಕೊಂಡು

ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ ಸಂಭ್ರಮದ ಓಣಂ ಆಚರಣೆ Read More »

ಸಂಪಾಜೆ : ಅನುದಾನದ ಚೆಕ್ ವಿತರಣೆ

ಶೇಕಡ 25 ರ ಅನುದಾನದಲ್ಲಿ ಸಂಪಾಜೆ ಗ್ರಾಮದ ಪರಿಶಿಷ್ಟ ಜಾತಿ ಫಲಾನುಭವಿಗಳಿಗೆ ಮೀಸಲಿಟ್ಟ ಅನುದಾನದಲ್ಲಿ ಮನೆ ದುರಸ್ತಿ ಮಾಡಿದ ಗುಲಾಬಿ ಕೋಂ ಬಾಲಕೃಷ್ಣ.ರುಮಾನಿ ಅಲಡ್ಕ ಸುಶೀಲ ಕೋಂ ಗಣೇಶ ರಾಜರಾಮಪುರ ರವರಿಗೆ ತಲ 15000 ರೂಪಾಯಿ ಚೆಕ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸರಿತಾ ಡಿಸೋಜ ಹಸ್ತಾಂತರಿಸಿದರು ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಜಿ ಕೆ ಹಮೀದ್ ಗೂನಡ್ಕ ಮಾಜಿ ಉಪಾಧ್ಯಕ್ಷರಾದ ಎಸ್ ಕೆ ಹನೀಫ್ ಮಾಜಿ ಸದಸ್ಯರಾದ ವಿಜಯ್ ಕುಮಾರ್ ಅಲಡ್ಕ ಕಾರ್ಯದರ್ಶಿ ತಿರುಮಲೇಶ್ವರ

ಸಂಪಾಜೆ : ಅನುದಾನದ ಚೆಕ್ ವಿತರಣೆ Read More »

ಪಂಜ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ಮೇಲೆ ಅವ್ಯವಹಾರದ ಆರೋಪ : ಆರೋಪವನ್ನು ನಿರಾಕರಿಸಿ ದೇವಳದಲ್ಲಿ ಸತ್ಯ ಪ್ರಮಾಣ ಮಾಡಿದ ಅಧ್ಯಕ್ಷರು

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂ‌ರ್ ಅವರು ತನ್ನ ಮೇಲೆ ಅವ್ಯವಹಾರದ ಆರೋಪ ಬಂದ ಹಿನ್ನಲೆಯಲ್ಲಿ ಅದನ್ನು ನಿರಾಕರಿಸಿ ದೇವಸ್ಥಾನದ ನಡೆಯಲ್ಲಿ ಆ.31ರಂದು ಸತ್ಯ ಪ್ರಮಾಣ ಮಾಡಿದ್ದೇನೆ ಎಂದು ಅವರು ಪತ್ರಿಕಾ ಹೇಳಿಕೆಯ ಮೂಲಕ ತಿಳಿಸಿದ್ದಾರೆ.ಮುಂಜಾನೆ ನಾಗತೀರ್ಥ ಹೊಳೆಯಲ್ಲಿ ಸ್ನಾನ ಮಾಡಿ ದೇಗುಲಕ್ಕೆ ಬಂದು ಬೆಳಗ್ಗಿನ ಪೂಜೆ ಸಮಯದಲ್ಲಿ ದೇಗುಲದಲ್ಲಿ ಯಾವುದೇ ಅವ್ಯವಹಾರ ನಾನು ಮಾಡಿಲ್ಲ. ನನ್ನ ಮೇಲೆ ಸುಳ್ಳು ಆರೋಪ ಮಾಡಿದವರಿಗೆ ಸದಾಶಿವ ದೇವರು ಹಾಗೂ ಪರಿವಾರ

ಪಂಜ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ಮೇಲೆ ಅವ್ಯವಹಾರದ ಆರೋಪ : ಆರೋಪವನ್ನು ನಿರಾಕರಿಸಿ ದೇವಳದಲ್ಲಿ ಸತ್ಯ ಪ್ರಮಾಣ ಮಾಡಿದ ಅಧ್ಯಕ್ಷರು Read More »

ಬೆಳ್ಳಾರೆ : ಬಸ್ಸಿನ ಚಕ್ರ ಮೆಸ್ಕಾಂನವರು ತೋಡಿದ ಕಣಿಯಲ್ಲಿ ಹೂತು ಹೋಗಿ ಸಮಸ್ಯೆಗೊಳಗಾದ ಪ್ರಯಾಣಿಕರು

ಬೆಳ್ಳಾರೆ ಪೆರ್ಲಂಪಾಡಿಗೆ ಸಂಚರಿಸುತ್ತಿದ್ದ ಸರಕಾರಿ ಬಸ್ ಶೇಣಿಯಲ್ಲಿ ಆ.31ರಂದು ರಸ್ತೆ ಬದಿಗೆ ಮೆಸ್ಕಾಂನವರು ಹಾಕಿದ ಅಂಡರ್ ಗ್ರೌಂಡ್ ಕೇಬಲ್ ಚರಂಡಿಯಲ್ಲಿ ಬಸ್ಸಿನ ಚಕ್ರ ಹೂತು ಹೋಗಿ ಪ್ರಯಾಣಿಕರು ಸಮಸ್ಯೆಗೊಳಗಾದ ಘಟನೆ ವರದಿಯಾಗಿದೆ.ಎಲೆಮಲೆ ಪೈಲಾರು – ಚೊಕ್ಕಾಡಿ – ಬೆಳ್ಳಾರೆ – ಪೆರ್ಲಂಪಾಡಿ ಮೂಲಕ ಪುತ್ತೂರಿಗೆ ಹೋಗುವ ಈ ಬಸ್ಸಿನಲ್ಲಿ ಶಾಲಾ ಕಾಲೇಜುಗಳಿಗೆ, ಕಚೇರಿಗಳಿಗೆ ಹೋಗುವ ಪ್ರಯಾಣಿಕರೇ ಹೆಚ್ಚಾಗಿ ಇದ್ದರು. ಪೆರ್ಲಂಪಾಡಿ ಮೂಲಕ ಪುತ್ತೂರಿಗೆ ಸಂಚರಿಸುವ ಒಂದೇ ಬಸ್ಸ್ ಇದಾಗಿದ್ದು ಸಮಯಕ್ಕೆ ಸರಿಯಾಗಿ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ತಲುಪಲು

ಬೆಳ್ಳಾರೆ : ಬಸ್ಸಿನ ಚಕ್ರ ಮೆಸ್ಕಾಂನವರು ತೋಡಿದ ಕಣಿಯಲ್ಲಿ ಹೂತು ಹೋಗಿ ಸಮಸ್ಯೆಗೊಳಗಾದ ಪ್ರಯಾಣಿಕರು Read More »

error: Content is protected !!
Scroll to Top