Author name: Tejas

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾ ಉಪಾಧ್ಯಕ್ಷರಾಗಿ ಮಹಮ್ಮದ್ ಅಸ್ಗರ್ ಆಯ್ಕೆ

ಮಂಗಳೂರು: ದ.ಕ ಜಿಲ್ಲೆಯ ಅಲ್ಪಸಂಖ್ಯಾತ ಮೋರ್ಚಾದ ಉಪಾಧ್ಯಕ್ಷರಾಗಿ ಯುವ ನ್ಯಾಯವಾದಿ ಮಹಮ್ಮದ್ ಅಸ್ಗರ್ ನೇಮಕಗೊಂಡಿದ್ದಾರೆ.ಬಿಜೆಪಿ ಬೂತ್ ಅಧ್ಯಕ್ಷರಾಗಿ, ಪಜೀರು ಗ್ರಾಮದ ಪ್ರಧಾನ ಕಾರ್ಯದರ್ಶಿಯಾಗಿ, ಮಂಗಳೂರು ವಿಧಾನಸಭಾ ಕ್ಷೇತ್ರ ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ.

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾ ಉಪಾಧ್ಯಕ್ಷರಾಗಿ ಮಹಮ್ಮದ್ ಅಸ್ಗರ್ ಆಯ್ಕೆ Read More »

ಅರಂತೋಡು : ಪದವಿ ಪೂರ್ವ ವಿಭಾಗದ ತ್ರೋಬಾಲ್ ಪಂದ್ಯಾಟ

ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ (ಪದವಿ ಪೂರ್ವ ವಿಭಾಗ)ಮಂಗಳೂರು ಮತ್ತು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜಿನ ಬಾಲಕ ಮತ್ತು ಬಾಲಕಿಯರ ತ್ರೋಬಾಲ್ ಪಂದ್ಯಾಟ ನಡೆಯಿತು. ಪಂದ್ಯಾಟದ ಉದ್ಘಾಟನೆಯನ್ನು ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಸುಳ್ಯದ ಪ್ರಾಧ್ಯಾಪಕ ಡಾ.ಹರ್ಷವರ್ಧನ್ ಕುತ್ತಮೊಟ್ಟೆ ನೆರವೇರಿಸಿದರು.ಅಧ್ಯಕ್ಷತೆ ಕಾಲೇಜಿನ ಸಂಚಾಲಕರು ಮತ್ತು ರಾಷ್ಟ್ರ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಕೆ.ಆರ್.ಗಂಗಾಧರ್ ವಹಿಸಿದ್ದರು. ಪ್ರಭಾರ ಪ್ರಾಂಶುಪಾಲ ಸುರೇಶ್ ವಾಗ್ಲೆ ಸ್ವಾಗತಿಸಿದರು. ಮುಖ್ಯಗುರು ಸೀತಾರಾಮ

ಅರಂತೋಡು : ಪದವಿ ಪೂರ್ವ ವಿಭಾಗದ ತ್ರೋಬಾಲ್ ಪಂದ್ಯಾಟ Read More »

ಅರಂತೋಡು : ತ್ರೋಬಾಲ್ ಪಂದ್ಯಾಟ ಉದ್ಘಾಟನೆ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ಸರ್ಕಾರಿ ಮಾದರಿ ಏರಿಯಾ ಪ್ರಾಥಮಿಕ ಶಾಲೆ ಅರಂತೋಡು ಇದರ ಜಂಟಿ ಆಶ್ರಯದಲ್ಲಿ ಬಾಲಕ ಮತ್ತು ಬಾಲಕಿಯರ ತ್ರೋಬಾಲ್ ಪಂದ್ಯಾಟ ಅರುಂತೋಡು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅರಂತೋಡು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಸುರೇಶ್ ಯು ಕೆ ಉಳುವಾರು ವಹಿಸಿದರು. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಅರಂತೋಡು ತೋಡಿಕಾನ ಕೃಷಿ ಪತ್ತಿನ ಸಹಕಾರಿ ಸಂಘದ

ಅರಂತೋಡು : ತ್ರೋಬಾಲ್ ಪಂದ್ಯಾಟ ಉದ್ಘಾಟನೆ Read More »

ಅರಂತೋಡು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತ್ರೋಬಾಲ್ ಪಂದ್ಯಾಟ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ಸರ್ಕಾರಿ ಮಾದರಿ ಏರಿಯಾ ಪ್ರಾಥಮಿಕ ಶಾಲೆ ಅರಂತೋಡು ಇದರ ಜಂಟಿ ಆಶ್ರಯದಲ್ಲಿ ಬಾಲಕ ಮತ್ತು ಬಾಲಕಿಯರ ತ್ರೋಬಾಲ್ ಪಂದ್ಯಾಟ ಅರುಂತೋಡು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅರಂತೋಡು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಸುರೇಶ್ ಯು ಕೆ ಉಳುವಾರು ವಹಿಸಿದರು. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಅರಂತೋಡು ತೋಡಿಕಾನ ಕೃಷಿ ಪತ್ತಿನ ಸಹಕಾರಿ ಸಂಘದ

ಅರಂತೋಡು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತ್ರೋಬಾಲ್ ಪಂದ್ಯಾಟ Read More »

ಸಹಾಯಧನ ವಿತರಣೆ ಕಾರ್ಯಕ್ರಮ

ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್( ರಿ ) ಸುಳ್ಯ ತಾಲೂಕು ಸಂಪಾಜಿ ವಲಯ ದ ಅಡ್ಡಡ್ಕ ಕಾರ್ಯಕ್ಷೇತ್ರದ ಶ್ರೀ ನಾಗಬ್ರಹ್ಮ ಸಂಘದ ಸದಸ್ಯ ವಸಂತ ಬಾಜಿ ನಡ್ಕ ರವರ ಅಂಗಡಿಗೆ ಇತ್ತೀಚೆಗೆ ಸುರಿದ ಗಾಳಿ ಮಳೆಗೆ ಮರ ಬಿದ್ದು ಅಂಗಡಿ ಸಂಪೂರ್ಣವಾಗಿ ಹಾನಿಯಾಗಿತ್ತು ಈ ಸಂದರ್ಭದಲ್ಲಿ ಸಹಾಯಧನಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಮನವಿ ಸಲ್ಲಿಸಿದಾಗ ಪೂಜ್ಯರಾದ ಡಾ|| ಡಿ ವೀರೇಂದ್ರ ಹೆಗ್ಗಡೆಯವರು 15 ಸಾವಿರ ರೂಪಾಯಿಯನ್ನು ಮಂಜೂರು ಮಾಡಿದ್ದರು ಮಂಜೂರಾತಿ ಪತ್ರವನ್ನು

ಸಹಾಯಧನ ವಿತರಣೆ ಕಾರ್ಯಕ್ರಮ Read More »

ಪಡಿತರ ಅಕ್ಕಿ ಆದ್ಯತೆಗನುಸಾರ ಸಮರ್ಪಕ ವಿತರಣೆಗೆ ಆಗ್ರಹ

ಕಡಬ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಕಡಬ ಬ್ಲಾಕ್ ಸಮಿತಿ ವತಿಯಿಂದ ಪಡಿತರ ಅಂಗಡಿಯಲ್ಲಿ ವಿತರಿಸುವ ಅಕ್ಕಿಯನ್ನು ಸಾರ್ವಜನಿಕರ ಹಿತದೃಷ್ಟಿಯಿಂದ ಸಮರ್ಪಕವಾಗಿ ವಿತರಿಸಲು ಆಗ್ರಹಿಸಿ ಕಡಬ ತಾಲೂಕು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಆಹಾರ ನಿರೀಕ್ಷಕರಾದ ಶಂಕರ್ ರವರಿಗೆ ಮನವಿ ನೀಡಲಾಯಿತು.ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ವಿತರಿಸಲ್ಪಡುವ ಅಕ್ಕಿಯಲ್ಲಿ ಸಂಪೂರ್ಣವಾಗಿ ಕುಚ್ಚಲಕ್ಕಿ ನೀಡುವುದರಿಂದ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿರುವುದನ್ನು ಮನಗಂಡು ಪ್ರತಿ ಕುಟುಂಬಕ್ಕೂ ನಿಗದಿಯಾದ ಅಕ್ಕಿಯ ಪ್ರಮಾಣದಲ್ಲಿ ಅರ್ಧದಷ್ಟು ಬೆಳ್ತಿಗೆ ಅಕ್ಕಿ ನೀಡಲು ಬೇಕಾಗಿ

ಪಡಿತರ ಅಕ್ಕಿ ಆದ್ಯತೆಗನುಸಾರ ಸಮರ್ಪಕ ವಿತರಣೆಗೆ ಆಗ್ರಹ Read More »

ಮೊಸರು ಕುಡಿಕೆ ಉತ್ಸವ

ಸುಳ್ಯದಲ್ಲಿ ವೈಭವದ ಮೊಸರು ಕುಡಿಕೆ ಉತ್ಸವಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆಯ ಹತ್ಯೆಯ ಸಂದರ್ಭ ಬಿಜೆಪಿ ಸರಕಾರ ಇದ್ದರೂ ಪ್ರವೀಣ್ ನೆಟ್ಟಾರ್ ಹತ್ಯೆ ಆರೋಪಿಗಳ ಎನ್ ಕೌಟಂರ್ ಆಗಿಲ್ಕಶ್ರೀಕೃಷ್ಣನ ಪ್ರೇರಣೆಯಲ್ಲಿ ಹಿಂದೂ ಹೃದಯದಲ್ಲಿ ಜಾಗೃತಿ ಯನ್ನು ಮೂಡಿಸಿ, ಹಿಂದೂ ಸಮಾಜವನ್ನು ಒಟ್ಟಾಗಿಸುವ ಮತ್ತು ರಕ್ಷಣೆ ಮಾಡುವ ಕೆಲಸ ವಿಶ್ವ ಹಿಂದೂ ಪರಿಷತ್ ಮಾಡುತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸಂಘಟನೆಯು ಮೈಸೂರಿನಲ್ಲಿಯೂ ಪಕ್ಷ ಸಂಘಟನೆ ಮಾಡಲು ಪ್ರೇರಣೆಯಾಗಿದೆ. ಹಿಂದೂಗಳ ಸಂರಕ್ಷಣೆಗೆ ಪಣ ತೊಟ್ಟಿರುವ ವಿಶ್ವ ಹಿಂದೂ ಪರಿಷತ್‌ ಭಜರಂಗದಳವು

ಮೊಸರು ಕುಡಿಕೆ ಉತ್ಸವ Read More »

ಕುರುಂಜಿ ಮನೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರಿಗೆ ಗೌರವ

ಸುಳ್ಯ: ಕೆವಿಜಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ. ಚಿದಾನಂದ ಅವರ ಮನೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರನ್ನು ಗೌರವಿಸಲಾಯಿತು.ಡಾ. ಚಿದಾನಂದ ಹಾಗೂ ಮನೆಯವರು ಪದ್ಮರಾಜ್ ಅವರಿಗೆ ಶಾಲು ಹೊದಿಸಿ ಸನ್ಮಾನ ಮಾಡಿದರು.ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಚುನಾವಣಾ ಜಿಲ್ಲಾ ಉಸ್ತುವಾರಿ ರಮಾನಾಥ ರೈ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಸುಳ್ಯ ಕ್ಷೇತ್ರದ ಡಿಸಿಸಿ ಉಸ್ತುವಾರಿ ಎನ್.ಜಯಪ್ರಕಾಶ್ ರೈ, ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ, ಸೇವಾದಳದ ಜಿಲ್ಲಾಧ್ಯಕ್ಷ ಜೋಕಿಂ ಡಿಸೋಜಾ,

ಕುರುಂಜಿ ಮನೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರಿಗೆ ಗೌರವ Read More »

ಸುಳ್ಯ: ಕೆವಿಜಿ ಇಂಜಿನಿಯರಿಂಗ್ ಕಾಲೇಜಿಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ

ಸುಳ್ಯ: ಸುಳ್ಯದಲ್ಲಿ ಚುನಾವಣಾ ಪ್ರಚಾರಕ್ಕೆ ಆಗಮಿಸಿದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಕೆವಿಜಿ ಇಂಜಿನಿಯರಿಂಗ್ ಕಾಲೇಜಿಗೆ ಭೇಟಿ ನೀಡಿದರು.ಬಳಿಕ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಗೆ ಅಭಿವೃದ್ಧಿಗೆ ವಿಫುಲ‌ ಅವಕಾಶಗಳಿವೆ. ದಕ್ಷಿಣ ಕನ್ನಡ ಜಿಲ್ಲೆಯನ್ನು ಸಮಗ್ರ ಅಭಿವೃದ್ಧಿ ಪಡಿಸುವುದು. ಜಿಲ್ಲೆಯನ್ನು ಅಭಿವೃದ್ಧಿಯಲ್ಲಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆಸುವುದು ನಮ್ಮ ಗುರಿ ಮತ್ತು ಆಶಯ ಎಂದರು.ಈ ಹಿಂದೆ ಜಿಲ್ಲೆಯನ್ನು ಪ್ರತಿನಿಧಿಸಿದ್ದ ಕಾಂಗ್ರೆಸ್ ಪ್ರತಿನಿಧಿಗಳು ಜಿಲ್ಲೆಯಲ್ಲಿ ರೈಲ್ವೇ, ವಿಮಾನ ನಿಲ್ದಾಣ, ಎಂಆರ್‌ಪಿಎಲ್, ಎಂಸಿಎಫ್ ಸೇರಿದಂತೆ

ಸುಳ್ಯ: ಕೆವಿಜಿ ಇಂಜಿನಿಯರಿಂಗ್ ಕಾಲೇಜಿಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ Read More »

ಎ..7 ಕ್ಕೆ ಸ್ವಾಮಿ ಯೋಗೇಶ್ವರಾನಂದ ಸರಸ್ವತಿಯವರ 202ನೇ ಕ್ರತಿ ‘ಯಜ್ಞ ಕರ್ಮ ‘ ಬಿಡುಗಡೆ

ಅಜ್ಜಾವರ ಚೈತನ್ಯ ಸೇವಾ ಟ್ರಸ್ಟ್ (ರಿ.) ಇದರಶ್ರೀ ದೇವಿ ಭಗವತಿ ಮಂದಿರದ 26ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಕ್ರತಿ ಬಿಡುಗಡೆಏ.7 ರಂದು ಆಶ್ರಮದಲ್ಲಿ ನಡೆಯಲಿದೆ ಎಂದು ಇಲ್ಲಿಯ ಶ್ರೀ ಸ್ವಾಮಿ ಯೋಗೇಶ್ವರಾನಂದ ಸರಸ್ವತಿಯವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.ಬೆಳಿಗ್ಗೆ ಗಂಟೆ 9-00ಕ್ಕೆ ಗಣಪತಿ ಪೂಜೆ,ಗಂಟೆ 10-00ಕ್ಕೆ : ಸತ್ಯನಾರಾಯಣ ದೇವರ ಪೂಜೆ,ಗಂಟೆ 11-00ಕ್ಕೆ ಭಜನಾ ಸತ್ಸಂಗ ಅಡೂರು ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿಯ ಬಾಲ ಪ್ರತಿಭೆಗಳಿಂದ ನಡೆಯಲಿದೆ.ಗಂಟೆ 12-00ಕ್ಕೆ ಮಂಗಳಾರತಿ ನಡೆಯಲಿರುವುದು.ಬಳಿಕ ಸಭಾ ಕಾರ್ಯಕ್ರಮ ನಡೆಯಲಿದ್ದು ಕೆ.ವಿ.ಜಿ.

ಎ..7 ಕ್ಕೆ ಸ್ವಾಮಿ ಯೋಗೇಶ್ವರಾನಂದ ಸರಸ್ವತಿಯವರ 202ನೇ ಕ್ರತಿ ‘ಯಜ್ಞ ಕರ್ಮ ‘ ಬಿಡುಗಡೆ Read More »

error: Content is protected !!
Scroll to Top