Author name: Tejas

21 ಕಿ.ಮೀ.ರಾತ್ರಿ ಪಾದಾಯಾತ್ರೆ ಕೈಗೊಂಡು ಮುಂಜಾನೆ ಧನು ಪೂಜೆಗೆ ತೊಡಿಕಾನ ಮಲ್ಲಿಕಾರ್ಜುನ ದೇವರ ಸನ್ನಿಧಿ ಸೇರಿಕೊಂಡ ಭಕ್ತ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದಲ್ಲಿ ಧನುರ್ ಮಾಸ ಪ್ರಯುಕ್ತ ಇದೀಗ ಮುಂಜಾನೆ ಧನುಪೂಜೆ ನಡೆಯುತ್ತಿದ್ದು ಭಕ್ತರೊಬ್ಬರು ಜ.3ರಂದು ರಾತ್ರಿ ಪಾದಯಾತ್ರೆಯಲ್ಲಿ ಹೊರಟು ಗುರಿ ತಲುಪಿ ಜ.4ರಂದು ಮುಂಜಾನೆ ನಡೆದ ಧನುಪೂಜೆಯಲ್ಲಿ ಪಾಲ್ಗೋಂಡು ಶ್ರೀ ಮಲ್ಲಿಕಾರ್ಜುನ ದೇವರ ದರ್ಶ‌ನ ಪಡೆದ ಅಪರೂಪದ ಘಟನೆ ವರದಿಯಾಗಿದೆ.ಮೂಲತ ಅಜ್ಜಾವರ ಗ್ರಾಮದ ಮೇನಾಲ ಇರಂತಕಜೆ ನಿವಾಸಿ ರಮೇಶ್ ಕಾಲ್ನಡಿಯಲ್ಲಿ ಸಾಗಿ ಧನು ಪೂಜೆಯಲ್ಲಿ ಭಾಗಿಯಾಗಿ ಶ್ರೀ ದೇವರ ದರ್ಶನ ಪಡೆದ ಭಕ್ತರಾಗಿದ್ದಾರೆ.ಅವರು ಸುಳ್ಯ ಜಯನಗರದ ಕೊರಂಬಡ್ಕದ ತನ್ನ ಮನೆಯಿಂದ ಮನೆಯ […]

21 ಕಿ.ಮೀ.ರಾತ್ರಿ ಪಾದಾಯಾತ್ರೆ ಕೈಗೊಂಡು ಮುಂಜಾನೆ ಧನು ಪೂಜೆಗೆ ತೊಡಿಕಾನ ಮಲ್ಲಿಕಾರ್ಜುನ ದೇವರ ಸನ್ನಿಧಿ ಸೇರಿಕೊಂಡ ಭಕ್ತ Read More »

ತೊಡಿಕಾನ : ಫೆ.7ಕ್ಕೆ ತೊಡಿಕಾನ ಮಲ್ಲಿಕಾರ್ಜುನ ದೇವಳದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

ತೊಡಿಕಾನ : ಶ್ರೀ.ಕ್ಷೇ.ಧ.ಗ್ರಾ ಯೋಜನೆ ಬಿ.ಸಿ. ಟ್ರಸ್ಟ್ (ರಿ) ಸುಳ್ಯ ತಾಲೂಕು, ಸುಳ್ಯ ಸೀಮೆ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ತೊಡಿಕಾನ, ಸಂಪಾಜೆ ವಲಯದ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಮತ್ತು ಊರವರ ಸಹಯೋಗದೊಂದಿಗೆ ತೊಡಿಕಾನ ದೇವಳದಲ್ಲಿ ಶ್ರೀ ಸತ್ಯನಾರಾಯಣ ಪೂಜೆ ಕಾರ್ಯಕ್ರಮ ಫೆ.7ರಂದು ನಡೆಸುವುದೆಂದು ತೊಡಿಕಾನ ಬಿ.ಎಸ್ ಗೌಡ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ತೀರ್ಮಾ ನಿಸಲಾಯಿತು.ಪೂರ್ವ ತಯಾರಿ ಸಭೆಯನ್ನು ಶ್ರೀ ಮಲ್ಲಿಕಾರ್ಜುನ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಕೇಶವ ಕೊಳಲು ಮೂಲೆ ದೀಪ ಪ್ರಜ್ವಲನೆ ಮಾಡಿ ಸಭಾಧ್ಯಕ್ಷತೆ

ತೊಡಿಕಾನ : ಫೆ.7ಕ್ಕೆ ತೊಡಿಕಾನ ಮಲ್ಲಿಕಾರ್ಜುನ ದೇವಳದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ Read More »

ಎಂ.ಎ ಪರೀಕ್ಷೆಯಲ್ಲಿ ರಾಜ್ಯಕ್ಕೆ ಇಶಾ ಎಸ್.ಎ ದ್ವಿತೀಯ

ರಾಜಸ್ತಾನದ ವಿಶ್ವ ವಿದ್ಯಾಲಯದಲ್ಲಿ ಎಂ.ಎ ಪಬ್ಲಿಕ್ ಪಾಲಿಸಿ ಲಾ ಅಂಡ್ ಗವರ್ನಯನ್ಸ್ (M A Public Policy Law And Governance) ಓದುತ್ತಿರುವ ಸೋಮವಾರಪೇಟೆಯಇಶಾ ಎಸ್ ಎ. ಪ್ರಥಮ ವರ್ಷದ ಸೆಮಿಸ್ಟರ್ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿನಿಯಾಗಿದ್ದಾಳೆ.ಪ್ರಥಮ ವರ್ಷದ ಪರೀಕ್ಷೆಯಲ್ಲಿ ಶೇ. 8.60 ಶ್ರೇಣಿಯಲ್ಲಿ ಉತ್ತರ ಪ್ರದೇಶದ ವಿದ್ಯಾರ್ಥಿನಿಯು ಪ್ರಥಮ ಸ್ಥಾನ ಗಿಟ್ಟಿಸಿ ಕೊಂಡಿದ್ದರೆ,ಇಶಾ ಶೇ. 8.20 ಶ್ರೇಣಿಯಲ್ಲಿ ಕರ್ನಾಟಕ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದು, ರಾಜ್ಯಕ್ಕೆ ಕೀರ್ತಿಯನ್ನು ತಂದು ಕೊಟ್ಟಿದ್ದಾಳೆ.ಇಶಾ ತನ್ನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು

ಎಂ.ಎ ಪರೀಕ್ಷೆಯಲ್ಲಿ ರಾಜ್ಯಕ್ಕೆ ಇಶಾ ಎಸ್.ಎ ದ್ವಿತೀಯ Read More »

ಮಗುನೊಂದಿಗೆ ತಾಯಿ ಕೆರೆಗೆ ಹಾರಿ,ತಾಯಿ ಮಗು ಸಾವು

ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಆರ್ವಾರದಲ್ಲಿ ತಾಯಿ ಮಗು ಕೆರೆಗೆ ಹಾರಿ ಸಾವನ್ನಪ್ಪಿದ ಘಟನೆ ಜ.4ರಂದುಬೆಳಿಗ್ಗೆ ವರದಿಯಾಗಿದೆ.ಹರೀಶ್ ಆರ್ವಾರ ಎಂಬವರ ಪತ್ನಿ ಮಧುಶ್ರೀ ಹಾಗೂ 2 ವರ್ಷದ ಮಗು ಮೃತಪಟ್ಟವರು.ಘಟನೆಗೆ ಕಾರಣ ತಿಳಿದು ಬಂದಿಲ್ಲ.ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಗುನೊಂದಿಗೆ ತಾಯಿ ಕೆರೆಗೆ ಹಾರಿ,ತಾಯಿ ಮಗು ಸಾವು Read More »

ಕ್ರೀಡೆಯ ಸೋಲು ಗೆಲುವನ್ನು ಕ್ರೀಡಾಪಟುಗಳು ಸಮಾನಾಗಿ ಕಾಣಾಬೇಕು : ಡಾ. ಹರ್ಷವರ್ದನ

ಕ್ರೀಡೆಯ ಸೋಲು ಗೆಲುವನ್ನು ಕ್ರೀಡಾಪಟುಗಳು ಸಮಾನಾಗಿ ಕಾಣಾಬೇಕೆಂದು ಸುಳ್ಯ ಕೆ.ವಿ.ಜಿ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ಪ್ರೋಪೆಸರ್ ಡಾ. ಹರ್ಷವರ್ದನ ಹೇಳಿದರು.ಅಮೃತ ಮಹೋತ್ಸವ ಆಚರಣಾ ಸಮಿತಿ, ಹಿರಿಯ ವಿದ್ಯಾರ್ಥಿ ಸಂಘ ಮತ್ತು ಶಾಲಾಭಿವೃದ್ಧಿ ಸಮಿತಿಇವರ ಜಂಟಿ ಆಶ್ರಯದಲ್ಲಿಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ತೊಡಿಕಾನ ಇದರ 75 ನೇ ವರ್ಷದ ಸವಿ ನೆನಪಿಗಾಗಿ ಅಮೃತ ಕ್ರೀಡೋತ್ಸವನ್ನು ಹಿರಿಯ ವಿದ್ಯಾರ್ಥಿ ಗಳಿಗೆ ಮತ್ತು ತೊಡಿಕಾನ ಗ್ರಾಮದ ಸಾರ್ವಜನಿಕರಿಗೆ ಶಾಲಾ ಆವರಣದಲ್ಲಿ ಜ.4ರಂದು ಹಮ್ಮಿಕೊಂಡ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತ‌ನಾಡಿದರು.ಕ್ರೀಡೆ ದೈಹಿಕ

ಕ್ರೀಡೆಯ ಸೋಲು ಗೆಲುವನ್ನು ಕ್ರೀಡಾಪಟುಗಳು ಸಮಾನಾಗಿ ಕಾಣಾಬೇಕು : ಡಾ. ಹರ್ಷವರ್ದನ Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ.ಟ್ರಸ್ಟ್. (ರಿ).ಗುತ್ತಿಗಾರು ವಲಯದಿಂದ ಸಾಮೂಹಿಕ ಶ್ರೀ ಧನ್ವಂತರಿ ಪೂಜಾ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ.ಟ್ರಸ್ಟ್. (ರಿ).ಗುತ್ತಿಗಾರು ವಲಯ.ಸಾಮೂಹಿಕ ಶ್ರೀ ಧನ್ವಂತರಿ ಪೂಜಾ ಕಾರ್ಯಕ್ರಮ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ,ವಳಲಂಬೆ ಶ್ರೀ ಶಂಕಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯಿತು. ಸಾಮೂಹಿಕ ಶ್ರೀ ಧನ್ವಂತರಿ ಪೂಜಾ ಸಮಿತಿ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಜನಜಾಗೃತಿ ವೇದಿಕೆ, ಶೌರ್ಯ ವಿಪತ್ತು ನಿರ್ವಹಣಾ ತಂಡ, ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ ವಳಲಂಬೆ ಹಾಗೂ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಗುತ್ತಿಗಾರು ವಲಯ.ಇವರ ಸಹಭಾಗಿತ್ವದಲ್ಲಿ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಧಾರ್ಮಿಕ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ.ಟ್ರಸ್ಟ್. (ರಿ).ಗುತ್ತಿಗಾರು ವಲಯದಿಂದ ಸಾಮೂಹಿಕ ಶ್ರೀ ಧನ್ವಂತರಿ ಪೂಜಾ ಕಾರ್ಯಕ್ರಮ Read More »

ಜ.9ರಿಂದ ಇತಿಹಾಸ ಪ್ರಸಿದ್ಧ ಪೇರಡ್ಕ ಗೂನಡ್ಕ ದರ್ಗಾ ಶರೀಫ್ ನಲ್ಲಿ ಉರೂಸ್ ಮುಬಾರಕ್ ಕಾರ್ಯಕ್ರಮ

ಇತಿಹಾಸ ಪ್ರಸಿದ್ಧ ಪೇರಡ್ಕ ಗೂನಡ್ಕ ದರ್ಗಾ ಶರೀಫ್ ನಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಮಹಾನುಭಾವರ ಹೆಸರಿನಲ್ಲಿ ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ ಉರೂಸ್ ಮುಬಾರಕ್ ಕಾರ್ಯಕ್ರಮವು ಇದೇ ಬರುವ ಜನವರಿ 9 10 11 ರಂದು ವಿಜೃಂಭಣೆಯಿಂದ ಜರುಗಲಿದೆ ಎಂದು ಖತೀಬರು ಜುಮಾ ಮಸೀದಿ ಪೇರಡ್ಕದಅಹ್ಮದ್ ನ‌ಈಂ ಮ‌ಅಬರಿ ಫೈಝಿ ಮತ್ತು ಎಂ.ಆರ್.ಡಿ.ಎ ಪ್ರಧಾನ ಕಾರ್ಯದರ್ಶಿ ಜನಾಬ್ ಖಾದರ್ ಮೊಟ್ಟೆಂಗಾರ್ ತಿಳಿಸಿದ್ದಾರೆ.ಅವರು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಉರೂಸ್ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.ಜನವರಿ 9ರಂದು ಶುಕ್ರವಾರ

ಜ.9ರಿಂದ ಇತಿಹಾಸ ಪ್ರಸಿದ್ಧ ಪೇರಡ್ಕ ಗೂನಡ್ಕ ದರ್ಗಾ ಶರೀಫ್ ನಲ್ಲಿ ಉರೂಸ್ ಮುಬಾರಕ್ ಕಾರ್ಯಕ್ರಮ Read More »

ಸುಳ್ಯ: ಬಸ್ ವ್ಯವಸ್ಥೆ ಬಗ್ಗೆ ಎ.ಬಿ.ವಿ.ಪಿ ಪ್ರತಿಭಟನೆ ಮಾಡಿರುವುದರಲ್ಲಿ ಹುರುಳಿಲ್ಲ – ಎನ್.ಎಸ್.ಯು.ಐ ಅಧ್ಯಕ್ಷ ಧನುಷ್ ಕುಕ್ಕೇಟಿ

ಇಂದು ಬೆಳಿಗ್ಗೆ ಎ.ಬಿ.ವಿ.ಪಿ. ವತಿಯಿಂದ ಯಿಂದ ನಡೆಸಿದ ಪ್ರತಿಭಟನೆ ನಮಗೆ ಅಚ್ಚರಿ ತಂದಿದೆ. ಮತ್ತು ಹಾಸ್ಯಾಸ್ಪದವಾಗಿದೆ. ಈ ಹಿಂದಿನ ಸರಕಾರದ ಅವಧಿಯಲ್ಲಿ ಸುಳ್ಯ ತಾಲೂಕಿನ ಹೆಚ್ಚಿನ ಪ್ರದೇಶಗಳಿಗೆ ಬಸ್ಸಿನ ವ್ಯವಸ್ಥೆಗಳೇ ಇರಲಿಲ್ಲ. 2023 ರಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಶ್ರೀ ಸಿದ್ಧರಾಮಯ್ಯ ಹಾಗು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರಕಾರ ಬಂದ ನಂತರ ರಾಜ್ಯದಲ್ಲಿ, ಜಿಲ್ಲೆಯಲ್ಲಿ ಹಾಗು ತಾಲೂಕುಗಳಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಸಮಿತಿಗಳ ರಚನೆ ಮಾಡಿರುತ್ತಾರೆ. ಅದರಂತೆ ಸುಳ್ಯದಲ್ಲೂ ಗ್ಯಾರಂಟಿ ಅನುಷ್ಠಾನ ಸಮಿತಿ ಇದ್ದು. ನಿರಂತರ

ಸುಳ್ಯ: ಬಸ್ ವ್ಯವಸ್ಥೆ ಬಗ್ಗೆ ಎ.ಬಿ.ವಿ.ಪಿ ಪ್ರತಿಭಟನೆ ಮಾಡಿರುವುದರಲ್ಲಿ ಹುರುಳಿಲ್ಲ – ಎನ್.ಎಸ್.ಯು.ಐ ಅಧ್ಯಕ್ಷ ಧನುಷ್ ಕುಕ್ಕೇಟಿ Read More »

ಸುಳ್ಯ: ಬಸ್ ವ್ಯವಸ್ಥೆ ಬಗ್ಗೆ ಎ.ಬಿ.ವಿ.ಪಿ ಪ್ರತಿಭಟನೆ ಮಾಡಿರುವುದರಲ್ಲಿ ಹುರುಳಿಲ್ಲ – ಎನ್.ಎಸ್.ಯು.ಐ ಅಧ್ಯಕ್ಷ ಧನುಷ್ ಕುಕ್ಕೇಟಿ

ಇಂದು ಬೆಳಿಗ್ಗೆ ಎ.ಬಿ.ವಿ.ಪಿ. ವತಿಯಿಂದ ಯಿಂದ ನಡೆಸಿದ ಪ್ರತಿಭಟನೆ ನಮಗೆ ಅಚ್ಚರಿ ತಂದಿದೆ. ಮತ್ತು ಹಾಸ್ಯಾಸ್ಪದವಾಗಿದೆ. ಈ ಹಿಂದಿನ ಸರಕಾರದ ಅವಧಿಯಲ್ಲಿ ಸುಳ್ಯ ತಾಲೂಕಿನ ಹೆಚ್ಚಿನ ಪ್ರದೇಶಗಳಿಗೆ ಬಸ್ಸಿನ ವ್ಯವಸ್ಥೆಗಳೇ ಇರಲಿಲ್ಲ. 2023 ರಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಶ್ರೀ ಸಿದ್ಧರಾಮಯ್ಯ ಹಾಗು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರಕಾರ ಬಂದ ನಂತರ ರಾಜ್ಯದಲ್ಲಿ, ಜಿಲ್ಲೆಯಲ್ಲಿ ಹಾಗು ತಾಲೂಕುಗಳಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಸಮಿತಿಗಳ ರಚನೆ ಮಾಡಿರುತ್ತಾರೆ. ಅದರಂತೆ ಸುಳ್ಯದಲ್ಲೂ ಗ್ಯಾರಂಟಿ ಅನುಷ್ಠಾನ ಸಮಿತಿ ಇದ್ದು. ನಿರಂತರ

ಸುಳ್ಯ: ಬಸ್ ವ್ಯವಸ್ಥೆ ಬಗ್ಗೆ ಎ.ಬಿ.ವಿ.ಪಿ ಪ್ರತಿಭಟನೆ ಮಾಡಿರುವುದರಲ್ಲಿ ಹುರುಳಿಲ್ಲ – ಎನ್.ಎಸ್.ಯು.ಐ ಅಧ್ಯಕ್ಷ ಧನುಷ್ ಕುಕ್ಕೇಟಿ Read More »

ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರ ಜಾತ್ರೋತ್ಸವ ಆಮಂತ್ರಣ ಪತ್ರಿಕೆಯನ್ನು ದೇವಳದಲ್ಲಿ ದೇವರಲ್ಲಿ ಪ್ರಾರ್ಥಿಸಿ ಜ.3ರಂದು ಬಿಡುಗಡೆಗೊಳಿಸಲಾಯಿತು.ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್, ಗೌರವ ಸಲಹೆಗಾರರಾದ ಮಹೇಶ್ ಕುಮಾರ್ ಕರಿಕಳ,ಪರಮೇಶ್ವರ ಗೌಡ ಬಿಳಿಮಲೆ, ಪ್ರಧಾನ ಅರ್ಚಕರಾದ ರಾಮಚಂದ್ರ ಭಟ್,ವ್ಯವಸ್ಥಾಪನ ಸಮಿತಿ ಸಮಿತಿ ಸದಸ್ಯರಾದ ಸಂತೋಷ್ ಕುಮಾರ್ ರೈ,ಮಾಯಿಲಪ್ಪ ಗೌಡ ಪಟ್ಟೆ ಎಣ್ಮೂರು, ಧರ್ಮಣ್ಣ ನಾಯ್ಕ ಗರಡಿ,ಧರ್ಮಪಾಲ ಗೌಡ ಮರಕ್ಕಡ, ಪವಿತ್ರ ಮಲ್ಲೆಟ್ಟಿ,ಮಾಲಿನಿ ಕುದ್ವ, ಮಾಜಿ ಸದಸ್ಯರಾದ ಬಾಲಕೃಷ್ಣ ಗೌಡ ಕುದ್ವ, ಕೇರ್ಪಡ ಮಹಿಷ ಮರ್ಧಿನಿ

ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ Read More »

error: Content is protected !!
Scroll to Top