ಎರಡು ಬಾರಿ ಗೊನೆ ಹಾಕಿದ ಬಾಳೆ
ಎರಡು ಬಾರಿ ಗೊನೆ ಹಾಕಿದ ಬಾಳೆ Read More »
ಗಡಿನಾಡ ಧ್ವನಿ ಗಡಿನಾಡ ಶ್ರೇಯೋಭಿವೃದ್ಧಿ ಟ್ರಸ್ಟ್ ವತಿಯಿಂದ ನೀಡುವ ಗಡಿನಾಡ ಧ್ವನಿ ಜ್ಞಾನ ಭೂಷಣ ರಾಷ್ಟ್ರೀಯ ಪ್ರಶಸ್ತಿಗೆ ಸಮಾಜ ಸೇವಕ , ಶಿಕ್ಷಣ ಸಹಕಾರಿ , ಸಂಘಟಕ ವಾಗ್ಮಿ ಡಾ.ಉಮ್ಮರ್ ಬೀಜದಕಟ್ಟೆ ಆಯ್ಕೆಯಾಗಿದ್ದಾರೆ.ಸಜ್ಜನ ಪ್ರತಿಷ್ಠಾನ ಅಧ್ಯಕ್ಷರಾಗಿ , ಪಾರ್ಮಡ್ ಕಂಪ ಮಾನವ ಸಂಪನ್ಮೂಲ ವಿಭಾಗದ ಹಿರಿಯ ಉಪಾಧ್ಯಕ್ಷರಾಗಿ , ಬುಡೋಳಿ ವಿಸ್ಟಂ ಶಿಕ್ಷಣ ಸಂಸ್ಥೆ ಅಧ್ಯಕ್ಷರಾಗಿ , ಯೆನಪೋಯ ವಿಶ್ವವಿದ್ಯಾಲಯದ ಬೋರ್ಡ್ ಆಫ್ ಸ್ಟಡೀಸ್ ಸದಸ್ಯರಾಗಿ , ಅನೇಕ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದಾರೆ . 26 ನೇ
ಉಮ್ಮರ್ ಬೀಜದಕಟ್ಟೆ ಗಡಿನಾಡ ಪ್ರಶಸ್ತಿಗೆ ಆಯ್ಕೆ Read More »
ಬೆಳ್ಳಾರೆ ಗ್ರಾಮದ ದೇವಿನಗರ ಕೊಳಂಬಳದ ಶ್ರೀ ರಕೇಶ್ವರಿ ದೇವಿ ಮತ್ತು ಪರಿವಾರ ದೈವಗಳ ದೈವಸ್ಥಾನದಲ್ಲಿ ನೂತನ ಆಡಳಿತ ಮಂಡಳಿ ರಚನೆಯಾಗಿದೆ .ಅಧ್ಯಕ್ಷರಾಗಿ ವಿಶ್ವನಾಥ ಕೆ , ಕಾರ್ಯದರ್ಶಿಯಾಗಿ ರಾಮಕೃಷ್ಣ ಪ್ರಭು , ಖಜಾಂಜಿಯಾಗಿ ವಸಂತ ಬೋರ್ಕರ್ ಆಯ್ಕೆಯಾದರು . ಸದಸ್ಯರಾಗಿ ದಿವಾಕರ ರೈ ಮರಿಕೇಯಿ , ಪ್ರದೀಪ್ ರೈ ಅಜ್ರಂಗಳ , ಶಿವರಾಮ ಶೆಟ್ಟಿ , ಗೋವರ್ಧನ , ದಿನೇಶ್ ಪೂಜಾರಿ ಕೊಳಂಬಳ , ಸಂಜೀವ ಕಲಾಯಿ ಆಯ್ಕೆಯಾದರು.
ಸುಳ್ಯ ತಾಲೂಕಿನ ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ತೊಡಿಕಾನ ಗ್ರಾಮದ ಅಡ್ಯಡ್ಕ ಎಂಬಲ್ಲಿ ಅಕ್ರಮ ಮದ್ಯ ಮಾರಾಟ ಅಡ್ಡೆಗೆ ಸುಳ್ಯಪೊಲೀಸರು ದಾಳಿ ನಡೆಸಿ ಅಕ್ರಮ ಮದ್ಯವನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಅಡ್ಯಡ್ಕ ನಿವಾಸಿ ಅಣ್ಣ ದೊರೈ ಎಂದು ಗುರುತಿಸಲಾಗಿದೆ.ದಿಲೀಪ್ ಜಿ.ಅರ್ ಪೊಲೀಸ್ ಉಪ ನಿರೀಕ್ಷಕರು ಸುಳ್ಯ ಪೊಲೀಸ್ ಠಾಣೆ ಹಾಗೂ ಸಿಬ್ಬಂದಿಗಳು ಸುಳ್ಯ ತಾಲೂಕು ತೊಡಿಕಾನ ಗ್ರಾಮದ ಅಡ್ಯಡ್ಕ ನಿವಾಸಿ ಅಣ್ಣದೊರೈ ಎಂಬವರ ಅಂಗಡಿಯ ಬಳಿ ತಲುಪಿದಾಗ ಅಂಗಡಿಯ ಎದುರು ಇಬ್ಬರು ಗಿರಾಕಿಗಳು ತಮ್ಮ ಕೈಗಳಲ್ಲಿ
ಅಡ್ಯಡ್ಕದಲ್ಲಿ ಅಕ್ರಮ ಮದ್ಯ ಮಾರಾಟ,ಆರೋಪಿ ಬಂಧನ Read More »
ಸಂಪಾಜೆ ಗ್ರಾಮದ ನೆಲ್ಲಿಕುಮೆರಿ ಎಂಬಲ್ಲಿ ಬಳಿ ವಿದ್ಯುತ್ ಸಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಹತ್ತಿಕೊಂಡು ಎರಡು ತೆಂಗಿನ ಮರಗಳು ಸುಟ್ಟು ಹೋದ ಘಟನೆ ಫೆ.27 ರಂದು ನಡೆದಿದೆ.ನೆಲ್ಲಿಕುಮೇರಿಯ ದೈವಸ್ಥಾನದ ಗೋಡನ್ ಪಕ್ಕ ಇದ್ದ ತೆಂಗಿನ ಮರಗಳಿಗೆ ಬೆಂಕಿ ಹತ್ತಿಕೊಂಡಿತ್ತು.ಬಳಿಕ ಸ್ಥಳೀಯರು ಸೇರಿ ಬೆಂಕಿ ನಂದಿಸಿದರು.ಇದರಿಂದ ಮುಂದೆ ನಡೆಯಬಹುದಾದ ಅನಾಹುತ ತಪ್ಪಿದೆ.
ಸಂಪಾಜೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ Read More »
ಅಜ್ಜಾವರ ಚೈತನ್ಯ ಸೇವಾಶ್ರಮದಲ್ಲಿ ಇಲ್ಲಿಯ ಸ್ವಾಮಿಜಿ ಶ್ರೀ ಯೋಗೇಶ್ವರಾನಂದ ಸರಸ್ವತಿಯವರ 191 ಕೃತಿ ಮಾಲೆ ಸತ್ಯಮೇವ ಜಯತೇ ಇದರ ಬಿಡುಗಡೆ ಕಾರ್ಯಕ್ರಮ ಆಶ್ರಮದಲ್ಲಿ ನಡೆಯಿತು.ಇಂಜಿನಿಯರ್ ಭರತ್ .ಪಿ ಅವರು ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿ ಎಲ್ಲಾರು ಓದುವ ಹವ್ಯಾಸ ರೂಡಿಸಿಕೊಳ್ಳಬೇಕು.ನಾನು ಪುಸ್ತಕ ಓದುತ್ತೇನೆ.ಪುಸ್ತಕ ಓದಿದ ತಕ್ಷಣ ಸತ್ಯ ಎಂದು ತಿಳಿದುಕೊಳ್ಳಬಾರದು ನಾವು ಅದನ್ನು ವಿಮರ್ಶೆ ಮಾಡಬೇಕೆಂದು ಹೇಳಿದರು.ಆಶ್ರಮದ ಸ್ವಾಮೀಜಿ ಶ್ರೀ ಯೋಗೇಶ್ವರಾನಂದ ಸರಸ್ವತಿಯವರು ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಆಶೀರ್ವಚನ ನೀಡಿದರು.ಡಾಕ್ಟರ್ ಸಾಯಿ ಗೀತಾ ಮಾತನಾಡಿ ನಾವು ಸಮಾಜದಲ್ಲಿಯ
ಪುಸ್ತಕಗಳನ್ನು ಕೊಂಡು ಓದಿ Read More »
ಕಡಬ ತಾಲೂಕಿನ ನರಿಮೊಗರು ಗ್ರಾಮದ ಧರ್ಮನಗರ ನಿವಾಸಿ ಬೆಂಗಳೂರು ಗ್ಲೋಬಲ್ ಲಿಫ್ಟ್ ಸರ್ವಿಸ್ ಕಂಪೆನಿಯಲ್ಲಿ ಬೆಂಗಳೂರಿನಲ್ಲಿ ಉದ್ಯೋಗಿಯಾಗಿದ್ದ ಸುರೇಶ್ ( 30) ವಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ .ಮೃತ ಸುರೇಶ್ ಅವರು 2 ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದರು . ಮೃತರು ಪತ್ನಿ ಶಾರದಾ , ತಂದೆ ಗುರುವಪ್ಪ , ತಾಯಿ ಜಾನಕಿ ಸಹೋದರರಾದ ಸುರೇಂದ್ರ ಹಾಗೂ ಸಂದೇಶ್ ಅವರನ್ನು ಅಗಲಿದ್ದಾರೆ.
ಹೃದಯಘಾತದಿಂದ ನವ ವಿವಾಹಿತ ಸಾವು Read More »
ಅರಂತೋಡು, ಫೆ. 21: ಪೇರಡ್ಕದ ವಲಿಯುಲ್ಲಾಹಿ ದರ್ಗಾಶರೀಫ್ನ ಉರೂಸ್ ಕಾರ್ಯಕ್ರಮದ ಅಂಗವಾಗಿ ಸರ್ವ ಧರ್ಮ ಸಮ್ಮೇಳನ ನಡೆಯಿತು.ವಲಿಯುಲ್ಲಾಹಿ ದರ್ಗಾ ಶರೀಫ್ ಉರೂಸ್ ಸಮಿತಿ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ಅಧ್ಯಕ್ಷತೆ ವಹಿಸಿದ್ದರು.ಪೇರಡ್ಕ ಮುಹಿಯುದ್ದೀನ್ ಜುಮ್ಮಾ ಮಸೀದಿಯ ಖತೀಬರಾದ ರಿಯಾಝ್ ಫೈಝಿ ದುಃವಾ ನೆರವೇರಿಸಿದರು.ಕಲ್ಲುಗುಂಡಿ ಸಂತ ಫ್ರಾನ್ಸಿಸ್ ಸೇವಿಯರ್ ಚರ್ಚ್ನ ಧರ್ಮಗುರು ಫಾ.ಫೌಲ್ ಕ್ರಾಸ್ತಾ, ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎನ್.ಭವಾನಿಶಂಕರ್, ಕೆಪಿಸಿಸಿ ಸಂಯೋಜಕರಾದ ಜಿ.ಕೃಷ್ಣಪ್ಪ, ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಡಾ.ಡಿ.ವಿ.ಲೀಲಾಧರ, ಪೇರಡ್ಕ ಜುಮ್ಮಾ ಮಸ್ಜಿದ್
ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸರಕಾರದ ಸೌಲಭ್ಯಗಳನ್ನು ಒದಗಿಸಿಕೊಡುವುದು ಗ್ರಾಮ ವಾಸ್ತವ್ಯದ ಮೂಲ ಉದ್ದೇಶವಾಗಿದೆ ಎಂದು ಸುಳ್ಯ ಪ್ರಭಾರ ತಹಶೀಲ್ದಾರ್ ಮಂಜುನಾಥ್ ಹೇಳಿದರು ಅವರು ತಾಲೂಕು ಆಡಳಿತ ಸುಳ್ಯ ಇದರ ನೇತೃತ್ವದಲ್ಲಿ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದ ಅಕ್ಷಯ ಮಂದಿರದಲ್ಲಿ ನಡೆದ ವಿವಿಧ ಇಲಾಖೆಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಮಾತನಾಡಿದರು.ಈ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ಹಾಜರಿರುತ್ತಾರೆ.ಸಂಬಂಧಪಟ್ಟ ಇಲಾಖೆಯ ಸೌಲಭ್ಯಗಳನ್ನು ಸ್ಥಳದಲ್ಲಿ ಪಡೆದುಕೊಳ್ಳಬಹುದು ಮತ್ತು ಸಮಸ್ಯೆಯನ್ನು ಸ್ಥಳದಲ್ಲಿಯೇ ಪರಿಹರಿಸಿಕೊಳ್ಳಬಹುದೆಂದು ಅವರು ಹೇಳಿದರು.ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷೆ
ತೊಡಿಕಾನದಲ್ಲಿ ಗ್ರಾಮ ವಾಸ್ತವ್ಯ Read More »
ಗೌಡ ಸಮುದಾಯವನ್ನು ಇನ್ನಷ್ಟು ಬಲಿಷ್ಟಗೊಳಿಸಿ ನಾವು ಒಗ್ಗಟ್ಟಾಗುವ ಅಗತ್ಯ ಇದೆ.ನಮ್ಮ ಮೂಲವನ್ನು ನಾವು ಯಾವತ್ತು ಮರೆಯಬಾರದೆಂದು ನಿವೃತ್ತ ಶಿಕ್ಷಕ ದೇವಯ್ಯ ಮಾಸ್ತರ್ ಉಳುವಾರು ಹೇಳಿದರು.ಅವರು ಗೌಡರ ಯುವ ಸೇವಾ ಸಂಘ ಸುಳ್ಯ ತಾಲೂಕು ತೊಡಿಕಾನ ಗ್ರಾಮ ಸಮಿತಿಯಿಂದ ಇದರ ಹತ್ತು ಕುಟುಂಬ ಹದಿನೆಂಟು ಗೊತ್ರದ ವ್ಯಾಪ್ತಿಗೆ ಒಳಪ್ಟ 8 ನೇ ವರ್ಷದ ಗ್ರಾಮ ಮಟ್ಟದ ಕ್ರಿಡೋತ್ಸವನ್ನು ತೊಡಿಕಾನ ಸರಕಾರಿ ಹಿರಿಯಶಾಲಾ ವಠಾರದಲ್ಲಿ ಉದ್ಘಾಟಿಸಿ ಮಾತನಾಡಿದರುಹಿರಿಯರಾದ ನಾಗಪ್ಪ ಗೌಡ ಬಾಳಕಜೆ ಮಾತನಾಡಿ ನಮ್ಮ ಗೌಡರ ಮೂಲ ಸಂಪ್ರದಾಯಗಳನ್ನು ನಾವು
ಗೌಡ ಸಮುದಾಯವನ್ನು ಇನ್ನಷ್ಟು ಬಲಿಷ್ಟಗೊಳಿಸುವ ಅಗತ್ಯ ಇದೆ Read More »