ಆಗಾಗ ಡಿಸೇಲ್ ಪೆಟ್ರೋಲ್ ಬೆಲೆ ಏರಿಸುತ್ತಿರುವ ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ ಮಾಡದಿದ್ದರೆ ಬಡವರಿಗೆ ಉಳಿಗಾಲವಿಲ್ಲ : ಪರಶುರಾಮ ಚಿಲ್ತಡ್ಕ
ಇವತ್ತು ಅಡುಗೆ ಅನಿಲದ ಬೆಲೆ ಏರಿಕೆಯಾದ ಹಿನ್ನಲೆಯಲ್ಲಿ ಹೋಟೆಲುಗಳಲ್ಲಿ ಚಾ ತಿಂಡಿಗಳ ಬೆಲೆ ಏರಿಕೆಯಾಗಿದೆ.ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆಯಾದ ಹಿನ್ನಲೆಯಲ್ಲಿ ಇತರ ವಸ್ತುಗಳ ಬೆಲೆ ಏರುತ್ತಿದೆ.ಹಿಂದುತ್ವದ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ದಿನದಿಂದದಿನಕ್ಕೆ ಬೆಲೆ ಏರಿಕೆ ಮಾಡಿ ಜನರಿಗೆ ಅರ್ಥಿಕ ಹೊರೆ ಹೊರಿಸುತ್ತಿದೆ.ಜನರು ಉಗ್ರವಾಗಿ ಇದನ್ನು ಪ್ರತಿಭಟಿಸಬೇಕು.ತಪ್ಪಿದ್ದಲ್ಲಿ ಇನ್ನಷ್ಟು ಬೆಲೆ ಏರಿಕೆಯಾಗಲಿದೆ” ಇದರಿಂದ ಬಡವರಿಗೆ ಉಳಿಗಾಲವಿಲ್ಲ ಎಂದು ಸುಳ್ಯ ಎ.ಪಿ.ಎಂ.ಸಿ. ಮಾಜಿ ಅಧ್ಯಕ್ಷ ಪರಶುರಾಮ ಚಿಲ್ತಡ್ಕ ಹೇಳಿದ್ದಾರೆ.ಸುಳ್ಯ ಪ್ರೆಸ್ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು […]










