ನಾಡಿನ ಶಾಲೆಗಳನ್ನು ಉಳಿಸಿ ಬೆಳೆಸಿ ಮುಂದಿನ ತಲೆ ಮಾರಿಗೆ ಹಸ್ತಾಂತರ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ
ಸುಳ್ಯ : ನಾಡಿನ ಶಾಲೆಗಳನ್ನು ಉಳಿಸಿ ಬೆಳೆಸಿ ಮುಂದಿನ ತಲೆ ಮಾರಿಗೆ ಹಸ್ತಾಂತರ ಮಾಡುವ ಜವಾಬ್ದಾರಿ ಪ್ರತಿಯೊಬ್ಬರ ಮೇಲೆ ಇದೆ ಎಂದು ಮಾಜಿ ಸಚಿವ ಹಾಗೂ ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷ ಎಸ್.ಅಂಗಾರ ಹೇಳಿದ್ದಾರೆ. ಅವರು ಕುಕ್ಕುಜಡ್ಕದ ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಚೊಕ್ಕಾಡಿ ಪ್ರೌಢ ಶಾಲೆಯ ಸುವರ್ಣ ಮಹೋತ್ಸವ ಸಂಭ್ರಮದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಊರಿನ ಜನರು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಭಾವನೆಯಿಂದ ಹಿರಿಯರು ಊರಿನಲ್ಲಿ ಶಾಲೆಗಳನ್ನು ಸ್ಥಾಪಿಸಿದ್ದಾರೆ.ಆ ಶಾಲೆಯಿಂದ ಶಿಕ್ಷಣ ಪಡೆದು […]
ನಾಡಿನ ಶಾಲೆಗಳನ್ನು ಉಳಿಸಿ ಬೆಳೆಸಿ ಮುಂದಿನ ತಲೆ ಮಾರಿಗೆ ಹಸ್ತಾಂತರ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ Read More »









