Author name: Tejas

ನಾಡಿನ ಶಾಲೆಗಳನ್ನು ಉಳಿಸಿ ಬೆಳೆಸಿ ಮುಂದಿನ ತಲೆ ಮಾರಿಗೆ ಹಸ್ತಾಂತರ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ

ಸುಳ್ಯ : ನಾಡಿನ ಶಾಲೆಗಳನ್ನು ಉಳಿಸಿ ಬೆಳೆಸಿ ಮುಂದಿನ ತಲೆ ಮಾರಿಗೆ ಹಸ್ತಾಂತರ ಮಾಡುವ ಜವಾಬ್ದಾರಿ ಪ್ರತಿಯೊಬ್ಬರ ಮೇಲೆ ಇದೆ ಎಂದು ಮಾಜಿ ಸಚಿವ ಹಾಗೂ ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷ ಎಸ್.ಅಂಗಾರ ಹೇಳಿದ್ದಾರೆ. ಅವರು ಕುಕ್ಕುಜಡ್ಕದ ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಚೊಕ್ಕಾಡಿ ಪ್ರೌಢ ಶಾಲೆಯ ಸುವರ್ಣ ಮಹೋತ್ಸವ ಸಂಭ್ರಮದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಊರಿನ ಜನರು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಭಾವನೆಯಿಂದ ಹಿರಿಯರು ಊರಿನಲ್ಲಿ ಶಾಲೆಗಳನ್ನು ಸ್ಥಾಪಿಸಿದ್ದಾರೆ.ಆ ಶಾಲೆಯಿಂದ ಶಿಕ್ಷಣ ಪಡೆದು […]

ನಾಡಿನ ಶಾಲೆಗಳನ್ನು ಉಳಿಸಿ ಬೆಳೆಸಿ ಮುಂದಿನ ತಲೆ ಮಾರಿಗೆ ಹಸ್ತಾಂತರ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ Read More »

ಕುಕ್ಕುಜಡ್ಕದ ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಚೊಕ್ಕಾಡಿ ಪ್ರೌಢ ಶಾಲೆಯ ಸುವರ್ಣ ಮಹೋತ್ಸವ ಸಂಭ್ರಮಕ್ಕೆ ಅದ್ದೂರಿ ಚಾಲನೆ

ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಅರ್ಥ ಮಾಡಿಕೊಂಡರೆ ಭಾರತಕ್ಕೆ ಶ್ರೇಷ್ಠ ಯುವ ಜನಾಂಗವನ್ನು ನೀಡಬಹುದು ಸುಳ್ಯ: ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಅರ್ಥ ಮಾಡಿಕೊಂಡರೆ ಭಾರತಕ್ಕೆ ಶ್ರೇಷ್ಠ ಯುವ ಜನಾಂಗವನ್ನು ನೀಡಬಹುದುಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.ಅವರು ಮೂರು ದಿನಗಳ ಕಾಲ ನಡೆಯುವ ಕುಕ್ಕುಜಡ್ಕದ ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಚೊಕ್ಕಾಡಿ ಪ್ರೌಢ ಶಾಲೆಯ ಸುವರ್ಣ ಮಹೋತ್ಸವ ಸಂಭ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಸರಕಾರಿ ಶಾಲೆ, ಅನುದಾನಿತ ಶಾಲೆ ಎಂಬ ತಾರತಮ್ಯ ಬದಲಾಗಬೇಕಾಗಿದೆ.

ಕುಕ್ಕುಜಡ್ಕದ ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಚೊಕ್ಕಾಡಿ ಪ್ರೌಢ ಶಾಲೆಯ ಸುವರ್ಣ ಮಹೋತ್ಸವ ಸಂಭ್ರಮಕ್ಕೆ ಅದ್ದೂರಿ ಚಾಲನೆ Read More »

ಜ.12ಕ್ಕೆ ಕುಕ್ಕುಜಡ್ಕದ ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಚೊಕ್ಕಾಡಿ ಪ್ರೌಢ ಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ಉದ್ಘಾಟನೆ

ಸುಳ್ಯ: ಸುಳ್ಯ ತಾಲೂಕಿನ ಕುಕ್ಕುಜಡ್ಕದ ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಚೊಕ್ಕಾಡಿ ಪ್ರೌಢ ಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ಜ.12,13,14 ರಂದು ನಡೆಯಲಿದೆ. 3 ದಿನಗಳ ಕಾಲ ನಡೆಯುವ ಸುವರ್ಣ ಮಹೋತ್ಸವಕ್ಕೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಚೊಕ್ಕಾಡಿ ಎಜ್ಯುಕೇಶನ್‌ ಸೊಸೈಟಿಯ ಅಧ್ಯಕ್ಷರು ಹಾಗೂ ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷರಾದ ಮಾಜಿ ಸಚಿವ ಎಸ್.ಅಂಗಾರ ಹೇಳಿದ್ದಾರೆ.ಅವರು ಸುಳ್ಯ ಪ್ರೆಸ್‌ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಸುವರ್ಣ ಮಹೋತ್ಸವದ ಹಿನ್ನಲೆಯಲ್ಲಿ ಶಾಲೆಯ ಸಂಪೂರ್ಣ ಅಭಿವೃದ್ಧಿಗೆ ರೂಪುರೇಷೆ ತಯಾರಿಸಲಾಗಿದೆ. ಶಾಲೆಯಲ್ಲಿ ಗುಣಮಟ್ಟದ

ಜ.12ಕ್ಕೆ ಕುಕ್ಕುಜಡ್ಕದ ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಚೊಕ್ಕಾಡಿ ಪ್ರೌಢ ಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ಉದ್ಘಾಟನೆ Read More »

ಡಿಸೆಂಬರ್ 31ಕ್ಕೆ ಕೊಡಿಯಾಲದಲ್ಲಿ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ

ನಮ್ಮೂರ ನಮ್ಮ ಕನಸು ಜನಸೇವಾ ಟ್ರಸ್ಟ್ ಕಲ್ಪಡ ಕೊಡಿಯಾಲ ಇದರ ಆಶ್ರಯದಲ್ಲಿ ಸುಳ್ಯ ತಾಲೂಕು ಅಮೆಚೂರು ಕಬಡ್ಡಿ ಅಸೋಸೀಯೇಶನ್ ಇವರ ಸಹಭಾಗಿತ್ವದಲ್ಲಿ ಪುರುಷರ 62 ಕೆ.ಜಿ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಹಾಗೂ ಅಭಿನಂದನಾ ಕಾರ್ಯಕ್ರಮ ಡಿ. 31 ರಂದು ಕೊಡಿಯಾಲ ಮೂವಪ್ಪೆ ಪ್ರಾಥಮಿಕ ಶಾಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.ಈ ಕ್ರೀಡಾಕೂಟದ ಬಗ್ಗೆ ನಮ್ಮೂರ ನಮ್ಮ ಕನಸು ಜನಸೇವಾ ಟ್ರಸ್ಟ್‌ನ ಅಧ್ಯಕ್ಷ ಸುಬ್ರಹ್ಮಣ್ಯ ಕೆ.ಎಂ ತಿಳಿಸಿದ್ದಾರೆ. ಸುಳ್ಯ ಪ್ರೆಸ್‌

ಡಿಸೆಂಬರ್ 31ಕ್ಕೆ ಕೊಡಿಯಾಲದಲ್ಲಿ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ Read More »

ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣದಲ್ಲಿ ನ್ಯೂ ಮಲ್ಲಿಕಾ ಸ್ಟಾಲ್ ಶುಭಾರಂಭ

ಸುಳ್ಯದ ಕೆ.ಎಸ್.ಆ‌ರ್.ಟಿ.ಸಿ.ಬಸ್ ನಿಲ್ದಾಣದಲ್ಲಿ ಬಾಲಕೃಷ್ಣ ಬಿ.ವಿ.ತೊಡಿಕಾನರವರ ಮಾಲಕತ್ವದ ನ್ಯೂ ಮಲ್ಲಿಕಾ ಸ್ಟಾಲ್ ಮತ್ತು ಜ್ಯೂಸ್ ಸೆಂಟರ್ ಹಾಗೂ ಶ್ರೀ ಮಲ್ಲಿಕಾ ಸ್ಟಾಲ್ ನ.22 ರಂದು ಶುಭಾರಂಭಗೊಂಡಿತು. ಬೆಳಿಗ್ಗೆ ಗಣಹೋಮ ನಡೆಯಿತು. ಖ್ಯಾತ ಯಕ್ಷಗಾನ ಕಲಾವಿದ ಜಯಾನಂದ ಸಂಪಾಜೆಯವರು ಪ್ರಥಮ ಗ್ರಾಹಕರಾಗಿದ್ದು ಶುಭಹಾರೈಸಿದರು. ಈ ಸಂದರ್ಭದಲ್ಲಿ ಹಲವು ಜನ ಗಣ್ಯರು ಉಪಸ್ಥಿತರಿದ್ದು ಶುಭಹಾರೈಸಿದರು. ಇಲ್ಲಿ ಜ್ಯೂಸ್ ಹಾಗೂ ಎಲ್ಲಾ ಬಗೆಯ ಶುಚಿರುಚಿಯಾದ ಬೇಕರಿ ಐಟಂಗಳು ದೊರೆಯುತ್ತದೆ ಎಂದು ಮಾಲಕರು ತಿಳಿಸಿದ್ದಾರೆ.

ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣದಲ್ಲಿ ನ್ಯೂ ಮಲ್ಲಿಕಾ ಸ್ಟಾಲ್ ಶುಭಾರಂಭ Read More »

ಕುಟ್ಟಣಮೂಲೆ ವ್ಯಕ್ತಿ ಆತ್ಮಹತ್ಯೆ

ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಕುಟ್ಟಣಮೂಲೆ ಶಿವಪ್ಪ ನಾಯ್ಕ (65) ಎಂಬವರು ಮನೆ ಸಮೀಪದ ಮರವೊಂದಕ್ಕೆ ನೇಣು ಹಾಕಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಮನೆಯವರು ಸುಳ್ಯಕ್ಕೆ ಬಂದಿದ್ದರು. ವಾಪಸ್‌ ಮನೆಗೆ ಹೋಗುವಾಗ ಶಿವಪ್ಪ ನಾಯ್ಕರು ಮನೆಯಲ್ಲಿರಲಿಲ್ಲ. ಬಳಿಕ ಮನೆ ಸಮೀಪ ನೇಣು ಹಾಕಿ ಮೃತಪಟ್ಟಿರುವುದು ಕಂಡು ಬಂತು. ಪೋಲೀಸರು ಸ್ಥಳಕ್ಕೆ ಬಂದುಮಹಜರು ನಡೆಸಿದರು.

ಕುಟ್ಟಣಮೂಲೆ ವ್ಯಕ್ತಿ ಆತ್ಮಹತ್ಯೆ Read More »

ತಮ್ಮನಿಂದ ಅಣ್ಣನಿಗೆ ಗಾರೆ ಕೆಲಸ ಮಾಡುವ ಸಾಧನದಿಂದ ಹಲ್ಲೆ

ಅಣ್ಣ ಸ್ಥಿತಿ ಚಿಂತಾಜನಕ ಸುಳ್ಯ : ತಮ್ಮನೋರ್ವ ಅಣ್ಣನ ಮೇಲೆ ಗಾರೆ ಕೆಲಸ ಮಾಡುವ ಸಾಧನದಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಮಡಿಕೇರಿ ತಾಲೂಕಿನ ಚೆಂಬು ಗ್ರಾಮದಿಂದ ವರದಿಯಾಗಿದೆ. ಎಂ.ಚೆಂಬು ಗ್ರಾಮದ ನಾಯರ್ ಗದ್ದೆ ದುರ್ಗಾಪ್ರಸಾದ್ ಎಂಬವರು ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದಾರೆ. ತಮ್ಮ ನಾಯರ್ ಗದ್ದೆ ಪದ್ಮನಾಭ ಎಂಬುವವರಿಂದ ಹಲ್ಲೆ ನಡೆದಿದೆ ಎಂದು ತಿಳಿದು ಬಂದಿದೆ.ಗಂಭೀರ ಸ್ಥಿತಿಯಲ್ಲಿರುವ ದುರ್ಗಾ ಪ್ರಸಾದ್ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಮ್ಮನಿಂದ ಅಣ್ಣನಿಗೆ ಗಾರೆ ಕೆಲಸ ಮಾಡುವ ಸಾಧನದಿಂದ ಹಲ್ಲೆ Read More »

ರಾಷ್ಟ್ರೀಯ ಕಬಡ್ಡಿ ಪಂದ್ಯಾಟ ಮಹಿಳಾ ವಿಭಾಗದಲ್ಲಿ ಟಿಎಂಸಿ ಥಾಣೆ ಚಾಂಪಿಯನ್

ಸುಳ್ಯ: ರಾಷ್ಟ್ರೀಯ ಕಬಡ್ಡಿ ಪಂದ್ಯಾಟದಲ್ಲಿ ಮಹಿಳಾ ವಿಭಾಗದಲ್ಲಿ ಟಿಎಂಸಿ ಥಾಣೆ ಚಾಂಪಿಯನ್ ಪಟ್ಟವನ್ನು ತನ್ನದಾಗಿಸಿಕೊಂಡಿದೆ.ನ್ಯಾಷನಲ್ಸ್ ಬೆಂಗಳೂರು ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ತೃತೀಯ ಸ್ಥಾನವನ್ನು ಕನ್ಯಾಕುಮಾರಿ ತಮಿಳುನಾಡು ಹಾಗೂ ಚತುರ್ಥ ಸ್ಥಾನ ಪಾಂಡಿಚೇರಿ ಪಡೆದುಕೊಂಡಿತು. 4 ತಂಡಗಳು ಭಾಗವಹಿಸಿದ್ದ ಮಹಿಳಾ ವಿಭಾಗದ ಪಂದ್ಯದ ಲೀಗ್ ವಿಭಾಗದ ಅಂತಿಮ ಪಂದ್ಯದಲ್ಲಿರೋಚಕ ಹಣಾಹಣಿಯಲ್ಲಿ ಟಿಎಂಸಿ ಥಾಣೆ ತಂಡ 37-35 ಅಂಕಗಳ ಅಂತರದಲ್ಲಿ ನ್ಯಾಷನಲ್ ಬೆಂಗಳೂರು ತಂಡವನ್ನು ಸೋಲಿಸಿತು. ಈ ಮೂಲಕ ಲೀಗ್ ಹಂತದಲ್ಲಿ 3 ಜಯ ದಾಖಲಿಸಿದ ಟಿಎಂಸಿ ಥಾಣೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾಟ ಮಹಿಳಾ ವಿಭಾಗದಲ್ಲಿ ಟಿಎಂಸಿ ಥಾಣೆ ಚಾಂಪಿಯನ್ Read More »

ಸಿದ್ಧಾಂತಗಳ ಹೇಗೆ ಕೊಲ್ಲುವೆ..? ಅವಲೋಕನ ವಿಮಲಾರುಣ ಪಡ್ಡಂಬೈಲ್

ಆನ್ಲೈನ್ ಸಂಗಾತಿ ಪತ್ರಿಕೆಯ ಸಂಪಾದಕರಾದ ಕವಿ ಶ್ರೀ ಕು. ಸ. ಮಧುಸೂದನ ರಂಗೇನಹಳ್ಳಿಯವರ ಸಿದ್ಧಾಂತಗಳ ಹೇಗೆ ಕೊಲ್ಲುವೆ..? 50 ಕವಿತೆಗಳ ಗುಚ್ಛದಲ್ಲಿ ಸಮಾಜದ ಸೂಕ್ಷ್ಮತೆಯ ಪಿಸುಮಾತುಗಳು ಮಾರ್ದನಿಸುತ್ತವೆ. ಆಗಾಗ ಪತ್ರಿಕೆಯಲ್ಲಿ ಪ್ರಕಟವಾಗುವ ಇವರ ಕವನಗಳು ಇತರ ಕವಿಗಳ ಕವನಗಳಿಗಿಂತ ಭಿನ್ನವಾಗಿವೆ. ವಾಚ್ಯತೆ ಇದ್ದರೂ ಹರಿತ ಪದಗಳು ಕವನಗಳಲ್ಲಿ ತಿವಿದಂತೆ ಭಾಸವಾಗುತ್ತವೆ. ಬಿಡಿ ಬಿಡಿ ಕವನಗಳನ್ನು ಓದುತ್ತಿದ್ದ ನನಗೆ ಇಡಿಯಾಗಿ ಓದುವ ಅವಕಾಶಕ್ಕಾಗಿ ಸಂತೋಷ ಪಡುತ್ತೇನೆ. ನನ್ನ ಮನದ ಬಾಗಿಲನ್ನು ತಟ್ಟಿದ ಈ ಕವನ ಸಂಕಲನ ಕಾವ್ಯದ ಅರಿವನ್ನು

ಸಿದ್ಧಾಂತಗಳ ಹೇಗೆ ಕೊಲ್ಲುವೆ..? ಅವಲೋಕನ ವಿಮಲಾರುಣ ಪಡ್ಡಂಬೈಲ್ Read More »

ಸುಳ್ಯದ ರಾಷ್ಟ್ರೀಯ ಕಬಡ್ಡಿ ಪಂದ್ಯಾಟಕ್ಕೆ ವರ್ಣ ರಂಚಿತ ತೆರೆ

ಪುರುಷರ ಬ್ಯಾಂಕ್ ಆಫ್ ಬರೋಡ ಚಾಂಪಿಯನ್ ಸುಳ್ಯ: ರಾಷ್ಟ್ರೀಯ ಕಬಡ್ಡಿ ಪಂದ್ಯಾಟದಲ್ಲಿ ಮಹಿಳಾ ವಿಭಾಗದಲ್ಲಿ ಟಿಎಂಸಿ ಥಾಣೆ ಚಾಂಪಿಯನ್ ಪಟ್ಟವನ್ನು ತನ್ನದಾಗಿಸಿಕೊಂಡಿದೆ.ನ್ಯಾಷನಲ್ಸ್ ಬೆಂಗಳೂರು ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ತೃತೀಯ ಸ್ಥಾನವನ್ನು ಕನ್ಯಾಕುಮಾರಿ ತಮಿಳುನಾಡು ಹಾಗೂ ಚತುರ್ಥ ಸ್ಥಾನ ಪಾಂಡಿಚೇರಿ ಪಡೆದುಕೊಂಡಿತು. 4 ತಂಡಗಳು ಭಾಗವಹಿಸಿದ್ದ ಮಹಿಳಾ ವಿಭಾಗದ ಪಂದ್ಯದ ಲೀಗ್ ವಿಭಾಗದ ಅಂತಿಮ ಪಂದ್ಯದಲ್ಲಿರೋಚಕ ಹಣಾಹಣಿಯಲ್ಲಿ ಟಿಎಂಸಿ ಥಾಣೆ ತಂಡ 37-35 ಅಂಕಗಳ ಅಂತರದಲ್ಲಿ ನ್ಯಾಷನಲ್ ಬೆಂಗಳೂರು ತಂಡವನ್ನು ಸೋಲಿಸಿತು. ಈ ಮೂಲಕ ಲೀಗ್ ಹಂತದಲ್ಲಿ

ಸುಳ್ಯದ ರಾಷ್ಟ್ರೀಯ ಕಬಡ್ಡಿ ಪಂದ್ಯಾಟಕ್ಕೆ ವರ್ಣ ರಂಚಿತ ತೆರೆ Read More »

error: Content is protected !!
Scroll to Top